Editor

ರಾಯ್ ಬರೇಲಿ ನಮ್ಮ ಕುಟುಂಬದ ಪಾಲಿಗೆ ಕರ್ಮಭೂಮಿ/ ರಾಹುಲ್ ಗಾಂಧಿ ಟ್ವೀಟ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ರಾಯ್ ಬರೇಲಿ ನಮ್ಮ ಕುಟುಂಬದ ಪಾಲಿಗೆ ಕರ್ಮಭೂಮಿ. ಈ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವುದು ನನಗೆ ಭಾವನಾತ್ಮಕ ಕ್ಷಣ. ನಮ್ಮ ಕುಟುಂಬದ ‘ಕರ್ಮಭೂಮಿ’ ಮತ್ತು ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶದ ಜವಾಬ್ದಾರಿಯನ್ನು ನನ್ನ ತಾಯಿ ನನಗೆ ವಹಿಸಿದ್ದಾರೆ ಎಂದು ರಾಯ್ ಬರೇಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೇಥಿ ಮತ್ತು ರಾಯ್‍ಬರೇಲಿಯ ಜನರು ಯಾವಾಗಲೂ ನಮ್ಮ ಕುಟುಂಬಸ್ಥರಿದ್ದಂತೆ ಎಂದು ಟ್ವೀಟ್ ಮಾಡಿದ್ದಾರೆ. ಅಮೇಥಿ ಮತ್ತು ರಾಯ್ ಬರೇಲಿ ನನಗೆ […]

ರಾಯ್ ಬರೇಲಿ ನಮ್ಮ ಕುಟುಂಬದ ಪಾಲಿಗೆ ಕರ್ಮಭೂಮಿ/ ರಾಹುಲ್ ಗಾಂಧಿ ಟ್ವೀಟ್ Read More »

ರೋಹಿತ್ ವೇಮುಲ ದಲಿತನಲ್ಲ/ ತನಿಖೆ ಮುಕ್ತಾಯಗೊಳಿಸಿದ ತೆಲಂಗಾಣ ಪೊಲೀಸರು

ಸಮಗ್ರ ನ್ಯೂಸ್: ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿದ್ದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ಪಿಎಚ್‍ಡಿ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿನ ಪ್ರಕರಣದ ತನಿಖೆಯನ್ನು ತೆಲಂಗಾಣ ಪೊಲೀಸರು ಮುಕ್ತಾಯಗೊಳಿಸಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಂದಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್ ಮತ್ತು ಉಪಕುಲಪತಿ ಅಪ್ಪಾ ರಾವ್ ಅವರನ್ನು ದೋಷಮುಕ್ತಗೊಳಿಸಿದ್ದಾರೆ. 2016ರ ಜನವರಿ 17ರಂದು ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯಲ್ಲಿ ರೋಹಿತ್ ವೇಮುಲ ಆತ್ಮಹತ್ಯೆ ಮಾಡಿಕೊಂಡಿದ್ದ. ಈತನು ದಲಿತನೆಂದು, ವಿಶ್ವವಿದ್ಯಾಲಯದಲ್ಲಿ ದಲಿತ

ರೋಹಿತ್ ವೇಮುಲ ದಲಿತನಲ್ಲ/ ತನಿಖೆ ಮುಕ್ತಾಯಗೊಳಿಸಿದ ತೆಲಂಗಾಣ ಪೊಲೀಸರು Read More »

