Editor

ಮೈಸೂರು : ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಬಸ್‌ – 30 ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್‌ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕೆಸ್ತೂರು ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ 30 ಪ್ರಯಾಣಿಕರು ಗಾಯಗೊಂಡಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಮತ್ತು ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಕೆಆರ್‌ನಗರ ಡಿಪೋಗೆ ಸೇರಿದ ಬಸ್ ಕೇರಳಾಪುರದಿಂದ ಸಾಲಿಗ್ರಾಮ, ಚುಂಚನಕಟ್ಟೆ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಪ್ರಕರಣ […]

ಮೈಸೂರು : ಸ್ಟೇರಿಂಗ್‌ ಕಟ್ ಆಗಿ ಗದ್ದೆಗೆ ನುಗ್ಗಿದ ಬಸ್‌ – 30 ಪ್ರಯಾಣಿಕರಿಗೆ ಗಾಯ Read More »

ಎಚ್.ಡಿ ರೇವಣ್ಣ, ಪ್ರಜ್ವಲ್ ಬಳಿಕ ಇದೀಗ ಭವಾನಿಗೂ ಸಂಕಷ್ಟ…? ಎರಡು ಕೇಸ್ ನಲ್ಲಿ ಭವಾನಿ ಹೆಸರು ಉಲ್ಲೇಖ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆಯನ್ನು ತೀವ್ರಗೊಳಿಸಿದೆ. ಈ ಮಧ್ಯೆ ಪ್ರಕರಣದಲ್ಲಿ ರೇವಣ್ಣ ಅವರ ಪತ್ನಿ ಭವಾನಿ ಹೆಸರೂ ಕೇಳಿ ಬಂದಿದ್ದು, ಅವರಿಗೂ ಸಂಕಷ್ಟ ಎದುರಾಗಲಿದೆ ಎರಡು ಕೇಸ್‌ನಲ್ಲಿ ಸಂತ್ರಸ್ತೆಯರು ಭವಾನಿ ರೇವಣ್ಣ ಅವರ ಹೆಸರು ಉಲ್ಲೇಖಿಸಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಮತ್ತು ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೇಳಿ ಬಂದಿದೆ. ಅದರಲ್ಲಿಯೂ

ಎಚ್.ಡಿ ರೇವಣ್ಣ, ಪ್ರಜ್ವಲ್ ಬಳಿಕ ಇದೀಗ ಭವಾನಿಗೂ ಸಂಕಷ್ಟ…? ಎರಡು ಕೇಸ್ ನಲ್ಲಿ ಭವಾನಿ ಹೆಸರು ಉಲ್ಲೇಖ Read More »

ಸುಳ್ಯ: ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ

ಸಮಗ್ರ ನ್ಯೂಸ್: ವಿನೋದ್ ಸರಳಿಕುಂಜ ರವರ ಮಾಲಕತ್ವದ ಹೋಟೆಲ್ ವೃಷಭ ಮೇ.3 ರಂದು ಮಾಣಿ ಮೈಸೂರು ಹೆದ್ದಾರಿಯ ಪರಿವಾರಕಾನ ಶುಭಾರಂಭಗೊಂಡಿತು. ಬೆಳಗ್ಗೆ ಅರ್ಚಕ ಶಿವಪ್ರಸಾದ್ ಕೆದಿಲಾಯ ನಾಗಪಟ್ಟಣ ರವರ ನೇತೃತ್ವದಲ್ಲಿ ಗಣಪತಿ ಹವನ ನೆರವೇರಿತು. ಹಿರಿಯರಾದ ವೀಣಾವತಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಲೆಟ್ಟಿ ಪಂಚಾಯತ್ ಸದಸ್ಯ ರತೀಶನ್ ಆರಂಬೂರು ಶುಭ ಹಾರೈಸಿ, ಜಯರಾಮ ಶಾಂತಿನಗರ, ಶಿವಾನಂದ ಉಪ್ಪಳ, ವಿಜಯಶ್ರೀ, ವಾಣಿಶ್ರೀ ಹಾಗೂ ಬಂಧು-ಮಿತ್ರರು ಉಪಸ್ಥಿತರಿದ್ದರು. ಹೋಟೆಲ್ ನಲ್ಲಿ ಮಾಂಸಹಾರಿ ಮತ್ತು ಸಸ್ಯಹಾರಿ ಊಟ ಉಪಹಾರದ ವ್ಯವಸ್ಥೆ ಇದ್ದು,

