Editor

ಉಡುಪಿ-ಚಿಕ್ಕಮಗಳೂರು ಕ್ಷೇತ್ರ| ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಸಂಜೆ 5ಗಂಟೆಯ ವೇಳೆ ಶೇ. 72.13 ರಷ್ಟು ಮತದಾನವಾಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ. 73.53, ಕಾಪುವಿನಲ್ಲಿ ಶೇ.74.50, ಕುಂದಾಪುರದಲ್ಲಿ ಶೇ.74.28, ಉಡುಪಿಯಲ್ಲಿ ಶೇ.72.52, ಚಿಕ್ಕಮಗಳೂರಿನಲ್ಲಿ ಶೇ. 66.13, ಮೂಡುಗೆರೆಯಲ್ಲಿ ಶೇ. 73.48, ಶೃಂಗೇರಿಯಲ್ಲಿ ಶೇ. 75.02 ಹಾಗೂ ತರೀಕೆರೆಯಲ್ಲಿ ಶೇ. 69.06ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಿಂದ ತಿಳಿದುಬಂದಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರ| ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ Read More »

ತುಮಕೂರು:ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ದಿಢೀರ್‌ ಹೃದಯಾಘಾತ

ಸಮಗ್ರ ನ್ಯೂಸ್‌ : ಮತ ಚಲಾಯಿಸಿ ಮನೆಗೆ ಬಂದವರಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ತುಮಕೂರು ನಗರದ ಎಸ್.ಎಸ್. ಪುರಂನಲ್ಲಿ ನಡೆದಿದೆ. 54 ವರ್ಷದ ರಮೇಶ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಇವರಿಗೆ ತುಮಕೂರು ನಗರದಲ್ಲಿ ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದರು. ರಮೇಶ್ ಅವರು ಇಂದು ಬೆಳಗ್ಗೆ ತುಮಕೂರು ನಗರದ ಎಸ್.ಎಸ್ ಪುರಂನಲ್ಲಿರುವ ಮತಗಟ್ಟೆಗೆ ತೆರಳಿದ್ದರು. ಎಸ್‌ವಿಕೆ ಸ್ಕೂಲ್‌ನಲ್ಲಿರುವ ಮತಗಟ್ಟೆ ಸಂಖ್ಯೆ 149ರಲ್ಲಿ ಪತ್ನಿಯ ಜೊತೆ ಹೋಗಿದ್ದ ರಮೇಶ್ ಅವರು ಮತ ಚಲಾಯಿಸಿ ಬಂದಿದ್ದರು. ಬಟ್ಟೆ ವ್ಯಾಪಾರಿ ರಮೇಶ್

ತುಮಕೂರು:ಮತ ಚಲಾಯಿಸಿ ಮನೆಗೆ ಬಂದ ವ್ಯಕ್ತಿಗೆ ದಿಢೀರ್‌ ಹೃದಯಾಘಾತ Read More »

ಚಿತ್ರದುರ್ಗ:ಚುನಾವಣೆಯ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು

ಸಮಗ್ರ ನ್ಯೂಸ್‌ : ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ. ಸಾವನ್ನಪ್ಪಿದ ಸಿಬ್ಬಂದಿಯನ್ನು APRO ಯಶೋಧ (55) ಎಂದು ಗುರುತಿಸಲಾಗಿದೆ. ಯಶೋಧ ಮತಗಟ್ಟೆ ಸಂಖ್ಯೆ 202 ರಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದರು. ಈ ವೇಳೆ APRO ಯಶೋದಮ್ಮ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಯಶೋಧಮ್ಮ ಬೊಮ್ಮಸಮುದ್ರ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ಯಶೋಧಮ್ಮ ಮೃತದೇಹ ರವಾನಿಸಲಾಗಿದೆ.

ಚಿತ್ರದುರ್ಗ:ಚುನಾವಣೆಯ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು Read More »

‘ನೋಟಾ’ಗೆ ಹೆಚ್ಚು ಮತಬಿದ್ದರೆ ಮರುಚುನಾವಣೆ ನಡೆಸಿ| ಚು.ಆಯೋಗಕ್ಕೆ ಸುಪ್ರೀಂ ನೊಟೀಸ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಇಂದು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ನೋಟಾಗೆ ಹೆಚ್ಚು ಮತ ಬಂದರೆ ಮರುಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ. ಚುನಾವಣೆಯಲ್ಲಿ ನೋಟಾಗೆ ಅತಿ ಹೆಚ್ಚು ಮತ ಬಂದರೆ, ಆ ಕ್ಷೇತ್ರದಲ್ಲಿ ಹೊಸದಾಗಿ ಮರುಚುನಾವಣೆ ನಡೆಸಬೇಕು ಹಾಗೂ ನೋಟಾಗಿಂತ ಕಡಿಮೆ ಮತ ಪಡೆಯುವ ಅಭ್ಯರ್ಥಿಯನ್ನು ಮರು ಚುನಾವಣೆಗೆ ನಿಷೇಧಿಸಬೇಕು. ಚುನಾವಣೆಯಲ್ಲಿ ಸ್ಪರ್ಧಿಸದಂತೆ ಸೂಚಿಸಬೇಕೆಂದು ಕೋರಿ ಅರ್ಜಿ ಸಲ್ಲಿಕೆಯಾಗಿತ್ತು. ನೋಟಾಗೆ ಹೆಚ್ಚು ಮತ

