Editor

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ|ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್

ಸಮಗ್ರ ನ್ಯೂಸ್’: ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್ ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 03 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಇವರು […]

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ|ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್ Read More »

ಬೀದರ್: ಜಿಲ್ಲೆಯ ಅಭಿವೃದ್ಧಿಯಲ್ಲಿ ಖೂಬಾ ಕೊಡುಗೆ ಶೂನ್ಯ ಎಂದ ಸಾಗರ ಖಂಡ್ರೆ

ಸಮಗ್ರ ನ್ಯೂಸ್‌ : ಲೋಕಸಭೆಯ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲೆಯಲ್ಲಿ ಹೇಳುವಂತಹ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಸುಳ್ಳು ಹೇಳುವುದೆ ಖೂಬಾ ಕಾಯಕವಾಗಿದೆ ಎಂದು ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಸಾಗರ ಖಂಡ್ರೆ ವಾಗ್ದಾಳಿ ನಡೆಸಿದರು. ತಾಲೂಕಿನ ತಾಂಚೋದಿ, ಮುಧೋಳ, ಬೆಳಕೋಣಿ (ಭೌ), ದಾಬಕಾ, ಬೋಂತಿ ಗ್ರಾಮದಲ್ಲಿ ಮತಯಾಚನೆ ಮಾಡುವ ಮೂಲಕ ಮಾತನಾಡಿದರು. ಕರೊನಾ ಸಂಕಷ್ಟದಲ್ಲಿ ಖೂಬಾ ಮೌನಾಚರಣೆ ಮಾಡಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಸೋಲಿಸುವ ಮೂಲಕ ಭಗವಂತ ಖೂಬಾಗೆ ಶಾಶ್ವತವಾಗಿ ಮನೆಯಲ್ಲಿ ಮೌನ ಮಾಡುವಂತೆ

ಬೀದರ್: ಜಿಲ್ಲೆಯ ಅಭಿವೃದ್ಧಿಯಲ್ಲಿ ಖೂಬಾ ಕೊಡುಗೆ ಶೂನ್ಯ ಎಂದ ಸಾಗರ ಖಂಡ್ರೆ Read More »

ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿಯೂ ಆತ್ಮಹತ್ಯೆ

ಸಮಗ್ರ ನ್ಯೂಸ್ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ ನಡೆದಿದೆ. ಯೋಗೇಶ್ ಕುಮಾರ್ (36) ಸಾವಿಗೆ ಶರಣಾದ ವ್ಯಕ್ತಿ.ಇವರ ಪತ್ನಿ ಮಣಿಕರ್ಣಿಕಾ ಕುಮಾರಿ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಕೆ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಶಿಕ್ಷಕರಾಗಿದ್ದ ಯೋಗೇಶ್, ಕಳೆದ 6 ತಿಂಗಳ ಹಿಂದಷ್ಟೇ ಮಣಿಕರ್ಣಿಕಾರನ್ನು ಮದುವೆಯಾಗಿದ್ದರು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ನಾವು ಒಟ್ಟಿಗೆ ಬದುಕುತ್ತೇವೆ, ಒಟ್ಟಿಗೆ ಸಾಯುತ್ತೇವೆ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ

ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿಯೂ ಆತ್ಮಹತ್ಯೆ Read More »

ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ಕರಾವಳಿಯಲ್ಲಿಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ದ.ಕ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ

ಎ.30ರವರೆಗೆ ಕರಾವಳಿಗರಿಗೆ ಹೀಟ್ ವೇವ್ ಸಂಕಷ್ಟ| ಹೊರಗೆ ಹೋಗದಂತೆ ಸೂಚನೆ ನೀಡಿದ ಐಎಂಡಿ Read More »

ಈ ಹುದ್ದೆಗಳಿಗೆ 2.25 ಲಕ್ಷ ಸಂಬಳ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಅನೇಕ ಪ್ರೆಸಿಡೆಂಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 4, 2024 ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

ಈ ಹುದ್ದೆಗಳಿಗೆ 2.25 ಲಕ್ಷ ಸಂಬಳ, ಈಗಲೇ ಅಪ್ಲೈ ಮಾಡಿ Read More »

ಈ ಒಂದು ಕೋರ್ಸ್ ಮಾಡಿದ್ರೆ ಸಾಕು, ಲಕ್ಷ ಲಕ್ಷ ಸಂಬಳ ಕೊಡೋ ಕಂಪನಿಯಲ್ಲಿ ಕೆಲಸ ಸಿಗುತ್ತೆ!