ಸುಳ್ಯ: ಪರಿವಾರಕಾನದಲ್ಲಿ ಹೋಟೆಲ್ ವೃಷಭ ಶುಭಾರಂಭ Read More »

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗವಕಾಶ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರಾಷ್ಟ್ರೀಯ ತನಿಖಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಇನ್ವೆಸ್ಟಿಗೇಶನ್ ಎಕ್ಸ್​​ಪರ್ಟ್​​ (ಕನ್ಸಲ್ಟೆಂಟ್​) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 17, 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ರಾಷ್ಟ್ರೀಯ ತನಿಖಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ರಾಷ್ಟ್ರೀಯ ತನಿಖಾ

ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗವಕಾಶ, ಈಗಲೇ ಅಪ್ಲೈ ಮಾಡಿ Read More »

ರಾಜ್ಯಾದ್ಯಂತ‌ ಮೇ.10ರವರೆಗೆ ಬಿಸಿಗಾಳಿ, ಆಲಿಕಲ್ಲು ಮಳೆ, ಗುಡುಗು ಸಿಡಿಲು| ಆರೆಂಜ್ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆಯಿದೆ. ಮೇ 6 ರಿಂದ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಲವು ಕಡೆಗಳಲ್ಲಿ ಶಾಖದ ಅಲೆ ಹೆಚ್ಚಿರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸುರಿಯಲಿದೆ. ಇನ್ನು ಮೇ 10 ರವರೆಗೆ ರಾಜ್ಯದಲ್ಲಿ

ರಾಜ್ಯಾದ್ಯಂತ‌ ಮೇ.10ರವರೆಗೆ ಬಿಸಿಗಾಳಿ, ಆಲಿಕಲ್ಲು ಮಳೆ, ಗುಡುಗು ಸಿಡಿಲು| ಆರೆಂಜ್ ಅಲರ್ಟ್‌ ನೀಡಿದ ಹವಾಮಾನ ಇಲಾಖೆ Read More »

ಇಂದು (ಮೇ.6) ರಾತ್ರಿಯಿಂದ‌ 108 ಅಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯ| ಮುಷ್ಕರಕ್ಕಿಳಿದ ಆರೋಗ್ಯ ಕವಚ ಸಿಬ್ಬಂದಿ

ಸಮಗ್ರ ನ್ಯೂಸ್: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ ಸೇವೆಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ನೀಡದೆ ಬಾಕಿ ಉಳಿಸಿಕೊಳ್ಳಲಾಗಿದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ ಕೇವಲ 13,000 ರೂ. ನೀಡಿದೆ. ಹೀಗಾಗಿ ಸೋಮವಾರ ಸಂಜೆಯೊಳಗೆ

ಇಂದು (ಮೇ.6) ರಾತ್ರಿಯಿಂದ‌ 108 ಅಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯ| ಮುಷ್ಕರಕ್ಕಿಳಿದ ಆರೋಗ್ಯ ಕವಚ ಸಿಬ್ಬಂದಿ Read More »

ಹಾಸನ ಕಾಮಕಾಂಡ ವಿಡಿಯೋ ಹಂಚಿಕೊಂಡರೆ ಕಠಿಣ ಕ್ರಮ| ಎಸ್ಐಟಿ‌ಯಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಝಿಕ ಜಾಲತಾಣದಲ್ಲಿ ಹಾಸನದ ಅಶ್ಲೀಲ ವಿಡಿಯೋ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ

ಹಾಸನ ಕಾಮಕಾಂಡ ವಿಡಿಯೋ ಹಂಚಿಕೊಂಡರೆ ಕಠಿಣ ಕ್ರಮ| ಎಸ್ಐಟಿ‌ಯಿಂದ ಮಹತ್ವದ ಆದೇಶ Read More »

