Editor

ವೇಷ ಕಳಚುವಾಗ ಹೃದಯಾಘಾತ| ಹಿರಿಯ ಯಕ್ಷ ಕಲಾವಿದ ಗಂಗಾಧರ ಪುತ್ತೂರು ಸಾವು

ಸಮಗ್ರ ನ್ಯೂಸ್: ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು (59 ವರ್ಷ) ನಿಧನರಾದರು. ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿರುವಾಗ ಅವರಿಗೆ ತೀವ್ರ ಹೃದಯಾಘಾತವಾಗಿ, ಮೃತಪಟ್ಟಿದ್ದಾರೆ. ನಾರಾಯಣ ಮಯ್ಯ ಮತ್ತು ಲಕ್ಷ್ಮಿ ದಂಪತಿಯ ಪುತ್ರನಾಗಿ 1964ರಲ್ಲಿ ಪುತ್ತೂರು ತಾಲ್ಲೂಕಿನ ಸೇಡಿಯಾಪು ಮನೆಯಲ್ಲಿ ಜನಿಸಿದ ಅವರು, […]

ವೇಷ ಕಳಚುವಾಗ ಹೃದಯಾಘಾತ| ಹಿರಿಯ ಯಕ್ಷ ಕಲಾವಿದ ಗಂಗಾಧರ ಪುತ್ತೂರು ಸಾವು Read More »

ನವದೆಹಲಿ: ದುಷ್ಕರ್ಮಿಗಳಿಂದ ಶಾಲಾ ಆವರಣದಲ್ಲೇ ವಿದ್ಯಾರ್ಥಿನಿ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಮಗ್ರ ನ್ಯೂಸ್‌ : ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದೆಹಲಿಯ ಗುಲಾಬಿ ಬಾಗ್ ಟೈಪ್-1 CO-ED ಸರ್ವೋದಯ ವಿದ್ಯಾಲಯದಲ್ಲಿ ನಡೆದಿದೆ. ದುಷ್ಕರ್ಮಿಗಳು ಶಾಲಾ ಆವರಣದಲ್ಲೇ ಬಾಲಕಿ ಮೇಲೆ ಬ್ಲೇಡ್​ನಿಂದ ಹಲ್ಲೆ ಮಾಡಿದ್ದಾರೆ. ಕೆನ್ನೆ ಮೇಲೆ ಕುಯ್ದುದಿದ್ದರಿಂದ ಸಾಕಷ್ಟು ರಕ್ತ ಹೋಗುತ್ತಲೇ ಇದೆ. ನೋವು ತಾಳಲಾರದೇ ವಿದ್ಯಾರ್ಥಿನಿಯು ಕಿರುಚಿಕೊಂಡು ಅಳುತ್ತಿದ್ದಾಳೆ. ಅಲ್ಲದೇ ಆಕೆಯ ಗೆಳೆತಿಯರು ಕೂಡ ಗಾಬರಿಗೊಂಡಿದ್ದಾರೆ. ಸದ್ಯ ಇದನ್ನು ಅಲ್ಲಿದ್ದ ಮಹಿಳೆಯೊಬ್ಬರು

ನವದೆಹಲಿ: ದುಷ್ಕರ್ಮಿಗಳಿಂದ ಶಾಲಾ ಆವರಣದಲ್ಲೇ ವಿದ್ಯಾರ್ಥಿನಿ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ Read More »

ಲೋಕಸಭೆ ಚುನಾವಣೆ ಪ್ರಚಾರ – ಇಂದು ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಭೇಟಿ

ಸಮಗ್ರ ನ್ಯೂಸ್‌ : ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕೈ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ. ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದು, ಅವರ ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ ), ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ತಿಳಿದು

ಲೋಕಸಭೆ ಚುನಾವಣೆ ಪ್ರಚಾರ – ಇಂದು ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಭೇಟಿ Read More »

ನವದೆಹಲಿ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ

ಸಮಗ್ರ ನ್ಯೂಸ್‌ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ. ಇತ್ತೀಚೆಗೆ ಇಬ್ಬರು ಪೈಲಟ್‌

ನವದೆಹಲಿ : ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ Read More »

