Editor

ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಕನ್ನಡಿಗರಿಗೆ ಚಾನ್ಸ್ ಮಿಸ್

ಸಮಗ್ರ ನ್ಯೂಸ್: ಹಲವು ದಿನಗಳಿಂದ ಕ್ರಿಕೆಟ್​ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಟಿ20 ವಿಶ್ವಕಪ್​ಗೆ(T20 World Cup 2024) ಟೀಮ್​ ಇಂಡಿಯಾ ಪ್ರಕಟ ಯಾವಾಗ? ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಕ್ಕಿದೆ. ಇಂದು ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್​ ಅಗರ್ಕರ್ ಅವರು ಭಾರತ ತಂಡವನ್ನು ಪ್ರಕಟಿಸಿದ್ದಾರೆ. ತಂಡವನ್ನು ರೋಹಿತ್​ ಶರ್ಮ ಮುನ್ನಡೆಸಲಿದ್ದಾರೆ. ಹಾರ್ದಿಕ್​ ಪಾಂಡ್ಯ ಉಪನಾಯನಾಗಿದ್ದಾರೆ. ಆದರೆ ಇದರಲ್ಲಿ ಮುಖ್ಯವಾಗಿ ಕನ್ನಡಿಗ ಕೆ.ಎಲ್​ ರಾಹುಲ್​ ಅವರಿಗೆ ಅವಕಾಶ ಸಿಕ್ಕಿಲ್ಲ. ಪಂತ್​ ಮತ್ತು ಸಂಜು ಸ್ಯಾಮ್ಸನ್​ ವಿಕೆಟ್​ ಕೀಪರ್​ ಆಗಿ […]

ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಕನ್ನಡಿಗರಿಗೆ ಚಾನ್ಸ್ ಮಿಸ್ Read More »

ಕೆಲಸ ಹುಡುಕುತ್ತಾ ಇರುವ ಹೆಣ್ಮಕ್ಕಳಿಗೆ ಗುಡ್ ನ್ಯೂಸ್! ಇಲ್ಲಿದೆ ಬಂಪರ್ ಆವಕಾಶ

ಸಮಗ್ರ ಉದ್ಯೋಗ: ಕೆಲಸ ಹುಡುಕ್ತಿರೋ ಹೆಣ್ಣುಮಕ್ಕಳೇ ಇಲ್ಲಿದೆ ನೋಡಿ ಗುಡ್​ನ್ಯೂಸ್. ನೀವು 10ನೇ ತರಗತಿ, ಪಿಯುಸಿ, ಡಿಗ್ರಿ ಮುಗಿಸಿದ್ರೆ ಈ ಕೆಲಸ ನಿಮಗೇ ಫಿಕ್ಸ್ ಅಂತ ಅನ್ಕೊಳಿ. ಬಿಡದಿಯ ಅಂತರಾಷ್ಟ್ರೀಯ ಕಾರು ಉತ್ಪಾದನಾ ಘಟಕದಲ್ಲಿ ಹೆಣ್ಣುಮಕ್ಕಳಿಗೆ ಸುವರ್ಣಾಕಾಶವಿದೆ. ಅವರೇ ನಿಮಗೆ ಉಚಿತ ತರಬೇತಿ ನೀಡಿ, ಅವರೇ ಉದ್ಯೋಗ ಸೃಷ್ಟಿ ಮಾಡಿಕೊಡುತ್ತಾರೆ. ಈ ಅವಕಾಶ ಹೆಣ್ಣುಮಕ್ಕಳಿಗೆ ಮಾತ್ರ. ತಡಮಾಡದೇ ಈಗಲೇ ಅರ್ಜಿ ಹಾಕಿ. ಹೌದು, ಬೆಂಗಳೂರಿಗೆ ಸಮೀಪದಲ್ಲಿರುವ ಬಿಡದಿಯಲ್ಲಿ ಟೊಯೋಟಾ ಕಿರ್ಲೋಸ್ಕರ್​ ಅಂತರಾಷ್ಟ್ರೀಯ ಕಾರು ಉತ್ಪಾದನಾ ಘಟಕ ಮಹಿಳೆಯರಿಗೆ

ಕೆಲಸ ಹುಡುಕುತ್ತಾ ಇರುವ ಹೆಣ್ಮಕ್ಕಳಿಗೆ ಗುಡ್ ನ್ಯೂಸ್! ಇಲ್ಲಿದೆ ಬಂಪರ್ ಆವಕಾಶ Read More »

