Editor

ನಿಜವಾದ ಕಾರ್ಮಿಕರು ಯಾರು?

ಮೇ 1ನೇ ತಾರೀಕನ್ನು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರ್ಕಾರವು ರಜೆ ಘೋಷಿಸುವ ಮೂಲಕ ಶ್ರಮಿಕ ವರ್ಗದ ಜನರಿಗೆ ಕೆಲಸದ ಒತ್ತಡದಿಂದ ಹೊರಬರಲು ಒಂದು ದಿನದ ವಿಶ್ರಾಂತಿಯನ್ನು ನೀಡಿದೆ.ಆದರೆ ಚಿಂತಿಸಬೇಕಾದ ವಿಷಯವೆಂದರೆ ಈ ದಿನದ ರಜೆಯನ್ನು ಅನುಭವಿಸುತ್ತಿರುವ ವರು ಶ್ರಮಿಕರೇ? ಅಥವ ಇನ್ನಿತರ ಉದ್ಯೋಗಕ್ಕೆ ಒಳಪಡುವ ಉದ್ಯೋಗಸ್ಥರೇ?ಕಚೇರಿಗಳಲ್ಲಿ ಕೆಲಸ ಮಾಡುವ ಜನರು, ಶಿಕ್ಷಣ ಸಂಸ್ಥೆಯ ಉದ್ಯೋಗಿಗಳು, ವಿದ್ಯಾರ್ಥಿಗಳು, ಬ್ಯಾಂಕಿನ ಸಿಬ್ಬಂದಿಯವರು, ಹಲವಾರು ಸಂಸ್ಥೆಗಳಲ್ಲಿ ದುಡಿಯುತ್ತಿರುವ ಜನರು ಶ್ರಮಿಕ ವರ್ಗಕ್ಕೆ ಸೇರಿದವರೇ? . ಎಲ್ಲ ಸರ್ಕಾರಿ ರಜೆಯನ್ನು ಪಡೆದುಕೊಳ್ಳುವ ಮೇಲ್ಕಂಡ […]

ನಿಜವಾದ ಕಾರ್ಮಿಕರು ಯಾರು? Read More »

ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಏರ್​ಕ್ರಾಫ್ಟ್​ ಟೆಕ್ನಿಷಿಯನ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 7 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಚೆನ್ನೈ & ಹೈದರಾಬಾದ್​​ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

ಏರ್​ ಇಂಡಿಯಾ ಎಂಜಿನಿಯರಿಂಗ್ ಸರ್ವೀಸಸ್ ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ Read More »

ಅಶ್ಲೀಲ‌ ವಿಡಿಯೋ ಪ್ರಕರಣ| ಮೊತ್ತಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್

ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಸ್ವತಃ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ನಾನು ಬೆಂಗಳೂರಿನಲ್ಲಿ ಇಲ್ಲ, ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಹೇಳಿದ್ದಾರೆ. ಪ್ರಜ್ವಲ್ ಲೈಂಗಿಕ ಪ್ರಕರಣದ ಕುರಿತು ಎಸ್​ಐಟಿ ತನಿಖೆ ಚುರುಕುಗೊಳಿಸಿದ್ದು, ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ, ಪ್ರಜ್ವಲ್ ಪರ ವಕೀಲರು, ನಮ್ಮ ಕಕ್ಷಿದಾರರು ಬೆಂಗಳೂರಿನಿಂದ

ಅಶ್ಲೀಲ‌ ವಿಡಿಯೋ ಪ್ರಕರಣ| ಮೊತ್ತಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್ Read More »