ಹುಬ್ಬಳ್ಳಿ: ನೇಹಾ ಕುಟುಂಬವನ್ನು ಭೇಟಿಯಾದ ಅಮಿತ್ ಶಾ: ನ್ಯಾಯ ದೊರಕಿಸಿಕೊಡುವಂತೆ ಮನವಿ

ಸಮಗ್ರ ನ್ಯೂಸ್‌ : ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಕುಟುಂಬವನ್ನು ನಿನ್ನೆ ಅಮಿತ್ ಶಾ ಅವರು ಭೇಟಿ ಮಾಡಿ ಸಾಂತ್ವಾನ ತಿಳಿಸಿದರು. ಅವರು ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ವೇಳೆ ನೇಹಾ ತಂದೆ-ತಾಯಿ ನ್ಯಾಯ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಗಿದೆ. ನೇಹಾ ತಂದೆ ನಿರಂಜನ್ ಹಿರೇಮಠ ಅವರು, ತಾವೊಬ್ಬ ಕಾಂಗ್ರೆಸ್ ಕಾರ್ಪೊರೇಟರ್ ಆಗಿದ್ದರೂ ಮಗಳ ಹತ್ಯೆ ಪ್ರಕರಣದಲ್ಲಿ ಸರಿಯಾಗಿ ನ್ಯಾಯ ದಕ್ಕಿಸಿಕೊಳ್ಳಲು

ಹುಬ್ಬಳ್ಳಿ: ನೇಹಾ ಕುಟುಂಬವನ್ನು ಭೇಟಿಯಾದ ಅಮಿತ್ ಶಾ: ನ್ಯಾಯ ದೊರಕಿಸಿಕೊಡುವಂತೆ ಮನವಿ Read More »

ಮನೆ ನಿವೇಶನಕ್ಕಾಗಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ| ತನಿಖೆಗೆ CNC ಒತ್ತಾಯ

ಸಮಗ್ರ ನ್ಯೂಸ್:ಕೊಡಗು ಜಿಲ್ಲೆಯ ಸಿದ್ದಾಪುರ ಬಳಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ನ್ನು ವಸತಿ ನಿವೇಶಕ್ಕಾಗಿ ಪರಿವರ್ತನೆ ಆರೋಪವನ್ನು ಕೊಡವ ರಾಷ್ಟ್ರೀಯ ಸಮಿತಿ (ಸಿಎನ್ ಸಿ) ಖಂಡಿಸಿದೆ. ಇಷ್ಟು ದೊಡ್ಡ ಪ್ರಮಾಣದ ಭೂಪರಿವರ್ತನೆಯನ್ನು ನಿಷೇಧಿಸುವಂತೆ ಕೋರುವ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತಿತರ ರಾಜ್ಯಗಳಿಗೆ ಸಮಿತಿ ರವಾನಿಸಿದೆ. ಸಿದ್ದಾಪುರದ ಕಾವೇರಿ ಜಲಾನಯನ ಸಮೀಪವಿರುವ 2,400 ಎಕರೆ ಖಾಸಗಿ ಬಿಬಿಟಿಸಿ ಕಾಫಿ ಎಸ್ಟೇಟ್ ನ್ನು ಶೀಘ್ರದಲ್ಲೇ ಮನೆ ನಿವೇಶನಗಳಾಗಿ ಪರಿವರ್ತಿಸಲಾಗುತ್ತಿದೆ. ಹಸಿರು ಹೊದಿಕೆಯನ್ನು

ಮನೆ ನಿವೇಶನಕ್ಕಾಗಿ ಸುಮಾರು 2,400 ಎಕರೆ ಕಾಫಿ ಎಸ್ಟೇಟ್ ಪರಿವರ್ತನೆ ಆರೋಪ| ತನಿಖೆಗೆ CNC ಒತ್ತಾಯ Read More »

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸೆಲೆಕ್ಟ್ ಆದ್ರೆ ತಿಂಗಳಿಗೆ 31,000 ಸಂಬಳ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 7, 2024 ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸೆಲೆಕ್ಟ್ ಆದ್ರೆ ತಿಂಗಳಿಗೆ 31,000 ಸಂಬಳ! Read More »

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ!

ಮಾರುಕಟ್ಟೆಯಲ್ಲಿ Samsung Galaxy S ಸರಣಿಯ ಫೋನ್‌ಗಳಿಗೆ ಉತ್ತಮ ಬೇಡಿಕೆಯಿದೆ. ಈ ಪ್ರಮುಖ ಮೊಬೈಲ್‌ಗಳು ಗುಣಮಟ್ಟದ ಕ್ಯಾಮೆರಾಗಳು, ಶಕ್ತಿಯುತ ಪ್ರೊಸೆಸರ್‌ಗಳು ಮತ್ತು ಅತ್ಯುತ್ತಮ ಡಿಸ್‌ಪ್ಲೇಗಳನ್ನು ನೀಡುತ್ತವೆ. ಟಾಪ್ ಎಂಡ್ ಆಂಡ್ರಾಯ್ಡ್ ಮೊಬೈಲ್ ಗಳನ್ನು ಖರೀದಿಸಲು ಬಯಸುವವರು ಇವುಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ನೀವೂ ಸಹ ಉತ್ತಮವಾದ Android ಸಾಧನವನ್ನು ಖರೀದಿಸಲು ಕಾಯುತ್ತಿದ್ದರೆ ನಿಮಗೆ ಒಳ್ಳೆಯ ಸುದ್ದಿ. ಕಳೆದ ವರ್ಷ ಬಿಡುಗಡೆಯಾದ Samsung Galaxy S23 ಮೊಬೈಲ್‌ನಲ್ಲಿ ಆಕರ್ಷಕ ರಿಯಾಯಿತಿ ಶೀಘ್ರದಲ್ಲೇ ಲಭ್ಯವಿರುತ್ತದೆ. ಫ್ಲಿಪ್‌ಕಾರ್ಟ್‌ನ ಬಿಗ್ ಸೇವಿಂಗ್ಸ್ ಡೇಸ್ ಮಾರಾಟದ

