Editor

ಲೋಕೋ ಪೈಲಟ್​ ಆಗೋ ಆಸೆನ? ಹಾಗಾದ್ರೆ ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್

ಸಮಗ್ರ ನ್ಯೂಸ್: ರೈಲು ಪ್ರಯಾಣ, ಅದರ ಕಾರ್ಯವಿಧಾನಗಳು, ಟಿಕೆಟ್‌ಗಳನ್ನು ಖರೀದಿಸುವುದು, ಕೊನೆಯ ಕ್ಷಣದಲ್ಲಿ ಕನ್ಫರ್ಮ್​ ಟಿಕೆಟ್‌ಗಳನ್ನು ಖರೀದಿಸುವುದು, ರೈಲು ಕೋಚ್‌ಗಳನ್ನು ಹೇಗೆ ವಿಂಗಡಿಸಲಾಗುತ್ತದೆ ಮತ್ತು ಸೇರಿಸಲಾಗುತ್ತದೆ ಎಂಬುದರ ಕುರಿತು ಎಲ್ಲವನ್ನೂ ನಾವು ನೋಡಿದ್ದೇವೆ. ಆದರೆ ಈ ರೈಲನ್ನು ಓಡಿಸುವವರು ಯಾರು? ಇಷ್ಟು ದೊಡ್ಡ ರೈಲನ್ನು ಒಬ್ಬರೇ ಓಡಿಸಲು ಸಾಧ್ಯವೇ? ಅವರು ಎಷ್ಟು ಸಮಯ ಓಡಿಸುತ್ತಾರೆ ಮತ್ತು ಇಡೀ ಜರ್ನಿಯಲ್ಲಿ ಅವರೊಬ್ಬರೆ ಓಡಿಸುತ್ತಾನೆ? ಅವರಿಗೆ ಬರುವ ಸಂಬಳ ಎಷ್ಟು ಎಂದು ಎಂದಾದರೂ ಯೋಚಿಸಿದ್ದೀರಾ? ಬೇರೆ ಇಲಾಖೆಯ ಕೆಲಸಗಳ ಬಗ್ಗೆ […]

ಲೋಕೋ ಪೈಲಟ್​ ಆಗೋ ಆಸೆನ? ಹಾಗಾದ್ರೆ ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್ Read More »

ಒಳ್ಳೆ ಸ್ಯಾಲರಿ ಇರುವ ಜಾಬ್ ಹುಡುಕ್ತಾ ಇದ್ದೀರಾ? ಇಲ್ಲಿದೆ ಬೆಸ್ಟ್ ಆಪ್ಷನ್

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಮೇ 5, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

ಒಳ್ಳೆ ಸ್ಯಾಲರಿ ಇರುವ ಜಾಬ್ ಹುಡುಕ್ತಾ ಇದ್ದೀರಾ? ಇಲ್ಲಿದೆ ಬೆಸ್ಟ್ ಆಪ್ಷನ್ Read More »

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಗಲಾಟೆ|ಚಾಕು ಇರಿದು ಮಗಳನ್ನೆ ಕೊಂದ ತಾಯಿ

ಸಮಗ್ರ ನ್ಯೂಸ್: ತಾಯಿ ಮತ್ತು ಮಗಳ ನಡುವೆ ಎಷ್ಟೆ ಜಗಳ ಬಂದರು ಸ್ವಲ್ಪ ಸಮಯದಲ್ಲಿ ಅದು ಸರಿಯಾಗುವಂತಹದು, ಆದರೆ ಇಲ್ಲಿ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ನಡೆದಿದ್ದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗಳು ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಗಲಾಟೆ|ಚಾಕು ಇರಿದು ಮಗಳನ್ನೆ ಕೊಂದ ತಾಯಿ Read More »

