Editor

ದ.ಕ ಜಿಲ್ಲೆಯ ಈ ಮತಗಟ್ಟೆಯಲ್ಲಿ ಶೇ.100 ಮತದಾನ| ದೇಶಕ್ಕೆ ಮಾದರಿಯಾದ ಕುಗ್ರಾಮದ ಮತದಾರರು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಎರಡನೇ ಹಂತದ (ಕರ್ನಾಟಕದಲ್ಲಿ ಮೊದಲ ಹಂತ) ಮತದಾನ ಇಂದು ನಡೆಯುತ್ತಿದ್ದು ದ.ಕ ಜಿಲ್ಲೆಯ ಬೆಳ್ತಂಗಡಿತಾಲೂಕಿನ ನೆರಿಯ ಗ್ರಾಮದ ಬಾಂಜಾರು ಮಲೆಯಲ್ಲಿ ಶೇ.100 ಮತದಾನವಾಗಿದೆ. ದ.ಕ‌ ಜಿಲ್ಲೆಯ ಅತ್ಯಂತ ಕುಗ್ರಾಮವಾಗಿರುವ ಬಾಂಜಾರು ಮಲೆಯ ಸಮುದಾಯ ಭವನದಲ್ಲಿ ನಡೆದ ಮತದಾನದಲ್ಲಿ ಎಲ್ಲರೂ ತಮ್ಮ ಹಕ್ಕುಗಳನ್ನು ಚಲಾಯಿಸಿ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ನೂರು ಶೇಖಡಾ ಮತದಾನವಾದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಬಾಂಜಾರು ಮಲೆ ಮತಗಟ್ಟೆಯಲ್ಲಿ 4 ಗಂಟೆಯ ಸುಮಾರಿಗೆ ಶೇ.100 […]

ದ.ಕ ಜಿಲ್ಲೆಯ ಈ ಮತಗಟ್ಟೆಯಲ್ಲಿ ಶೇ.100 ಮತದಾನ| ದೇಶಕ್ಕೆ ಮಾದರಿಯಾದ ಕುಗ್ರಾಮದ ಮತದಾರರು Read More »

ತಿಂಗಳಿಗೆ 44,000 ಕೊಡ್ತಾರೆ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಕಾಡೆಮಿಕ್ ಅಸೋಸಿಯೇಟ್- ಎಕನಾಮಿಕ್ಸ್​ ಏರಿಯಾ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ತಿಂಗಳಿಗೆ 44,000 ಕೊಡ್ತಾರೆ, ಈಗಲೇ ಅರ್ಜಿ ಸಲ್ಲಿಸಿ! Read More »

ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ

ಸಮಗ್ರ ನ್ಯೂಸ್‌ : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾಪಂನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಬೇರೆ ವ್ಯಕ್ತಿ ಆಗಮಿಸಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿವೆ. ಅರ್ಬಿಯ ಕೃಷ್ಣ ನಾಯಕ್ ಎಂಬವರು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಮಾಡಿರುವುದಾಗಿ ಮತ ಗಟ್ಟೆ ಅಧಿಕಾರಿಗಳು ತಿಳಿಸಿದರು. ಆದರೆ ನಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್ ವಾದ ಮಂಡಿಸಿದರು. ಇದರಿಂದ

ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ) ಇದರ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಅಣ್ಣಯ್ಯ ಕೆ. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ವ್ರತ್ತಿಪರ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ವ್ರತ್ತಿ ಅಭಿವ್ರದ್ಧಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಐ.ಎಸ್‌.ಟಿ.ಇ ಸಂಸ್ಥೆಯ ಬಗ್ಗೆ ಸಂಚಾಲಕ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ Read More »

ಚಾಮರಾಜನಗರ: ಇಂಡಿಗನತ್ತದಲ್ಲಿ ಮತ ಬಹಿಷ್ಕಾರ| ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆದು ಮತಗಟ್ಟೆ ದ್ವಂಸ

ಸಮಗ್ರ ನ್ಯೂಸ್ : ಮತ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟರ್, ತಹಸೀಲ್ದಾರ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿಯಿಂದಾಗಿ ಮತಗಟ್ಟೆ ದ್ವಂಸ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಇಲ್ಲದೆ ಇರುವ ಹಿನ್ನಲೆಯಲ್ಲಿ ಮತ ಬಹಿಷ್ಕಾರಕ್ಕೆ ಮುಂದಾಗಿದ್ದರು. ಇದನ್ನು ಅರಿತ