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಇಬ್ಬರು ವೃದ್ಧರು ಮೃತ್ಯು

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಗ್ರಾಮದ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಹರಿಹರದ ಸಾರಥಿ ಗ್ರಾಮದ ಕೊಟ್ರೇಶಪ್ಪ (65), ಹುಬ್ಬಳ್ಳಿಯ ಪುಷ್ಟ (55) ಮೃತ ದುರ್ದೈವಿಗಳು. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಚಿತ್ರದುರ್ಗದಲ್ಲಿ ಮದುವೆ ಮುಗಿಸಿಕೊಂಡು ವಾಪಸ್‌ ಬರುವಾಗ ಈ ದುರ್ಘಟನೆ ನಡೆದಿದೆ. ಅತಿ ವೇಗದ ಚಾಲನೆಯಿಂದ‌ಲೇ ನಿಯಂತ್ರಣ

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಇಬ್ಬರು ವೃದ್ಧರು ಮೃತ್ಯು Read More »

ದಕ್ಷಿಣ ಬ್ರೆಜಿಲ್ ನಲ್ಲಿ ಜಲಪ್ರವಾಹ/ 78ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ಸಮಗ್ರ ನ್ಯೂಸ್: ದಕ್ಷಿಣ ಬ್ರೆಜಿಲ್ ನಲ್ಲಿ ಭಾರೀ ಮಳೆಗೆ ಉಂಟಾಗಿರುವ ಪ್ರವಾಹದ ತೀವ್ರತೆಗೆ ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‍ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‍ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು, ಅಗ್ನಿಶಾಮಕ ಸಿಬ್ಬಂದಿ ಮತ್ತು

ದಕ್ಷಿಣ ಬ್ರೆಜಿಲ್ ನಲ್ಲಿ ಜಲಪ್ರವಾಹ/ 78ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ Read More »

ಭದ್ರತೆಗೆ ಧಕ್ಕೆ/ ಅಲ್‍ಜಜೀರಾ ಸುದ್ದಿವಾಹಿನಿ ಸ್ಥಗಿತಗೊಳಿಸಿದ ಇಸ್ರೇಲ್

ಸಮಗ್ರ ನ್ಯೂಸ್: ಹಮಾಸ್ ವಿರುದ್ಧ ಇಸ್ರೇಲ್ ಸತತ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿಯೇ, ಹಮಾಸ್ ಪರವಾಗಿ ಕೆಲಸ ಮಾಡುತ್ತಿದೆ ಎಂಬ ಕಾರಣಕ್ಕಾಗಿ ಇಸ್ರೇಲ್‍ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್‍ಜಜೀರಾ ಸುದ್ದಿವಾಹಿನಿಯನ್ನು ಇಸ್ರೇಲ್ ಸ್ಥಗಿತಗೊಳಿಸಿದೆ. ಚಾನೆಲ್ ಬಂದ್ ಮಾಡುವ ಕುರಿತು ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಣೆ ಮಾಡಿದ್ದು, ಅಲ್‍ಜಜೀರಾ ಚಾನೆಲ್‍ಅನ್ನು ಇಸ್ರೇಲ್‍ನಲ್ಲಿ ಸ್ಥಗಿತಗೊಳಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಹಾಗಾಗಿ, ಚಾನೆಲ್ ಅನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಜಮಿನ್ ನೆತನ್ಯಾಹು ಎಕ್ಸ್ ಜಾಲತಾಣದಲ್ಲಿ ಪೆÇೀಸ್ಟ್ ಮಾಡಿದ್ದಾರೆ. ಈ ಕೂಡಲೇ ಅಲ್‍ಜಜೀರಾ ಚಾನೆಲ್ ಅನ್ನು ಸ್ಥಗಿತಗೊಳಿಸುತ್ತೇವೆ.

ಭದ್ರತೆಗೆ ಧಕ್ಕೆ/ ಅಲ್‍ಜಜೀರಾ ಸುದ್ದಿವಾಹಿನಿ ಸ್ಥಗಿತಗೊಳಿಸಿದ ಇಸ್ರೇಲ್ Read More »