Editor

ಹವಾಮಾನ ವರದಿ| ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ|

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರಕ್ಕೆ ಕೌಂಟ್‌ಡೌನ್ ಶುರುವಾಗಿ, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ವಿಜಯಪುರ, ರಾಯಚೂರು, ಹಾಸನ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ಮುಂದಿನ 24 ರಿಂದ 48 ಗಂಟೆ ಅವಧಿಯಲ್ಲಿ ರಾಮನಗರ ಚಿಕ್ಕಮಗಳೂರು & ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎನ್ನಲಾಗಿದೆ. ಏಪ್ರಿಲ್ 30ರ ನಂತರ ಮಳೆಯ ಅಬ್ಬರ ಶುರು […]

ಹವಾಮಾನ ವರದಿ| ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ| Read More »

ಬಾಗಲಕೋಟೆ : ಹಾಸನದ ವಿಡಿಯೋ ಕೇಸ್ ಪ್ರಕರಣ-ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ ಎಂದ ಎಸ್. ನಾರಾಯಣ್

ಸಮಗ್ರ ನ್ಯೂಸ್‌ : ಹಾಸನದ ವಿಡಿಯೋ ಕೇಸ್ ಬಗ್ಗೆ ಈಗಾಗಲೇ ತನಿಖೆ ಆಗುತ್ತಿದೆ. ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ‌. ಅದರ ಬಗ್ಗೆ ನಾವು ಮಾತನಾಡದೇ ಇರುವುದೇ ಉತ್ತಮ. ಯಾಕೆಂದರೆ ಒಳ್ಳೆಯ ವಿಷಯಗಳನ್ನು 10 ಸಾರಿ ಮಾತನಾಡೋಣ. ಕೆಟ್ಟ ವಿಷಯಗಳನ್ನು ಮರೆತು ಬಿಡೋಣ. ಇವೆಲ್ಲ ರಾಜ್ಯಕ್ಕೆ ಕಳಂಕ ಬರುವಂತ ವಿಚಾರಗಳು. ಇಂತಹ ಘಟನೆಗಳು ಮರುಕಳಿಸಬಾರದು ನಿರ್ದೇಶಕ ಎಸ್. ನಾರಾಯಣ್ ಪ್ರತಿಕ್ರಿಯಿಸಿದ್ದಾರೆ. ಯಾರೂ ಕೂಡ ಇಂತಹ ಕೆಲಸಗಳನ್ನು ಮಾಡಬಾರದು. ಇದೊಂದು ಅನಾಗರಿಕತೆ, ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ. ಹೆಣ್ಣು

ಬಾಗಲಕೋಟೆ : ಹಾಸನದ ವಿಡಿಯೋ ಕೇಸ್ ಪ್ರಕರಣ-ಅನ್ಯಾಯ ಯಾರಿಗೆ ಆದರೂ ಅದು ಅನ್ಯಾಯವೇ ಎಂದ ಎಸ್. ನಾರಾಯಣ್ Read More »

ಬೆಳಗಾವಿ: ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?|ಶಾಸಕ ರಾಜು ಕಾಗೆ

ಸಮಗ್ರ ನ್ಯೂಸ್‌ : ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ?

ಬೆಳಗಾವಿ: ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?|ಶಾಸಕ ರಾಜು ಕಾಗೆ Read More »

ಬೀದರ್: ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್ – ಖಂಡ್ರೆ ವಾಗ್ದಾಳಿ

ಸಮಗ್ರ ನ್ಯೂಸ್‌ : ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶಾಸಕನಾಗಿರಲು ನಾಲಾಯಕ್‌ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ. ಖಂಡ್ರೆ ಕುಟುಂಬ ಲಿಂಗಾಯತರಿಗೆ ಕೊಟ್ಟಿರುವ ಕೊಡುಗೆ ಏನು ಎಂದು ಯತ್ನಾಳ ಪ್ರಶ್ನಿಸಿದ್ದಾರೆ. ವೀರಶೈವ ಲಿಂಗಾಯತರನ್ನು ಒಗ್ಗೂಡಿಸಿ ಸಂಘಟನೆ ಮಾಡಿದ್ದೇ ಶತಾಯುಷಿ ಭೀಮಣ್ಣ

ಬೀದರ್: ಕೋಮುವಾದಿ ಯತ್ನಾಳ ಶಾಸಕನಾಗಿರಲು ನಾಲಾಯಕ್ – ಖಂಡ್ರೆ ವಾಗ್ದಾಳಿ Read More »

ತಮಿಳುನಾಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌

ಸಮಗ್ರ ನ್ಯೂಸ್ : ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ಸೇಲಂ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ತಮಿಳುನಾಡಿನ ಯೆರ್ಕೇಡ್ನಿಂದ ಸೇಲಂಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಜೋರಾಗಿ ಕಿರುಚಿಕೊಂಡಿದ್ದಾರೆ. ಅಷ್ಟರಲ್ಲೇ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಕೂಡಲೇ ಅಲ್ಲಿದ್ದ ಇತರೆ ಪ್ರಯಾಣಿಕರು ವಾಹನ ನಿಲ್ಲಿಸಿ ಸಹಾಯಕ್ಕೆ ಮುಂದಾಗಿದ್ದಾರೆ. ದುರ್ಘಟನೆಯಲ್ಲಿ ಓರ್ವ ಬಾಲಕ

ತಮಿಳುನಾಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌ Read More »

