Editor

ತೆಲಂಗಾಣ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು

ಸಮಗ್ರ ನ್ಯೂಸ್‌ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ನಿರಂಜನ್‌ ರೆಡ್ಡಿ ಅಮಿತ್‌ ಶಾ ವಿರುದ್ಧ ದೂರು ದಾಖಲಿಸಿದ್ದರು. ಮೇ 1ರಂದು ಅಮಿತ್‌ ಶಾ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲಿ, ಕೆಲವು ಮಕ್ಕಳು ಕಾಣಿಸಿಕೊಂಡಿದ್ದರು. ಅಲ್ಲದೇ ರ್ಯಾಲಿಯಲ್ಲಿ ಮಗುವೊಂದು ಬಿಜೆಪಿಯ ಲೋಗೋವನ್ನು ಕೈಯಲ್ಲಿ ಹಿಡಿದಿತ್ತು. ಆ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು […]

ತೆಲಂಗಾಣ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು Read More »

ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ

ಸಮಗ್ರ ನ್ಯೂಸ್‌ : ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಆಚರಿಸಲಾಗುತ್ತಿದೆ. ಇವರು ಜನ ಸಮುದಾಯಗಳನ್ನು ರಕ್ಷಿಸುವ ಜೊತೆಗೆ ವಿವಿಧ ಪರಿಸ್ಥಿತಿಗಳಲ್ಲಿ ಅಪಾಯಕ್ಕೆ ಸಿಲುಕಿರುವವರ ಜೀವಗಳನ್ನು ಉಳಿಸುವ ಕೆಲಸವನ್ನೂ ನಿರ್ವಹಿಸುತ್ತಾರೆ. ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಮೇ 4ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಈ ದಿನವನ್ನು ಅಗ್ನಿಶಾಮಕ ದಳದ ಪೋಷಕ ಸಂತ ಸೇಂಟ್ ಫ್ಲೋರಿಯನ್ ಅವರ ಸ್ಮರಣಾರ್ಥ ಆಚರಿಸಲಾಗುತ್ತಿದೆ. ಸೇಂಟ್ ಫ್ಲೋರಿಯನ್ ಅನ್ನು ರೋಮನ್

ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ Read More »

ಚಾಮರಾಜನಗರ : ಪ್ರಜ್ವಲ್, ರೇವಣ್ಣ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ

ಸಮಗ್ರ ನ್ಯೂಸ್ : ಹಾಸನ ಜಿಲ್ಲೆಯಲ್ಲಿ ನಡೆದಿರುವ ಲೈಂಗಿಕ ಹಗರಣದ ಆರೋಪಿ ಜೆಡಿಎಸ್ ಸಂಸದ ಹಾಗೂ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಅವರ ತಂದೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಪದಾಧಿಕಾರಿಗಳು ಚಾಮರಾಜನಗರದಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದರು. ಎನ್‌ಡಿಎ ಅಭ್ಯರ್ಥಿ ವಿರುದ್ಧ ಇಷ್ಟು ದೊಡ್ಡ ಆರೋಪ ಕೇಳಿ ಬಂದಿದ್ದರೂ, ಪ್ರಧಾನಿ ಮೋದಿ ಅವರು ಯಾಕೆ ಮೌನ ವಹಿಸಿದ್ದಾರೆ ಎಂದು

ಚಾಮರಾಜನಗರ : ಪ್ರಜ್ವಲ್, ರೇವಣ್ಣ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ Read More »

ವಾರಾಣಸಿಯಲ್ಲಿ ಮೇ 14ರಂದು ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕೊನೆಯ ಹಂತವಾದ ಜೂ.1ರಂದು ಮತದಾನ ನಡೆಯಲಿರುವ ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮೇ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಸತತ 3ನೇ ಬಾರಿಗೆ ಅವರು ಕಾಶಿಯಿಂದ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರಕ್ಕೂ ಮುನ್ನ ಮೇ 13 ರಂದು ವಾರಣಾಸಿಯಲ್ಲಿ ಭವ್ಯವಾದ ರೋಡ್‍ಶೋ ಆಯೋಜಿಸಲಾಗಿದೆ. ಅಲ್ಲಿ ಪ್ರಧಾನಿ ಮೋದಿ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ. ಇನ್ನು ಮರುದಿನ 14ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಅವರು ಕಾಶಿ ವಿಶ್ವನಾಥ ಮಂದಿರ ಹಾಗೂ ಕಾಲಭೈರವ

ವಾರಾಣಸಿಯಲ್ಲಿ ಮೇ 14ರಂದು ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ Read More »