ಬಾಲಕಿಯೊರ್ವಳ ಕೈಯಲ್ಲಿ ಸ್ಪೋಟಗೊಂಡ ರೆಡ್ಮಿ ಮೊಬೈಲ್ ಫೋನ್

ಸಮಗ್ರ ನ್ಯೂಸ್: ರಶ್ಮಿ ಎಂಬುವವರ ಕೈಯಲ್ಲಿ ರೆಡ್ಮಿ ಮೊಬೈಲ್ ಸ್ಪೋಟಗೊಂಡ ಘಟನೆ ಮಡಿಕೇರಿಯ ಮಂಗಳದೇವಿ ನಗರದ ನಡೆದಿದೆ. ಸಾರ್ವಜನಿಕರು ಈ ರೀತಿಯ ರೆಡ್ಮಿ ಹಾಗೂ ಇನ್ನಿತರ ಮೊಬೈಲ್ ಗಳನ್ನು ಉಪಯೋಗಿಸುವ ಸಂದರ್ಭ ಎಚ್ಚರವಹಿಸಬೇಕು ಹಾಗೂ ಆದಷ್ಟು ಮಕ್ಕಳ ಕೈಯಲ್ಲಿ ಮೊಬೈಲ್ ನೀಡುವುದನ್ನು ನಿಲ್ಲಿಸಿ, ಈಗಿನ ತಾಪಮಾನ ಹೆಚ್ಚಿರುವುದರಿಂದ ಮೊಬೈಲ್ ಗಳು ಬಿಸಿಯಾಗುತ್ತಿವೆ. ಹಾಗೂ ಚಾರ್ಜ್ ಹಾಕಿ ಉಪಯೋಗ ಮಾಡುವುದು ಒಳ್ಳೆಯದಲ್ಲ. ಈ ರೀತಿಯ ಮೊಬೈಲ್ ಬಳಕೆ ಬಗ್ಗೆ ಎಚ್ಚರ ವಹಿಸಬೇಕು.

ಬಾಲಕಿಯೊರ್ವಳ ಕೈಯಲ್ಲಿ ಸ್ಪೋಟಗೊಂಡ ರೆಡ್ಮಿ ಮೊಬೈಲ್ ಫೋನ್ Read More »

ಮಂಗಳೂರು: ಹಕ್ಕಿ ಜ್ವರ ಭೀತಿ- ಗಡಿಭಾಗ ದ.ಕದಲ್ಲಿ ಮುಂಜಾಗ್ರತಾ ಕ್ರಮ, ಚೆಕ್ ಪೋಸ್ಟ್ ನಿರ್ಮಾಣ

ಸಮಗ್ರ ನ್ಯೂಸ್‌ : ಕೇರಳ ರಾಜ್ಯದಲ್ಲಿ ಹಕ್ಕಿ ಜ್ವರ ಭೀತಿ ಹಿನ್ನೆಲೆಯಲ್ಲಿ ಕೇರಳದ ಗಡಿಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಜಿಲ್ಲೆಗೆ ಹಕ್ಕಿ ಜ್ವರ ವ್ಯಾಪಿಸದಂತೆ ಪಶುಸಂಗೋಪನೆ ಇಲಾಖೆಯಿಂದ ನಿಗಾ ಇಡಲಾಗಿದೆ. ಹಕ್ಕಿಜ್ವರ ಹರಡದಂತೆ ಸುಳ್ಯದ ಜಾಲ್ಸೂರು, ಬಂಟ್ವಾಳದ ಸಾರಡ್ಕ, ತಲಪಾಡಿಯಲ್ಲಿ‌ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಮೂರು ಚೆಕ್ ಪೋಸ್ಟ್‌ಗಳಲ್ಲಿ ಕೇರಳದಿಂದ ಬರುವ ಕೋಳಿ ಸಾಗಾಟ ವಾಹನಗಳ ಸ್ಯಾನಿಟೈಜ್ ಮಾಡಲಾಗ್ತಿದೆ. ಅಪರಿಚಿತರನ್ನು ಕೋಳಿ ಸಾಕಣೆ ಕೇಂದ್ರದೊಳಗೆ ಬಿಡದಂತೆ ಕೋಳಿ ಫಾರ್ಮ್ ಮಾಲಕರಿಗೆ ಸೂಚನೆ ನೀಡಲಾಗಿದೆ

ಮಂಗಳೂರು: ಹಕ್ಕಿ ಜ್ವರ ಭೀತಿ- ಗಡಿಭಾಗ ದ.ಕದಲ್ಲಿ ಮುಂಜಾಗ್ರತಾ ಕ್ರಮ, ಚೆಕ್ ಪೋಸ್ಟ್ ನಿರ್ಮಾಣ Read More »

