Editor

Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಸೇಲ್ಸ್ ಆಫೀಸರ್, ಕಲೆಕ್ಷನ್​​​ ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 13, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/04/2024ಅರ್ಜಿ ಹಾಕಲು ಕೊನೆಯ ದಿನ: ಮೇ 3, 2024 (ನಾಳೆ) […]

Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ Read More »

ಹೊಸ ಅಪ್​ಡೇಟ್ ತರುತ್ತಿದೆ ವಾಟ್ಸ್​ಆ್ಯಪ್ | ಇಂಟರ್​ನೆಟ್ ಇಲ್ಲದಿದ್ದರೂ ಫೋಟೊ ಕಳಿಸಿ!

ಸಮಗ್ರ ನ್ಯೂಸ್:ವಾಟ್ಸ್​ಆ್ಯಪ್ ಹೊಸ ಫೀಚರ್​ವೊಂದನ್ನು ಪರೀಕ್ಷಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವಿಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದು. ಬೀಟಾ ಆವೃತ್ತಿಯಲ್ಲಿ ಇದು ಪರೀಕ್ಷಿಸಲಾಗುತ್ತಿದ್ದು, ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ. ಭಾರತ ಮಾತ್ರವಲ್ಲದೆ ಜಾಗತಿಕವಾಗಿ ವಾಟ್ಸ್​ಆ್ಯಪ್ ಅತ್ಯಂತ ಹೆಚ್ಚಿನ ಬಳಕೆದಾರರನ್ನು ಹೊಂದಿದೆ. ಹೊಸ ಹೊಸ ಫೀಚರ್​ಗಳನ್ನು ನೂತನ ಅಪ್​ಡೇಟ್ ಮೂಲಕ ವಾಟ್ಸ್​ಆ್ಯಪ್ ಒದಗಿಸುತ್ತದೆ. ಜತೆಗೆ ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ. ವಾಟ್ಸ್​ಆ್ಯಪ್ ಹೊಸ

ಹೊಸ ಅಪ್​ಡೇಟ್ ತರುತ್ತಿದೆ ವಾಟ್ಸ್​ಆ್ಯಪ್ | ಇಂಟರ್​ನೆಟ್ ಇಲ್ಲದಿದ್ದರೂ ಫೋಟೊ ಕಳಿಸಿ! Read More »

ಕರ್ನಾಟಕದ ಮೊದಲ ಅತೀ ಎತ್ತರದ ಗಾಜಿನ ಸೇತುವೆ| ಕೊಡಗಿನ ಪ್ರವಾಸೋದ್ಯಮಕ್ಕೆ ಮತ್ತೊಂದು ಗರಿ..!

ಅಬ್ಬಿ ಜಲಪಾತ ಹಾಗೂ ಮಾಂದಲಪಟ್ಟಿಗಳನ್ನು ವೀಕ್ಷಿಸಲು ಹೋಗುವ ಪ್ರವಾಸಿಗರಿಗೆ ಎರಡು ಪ್ರವಾಸಿ ತಾಣಗಳ ವೃತ್ತದಲ್ಲಿಯೇ ಈ ಗಾಜಿನ ಸೇತುವೆ ನಿಮ್ಮ ವೀಕ್ಷಣೆಗೆ ಸಿದ್ಧವಿದೆ. ಅಷ್ಟಕ್ಕೂ ಈ ಸೇತುವೆಯನ್ನು ಟಫನ್ ಗ್ಲಾಸ್ ಬಳಸಿ ಮಾಡಲಾಗಿದ್ದು, 40 ಎಂಎಂ ಗಾತ್ರದ ಗಾಜು ಬಳಸಿ ಸೇತುವೆಯನ್ನು ಮಾಡಲಾಗಿದೆ. ಹೀಗಾಗಿ ಒಂದೇ ಸಮಯದಲ್ಲಿ 35 ಜನರು ನಿಂತು ಇದನ್ನು ವೀಕ್ಷಿಸಬಹುದು. 300 ರೂ. ಪ್ರವೇಶ ಶುಲ್ಕ| ಸೇತುವೆಯ ಎರಡು ಬದಿಯ ತಡೆಗೋಡೆಗಳ ಪಕ್ಕದಲಿಯೇ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು ಸಂಜೆ ವೀಕ್ಷಣೆಗೆ

ಕರ್ನಾಟಕದ ಮೊದಲ ಅತೀ ಎತ್ತರದ ಗಾಜಿನ ಸೇತುವೆ| ಕೊಡಗಿನ ಪ್ರವಾಸೋದ್ಯಮಕ್ಕೆ ಮತ್ತೊಂದು ಗರಿ..! Read More »