ಸಮುದ್ರ ಉಕ್ಕೇರುವ ಸಾಧ್ಯತೆ/ ಕಾಸರಗೋಡಿನ ಕಡಲ ತೀರಗಳಲ್ಲಿ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಷ್ಟ್ರೀಯ ಸಮುದ್ರಶಾಸ್ತ್ರ ಮತ್ತು ಸಂಶೋಧನಾ ಕೇಂದ್ರ ನೀಡಿರುವ, ಕಡಲು ಉಕ್ಕೇರುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲಾ ಕಡಲ ತೀರಗಳ ವ್ಯಾಪ್ತಿಯಲ್ಲಿ ರೆಡ್ ಆಲರ್ಟ್ ಘೋಷಿಸಲಾಗಿದ್ದು, ಎಲ್ಲಾ ಪ್ರವಾಸಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಜಿಲ್ಲಾಡಳಿತ ವ್ಯಾಪಕ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಬೇಕಲ, ಪಳ್ಳಿಕ್ಕರ ಬೀಚ್, ಹೊಸದುರ್ಗ ಕೈಟ್ ಬೀಚ್, ಚೆಂಬರಿಕಾ, ಅಯಿತ್ತಲ, ವಲಿಯಪರಂಬ, ಕಣ್ವತೀರ್ಥ ಬೀಚ್‍ಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಜೊತೆಗೆ ಜಿಲ್ಲೆಯಲ್ಲಿರುವ ತೇಲುವ ಸೇತುವೆಯ ಕಾರ್ಯಾಚರಣೆಯನ್ನು ಕೂಡಾ ತಾತ್ಕಾಲಿಕವಾಗಿ

ಸಮುದ್ರ ಉಕ್ಕೇರುವ ಸಾಧ್ಯತೆ/ ಕಾಸರಗೋಡಿನ ಕಡಲ ತೀರಗಳಲ್ಲಿ ರೆಡ್ ಅಲರ್ಟ್ Read More »

ಶಬರಿಮಲೆಗೆ ರೋಪ್ ವೇ ಸೌಲಭ್ಯ/ ಸರ್ವೇ ಕಾರ್ಯ ಆರಂಭ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ಶಬರಿಮಲೆಗೆ ನಿರ್ಮಿಸಲು ಉದ್ದೇಶಿಸಲಾಗಿರುವ 80 ಕೋಟಿ ರೂಪಾಯಿ ವೆಚ್ಚದ ರೋಪ್ ಯೋಜನೆಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಪಂಪಾದಿಂದ ಸನ್ನಿಧಾನದವರೆಗಿನ ಸರ್ವೇ ಕಾರ್ಯ ಆರಂಭವಾಗಿದೆ. ಮರಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ನೀಡಿರುವ ಪ್ರಸ್ತಾವನೆ ಪರಿಗಣಿಸಿ ರೋಪ್ ವೇ ಎತ್ತರವನ್ನು 35 ಮೀಟರ್‍ನಿಂದ 60 ಮೀಟರ್ಗೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಇದರಿಂದ ಕಡಿಯಬೇಕಾದ ಮರಗಳ ಸಂಖ್ಯೆ 510ರಿಂದ 50ಕ್ಕೆ ಇಳಿಯಲಿದೆ. ಪರಿಷ್ಕøತ ಯೋಜನೆ ಪ್ರಕಾರ ಕಂಬಗಳ ಸಂಖ್ಯೆಯೂ 5ಕ್ಕೆ

ಶಬರಿಮಲೆಗೆ ರೋಪ್ ವೇ ಸೌಲಭ್ಯ/ ಸರ್ವೇ ಕಾರ್ಯ ಆರಂಭ Read More »

ದಿಢೀರ್ ಕುಸಿತ ಕಂಡ ಕೋಕೋ ಧಾರಣೆ| ಕೆಜಿ ದರದಲ್ಲಿ ₹35 ಇಳಿಕೆ

ಸಮಗ್ರ ನ್ಯೂಸ್: ವಿಪರೀತ ಧಾರಣೆ‌ ಕಂಡಿದ್ದ ಕೊಕ್ಕೋ ದರದಲ್ಲಿ ದಿಢೀರ್ ಕುಸಿತ ಕಂಡಿದೆ. ಸಾಧಾರಣವಾಗಿ 60-70 ರೂಪಾಯಿ ಆಸುಪಾಸಿನಲ್ಲಿದ್ದ ಧಾರಣೆ ₹ 325 ವರೆಗೂ ಹೋಗಿತ್ತು. ಇದೀಗ ಮತ್ತೆ ಕುಸಿತ ಕಂಡಿದ್ದು 290 ರೂಪಾಯಿಗೆ ಇಳಿಕೆಯಾಗಿದೆ. ಹಸಿ ಕೊಕ್ಕೋ ಧಾರಣೆ 325 ರೂಪಾಯಿವರೆಗೆ ಏರಿಕೆ ಕಂಡಿದ್ದರೆ, ಒಣ ಕೊಕೊ ಧಾರಣೆ 900 ರೂಪಾಯಿ ಆಸುಪಾಸಿಗೆ ಬಂದಿತ್ತು. ಇದೀಗ ಧಾರಣೆ ಇಳಿಕೆಯಾಗಿದೆ. ಹಸಿ ಕೊಕ್ಕೋ ಧಾರಣೆ 290 ರೂಪಾಯಿಗೆ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆ ಹೊಂದಿರುವ ಕೊಕೊ ಪ್ರಮುಖವಾಗಿ ಆಫ್ರಿಕಾ