ರಾಮನಗರ: ಈಜಲು ಹೋಗಿದ್ದ ಐವರು ನೀರುಪಾಲು

ಸಮಗ್ರ ನ್ಯೂಸ್: ಈಜಲು ಹೋಗಿದ್ದ ಐವರು ಪ್ರವಾಸಿಗರು ನೀರುಪಾಲದ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಹರ್ಷಿತಾ (18), ತೇಜಸ್ (19), ವರ್ಷಾ (18), ಸ್ನೇಹಾ (19), ಅಭಿಶೇಕ್ (19) ಮೃತರು. ಕಾವೇರಿ ನದಿಯಿಂದ ಅಗ್ನಿಶಾಮಕ ದಳ ಶವಗಳನ್ನ ಹೊರತೆಗೆದಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡಿದಿದೆ. ಅರಣ್ಯಾಧಿಕಾರಿಗಳು, ಸಾತನೂರು

ರಾಮನಗರ: ಈಜಲು ಹೋಗಿದ್ದ ಐವರು ನೀರುಪಾಲು Read More »

ಎಸ್ಐಟಿ ತನಿಖೆಗೆ ಕರೆದಾಗ ಪ್ರಜ್ವಲ್ ಬರುತ್ತಾನೆ: ಎಚ್.ಡಿ ರೇವಣ್ಣ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. SITಗೆ ಪ್ರಕರಣ ವಹಿಸಿದ್ದು, ಇಂದು ವಿಚಾರಣೆಗೆ ಐವರು ಸಂತ್ರಸ್ತೆಯರು ಹಾಜರಾಗಿದ್ದರು. ಇನ್ನೂ ಇದೇ ವಿಚಾರವಾಗಿ ಮಾಜಿ ಸಚಿವ ಎಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದು ನಾವೆಲ್ಲಾ ಇಲ್ಲೇ ಇದ್ದೇವೆ, ಎಲ್ಲೂ ಓಡಿ ಹೋಗಲ್ಲ. ಹಾಸನ ಪೆನ್‌ ಡ್ರೈವ್ ಪ್ರಕರಣದ ಬಗ್ಗೆ ಸದ್ಯ ನಾನು ಏನೂ ರಿಯಾಕ್ಟ್ ಮಾಡಲ್ಲ, ಕಾನೂನು ರೀತಿ ಪ್ರಕರಣವನ್ನು ನಾವು ಎದುರಿಸುತ್ತೇವೆ. ವಿಚಾರಣೆಗೆ ಕರೆದಾಗ ವಿದೇಶದಿಂದ ಪುತ್ರ ಬರುತ್ತಾನೆ ಎಂದಿದ್ದಾರೆ. 4-5

ಎಸ್ಐಟಿ ತನಿಖೆಗೆ ಕರೆದಾಗ ಪ್ರಜ್ವಲ್ ಬರುತ್ತಾನೆ: ಎಚ್.ಡಿ ರೇವಣ್ಣ Read More »

ಕರಾವಳಿಗರೇ ಎಚ್ಚರ…| ಮೇ. 2ರವರೆಗೆ ಬೀಸಲಿದೆ ಬಿಸಿಗಾಳಿ

ಸಮಗ್ರ ನ್ಯೂಸ್: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ. ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ ವಾತಾವರಣ ಮುಂದುವರಿಯಲಿದೆ. ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಮಾತ್ರ ಎಪ್ರಿಲ್‌ನಲ್ಲಿ

ಕರಾವಳಿಗರೇ ಎಚ್ಚರ…| ಮೇ. 2ರವರೆಗೆ ಬೀಸಲಿದೆ ಬಿಸಿಗಾಳಿ Read More »

ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ

ಸಮಗ್ರ ನ್ಯೂಸ್‌ : ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕರೆ ನೀಡಿದರು. ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲಗೇರಿಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮೋದಿ ಅವರು ದೇಶದ ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಸೇರಿದಂತೆ ಎಲ್ಲ ವಲಯದಲ್ಲಿನ ಜನರ ಕಲ್ಯಾಣಕ್ಕೆ ಕೋಟಿಗಟ್ಟಲೇ

ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ Read More »

ಬೀದರ್ : 5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಸಮಗ್ರ ನ್ಯೂಸ್ : ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ದಾಳಿ ನಡೆಸಿ 1.5 ಲಕ್ಷ ಮೌಲ್ಯದ ನಶೆ ಗುಳಿಗೆಯನ್ನು ವಶಕ್ಕೆ ಪಡೆದಿದೆ. ಮಾಂಗರವಾಡಿಯ ಅಶೋಕ ಮತ್ತು ವಿಕಾಸ್ ಮನೆಯ ಮೇಲೆ ದಾಳಿ ಮಾಡಿ 3065 ನಶೆ ಬರೋ ಡ್ರೆಮಿಡಾಲ್ ಕ್ಯಾಪಸೂಲ್ ವಶಕ್ಕೆ ಪಡೆದಿದೆ. ದಾಳಿ ಸಂಧರ್ಭದಲ್ಲಿ ಆರೋಪಿ ಅಶೋಕ ಮತ್ತು ವಿಕಾಸ ಪರಾರಿಯಾಗಿದ್ದಾರೆ. ಮನೆ ಪರಿಶೀಲನೆ ನಡೆಸಿದ ಅಬಕಾರಿ ಅಧಿಕಾರಿಗಳು 3065

ಬೀದರ್ : 5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ Read More »

ಪ್ರಜ್ವಲ್‌ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ‌ ರಚನೆ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಾಸನದ ರಾಸಲೀಲೆ ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸರ್ಕಾರದಿಂದ ಎಸ್‌ಐಟಿ ರಚಿಸಲಾಗಿದೆ. ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿ ಬಂದ ಲೈಂಗಿಕ ದೌರ್ಜನ್ಯಗಳ ಆರೋಪಗಳ ಬಗ್ಗೆ ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಲಾಗಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದ ವಿಶೇಷ ತನಿಖಾ ದಳ ಸಾರಥ್ಯ ವಹಿಸಿದ್ದ ಪ್ರಸ್ತುತ ಸಿಐಡಿ ಎಡಿಜಿಪಿ ಆಗಿರುವ

ಪ್ರಜ್ವಲ್‌ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ‌ ರಚನೆ Read More »

ತೆಲಂಗಾಣ : ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಐಪಿಎಲ್ ಬೆಟ್ಟಿಂಗ್ನಿಂದ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿನೀತ್ ಎಂದು ಗುರುತಿಸಲಾಗಿದೆ. ವಿನೀತ್ ಬಿಟೆಕ್ ವಿದ್ಯಾರ್ಥಿಯಾಗಿದ್ದು, ಸದಾಶಿವಪೇಟೆಯ ಸಂಗರೆಡ್ಡಿ ಜಿಲ್ಲೆಯವನಾಗಿದ್ದಾನೆ. ಈತ ಆನ್ಲೈನ್ ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡಿದ್ದನು. ಐಪಿಎಲ್ ಬೆಟ್ಟಿಂಗ್ಗಾಗಿ ವಿನೀತ್ ಲೋನ್ ಆ್ಯಪ್ ಮೂಲಕ ಸಾಲ ಪಡೆದುಕೊಂಡಿದ್ದನು. ಆದರೆ ಐಪಿಎಲ್ ಗೋಜಿಗೆ ಬಿದ್ದು ಬೆಟ್ಟಿಂಗ್ ಮೇಲೆ ಬೆಟ್ಟಿಂಗ್ ಕಟ್ಟುತ್ತಾ ಕೊನೆಗೆ 10 ಲಕ್ಷದವರೆಗೆ ಸಾಲ ಮಾಡಿದ್ದಾನೆ. ಕೊನೆಗೆ ಸಾಲ

ತೆಲಂಗಾಣ : ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ Read More »