Editor

ಸುಳ್ಯ: ಮೊಬೈಲ್ ರಿಚಾರ್ಜ್ ಗೆ ಬಂದಿದ್ದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ| ದೂರು ದಾಖಲು

ಸಮಗ್ರ ನ್ಯೂಸ್: ಕರೆನ್ಸಿ ರಿಚಾರ್ಚ್‌ಗೆಂದು ಏರ್ ಟೆಲ್ ಮಳಿಗೆಗೆ ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ಯುವತಿಯ ಮನೆಯವರು ಪೊಲೀಸ್‌ಗೆ ದೂರು ನೀಡಿದ ಘಟನೆ ಸೋಮವಾರ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದಲ್ಲಿರುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿ ಮೊಬೈಲ್‌ ರಿಚಾರ್ಜ್‌ಗೆ ಬಂದ ಸಂದರ್ಭ ಕುಳಿತುಕೊಳ್ಳುವಂತೆ ಹೇಳಿದ ಯುವಕ ಆಕೆಯ ಅರಿವಿಗೆ ಬಾರದಂತೆ ಫೋಟೋ ಕ್ಲಿಕ್ಕಿಸಿದ್ದನು. ಇದನ್ನು ಗಮನಿಸಿದ ಯುವತಿ ಆಕ್ಷೇಪಿಸಿರುವುದಲ್ಲದೆ ಆತನ ಮೊಬೈಲನ್ನು ಕಸಿದು ನೋಡಿದಾಗ ತನ್ನ ಫೋಟೋ ಇರುವುದನ್ನು ನೋಡಿ ಗಾಬರಿಯಿಂದ […]

ಸುಳ್ಯ: ಮೊಬೈಲ್ ರಿಚಾರ್ಜ್ ಗೆ ಬಂದಿದ್ದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ| ದೂರು ದಾಖಲು Read More »

ಬೆಂಗಳೂರಿನಲ್ಲಿ ಬಿಸಿಲ‌ ಬೇಗೆಗೆ ತಂಪೆರೆದ ವರುಣ| ಗುಡುಗು, ಮಿಂಚು ಸಹಿತ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ಬಿಸಿಲ ಧಗೆಗೆ ಸುಸ್ತಾಗಿದ್ದ ಉದ್ಯಾನನಗರಿಯಲ್ಲಿ ಇಂದು ಮತ್ತೆ ವರುಣ ತಂಪೆರೆದಿದ್ದಾನೆ. ಮಧ್ಯಾಹ್ನ ನಂತರ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆ ಗುಡುಗು, ಮಿಂಚು, ಗಾಳಿ ಸಹಿತ ಧಾರಕಾರ ಮಳೆಯಾಗಿದೆ. ಹವಾಮಾನ ಇಲಾಖೆಯು ಇಂದು ಸಂಜೆಯೊಳಗೆ ಮಳೆಯ ಮುನ್ಸೂಚನೆ ನೀಡಿತ್ತು. ಮೆಜೆಸ್ಟಿಕ್, ಆರ್‌ ಟಿ ನಗರ, ಎಂ ಜಿ ರೋಡ್, ಕೆ ಆರ್ ಮಾರ್ಕೆಟ್, ಜಯನಗರ, ಜೆಜೆಆರ್ ನಗರ, ಟೌನ್ ಹಾಲ್ ಸುತ್ತಮುತ್ತ ಭಾರೀ ಮಳೆಯಾಗಿದೆ. ಸದಾಶಿವ ನಗರ, ಪ್ಯಾಲೇಸ್ ಗುಟ್ಟಹಳ್ಳಿ, ಮಲ್ಲೇಶ್ವರ,

ಬೆಂಗಳೂರಿನಲ್ಲಿ ಬಿಸಿಲ‌ ಬೇಗೆಗೆ ತಂಪೆರೆದ ವರುಣ| ಗುಡುಗು, ಮಿಂಚು ಸಹಿತ ಹಲವೆಡೆ ಉತ್ತಮ ಮಳೆ Read More »