ಷೇರು ಪೇಟೆಯಲ್ಲಿ ಕರಡಿ ಕುಣಿತ| ಕೋಟಿ ಕೋಟಿ ನಷ್ಟ ಕಂಡ ಹೂಡಿಕೆದಾರರು

ಸಮಗ್ರ ನ್ಯೂಸ್: ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ (ಮೇ 3) ತಲ್ಲಣ ಸೃಷ್ಟಿಯಾಗಿದ್ದು, ಎನ್‌ಎಸ್‌ಇ ನಿಫ್ಟಿ ಹಾಗೂ ಬಿಎಸ್‌ಇ ಸೆನ್ಸೆಕ್ಸ್‌ ಭಾರಿ ಕುಸಿತ ಕಂಡ ಕಾರಣ ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ. ದಿನದ ವಹಿವಾಟಿನ ಅಂತ್ಯಕ್ಕೆ ಎನ್‌ಎಸ್‌ಇ ನಿಫ್ಟಿ 50 ಸುಮಾರು 172.35 ಪಾಯಿಂಟ್‌ಗಳ ಕುಸಿತ ಕಂಡರೆ, ಬಿಎಸ್‌ಇ ಸೆನ್ಸೆಕ್ಸ್‌ (BSE Sensex) 733 ಪಾಯಿಂಟ್‌ಗಳ ಕುಸಿತ ಕಂಡಿದೆ. ಆರಂಭದಲ್ಲಿ ಲಾಭ ಕಂಡ ಹೂಡಿಕೆದಾರರು ದಿನದ ಅಂತ್ಯಕ್ಕೆ ನಷ್ಟ ಅನುಭವಿಸಿದರು. ಎನ್‌ಎಸ್‌ಇ ನಿಫ್ಟಿ 50

ಷೇರು ಪೇಟೆಯಲ್ಲಿ ಕರಡಿ ಕುಣಿತ| ಕೋಟಿ ಕೋಟಿ ನಷ್ಟ ಕಂಡ ಹೂಡಿಕೆದಾರರು Read More »

ರಾಜಸ್ಥಾನ್‌ ರಾಯಲ್ಸ್‌ ತಂಡ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ಸಮಗ್ರ ನ್ಯೂಸ್‌ : ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ. ಕಡುನೀಲಿ ಮತ್ತು ತಿಳಿಗೆಂಪು ಮಿಶ್ರಿತ ಬಣ್ಣದ ಜೆರ್ಸಿಯಾಗಿದ್ದು, ಜೆರ್ಸಿ ಹಿಂಭಾಗದಲ್ಲಿ ಸುದೀಪ್‌ ಎಂದು ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ. ಈ ಜೆರ್ಸಿ ಫೋಟೋವನ್ನು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಕಿಚ್ಚ ಸುದೀಪ್‌ ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ತುಂಬು ಹೃದಯದ ಧನ್ಯವಾದ ಹೇಳಿದ್ದಾರೆ. Tಕ್ರಿಕೆಟ್‌ ಎಂದರೆ ಸುದೀಪ್‌ಗೆ ತುಂಬಾ ಅಚ್ಚುಮೆಚ್ಚು. ಬಾಲ್ಯದಿಂದಲೂ ಕ್ರಿಕೆಟ್‌ನ ಜೊತೆ ಉತ್ತಮ ನಂಟು

ರಾಜಸ್ಥಾನ್‌ ರಾಯಲ್ಸ್‌ ತಂಡ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ Read More »

ಬಾಗಲಕೋಟೆ: ʼಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆʼ

ಸಮಗ್ರ ನ್ಯೂಸ್‌ : ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ ಮಾಡೋ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಾಸ್ ಪೋರ್ಟ್ ರದ್ಧತಿಗೆ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಆದರೂ ಕೇಂದ್ರ ಸರ್ಕಾರ ಏನು ಮಾಡುತ್ತಿಲ್ಲ. ಮಹಿಳೆಯರ ಮೇಲೆ ಅನ್ಯಾಯ ನಡೆದಿದೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಪ್ರಜ್ವಲ್ ನನ್ನ ಮಗ ಅನ್ನುತ್ತಿದ್ದರು, ಈಗ ಏನು ಹೇಳ್ತಾರೆ?. ಪ್ರಜ್ವಲ್ ಪ್ರಕರಣ

ಬಾಗಲಕೋಟೆ: ʼಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆʼ Read More »

