ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ| ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ
ಸಮಗ್ರ ನ್ಯೂಸ್: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. ‘ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ ನೀಡಬೇಕು’ ಎಂದು ಶಾಸಕ ಅಶೋಕ್ […]
ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ| ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ Read More »