ಚಾಮರಾಜನಗರ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ

ಸಮಗ್ರ ನ್ಯೂಸ್‌ : ಪವಾಡ ಪುರುಷ ಮಲೆ ಮಹದೇಶ್ವರ ಸನ್ನಿಧಿಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ, ಮೂರು ಕೋಟಿ ನಾಲ್ಕು ಲಕ್ಷದ ಐವತ್ತೇಳು ಸಾವಿರದ ಇನ್ನೂರು ನಲವತ್ತಾರು ರೂಪಾಯಿಗಳು ಹುಂಡಿಯಲ್ಲಿ ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ವಾಣಿಜ್ಯ ಸಂಕೀರ್ಣದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ, ಸಾಲೂರು ಬೃಹ್ಮನ್ಮಠಾಧಿಪತಿ ಶ್ರೀಶಾಂತ ಮಲ್ಲಿಕಾರ್ಜುನಸ್ವಾಮಿ ಸಾನಿಧ್ಯದಲ್ಲಿ ಹುಂಡಿ

ಚಾಮರಾಜನಗರ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ 34 ದಿನಗಳ ಅಂತರದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ Read More »

ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ನವೋದಯ ವಿದ್ಯಾಲಯ ಸಮಿತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಮಹಿಳಾ ಸ್ಟಾಫ್ ನರ್ಸ್​- 121ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ (ASO)- 5ಆಡಿಟ್ ಅಸಿಸ್ಟೆಂಟ್​- 12ಜೂನಿಯರ್ ಟ್ರಾನ್ಸ್​ಲೇಶನ್​ ಆಫೀಸರ್- 4ಲೀಗಲ್

ನವೋದಯ ವಿದ್ಯಾಲಯ ಸಮಿತಿಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ! Read More »

ವಿಜಯಪುರ: ಲೋಕಸಭೆ ಚುನಾವಣೆ ಮಹತ್ವ ಈಗ ಅರ್ಥವಾಗಿದೆ-ಸುನೀಲಗೌಡ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆಯ ಮಹತ್ವವನ್ನು ನಮ್ಮ ಜನ ಅರಿಯುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಶಾಸಕ ಸುನೀಲಗೌಡ ಪಾಟೀಲ ಹೇಳಿದರು. ಅವರು ನಗರದ ಸಿಕ್ಯಾಬ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಚುನಾವಣಾ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಪಂ, ವಿಧಾನಸಭೆಯಂತೆ ಲೋಕಸಭೆ ಕ್ಷೇತ್ರವೂ ಅಷ್ಟೇ ಮುಖ್ಯವಾಗಿದೆ ಎಂದರು. ನಮ್ಮ ಸಮಸ್ಯೆ ಪರಿಹಾರಕ್ಕೆ ಸಂಸದರೂ ಅಷ್ಟೇ ಅಗತ್ಯ. ಜಿಲ್ಲೆಯಲ್ಲಿ ನೀರಾವರಿ ಯೋಜನೆಯಿಂದ ಬಹಳ ಅಭಿವೃದ್ಧಿಯಾಗಿದೆ. ರಾಜ್ಯ ಸರಕಾರ, ಸಚಿವ ಎಂ.ಬಿ.ಪಾಟೀಲರ ಕಳಕಳಿಯಿಂದ ಇದು ಸಾಧ್ಯವಾಗಿದೆ. ಹಾಗೆಯೇ

ವಿಜಯಪುರ: ಲೋಕಸಭೆ ಚುನಾವಣೆ ಮಹತ್ವ ಈಗ ಅರ್ಥವಾಗಿದೆ-ಸುನೀಲಗೌಡ Read More »

ಟಿ20 ವಿಶ್ವಕಪ್/ ಇಬ್ಬರು ಮಕ್ಕಳಿಂದ ನ್ಯೂಜಿಲೆಂಡ್ ತಂಡ ಪ್ರಕಟ

ಸಮಗ್ರ ನ್ಯೂಸ್: ಜೂ.1ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ 15 ಆಟಗಾರರ ತಂಡವನ್ನು ಪ್ರಕಟಿಸಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಇಬ್ಬರು ಮಕ್ಕಳಿಂದ ತಂಡವನ್ನು ಪ್ರಕಟಿಸಿದೆ. ಇಬ್ಬರೂ ಸುದ್ದಿಗೋಷ್ಠಿಗೆ ಆಗಮಿಸಿ ಆಟಗಾರರ ಹೆಸರನ್ನು ಘೋಷಿಸುವ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. 6ನೇ ಬಾರಿ ಟಿ20 ವಿಶ್ವಕಪ್‍ಗೆ ಆಯ್ಕೆಯಾಗಿರುವ ಕೇನ್ ವಿಲಿಯಮ್ಸನ್ ತಂಡದ ನಾಯಕತ್ವ ವಹಿಸಲಿದ್ದು, ಟಿಮ್ ಸೌಥಿ 7ನೇ ಬಾರಿ ಟಿ20 ವಿಶ್ವಕಪ್ ಆಡಲು ಸಜ್ಜಾಗಿದ್ದಾರೆ. ಫಿನ್ ಆಲೆನ್, ಬೌಲ್ಟ್, ಮೈಕಲ್ ಬ್ರೇಸ್‍ವೆಲ್, ಮಾರ್ಕ್ ಚಾಪ್ಮನ್, ಡೆವೋನ್ ಕಾನ್‍ವೇ,