ಬೀದರ್: ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ

ಸಮಗ್ರ ನ್ಯೂಸ್‌ : ಬೆಂಗಳೂರಿನ ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ರಾಜ್ಯ ಆಯುಕ್ತರಾದ ದಾಸ ಸೂರ್ಯವಂಶಿ ಅವರು ಇತ್ತೀಚಿಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿಶೇಷ ಚೇತನರಿಗೆ ಇರುವ ವಿಶೇಷ ಮತಗಟ್ಟೆಗಳ ಪರಿಚಯ ಮಾಡಿದರು. ಪರಿಶೀಲನೆ ಸಮಯದಲ್ಲಿ ವಿಶೇಷ ಚೇತನರಿಗೆ ಇರುವ ಚುನಾವಣೆಯಲ್ಲಿ ಮತದಾನ ಮಾಡಲು ವಿಕಲಚೇತನ ಸ್ನೇಹಿ ರಾಂಪ್, ರಿಯಲಿಂಗ್, ಶೌಚಾಲಯ, ವ್ಹಿಲಚೇರ ಸೌಲಭ್ಯಗಳ ಪರಿಶೀಲನೆ ಮಾಡಿ ಕೇಲವು ತಿದ್ದುಪಡಿ ಸಲಹೆಯೊಂದಿಗೆ ಮೆಚ್ಚುಗೆ ಪಡೆದರು ಬೀದರ್ ಲೋಕಸಭಾ ಕೇಂದ್ರ ಹಾಗೂ ವಿಭಾಗದಲ್ಲಿ ಬೀದರ್ ಲೋಕಸಭಾ ಕ್ಷೇತ್ರಗಳ

ಬೀದರ್: ವಿಶೇಷ ಚೇತನರಿಗೆ ವಿಶೇಷ ಮತಗಟ್ಟೆಗಳ ಪರಿಚಯ Read More »

ಮತ್ತೆ ಬೆಂಗಳೂರಿಗೆ ತಂಪೆರೆದ ವರುಣ| ಗುಡುಗು ಸಹಿತ ಧಾರಕಾರ ಮಳೆ

ಸಮಗ್ರ ನ್ಯೂಸ್: ಇಂದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಬೆಂಗಳೂರಿಗೆ ವರುಣ ತಂಪೆರೆದಿದ್ದಾನೆ. ಬೆಂಗಳೂರು ನಗರದೆಲ್ಲೆಡೆ ಆಲಿಕಲ್ಲು ಜೊತೆಗೆ ಮಳೆರಾಯ ಆರ್ಭಟಿಸಿದ್ದಾನೆ. ಮಳೆ ಜೊತೆಗೆ ಗಡುಗು, ಗಾಳಿಯ ಪ್ರಮಾಣ ಕೂಡ ಜಾಸ್ತಿ ಇತ್ತು. ಬಿಸಿಲಿನಿಂದ ಬೇಸತ್ತಿದ್ದ ರಾಜಧಾನಿ ಜನರಿಗೆ ವರುಣ ಮತ್ತೆ ಎಂಟ್ರಿ ನೀಡಿದ್ದು ಸಂತಸ ತಂದಿದೆ. ಬೆಂಗಳೂರಿನ ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸುತ್ತಮುತ್ತ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್, ಕಾರ್ಪೋರೇಷನ್, ಮಹಾಲಕ್ಷ್ಮಿಲೇಔಟ್, ಬಸವೇಶ್ವರನಗರ, ಸದಾಶಿವನಗರ, ಬ್ಯಾಟರಾಯನಪುರ ಮತ್ತು

ಮತ್ತೆ ಬೆಂಗಳೂರಿಗೆ ತಂಪೆರೆದ ವರುಣ| ಗುಡುಗು ಸಹಿತ ಧಾರಕಾರ ಮಳೆ Read More »

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಾಳೆ ಅಂದರೆ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಜಮಖಂಡಿ ತಾಲೂಕಿನ ಬಿದಿರಿಯ ಜನತಾ ಫ್ಲಾಟ್‌ನ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಿ.ಡಿ‌.ಸಿದ್ದಾಪುರ ಮೃತರು. ಇವರು ಬಸ್‌ನಲ್ಲಿ ಜಮಖಂಡಿಯಿಂದ ಮುಧೋಳಕ್ಕೆ ಹೋಗುವಾಗ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆದಿದ್ದಾರೆ. ಇವರು ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಶಿಕ್ಷಕ ನಿಯೋಜನೆಗೊಂಡಿದ್ದರು.