Samsung Galaxy S23 ತುಂಬಾ ಕಡಿಮೆ ಬೆಲೆಗೆ ಸಿಗ್ತಾ ಇದೆ, ಇದನ್ನು ಮಿಸ್ ಮಾಡಿಕೊಂಡರೆ ಇನ್ನು ಸಿಗಲ್ಲ! Read More »

ತಾಪಮಾನ ಏರಿಕೆ| ದೇಹಕ್ಕೆ ಪ್ರತಿ ದಿನ 2 ರಿಂದ 3 ಲೀಟರ್ ನೀರು ಅತ್ಯಗತ್ಯ

ಸಮಗ್ರ ನ್ಯೂಸ್‌ : ಸುಡೋ ಬಿಸಿಲಿಗೆ ಜನ ತತ್ತಿರಿಸಿ ಹೋಗಿದ್ದು, ಮನೆಯಿಂದ ಹೊರಗೆ ಕಾಲಿಡಲು ಹೆದರುವಂತಾಗಿದೆ. ಈ ಬಾರಿ ಪ್ರತಿವರ್ಷಕ್ಕಿಂತ ಹೆಚ್ಚಾಗಿ ಬಿಸಿಲಿದೆ. ಈ ಕಡೆ ಬಿಸಿಲ ನಡುವೆ ಹೊಸ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ. ತಾಪಮಾನ ಏರಿಕೆಯಿಂದ ಕಿಡ್ನಿ ಸಮಸ್ಯೆ ದುಪ್ಪಟ್ಟಾಗಿದ್ದು, ಮಹಿಳೆಯರಿಗಿಂತ ಪುರುಷರಲ್ಲಿ ಮೂರು ಪಟ್ಟು ಸಮಸ್ಯೆ ಹೆಚ್ಚಾಗುತ್ತಿದೆ. ದೇಶದಲ್ಲಿ 10 ರಿಂದ 20ಲಕ್ಷ ಕಿಡ್ನಿ ಸಮಸ್ಯೆಯ ಕೇಸ್ ದಾಖಲಾಗಿದ್ದು, ಬಿಸಿಲಿಗೆ ಬೆವರು, ನೀರಿನಾಂಶದ ಕೊರತೆ ಮೂತ್ರದಲ್ಲಿ ಸೋಂಕು ಹಾಗೂ ಕಿಡ್ನಿ ಸ್ಟೋನ್‌ ಪ್ರಕರಣ ಹೆಚ್ಚಳವಾಗಿದೆ.

ತಾಪಮಾನ ಏರಿಕೆ| ದೇಹಕ್ಕೆ ಪ್ರತಿ ದಿನ 2 ರಿಂದ 3 ಲೀಟರ್ ನೀರು ಅತ್ಯಗತ್ಯ Read More »

ಮತ್ತೊಂದು ಅಶ್ಲೀಲ ವಿಡಿಯೋ ವೈರಲ್| ಕಾಂಗ್ರೆಸ್ ಪಾಳಯದಲ್ಲಿ ತಳಮಳ

ಸಮಗ್ರ ನ್ಯೂಸ್: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ರಾಷ್ಟ್ರಮಟ್ಟದಲ್ಲಿ ಸುದ್ದಿಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಶಾಸಕನದ್ದು ಎನ್ನಲಾದಂತ ಅಶ್ಲೀಲ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಹರಿದಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ರಾಮನಗರ ಕಾಂಗ್ರೆಸ್ ಶಾಸಕನ ವೀಡಿಯೋ ವೈರಲ್ ಆಗುತ್ತಿದ್ದಂತೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂಧರ್ ಅವರು ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್

ಮತ್ತೊಂದು ಅಶ್ಲೀಲ ವಿಡಿಯೋ ವೈರಲ್| ಕಾಂಗ್ರೆಸ್ ಪಾಳಯದಲ್ಲಿ ತಳಮಳ Read More »