ಟಿ20 ವಿಶ್ವಕಪ್/ ಇಬ್ಬರು ಮಕ್ಕಳಿಂದ ನ್ಯೂಜಿಲೆಂಡ್ ತಂಡ ಪ್ರಕಟ Read More »

ಬಿಹಾರ: ಲೋಕಸಭಾ ಚುನಾವಣೆ ಪ್ರಚಾರ- ಪವನ್​ ಸಿಂಗ್​ ಕಾರಿನ ಗ್ಲಾಸ್​ ಪುಡಿ ಪುಡಿ

ಸಮಗ್ರ ನ್ಯೂಸ್‌ : 2024ರ ಲೋಕಸಭಾ ಚುನಾವಣೆಗೆ ಭೋಜ್​ಪುರಿ ಸೂಪರ್​ಸ್ಟಾರ್ ​ಪವನ್​ ಸಿಂಗ್​ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಬಿಹಾರದ ಕರಕಟ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ನಟ ಚುನಾವಣೆಯಲ್ಲಿ ಹೆಚ್ಚು ಮತ ಪಡೆಯಲು ರೋಡ್​ ಶೋ ನಡೆಸಿದ್ದಾರೆ. ರೋಡ್​ ಶೋ ವೇಳೆ ನಟನನ್ನು ಕಾಣಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು, ಆದರೆ ಈ ವೇಳೆ ಅಭಿಮಾನಿಯೊಬ್ಬ ಪವನ್​ ಸಿಂಗ್​ ಕಾರು ಗ್ಲಾಸ್​ ಮೇಲೆ ಏರಿ ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಆದರೆ ಸೆಲ್ಫಿ ತೆಗೆಯುವ ಅವಾಂತರದಲ್ಲಿ ಪವನ್​ ಸಿಂಗ್​

ಬಿಹಾರ: ಲೋಕಸಭಾ ಚುನಾವಣೆ ಪ್ರಚಾರ- ಪವನ್​ ಸಿಂಗ್​ ಕಾರಿನ ಗ್ಲಾಸ್​ ಪುಡಿ ಪುಡಿ Read More »

‘ಕೋವಿಶೀಲ್ಡ್’ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ| ಅಡ್ಡಪರಿಣಾಮ ಇದೆ ಎಂದ ಕಂಪೆನಿ!!

ಸಮಗ್ರ ನ್ಯೂಸ್: ಅಸ್ಟ್ರಾಜೆನೆಕಾ ಮಹತ್ವದ ತಿರುವಿನಲ್ಲಿ, ತನ್ನ ಕೋವಿಡ್ -19 ಲಸಿಕೆ ಅಪರೂಪದ ಅಡ್ಡಪರಿಣಾಮಕ್ಕೆ ಕಾರಣವಾಗಬಹುದು ಎಂದು ನ್ಯಾಯಾಲಯದ ದಾಖಲೆಗಳಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಲಸಿಕೆಯಿಂದ ಉಂಟಾದ ಗಂಭೀರ ಗಾಯಗಳು ಮತ್ತು ಸಾವುಗಳನ್ನು ಆರೋಪಿಸಿ ಔಷಧೀಯ ಕಂಪನಿ ವರ್ಗ-ಕ್ರಮ ಮೊಕದ್ದಮೆಯನ್ನು ಎದುರಿಸುತ್ತಿದೆ. ಅಸ್ಟ್ರಾಜೆನೆಕಾ ಲಸಿಕೆಯ ಅಡ್ಡಪರಿಣಾಮಗಳು ವಿನಾಶಕಾರಿ ಪರಿಣಾಮಗಳನ್ನು ಬೀರಿವೆ ಎಂದು ಹಲವಾರು ಕುಟುಂಬಗಳು ನ್ಯಾಯಾಲಯದ ದೂರಿನ ಮೂಲಕ ಆರೋಪಿಸಿವೆ. ಕಂಪನಿಯ ಪ್ರವೇಶವು ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಒಂದು ಪ್ರಮುಖ ಕ್ಷಣವನ್ನು

‘ಕೋವಿಶೀಲ್ಡ್’ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ| ಅಡ್ಡಪರಿಣಾಮ ಇದೆ ಎಂದ ಕಂಪೆನಿ!! Read More »