Editor

ಮೇ 20 ರ ಬಳಿಕ 10 ಮತ್ತು 12ನೇ ತರಗತಿ ಪರೀಕ್ಷಾ ಫಲಿತಾಂಶ/ ಖಚಿತಪಡಿಸಿದ ಸಿಬಿಎಸ್ಇ ಬೋರ್ಡ್

ಸಮಗ್ರ ನ್ಯೂಸ್: 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಮೇ. 20ರ ಬಳಿಕ ಪ್ರಕಟ ಮಾಡುತ್ತೇವೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ತಿಳಿಸಿದೆ. ಈ ಮೊದಲು ಇದೇ ವಿಚಾರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಹೀಗಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ತಲೆಕೆಡಿಸಿಕೊಳ್ಳಬಾರದು ಎಂದು ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸಿಬಿಎಸ್ಇ ಬೋರ್ಡ್ ತನ್ನ ವೆಬ್‌ಸೈಟ್‌ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, 10 ಮತ್ತು 12 ನೇ ಬೋರ್ಡ್ ಪರೀಕ್ಷೆಗಳ ಫಲಿತಾಂಶ ಮೇ 20ರ […]

ಮೇ 20 ರ ಬಳಿಕ 10 ಮತ್ತು 12ನೇ ತರಗತಿ ಪರೀಕ್ಷಾ ಫಲಿತಾಂಶ/ ಖಚಿತಪಡಿಸಿದ ಸಿಬಿಎಸ್ಇ ಬೋರ್ಡ್ Read More »

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಉತ್ತಮ ಸಂಬಳ ಕೊಡುವ ಈ ಜಾಬ್ ಗೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ನೌಕರಿಗಾಗಿ ಕಾಯುತ್ತಿದ್ದೀರಾ? ಕೈಯಲ್ಲಿ ಡಿಗ್ರಿ ಇದ್ದರೂ ಲಾಭವಿಲ್ಲ ಎಂಬ ಆತಂಕದಲ್ಲಿ ಇದ್ದೀರಾ? ನಿಮಗಾಗಿ ಹುದ್ದೆ ಇಲ್ಲಿದೆ ನೋಡಿ. ಬೋಧನೆಯ ಕಲ್ಪನೆಯೊಂದಿಗೆ ಈ ಕೆಲವು ದಾಖಲೆಗಳನ್ನು ಹೊಂದಿದ್ದರೆ ಸಾಕು. ನೀವು ಉತ್ತಮ ಮಾಸಿಕ ಸಂಬಳದ ಕೆಲಸವನ್ನು ಹೊಂದಿರುತ್ತೀರಿ. ಪೆದ್ದಪಲ್ಲಿ ಜಿಲ್ಲೆಯ ರಾಮಗುಂಡಂ ಕ್ಷೇತ್ರದ ಲಿಂಗಾಪುರ ಆದರ್ಶ ಶಾಲೆಯಲ್ಲಿ ರಸಾಯನಶಾಸ್ತ್ರ ವಿಷಯದ ಪಿಜಿಟಿ ಹುದ್ದೆಗೆ ಶಾಲೆಯ ಮುಖ್ಯ ಶಿಕ್ಷಕಿ ಸಾರಾ ತಸ್ನೀಮ್ ಅವರು ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ. ಆದರ್ಶ ವಿದ್ಯಾಲಯಗಳಿರುವ ಏಕೈಕ ಹುದ್ದೆಗಾಗಿ ಉದ್ಯೋಗಾವಕಾಶಗಳ ನಿರೀಕ್ಷೆಯಲ್ಲಿರುವ ನಿರುದ್ಯೋಗಿ

ಡಿಗ್ರೀ ಪಾಸ್ ಆಗಿದ್ದೀರ? ಹಾಗಾದ್ರೆ ಉತ್ತಮ ಸಂಬಳ ಕೊಡುವ ಈ ಜಾಬ್ ಗೆ ಅರ್ಜಿ ಸಲ್ಲಿಸಿ Read More »

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದೀರಾ? ಈ ಕೂಡಲೇ ಇಲ್ಲಿಗೆ ರೆಸ್ಯೂಮ್ ಹಾಕಿ!

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಅನೇಕ ಜೂನಿಯರ್ ರಿಸರ್ಚ್​​ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 15, 2024 ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಶೈಕ್ಷಣಿಕ ಅರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದೀರಾ? ಈ ಕೂಡಲೇ ಇಲ್ಲಿಗೆ ರೆಸ್ಯೂಮ್ ಹಾಕಿ! Read More »

ಅಶ್ಲೀಲ ವಿಡಿಯೋ ಪ್ರಕರಣದ ಮಹಿಳೆಯ ಅಪಹರಣ| ಎಚ್.ಡಿ ರೇವಣ್ಣ ಬಂಧನ

ಸಮಗ್ರ ನ್ಯೂಸ್: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ಮಾಜಿ ಸಚಿವ, ಶಾಸಕ ಎಚ್‌.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ಅಶ್ಲೀಲ ವಿಡಿಯೋ ಪ್ರಕರಣದ ಮಹಿಳೆಯ ಅಪಹರಣ| ಎಚ್.ಡಿ ರೇವಣ್ಣ ಬಂಧನ Read More »