ಚಾಮರಾಜನಗರ: ಇಂಡಿಗನತ್ತದಲ್ಲಿ ಮತ ಬಹಿಷ್ಕಾರ| ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆದು ಮತಗಟ್ಟೆ ದ್ವಂಸ Read More »

ಪುತ್ತೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಸಮಗ್ರ ನ್ಯೂಸ್‌ : ಮತದಾನದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿನೆಲೆ ಮತಗಟ್ಟೆ ಬಳಿ ನಡೆದಿದೆ. ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ ಯತ್ನಿಸಿದ್ದ ಒಂದು ರಾಜಕೀಯ ಪಕ್ಷದ ಕಾರ್ಯಕರ್ತರು ನಡೆಯನ್ನು ಇನ್ನೊಂದು ಪಕ್ಷದ ಕಾರ್ಯಕರ್ತರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಈ ಸಂದರ್ಭ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗುವ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಪುತ್ತೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ Read More »

ಉಡುಪಿ: ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು-ರಕ್ಷಿತ್ ಶೆಟ್ಟಿ

ಸಮಗ್ರ ನ್ಯೂಸ್‌ : ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಹೇಳಿದರು. ಉಡುಪಿ ಕುಕ್ಕಿಕಟ್ಟೆ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ

ಉಡುಪಿ: ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು-ರಕ್ಷಿತ್ ಶೆಟ್ಟಿ Read More »

ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಮಾಜಿ ಸಿಎಂ ಭೇಟಿ|ಕುಟುಂಬಕ್ಕೆ ಸಾಂತ್ವನ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆ ದಾರಿತಪ್ಪಿದೆ. ರಾಜ್ಯ ಸರ್ಕಾರಕ್ಕೆ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲದಿದ್ದರೆ, ಈಗಲೂ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇಂದು ನಿರಂಜನ ಹಿರೇಮಠ ಅವರ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ಆರೋಪಿಗೆ ಕಠಿಣ ಶಿಕ್ಷೆ ನೀಡುವ ಕುರಿತು ಭರವಸೆ ನೀಡಿದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠಗೆ ಶ್ರದ್ದಾಂಜಲಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರಂಜನ್

ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಮಾಜಿ ಸಿಎಂ ಭೇಟಿ|ಕುಟುಂಬಕ್ಕೆ ಸಾಂತ್ವನ Read More »

ನಂಜನಗೂಡು: ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳ ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ ನೀಡಿದರು. ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಮತದಾನದ ಬಗ್ಗೆ ಮಾಹಿತಿ ಪಡೆದರು. ಕಾರ್ಯಕರ್ತರ ಜೊತೆ ಕೆಲವು ಸಮಯ ಮಾತುಕತೆ ನಡೆಸಿ ತೆರಳಿದ್ದಾರೆ.

ನಂಜನಗೂಡು: ಮತಗಟ್ಟೆ ಕೇಂದ್ರಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಭೇಟಿ Read More »

ಉಡುಪಿ: ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು- ಪೇಜಾವರ ಶ್ರೀ

ಸಮಗ್ರ ನ್ಯೂಸ್‌ : ನಮಗೆ ಬೇಕಾಗಿರುವ ಸರಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಹೀಗಾಗಿ ಎಲ್ಲಾ ಪ್ರಜೆಗಳು ತಪ್ಪದೇ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನ ಮಾಡಿ ತುಂಬಾ ಹೆಮ್ಮೆ ಅನಿಸುತ್ತಿದೆ. ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಾಗ ಅನುಭವಿಸಿದ ಧನ್ಯತಾಭಾವ ಈಗಲೂ ಅನುಭವಿಸಿದ್ದೇವೆ. ದೇಶದಲ್ಲಿ ಎಲ್ಲಾ ಬಗೆಯ ಜನ ಎಲ್ಲಾ ಕಾಲಕ್ಕೂ ಇರುತ್ತಾರೆ.

ಉಡುಪಿ: ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು- ಪೇಜಾವರ ಶ್ರೀ Read More »