ಉಡುಪಿ: ಕಾಂಕ್ರೀಟ್ ಧೂಳಿನಿಂದ ಸಂಚಾರಕ್ಕೆ ಅಡಚಣೆ- ಕಾಂಕ್ರೀಟ್ ಮಿಶ್ರಣ ಸಾಗಾಟದ ಟ್ಯಾಂಕರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಮಗ್ರ ನ್ಯೂಸ್‌ : ಮಣಿಪಾಲ- ಅಲೆವೂರು ರಸ್ತೆಯು ಕಾಂಕ್ರೀಟ್ ಧೂಳಿನಿಂದ ಮುಳುಗಿಹೋಗಿದ್ದು, ಜನರು ಸಂಚರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಿದೆ. ಮಣಿಪಾಲ ಇಂಡಸ್ಟ್ರೀಯಲ್ ಏರಿಯಾದಲ್ಲಿ ಕಾಂಕ್ರೀಟ್ ಮಿಶ್ರಣ ತಯಾರಾಗುತ್ತಿದ್ದು, ಇದನ್ನು ಸಾಗಾಟ ಮಾಡುವ ಟ್ಯಾಂಕರ್ ಗಳು ರಸ್ತೆಯುದ್ಧಕ್ಕೂ ಕಾಂಕ್ರೀಟ್ ಮಿಶ್ರಣವನ್ನು ಸುರಿಸಿಕೊಂಡು ಹೋಗುತ್ತಿವೆ. ರಸ್ತೆಗೆ ಬಿದ್ದ ಕಾಂಕ್ರೀಟ್ ಮಿಶ್ರಣ ಒಣಗಿದ ಬಳಿಕ ಇತರ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಧೂಳು ಏಳುತ್ತಿವೆ. ಇದರಿಂದ ದ್ವಿಚಕ್ರ ಸವಾರರು, ಪಾದಾಚಾರಿಗಳು ಹಾಗೂ ರಸ್ತೆ ಬದಿಯ ಅಂಗಡಿ, ಗೂಡಾಂಗಡಿಯವರು ಸಂಕಷ್ಟ ಎದುರಿಸುವಂತಾಗಿದೆ. ಕಾಂಕ್ರೀಟ್ ಮಿಶ್ರಣ

ಉಡುಪಿ: ಕಾಂಕ್ರೀಟ್ ಧೂಳಿನಿಂದ ಸಂಚಾರಕ್ಕೆ ಅಡಚಣೆ- ಕಾಂಕ್ರೀಟ್ ಮಿಶ್ರಣ ಸಾಗಾಟದ ಟ್ಯಾಂಕರ್ ಗಳ ವಿರುದ್ಧ ಕ್ರಮಕ್ಕೆ ಆಗ್ರಹ Read More »

ದೆಹಲಿಯಲ್ಲಿ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ..!

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿದೆ. ಆದರೆ ಈ ಮೂಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಶಾಲೆಗಳು ಬಾಂಬ್‌ ಬೆದರಿಕೆಯ ಹಿನ್ನೆಲೆಯಲ್ಲಿ ಮಕ್ಕಳನ್ನು ಮರಳಿ ಮನೆಗೆ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಮೇಲ್‌ಗಳ ಮೂಲವನ್ನು ಪತ್ತೆಹಚ್ಚಿದ್ದಾರೆ. ಪೊಲೀಸರು ಜಾಗರೂಕರಾಗಿದ್ದಾರೆ, ಲೀಡ್‌ಗಳನ್ನು ಪಡೆಯುತ್ತಿದ್ದಾರೆ ಮತ್ತು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ದೆಹಲಿಯ ನಾಗರಿಕರಿಗೆ ಭರವಸೆ ನೀಡುತ್ತಿದ್ದೇನೆ” ಎಂದು ಹೊಸದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ. ಶೋಧದ

ದೆಹಲಿಯಲ್ಲಿ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ..! Read More »

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಸುಚೇಂದ್ರ ಎಂಬವರಿಂದ 15 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಬೈಂದೂರು‌ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ಮುಗಿದಿದ್ದರೂ ನೀತಿ ಸಂಹಿತೆ ಜಾರಿಯಲ್ಲಿದ್ದು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಮುಂದುವರೆದಿದೆ.

ಉಡುಪಿ: ನೀತಿ ಸಂಹಿತೆ ಉಲ್ಲಂಘನೆ; 15 ಲಕ್ಷ ರೂ. ನಗದು ವಶ Read More »

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಬಂಪರ್ ಸ್ಯಾಲರಿ ಕೂಡ!