ದಿಢೀರ್ ಕುಸಿತ ಕಂಡ ಕೋಕೋ ಧಾರಣೆ| ಕೆಜಿ ದರದಲ್ಲಿ ₹35 ಇಳಿಕೆ Read More »

ಉಪ್ಪಿನಂಗಡಿ: ಹೃದಯಾಘಾತದಿಂದ ಮಲಗಿದ್ದಲ್ಲೇ ಯುವಕ ಸಾವು

ಸಮಗ್ರ ನ್ಯೂಸ್: ಗಾರೆ ಕೆಲಸಕ್ಕೆ ಹೋಗುವ ಯುವಕನೊಬ್ಬ ಮಲಗಿದ್ದಲ್ಲೇ ಹೃದಯಾಘಾತಕ್ಕೆ ಸಿಲುಕಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪ ನಡೆದಿದೆ. ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ 27ರ ಹರೆಯದ ಜನಾರ್ದನ ನಿನ್ನಿಕಲ್ಲು ಹೃದಯಾಘಾತದಿಂದ ಶುಕ್ರವಾರ ಮೃತಪಟ್ಟಿದ್ದಾರೆ. ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಇವರು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಇವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಜನಾರ್ದನ ಮಲಗಿದ್ದಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ. ಶ್ರೀ ದುರ್ಗಾ ಭಜನಾ ಮಂಡಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಮಲಗಿದ್ದಲ್ಲೇ ಯುವಕ ಸಾವು Read More »

ಆಫ್ರಿಕಾ : ಧಾರಾಕಾರ ಮಳೆಯಿಂದ ಮಹಾ ಪ್ರವಾಹ: 90 ಜನ ಕಾಣೆ, 350ಕ್ಕೂ ಅಧಿಕ ಜನ ಮೃತ್ಯು

ಸಮಗ್ರ ನ್ಯೂಸ್ : ಕಳೆದೊಂದು ವಾರದಿಂದ ಕೀನ್ಯಾ ಮತ್ತು ತಂಜಾನಿಯಾದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳೆಲ್ಲ ನದಿಯಂತಾಗಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹಾಗೂ ಸಾಕು ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹದಿಂದಾಗಿ ಸುಮಾರು 350ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರವಾಹಕ್ಕೆ ಮನೆಗಳು, ರಸ್ತೆಗಳು ಕೊಚ್ಚಿ ಹೋಗಿದ್ದು, ಹಲವು ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಇನ್ನೂ ಭೀಕರ ಮಳೆಯಿಂದಾಗಿ ಕಿನ್ಯಾದ ಲಕ್ಷಕ್ಕೂ ಅಧಿಕ ಜನರನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಅಲ್ಲಿನ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, 100ಕ್ಕೂ ಹೆಚ್ಚು

ಆಫ್ರಿಕಾ : ಧಾರಾಕಾರ ಮಳೆಯಿಂದ ಮಹಾ ಪ್ರವಾಹ: 90 ಜನ ಕಾಣೆ, 350ಕ್ಕೂ ಅಧಿಕ ಜನ ಮೃತ್ಯು Read More »

ಚಾಮರಾಜನಗರ : ಮಳೆ, ಗಾಳಿ ಆರ್ಭಟಕ್ಕೆ ಧರೆಗುರುಳಿದ ಏಸು ಕ್ರೈಸ್ತನ ಮೂರ್ತಿ

ಸಮಗ್ರ ನ್ಯೂಸ್ : ಬೀಸಿದ ಗಾಳಿಗೆ ಸುರಿದ ಮಳೆಯ ರಭಸಕ್ಕೆ ಏಸು ಕ್ರೈಸ್ತನ ಮೂರ್ತಿ ಧರೆಗುರುಳಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮರಿ ಮಂಗಲ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮರಿ ಮಂಗಲ ಗ್ರಾಮದಲ್ಲಿರುವ ಕ್ರೈಸ್ತ ಧರ್ಮದ ಚರ್ಚ್ ಮುಂಭಾಗದಲ್ಲಿ ಇರಿಸಲಾಗಿದ್ದ ಏಸು ಕ್ರೈಸ್ತನ ಮೂರ್ತಿಯು ಶುಕ್ರವಾರ ಸಂಜೆ ಬೀಸಿದ ಗಾಳಿ ಸುರಿದ ಮಳೆಯ ರಭಸಕ್ಕೆ ಧರೆಗುರುಳಿದೆ. ಅಲ್ಲದೆ ಗ್ರಾಮದ ಹಲವಾರು ಷೆಡ್ ಗಳು ನಾಶವಾಗಿದ್ದರೆ ಮರಗಳು ಧರೆಗುರುಳಿವೆ. ಮರಿಮಂಗಲ ಗ್ರಾಮದಲ್ಲಿ ಗಾಳಿ ಮಳೆಯ ಅವಾಂತರಕ್ಕೆ

ಚಾಮರಾಜನಗರ : ಮಳೆ, ಗಾಳಿ ಆರ್ಭಟಕ್ಕೆ ಧರೆಗುರುಳಿದ ಏಸು ಕ್ರೈಸ್ತನ ಮೂರ್ತಿ Read More »