ಸಮಗ್ರ ಉದ್ಯೋಗ: ಒಂದು ಕಾಲದಲ್ಲಿ ಬಿಬಿಎ, ಬಿಕಾಂ, ಬಿಎಸ್ಸಿಯಂತಹ ಸಾಂಪ್ರದಾಯಿಕ ಪದವಿ ಕೋರ್ಸ್‌ಗಳಿಗೆ ಉತ್ತಮ ಬೇಡಿಕೆ ಇತ್ತು. ಆದರೆ ಈಗ ಕಾಲ ಬದಲಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಆಗಮನದೊಂದಿಗೆ ಡೇಟಾ ಸೈನ್ಸ್, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಮೆಷಿನ್ ಲರ್ನಿಂಗ್, ಸೈಬರ್ ಸೆಕ್ಯುರಿಟಿಯಂತಹ ಕೋರ್ಸ್‌ಗಳು ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಇವುಗಳೊಂದಿಗೆ ಡಿಜಿಟಲ್ ಮಾರ್ಕೆಟಿಂಗ್ ಮತ್ತು ಪರಿಸರ ವಿಜ್ಞಾನದಂತಹ ವಿಷಯಗಳು ಸಹ ಉತ್ತಮ ಉದ್ಯೋಗಾವಕಾಶಗಳನ್ನು ನೀಡುತ್ತವೆ. ಆದರೆ ಭವಿಷ್ಯದ ಬಗ್ಗೆ ಯೋಚಿಸುವವರು AI ಕೋರ್ಸ್‌ಗಳನ್ನು ಕಲಿಯಬೇಕು. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಪ್ರಸ್ತುತ ಎಲ್ಲಾ

ಈ ಒಂದು ಕೋರ್ಸ್ ಮಾಡಿದ್ರೆ ಸಾಕು, ಲಕ್ಷ ಲಕ್ಷ ಸಂಬಳ ಕೊಡೋ ಕಂಪನಿಯಲ್ಲಿ ಕೆಲಸ ಸಿಗುತ್ತೆ! Read More »

ಧಾರವಾಡ : ಹೆಂಡತಿ ಮೇಲೆ ಸಂಶಯ ಪಟ್ಟು ಕೊಡಲಿಯಿಂದ ಕೊಚ್ಚಿ ಕೊಂದ ಗಂಡ

ಸಮಗ್ರ ನ್ಯೂಸ್‌ : ಪತ್ನಿ ಮೇಲೆ ಸಂಶಯ ಪಟ್ಟು ಪತಿಯೊಬ್ಬ ಕೊಡಲಿಯಿಂದ ಕೊಂದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದ ಆರೋಪಿ, ಶಿವಪ್ಪ ಶುಕ್ರವಾರ ರಾತ್ರಿ ಕುಡಿದು ಬಂದು ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ಇಂದು ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ಪತ್ನಿ ಮೇಲೆ ಸಂಶಯ ಪಡುತ್ತಿದ್ದನು.

ಧಾರವಾಡ : ಹೆಂಡತಿ ಮೇಲೆ ಸಂಶಯ ಪಟ್ಟು ಕೊಡಲಿಯಿಂದ ಕೊಚ್ಚಿ ಕೊಂದ ಗಂಡ Read More »

ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ/ ದೋಣಿಯಲ್ಲಿ ಬಂದು ಮತ ಚಲಾಯಿಸಿದ ಮತದಾರರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಕೊಣಾಜೆ ಸಮೀಪದ ಪಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಿಯ ದ್ವೀಪದ ಮತದಾರರು ದೋಣಿಯ ಮೂಲಕ ನೇತ್ರಾವತಿ ನದಿಯನ್ನು ದಾಟಿ ಬಂದು ಪಾವೂರು ಗ್ರಾಮದ ಗಾಡಿಗದ್ದೆ ಶಾಲೆಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಈ ದ್ವೀಪದ ಜನರು ಇಲ್ಲಿ ಸಂಪರ್ಕ ಸೇತುವೆ ಇಲ್ಲದೆ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಈ ದ್ವೀಪದಲ್ಲಿ ಸುಮಾರು 40 ಕ್ಕೂ ಹೆಚ್ಚು ಕುಟುಂಬಗಳಿದ್ದು, ಸುಮಾರು

ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ/ ದೋಣಿಯಲ್ಲಿ ಬಂದು ಮತ ಚಲಾಯಿಸಿದ ಮತದಾರರು Read More »

ಟಿ20 ವಿಶ್ವಕಪ್/ಬ್ರಾಂಡ್ ಅಂಬಾಸಿಡರ್ ಆಗಿ ಯುವರಾಜ್ ಸಿಂಗ್

ಸಮಗ್ರ ನ್ಯೂಸ್: ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 6 ರಿಂದ 2024 ರ ಆರಂಭವಾಗಲಿರುವ ಟಿ20 ವಿಶ್ವಕಪ್‍ನ ಬ್ರಾಂಡ್ ಅಂಬಾಸಿಡರ್ ಆಗಿ ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಎರಡು ವಿಶ್ವಕಪ್‍ಗಳ ಹೀರೋ ಯುವರಾಜ್ ಸಿಂಗ್ ಅವರನ್ನು ಐಸಿಸಿ ನೇಮಿಸಿದೆ. ಯುವರಾಜ್ ಸಿಂಗ್ ಹೊರತಾಗಿ, ಪ್ರಸ್ತುತ ಕ್ರಿಸ್ ಗೇಲ್ ಮತ್ತು ಉಸೇನ್ ಬೋಲ್ಟ್ ಕೂಡ ಈ ಪಂದ್ಯಾವಳಿಯ ಬ್ರಾಂಡ್ ಅಂಬಾಸಿಡರ್‍ಗಳಾಗಿದ್ದಾರೆ. 2007ರ ಟಿ20 ವಿಶ್ವಕಪ್‍ನಲ್ಲಿ ಅವರು ಬಾರಿಸಿದ ಆರು ಸಿಕ್ಸರ್‍ಗಳು, ಅಲ್ಲದೆ ಟಿ20 ವಿಶ್ವಕಪ್‍ನಲ್ಲಿ

ಟಿ20 ವಿಶ್ವಕಪ್/ಬ್ರಾಂಡ್ ಅಂಬಾಸಿಡರ್ ಆಗಿ ಯುವರಾಜ್ ಸಿಂಗ್ Read More »

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ- ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ಸಮಗ್ರ ನ್ಯೂಸ್‌ : ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್ ನಲ್ಲಿ ಕ್ಷೇತ್ರದ ಹತ್ತು ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಸ್ಟ್ರಾಂಗ್ ರೂಮ್ ಗೆ ಮೂರು ಹಂತದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಮೊದಲ ಹಂತದಲ್ಲಿ ಸೆಂಟರ್ ಆರ್ಮ್ಸ್ ಪೊಲೀಸ್ ಪೋರ್ಸ್, ಎರಡನೇ ಹಂತದಲ್ಲಿ ಕೆಎಸ್‌ಆರ್‌ಪಿ, ಮೂರನೇ ಹಂತದಲ್ಲಿ ಜಿಲ್ಲೆಯ ಪೊಲೀಸರು ಭದ್ರತೆ ನೀಡಲಿದ್ದಾರೆ. ಇವರು ದಿನಕ್ಕೆ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಎಲ್ಲ ವಿಧಾನಸಭಾ ಕ್ಷೇತ್ರಗಳ ಇವಿಎಂ ಗಳು ನಿನ್ನೆಯೇ ಸ್ಟ್ಯಾಂಗ್ ರೂಂ ತಲುಪಿವೆ. ಕೇಂದ್ರದ ಸುತ್ತ ಸೆಕ್ಷನ್‌ ಜಾರಿ

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ- ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ Read More »