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು Read More »

ಮಂಡ್ಯದಲ್ಲಿ ನಿಲ್ಲದ ಭ್ರೂಣ ಹತ್ಯೆ ಪ್ರಕರಣ|ಆರೋಗ್ಯ ಇಲಾಖೆ ವಸತಿಗೃಹದಲ್ಲೆ ಈ ಕೃತ್ಯ..!

ಸಮಗ್ರ ನ್ಯೂಸ್: ಇತ್ತಿಚೇಗಷ್ಟೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಆದರೆ ಅದೇ ಮಂಡ್ಯದ ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ನಲ್ಲಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ, ಮೂವರನ್ನು ಬಂಧಿಸಿರುವ ಘಟನೆ ನಡೆದಿದೆ. ಪಾಂಡವಪುರದ ಹೆಲ್ತ್ ಕ್ವಾರ್ಟರ್ಸ್‌ ಮೇಲೆ ಖಚಿತ ಮಾಹಿತಿಗಳೊಂದಿಗೆ ಭಾನುವಾರ ತಡರಾತ್ರಿ ಮಂಡ್ಯ ಡಿಎಚ್‌ಒ ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆಗೆ ಗರ್ಭಪಾತ ಮಾಡಿಸಲು ಗರ್ಭಿಣಿಗೆ ಔಷಧ ನೀಡಲಾಗಿತ್ತು, ಇದರಿಂದ ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಮಗುವನ್ನು ಉಳಿಸಲು

ಮಂಡ್ಯದಲ್ಲಿ ನಿಲ್ಲದ ಭ್ರೂಣ ಹತ್ಯೆ ಪ್ರಕರಣ|ಆರೋಗ್ಯ ಇಲಾಖೆ ವಸತಿಗೃಹದಲ್ಲೆ ಈ ಕೃತ್ಯ..! Read More »

ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ

ಸಮಗ್ರ ನ್ಯೂಸ್: ಟಿ 20 ವಿಶ್ವಕಪ್ ಗೆ ವೇದಿಕೆ ಸಿದ್ದಗೊಂಡಿದ್ದು, ಭಾರತ ತಂಡವನ್ನು ಪ್ರಕಟ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತ ನೂತನ ಜೆರ್ಸಿ ಬಿಡುಗಡೆಯಾಗಿದ್ದು, ಇದೀಗ ವೈರಲ್ ಆಗುತ್ತಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್ ಎಕ್ಸ್ ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್‌ ಆಡಲಿದೆ ಎಂದು ಬರೆದುಕೊಂಡಿದೆ. ವೈರಲ್ ಆಗಿರುವ ಟೀಮ್ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ

ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ Read More »

ಪಶ್ಚಿಮ ಬಂಗಾಳ – ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ

ಸಮಗ್ರ ನ್ಯೂಸ್‌ : ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪಾಂಡುವಾ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮಗುವೊಂದು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ

ಪಶ್ಚಿಮ ಬಂಗಾಳ – ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ Read More »

ಬೀದರ್: ಅಕ್ರಮವಾಗಿ ಸಾರಾಯಿ ಸಾಗಾಟ- 4.40 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ

ಸಮಗ್ರ ನ್ಯೂಸ್‌ : ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ್ ಲೋಕಸಭೆ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ತಂದಿದ್ದರು ಅಕ್ರಮ ಮದ್ಯ ವಶಕ್ಕೆ ಪಡೆಯಲಾಗಿದೆ. ಹೂಲಸೂರಿನಿಂದ ಬಸವಕಲ್ಯಾಣಕ್ಕೆ ಹುಂಡೈ ಕಾರ್ನಲ್ಲಿ ಮದ್ಯ ಸಾಗಿಸಲಾಗುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೋಲಿಸರು ಕಾರ್ ತಡೆದು ಪರಿಶೀಲನೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. ಕಾರ್ನಲ್ಲಿ ಎರಡು‌

ಬೀದರ್: ಅಕ್ರಮವಾಗಿ ಸಾರಾಯಿ ಸಾಗಾಟ- 4.40 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ Read More »

ಚಿಕ್ಕಮಗಳೂರು: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್‌ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ನಡೆದಿದೆ. ಬೈಕ್‌ ಸವಾರರು ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದಾರೆ. ಪರಿಣಾಮ ಬೈಕ್‌ನಿಂದ ಹಾರಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟಾಗಿದೆ.ಇದರಿಂದಾಗಿ ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು.

ಚಿಕ್ಕಮಗಳೂರು: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು Read More »