ಬೆಂಗಳೂರಿನ ಹಲವೆಡೆ ಮಳೆ| ಕೊಂಚ ಕೂಲ್ ಆಯ್ತು ಸಿಲಿಕಾನ್ ಸಿಟಿ| ರಾಜ್ಯಾದ್ಯಂತ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 5 ತಿಂಗಳ ಬಳಿಕ ಜೋರು ಮಳೆಯಾಗಿದೆ. ಈ ಮೂಲಕ ಬಿಸಿಯ ಬೇಗೆಯಿಂದ ಬೆಂದಿದ್ದ ಜನರಿಗೆ ತಂಪನೆಯ ವಾತಾವರಣ ಸಮಾಧಾನ ತರಿಸಿದೆ. ಬೆಳಿಗ್ಗೆಯಿಂದ ಜೋರು ಬಿಸಿಲು ಮುಂದುವರೆದಿತ್ತು. ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆಯು ತುಸು ಕಾಲ ಜೋರಾಗಿ ಸುರಿಯಿತು. ಸಂಜೆ ಕೆಲಸದ ಬಳಿಕ ಮನೆಗೆ ತೆರಳುತ್ತಿದ್ದವರು ಮಳೆಯಲ್ಲಿ ಸಿಲುಕಿಕೊಂಡರೂ ಕೂಡ ಬಹಳ ದಿನದ ಬಳಿಕ ಬಂದ ಮಳೆ ಕಂಡು ಖುಷಿಯಾದರು. ಮಳೆಯಿಂದ ನಗರದ ಹಲವೆಡೆ ಮರಗಳು ಧರೆಗೆ ಉರುಳಿವೆ.

ಬೆಂಗಳೂರಿನ ಹಲವೆಡೆ ಮಳೆ| ಕೊಂಚ ಕೂಲ್ ಆಯ್ತು ಸಿಲಿಕಾನ್ ಸಿಟಿ| ರಾಜ್ಯಾದ್ಯಂತ ಮಳೆ ಮುನ್ಸೂಚನೆ Read More »

ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಪೋಟೋ ತೆರವು/ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ಕೋವಿಡ್ ಲಸಿಕೆ ಪಡೆದ ಬಳಿಕ ಡೌನ್‍ಲೋಡ್ ಮಾಡಲಾಗುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ಹಾಕಲಾಗುತ್ತಿದ್ದು, ಆದರೆ ಈಗ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ತೆರವು ಮಾಡಲಾಗಿದೆ. ಇದು ಕೋವಿಶೀಲ್ಡ್ ಅಡ್ಡಪರಿಣಾಮದ ಬಳಿಕ ಕೇಂದ್ರ ಬಿಜೆಪಿ ಸರ್ಕಾರ ತೆಗೆದಿದೆ ಎಂದು ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಲೋಕಸಭಾ ಚುನಾವಣೆ ನೀತಿ ಸಂಹಿತೆ ಕಾರಣ ಪ್ರಮಾಣಪತ್ರ, ವೆಬ್‍ಸೈಟ್ ಸೇರಿದಂತೆ ಅಲ್ಲೆಡೆಯಿಂದ ಪೋಟೋಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿಸಿದೆ. ಲೋಕಸಭಾ ಚುನಾವಣೆ

ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಪೋಟೋ ತೆರವು/ ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ Read More »

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ರೈಲ್ವೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಲೀಡರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಆಸಕ್ತರು ಆನ್​ಲೈನ್​/ ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು. ಮೇ 8, 2024 ಅರ್ಜಿ ಹಾಕಲು ಕೊನೆಯ ದಿನ ಎಂದು

ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ! ಹೀಗೆ ಅಪ್ಲೈ ಮಾಡಿ Read More »

ವಿಧಾನ ಪರಿಷತ್ ಚುನಾವಣೆ| 6 ಸ್ಥಾನಗಳಿಗೆ ಅಧಿಸೂಚನೆ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕದ 6 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. 3 ಶಿಕ್ಷಕರು ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಕರ್ನಾಟಕದ 6 ವಿಧಾನ ಪರಿಷತ್ತಿನ ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. 3 ಶಿಕ್ಷಕರು ಹಾಗೂ 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದೆ. ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ ಎಂದಿದೆ. ಈಶಾನ್ಯ ಪದವೀಧರ, ನೈರುತ್ಯ ಪದವೀಧರರ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ವಿಧಾನ ಪರಿಷತ್ ಚುನಾವಣೆ| 6 ಸ್ಥಾನಗಳಿಗೆ ಅಧಿಸೂಚನೆ ಪ್ರಕಟ Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಹಾಯಕ ಇಒ‌ ಆಗಿ ಅನ್ಯಧರ್ಮೀಯ ಅಧಿಕಾರಿ ನೇಮಕಗೊಂಡರೇ? ಜಾಲತಾಣಗಳಲ್ಲಿ ನಡೆಯುತ್ತಿರುವ ಪ್ರಚಾರದ ಅಸಲಿಯತ್ತೇನು? ಯಾರು ಈ ಯೇಸುರಾಜ್?