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಮೆಡಿಕಲ್ ಆಫೀಸರ್, ಸೀನಿಯರ್ ಮೆಡಿಕಲ್​ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 13, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಸೀನಿಯರ್ ಮೆಡಿಕಲ್​ ಆಫೀಸರ್- 3ಮೆಡಿಕಲ್ ಆಫೀಸರ್-1 ವಿದ್ಯಾರ್ಹತೆ:ಸೀನಿಯರ್ ಮೆಡಿಕಲ್​ ಆಫೀಸರ್- ಎಂಬಿಬಿಎಸ್,

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಬಂಪರ್ ಸ್ಯಾಲರಿ ಕೂಡ! Read More »

ಶಿವಮೊಗ್ಗ :ಮೊಬೈಲ್ ನುಂಗಿದ ಕೈದಿ| ದಂಗಾದ ವೈದ್ಯರು

ಸಮಗ್ರ ನ್ಯೂಸ್‌ : ಕೈದಿಯೊಬ್ಬ ಮೊಬೈಲ್ ನ್ನು ನುಂಗಿ ಹೊಟ್ಟೆನೋವು ಎಂದು ಕೂಗಾಡುತ್ತಿದ್ದ ವೇಳೆ ವೈದ್ಯರ ಬಳಿ ಕರೆದುಕೊಂಡು ಹೋದಾಗ ಹೊಟ್ಟೆಯಲ್ಲಿ ಮೊಬೈಲ್ ಇರುವುದು ಕಂಡು ಬಂದಿರುವ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕೈದಿಯನ್ನು ಪರಶುರಾಮ ಎಂದು ಗುರುತಿಸಲಾಗಿದೆ. ಪರಶುರಾಮ ಹೊಟ್ಟೆನೋವು ಎಂದು ಕೂಗಾಡುತ್ತಿದ್ದನು. ಹೀಗಾಗಿ ಆತನಿಗೆ ಮೊದಲು ಕಾರಾಗೃಹದಲ್ಲೇ ಚಿಕಿತ್ಸೆ ನೀಡಲಾಯಿತು. ಬಳಿಕ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಕಲ್ಲು ನುಂಗಿರುವ ಬಗ್ಗೆ ವೈದ್ಯರು ಹೇಳಿದ್ದಾರೆ. ನಂತರ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ

ಶಿವಮೊಗ್ಗ :ಮೊಬೈಲ್ ನುಂಗಿದ ಕೈದಿ| ದಂಗಾದ ವೈದ್ಯರು Read More »

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್

ಸಮಗ್ರ ನ್ಯೂಸ್‌ : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಪ್ರತಿಕ್ರಿಯಿಸಿದ್ದು, ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತದೆ. ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದು ನಟಿ ಸ್ವರಾ ಭಾಸ್ಕರ್ ಹೇಳಿದರು. ಶಿವರಾಜ್ ಕುಮಾರ್ ನಟನೆಯ ಬಂಧು ಬಳಗ ಸಿನಿಮಾ ಸೇರಿದಂತೆ ನಾನಾ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಪೂನಂ ಕೌರ್ ಸಿಡಿದೆದ್ದಿದ್ದಾರೆ. ಪ್ರಜ್ವಲ್ ರೇವಣ್ಣರಂಥ ನೀಚ ವ್ಯಕ್ತಿಗಳನ್ನು ಗೆಲ್ಲಿಸಬೇಕಾ

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್ Read More »

ಮಲ್ಪೆ:ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಸಮಗ್ರ ನ್ಯೂಸ್‌ : ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ರಕ್ಷಿಸಲ್ಪಟ್ಟ ಬಾಲಕ. ಈತ ಕುಟುಂಬದೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಸಮುದ್ರಕ್ಕಿಳಿದು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ‌ ಮುಳುಗಿದ್ದಾನೆ. ತಕ್ಷಣವೇ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಯು ಬಾಲಕನನ್ನು ರಕ್ಷಣೆ ಮಾಡಿದರು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದ್ದಾನೆ. ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮಲ್ಪೆ:ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ Read More »