ಒಂದೇ ರೀತಿಯ ಹೆಸರು ಇರುವ ಅಭ್ಯರ್ಥಿಗಳ ಸ್ಪರ್ಧೆ/ ಸ್ಪರ್ಧೆ ನಿಷೇಧಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಚುನಾವಣೆಗಳಲ್ಲಿ ಒಂದೇ ರೀತಿಯ ಹೆಸರನ್ನು ಹೊಂದಿರುವ ಅಭ್ಯರ್ಥಿಗಳ ಮೇಲೆ ಸ್ಪರ್ಧಿಸದಿರುವ ಷರತ್ತು ವಿಧಿಸಲು ಅರ್ಜಿಯನ್ನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಂತಹ ನಿಷೇಧವು ಜನರ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಮತದಾರರನ್ನು ದಾರಿ ತಪ್ಪಿಸುವ ರಾಜಕೀಯ ತಂತ್ರವಾಗಿ ಖ್ಯಾತ ಅಭ್ಯರ್ಥಿಗಳ ಹೆಸರನ್ನು ಮತಪತ್ರದಲ್ಲಿ ಇರಿಸಲಾಗಿರುವುದರಿಂದ ಮತದಾರರಲ್ಲಿ ಗೊಂದಲ ಉಂಟಾಗುತ್ತದೆ. ಅಂತಹ ಅಭ್ಯರ್ಥಿಗಳೂ ಹೆಚ್ಚಾಗಿ ಸೋಲನುಭವಿಸುತ್ತಿದ್ದರು. ಇದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಹಿನ್ನಡೆಯಾಗಲಿದೆ. ಆದ್ದರಿಂದ ನ್ಯಾಯಸಮ್ಮತ ಮತದಾನ ನಡೆಯುವಂತೆ ಇಂತಹ ತಂತ್ರಗಳನ್ನು ನಿಷೇಧಿಸುವಂತೆ

ಒಂದೇ ರೀತಿಯ ಹೆಸರು ಇರುವ ಅಭ್ಯರ್ಥಿಗಳ ಸ್ಪರ್ಧೆ/ ಸ್ಪರ್ಧೆ ನಿಷೇಧಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ Read More »

10th ಪಾಸ್ ಆಗಿದ್ರೆ ಸಾಕು, ಅಗ್ನಿವೀರ್​ ಹುದ್ದೆಗೆ ಅಪ್ಲೈ ಮಾಡಬಹುದು!

ಸಮಗ್ರ ಉದ್ಯೋಗ: ಭಾರತೀಯ ನೌಕಾದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಗ್ನಿವೀರ್ ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮೇ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್​ಸೈಟ್ www.indiannavy.nic.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ

10th ಪಾಸ್ ಆಗಿದ್ರೆ ಸಾಕು, ಅಗ್ನಿವೀರ್​ ಹುದ್ದೆಗೆ ಅಪ್ಲೈ ಮಾಡಬಹುದು! Read More »

ಬೆಂಗಳೂರಿನಲ್ಲಿ ಜಾಬ್ ಮಾಡೋ ಅವಕಾಶ! ತಿಂಗಳಿಗೆ 43,000 ಸಂಬಳ

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ (ನ್ಯೂರೋ ಇಮೇಜಿಂಗ್​) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 14, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ರೆಸ್ಯೂಮ್ ಕಳುಹಿಸುವ ಮೂಲಕ ಅರ್ಜಿ ಹಾಕಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಬೆಂಗಳೂರಿನಲ್ಲಿ ಜಾಬ್ ಮಾಡೋ ಅವಕಾಶ! ತಿಂಗಳಿಗೆ 43,000 ಸಂಬಳ Read More »

ಸ್ಯಾಲರಿ ಪ್ಯಾಕೇಜ್ 14 ಲಕ್ಷ ಇದೆ, ಈ ಜಾಬ್ ಆಫರ್ ನ ಮಿಸ್ ಮಾಡಿಕೊಳ್ಳಬೇಡಿ!

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಮ್ಯಾನೇಜರ್- ಸೈಬರ್​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಸ್ಯಾಲರಿ ಪ್ಯಾಕೇಜ್ 14 ಲಕ್ಷ ಇದೆ, ಈ ಜಾಬ್ ಆಫರ್ ನ ಮಿಸ್ ಮಾಡಿಕೊಳ್ಳಬೇಡಿ! Read More »

ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಆರ್‍ಸಿಬಿ ಪಾಲಿಗೆ ನಿರ್ಣಾಯಕವಾಗಿದೆ. ರಾಯಲ್ ಚಾಲೆಂಜರ್ಸ್ ಆಡಿರುವ 10 ಪಂದ್ಯಗಳಲ್ಲಿ 7 ಮ್ಯಾಚ್‍ಗಳಲ್ಲಿ ಸೋಲನುಭವಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ರೇಸ್‍ನಲ್ಲಿ ಉಳಿಯಬೇಕಿದ್ದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಅಲ್ಲದೆ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದರೆ ಅಂಕ ಪಟ್ಟಿಯಲ್ಲೂ ಮೇಲೇರಬಹುದು. ಒಂದು ವೇಳೆ ಇಂದು ಭರ್ಜರಿ

ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ Read More »

ಬ್ರೆಜಿಲ್‌: ಭಾರೀ ಮಳೆ: ಮಣ್ಣಿನ ಕುಸಿತದಿಂದಾಗಿ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ

ಸಮಗ್ರ ನ್ಯೂಸ್ : ಬ್ರೆಜಿಲ್‌ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವಿಗೀಡಾಗಿದ್ದಾರೆ. 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ನಾವು ಇತಿಹಾಸದಲ್ಲಿ ಅತ್ಯಂತ ಕೆಟ್ಟ ದುರಂತವನ್ನು ಎದುರಿಸುತ್ತಿದ್ದೇವೆ. ಅಲ್ ಜಜೀರಾ

ಬ್ರೆಜಿಲ್‌: ಭಾರೀ ಮಳೆ: ಮಣ್ಣಿನ ಕುಸಿತದಿಂದಾಗಿ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ Read More »