ಉಡುಪಿ: ಮೇ.4ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಸಮಗ್ರ ನ್ಯೂಸ್‌ : ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 4:30ರವರೆಗೆ ಮಿಲಾಗ್ರಿಸ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಪದವೀಧರಲ್ಲದೇ, ವಾಣಿಜ್ಯ ಮತ್ತು ನಿರ್ವಹಣೆ, ಇಂಜಿನಿಯರಿಂಗ್, ಡಿಪ್ಲೋಮಾ ವಿದ್ಯಾರ್ಥಿಗಳು ನೊಂದಣಿಯನ್ನು ಮಾಡಿಕೊಳ್ಳಬಹುದಾಗಿದೆ. ಎಸೆಸೆಲ್ಸಿ ಬಳಿಕ ಡಿಪ್ಲೋಮ, ಐಟಿಐ ಕಲಿತ, ಪದವಿ ಪೂರ್ವ,

ಉಡುಪಿ: ಮೇ.4ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ Read More »

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು

ಸಮಗ್ರ ನ್ಯೂಸ್‌ : ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ದು ಪರೇಲಿ ಎಂಬ ಐಷಾರಾಮಿ ಹಡಗು ಮಂಗಳೂರಿನ ಹಳೇ ಬಂದರಿಗೆ ಬಂದಿದೆ. ಈ ಐಷಾರಾಮಿ ಹಡಗಿನಲ್ಲಿ 150 ಪ್ರಯಾಣಿಕರು ಸೇರಿದಂತೆ 8 ಮಂದಿ ಸಿಬ್ಬಂದಿ, ಓರ್ವ ಪೈಲಟ್, ಚೀಫ್ ಇಂಜಿನಿಯರ್, ಸಹಾಯಕ ಇಂಜಿನಿಯರ್‌ ಬಂದಿಳಿದಿದ್ದಾರೆ. ಕಳೆದ ಏಳು ವರ್ಷಗಳಿಂದ ಲಕ್ಷದ್ವೀಪದಿಂದ ಕೇವಲ ಸರಕು ಸಾಗಣೆ ಹಡಗುಗಳಷ್ಟೇ ಬರುತ್ತಿತ್ತು. ಸದ್ಯ

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು Read More »

ಕಬಕದಲ್ಲಿ ಸರಣಿ ಅಪಘಾತ| ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು

ಸಮಗ್ರ ನ್ಯೂಸ್‌ : ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಘಟನೆಯಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು – ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ರೋಗಿಯ ಕಡೆಯವರನ್ನು ಪರ್ಯಾಯ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು. ಸುಳ್ಯ

ಕಬಕದಲ್ಲಿ ಸರಣಿ ಅಪಘಾತ| ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು Read More »

ಲಕ್ನೋ: ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿ

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ನಡೆದಿದೆ. ಪ್ರಕರಣ ಏಪ್ರಿಲ್‌ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ತ್ರಿವಳಿ ತಲಾಕ್‌ ನೀಡಿದ ಪರಾರಿಯಾದ ವ್ಯಕ್ತಿ. ಮೊಹಮ್ಮದ್ ಅರ್ಷದ್ ತನ್ನ ಪತ್ನಿ ಅಫ್ಸಾನಾ (26), ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ

ಲಕ್ನೋ: ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿ Read More »

ಉಡುಪಿ: ಯುವಕನಿಗೆ ಲೈಂಗಿಕ ಕಿರುಕುಳ-ವಾಸ್ತುತಜ್ಞನ ಬಂಧನ

ಸಮಗ್ರ ನ್ಯೂಸ್‌ : ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್ (51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್‌ ನಿಲ್ದಾಣ ಸಮೀಪದ ಲಾಡ್ಜ್ ವೊಂದರ ರೂಮಿನಲ್ಲಿ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ ಎಂಬುದಾಗಿ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದರು. 18ರ ಹರೆಯದ ಯುವಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್‌ನಲ್ಲಿರುವ ರೂಮಿಗೆ ರಾತ್ರಿ 9ಗಂಟೆ ಸುಮಾರಿಗೆ ಹೋಗಿದ್ದನು.

ಉಡುಪಿ: ಯುವಕನಿಗೆ ಲೈಂಗಿಕ ಕಿರುಕುಳ-ವಾಸ್ತುತಜ್ಞನ ಬಂಧನ Read More »