ಬೀದರ್: ಮುಸ್ಲಿಮರಿಗೆ ಮೀಸಲಾತಿ| ಬಿಜೆಪಿ ಅಪಪ್ರಚಾರ ಮಾಡುತ್ತಿದೆ; ಮಾವಳ್ಳಿ ಶಂಕರ್‌

ಸಮಗ್ರ ನ್ಯೂಸ್‌ : ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರ ಮೀಸಲಾತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂದು ಆರ್‌ಎಸ್‌ಎಸ್‌, ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಹೀಗೆ ಮಾಡಲು ಸಂವಿಧಾನದಲ್ಲಿ ಅವಕಾಶವೇ ಇಲ್ಲ’ ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಮುಖಂಡ ಮಾವಳ್ಳಿ ಶಂಕರ್‌ ಹೇಳಿದರು. ಅವರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು, ದೇಶದಲ್ಲಿನ ಎಲ್ಲ ಬಿಕ್ಕಟ್ಟುಗಳಿಗೆ ಆರ್‌ಎಸ್‌ಎಸ್‌ ಕಾರಣ. ಜನ ಹಸಿವು, ಅರಾಜಕತೆಯಿಂದ ನರಳುತ್ತಿರಬೇಕೆನ್ನುವುದು ಇವರ ಅಜೆಂಡಾ. ಇದನ್ನು ಸ್ವತಃ ಆರ್‌ಎಸ್‌ಎಸ್‌ನ

ಬೀದರ್: ಮುಸ್ಲಿಮರಿಗೆ ಮೀಸಲಾತಿ| ಬಿಜೆಪಿ ಅಪಪ್ರಚಾರ ಮಾಡುತ್ತಿದೆ; ಮಾವಳ್ಳಿ ಶಂಕರ್‌ Read More »

ಈಶ್ವರಪ್ಪ ಪುತ್ರ ಕಾಂತೇಶ್ ರದ್ದೂ ಅಶ್ಲೀಲ ವಿಡಿಯೋ ಇದ್ಯಾ? ಕೋರ್ಟ್ ನಿಂದ ಸ್ಟೇ ತಂದಿದ್ಯಾಕೆ ಮಾಜಿ ಡಿಸಿಎಂ ಪುತ್ರ!?

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಕೆಎಸ್ ಈಶ್ವರಪ್ಪ ಅವರ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ. ಲೋಕಸಭೆ ಚುನಾವಣೆ

ಈಶ್ವರಪ್ಪ ಪುತ್ರ ಕಾಂತೇಶ್ ರದ್ದೂ ಅಶ್ಲೀಲ ವಿಡಿಯೋ ಇದ್ಯಾ? ಕೋರ್ಟ್ ನಿಂದ ಸ್ಟೇ ತಂದಿದ್ಯಾಕೆ ಮಾಜಿ ಡಿಸಿಎಂ ಪುತ್ರ!? Read More »

ಪಶುಸಂಗೋಪನಾ ಮತ್ತು ಹೈನುಗಾರಿಕೆಯಲ್ಲಿ ಉದ್ಯೋಗವಿದೆ, ಉತ್ತಮ ಸಂಬಳ ಕೂಡ!

ಸಮಗ್ರ ಉದ್ಯೋಗ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಯೋಮಿತಿ:ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2024ಕ್ಕೆ ಗರಿಷ್ಠ

ಪಶುಸಂಗೋಪನಾ ಮತ್ತು ಹೈನುಗಾರಿಕೆಯಲ್ಲಿ ಉದ್ಯೋಗವಿದೆ, ಉತ್ತಮ ಸಂಬಳ ಕೂಡ! Read More »

ಆಂಧ್ರದಲ್ಲಿ ಎನ್‍ಡಿಎ ಜಂಟಿ ಪ್ರಣಾಳಿಕೆ ಬಿಡುಗಡೆ/ ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ಅನುದಾನ

ಸಮಗ್ರ ನ್ಯೂಸ್: ಆಂಧ್ರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್(ಎನ್‍ಡಿಎ) ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅರ್ಹ ಮಹಿಳೆಯರಿಗೆ ಮಾಸಿಕ ರೂ. 1,500 ಪಿಂಚಣಿ ಮತ್ತು ನಿರುದ್ಯೋಗಿ ಯುವಕರಿಗೆ ಮಾಸಿಕ ರೂ. 3,000 ಹಣಕಾಸಿನ ನೆರವನ್ನು ಘೋಷಿಸಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಟಿಡಿಪಿಯ ‘ಸೂಪರ್ ಸಿಕ್ಸ್ ಮತ್ತು ನಮ್ಮ ಪಕ್ಷದ ‘ಶನ್ಮುಕ್ತ ವ್ಯೂಹಂ’ ಪರಿಕಲ್ಪನೆಯ ಸಂಯೋಜನೆಯೇ ಈ ಪ್ರಣಾಳಿಕೆ ಎಂದು ಹೇಳಿದರು. ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ

ಆಂಧ್ರದಲ್ಲಿ ಎನ್‍ಡಿಎ ಜಂಟಿ ಪ್ರಣಾಳಿಕೆ ಬಿಡುಗಡೆ/ ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ಅನುದಾನ Read More »

ನಾಳೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ

ಸಮಗ್ರ ನ್ಯೂಸ್: ಅಯೋಧ್ಯೆಗೆ ನಾಳೆ (ಬುಧವಾರ, ಮೇ 1) ರಾಷ್ಟ್ರಪತಿ ದೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಹನುಮಾನ್ ಗರ್ಹಿ ದೇವಾಲಯ, ಶ್ರೀರಾಮ್ ದೇವಾಲಯ ಮತ್ತು ಕುಬೇರ ತೀಲಾದಲ್ಲಿ ದರುಶನ ಮತ್ತು ಆರತಿ ನಡೆಸಲಿದ್ದಾರೆ. ಅದರ ಜೊತೆಗೆ ಸರಯೂ ಪೂಜೆ ಮತ್ತು ಆರತಿಯನ್ನೂ ಮಾಡಲಿದ್ದಾರೆ.

ನಾಳೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ Read More »