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ . ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದ ಇವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರ್ಕಾರ ನೇಮಿಸಿದೆ. ನೂತನ ಎಇಒಗೆ ಪ್ರಭಾರ ಎಇಒ ಪರಮೇಶ್ ಅಧಿಕಾರ ಹಸ್ತಾಂತರಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ನೂತನ ಎಇಒ ಅವರನ್ನು ಸ್ವಾಗತಿಸಿದರು. ಬಳಿಕ ನಿರ್ಗಮಿತ ಎಇಒ ಪರಮೇಶ್ ಅವರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಗಿದೆ. ಸದ್ಯ ಸಹಾಯಕ ಕಾರ್ಯನಿರ್ವಹಣಾಧಿಕಾರಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಹಾಯಕ ಇಒ‌ ಆಗಿ ಅನ್ಯಧರ್ಮೀಯ ಅಧಿಕಾರಿ ನೇಮಕಗೊಂಡರೇ? ಜಾಲತಾಣಗಳಲ್ಲಿ ನಡೆಯುತ್ತಿರುವ ಪ್ರಚಾರದ ಅಸಲಿಯತ್ತೇನು? ಯಾರು ಈ ಯೇಸುರಾಜ್? Read More »

ಕುಕ್ಕೆಸುಬ್ರಹ್ಮಣ್ಯ: ಉಪನ್ಯಾಸಕರೊಂದಿಗೆ ಅನುಚಿತ ವರ್ತನೆ ನಡೆಸಿದ ವಿದ್ಯಾರ್ಥಿ ಸಸ್ಪೆಂಡ್

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ಕಾಲೇಜಿನ ಉಪನ್ಯಾಸಕರ ಜೊತೆ ಅನುಚಿತ ವರ್ತನೆ ನಡೆಸಿದ ಹಿನ್ನಲೆಯಲ್ಲಿ ಆತನನ್ನು ತರಗತಿಯಿಂದ ಅಮಾನತು ಮಾಡಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಇಲ್ಲಿನ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿ ಮೊಬೈಲ್ ವಿಷಯದಲ್ಲಿ ಉಪನ್ಯಾಸಕರ ಜೊತೆಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಯತ್ನ ಮಾಡಿದ್ದಾಗಿ ಹೇಳಲಾಗಿದ್ದು, ಈ ಕುರಿತು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ವಿಧ್ಯಾರ್ಥಿಯಿಂದ ಮುಚ್ಚಳಿಕೆ ಬರೆಸಿ ಕಳುಹಿಸಲಾಗಿತ್ತು. ಆದರೆ ಶಿಸ್ತು ಹಾಗೂ ಗುಣಮಟ್ಟದ ಉತ್ತಮ ಶಿಕ್ಷಣಕ್ಕೆ ಹೆಸರಾಗಿದ್ದ ಕಾಲೇಜಿನಲ್ಲಿ ಈ ರೀತಿಯ ಘಟನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ

ಕುಕ್ಕೆಸುಬ್ರಹ್ಮಣ್ಯ: ಉಪನ್ಯಾಸಕರೊಂದಿಗೆ ಅನುಚಿತ ವರ್ತನೆ ನಡೆಸಿದ ವಿದ್ಯಾರ್ಥಿ ಸಸ್ಪೆಂಡ್ Read More »

ಮಂಡ್ಯ: ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ

ಸಮಗ್ರ ನ್ಯೂಸ್‌ : ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ. ಪರಿಣಾಮ ಎಲೆಕ್ಟ್ರಿಲ್ ಸ್ಕೂಟರ್ ಮತ್ತು ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಕರಕಲಾಗಿದೆ. ಪಟ್ಟಣದ ಉಮಾಶಂಕರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿದ್ದು, ತಮ್ಮ ಶಾಮಿಯಾನದ ಅಂಗಡಿಯಲ್ಲಿ ಸ್ಕೂಟರ್ ಚಾರ್ಜ್ ಗೆ ಹಾಕಿದ್ದ ವೇಳೆ ಸ್ಫೋಟಗೊಂಡಿದೆ. ಸ್ಕೂಟರ್ ಭಸ್ಮಗೊಂಡು ಶಾಮಿಯಾನಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಮಂಡ್ಯ: ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ Read More »