‘ನೋಟಾ’ಗೆ ಹೆಚ್ಚು ಮತಬಿದ್ದರೆ ಮರುಚುನಾವಣೆ ನಡೆಸಿ| ಚು.ಆಯೋಗಕ್ಕೆ ಸುಪ್ರೀಂ ನೊಟೀಸ್ Read More »

ತುಮಕೂರಿನಲ್ಲಿ ವೋಟ್ ಹಾಕಿದವರಿಗೆ 1 ರೂಪಾಯಿಗೆ ಟೀ ಮಾರಾಟ

ಸಮಗ್ರ ನ್ಯೂಸ್‌ : ತುಮಕೂರಿನ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ವೋಟ್ ಹಾಕಿದವರಿಗೆ ಮಾಲೀಕ ಬರೀ ಒಂದು ರೂಪಾಯಿಗೆ ಟೀ ನೀಡುತ್ತಿದ್ದಾರೆ. ಟೀ ಅಂಗಡಿ ಮಾಲಕ ಉಮೇಶ್ ಕುಮಾರ್ ಎಂಬವರು ಒಂದು ರೂಪಾಯಿ ಇಂದು ಟೀ ಮಾರಾಟ ಮಾಡುತ್ತಿದ್ದಾರೆ. ಯುವ ಮತದಾರರನ್ನು ಸೆಳೆಯುವ ಸಲುವಾಗಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಟೀ ಅಂಗಡಿ ಮಾಲೀಕ ಸ್ವಯಂ ಪ್ರೇರಿತ ಸೇವೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಮತ ಹಾಕಿ ಟೀ ಬಂದ ಮತದಾರರು ಇಲ್ಲಿ ಟೀ ಕುಡಿಯುತ್ತಿದ್ದಾರೆ. ಇಂದು ಬೆಳಗ್ಗೆ 7 ಗಂಟೆಯಿಂದ

ತುಮಕೂರಿನಲ್ಲಿ ವೋಟ್ ಹಾಕಿದವರಿಗೆ 1 ರೂಪಾಯಿಗೆ ಟೀ ಮಾರಾಟ Read More »

ದೇವರಕೊಲ್ಲಿಯಲ್ಲಿ ಭೀಕರ ಅಪಘಾತ| ಬೈಕ್ ಸವಾರ‌ ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಸಮೀಪದ ದೇವರಕೊಲ್ಲಿ ಬಳಿ ಕಾರು ಮತ್ತು ಬೈಕ್ ಮಧ್ಯೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣವನ್ನಪ್ಪಿದ ಘಟನೆ ಇಂದು (ಎ.26) ನಡೆದಿದೆ. ಮಡಿಕೇರಿಯಿಂದ ವಿಟ್ಲಕ್ಕೆ ಮತ ಚಲಾಯಿಸಲು ಬರುತ್ತಿದ್ದ ದೀಕ್ಷಿತ್ ಶೆಟ್ಟಿ ಎಂಬವರು ಚಲಾಯಿಸುತ್ತಿದ್ದ ಕಾರು ದೇವರಕೊಲ್ಲಿಯ ಗಾರೆಮುರಿ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದು ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಡಿಕೇರಿಯ ಚೇರಂಬಾಣೆ ನಿವಾಸಿ

ದೇವರಕೊಲ್ಲಿಯಲ್ಲಿ ಭೀಕರ ಅಪಘಾತ| ಬೈಕ್ ಸವಾರ‌ ಸ್ಥಳದಲ್ಲೇ ದುರ್ಮರಣ Read More »

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್

ಸಮಗ್ರ ನ್ಯೂಸ್‌ : ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಆರ್ಸಿಬಿ 35 ರನ್ಗಳ ಅಂತರದಿಂದ ಸೋಲಿಸಿದೆ. ಪಂದ್ಯ ಮುಗಿದ ಬಳಿಕ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ. ಕಮ್ಮಿನ್ಸ್ ಮಾತನಾಡಿ, ಸಹ ಆಟಗಾರರಿಗೆ ಹಿತ ನುಡಿಯನ್ನು ನುಡಿದರು. ಇಂದು ನಮಗೆ ಒಳ್ಳೆಯ ರಾತ್ರಿ ಅಲ್ಲ. ದುರಾದೃಷ್ಟವಶಾತ್ ನಮ್ಮ ಇನ್ನಿಂಗ್ಸ್‌ನಲ್ಲಿ ಕೆಲವು ವಿಕೆಟ್‌ಗಳನ್ನು ಕಳೆದುಕೊಂಡಿದ್ದೇವೆ. ನಾವು ಮೊದಲು ಬ್ಯಾಟ್ ಮಾಡಬೇಕಾಗಿತ್ತು. ಗೆಲ್ಲುವ ಮೊದಲು ನಾವು ನಮ್ಮ

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ Read More »

ಮನೆಯಲ್ಲಿ ನಾಯಿಗಳು ಇದ್ದರೆ, ಕೂಡಲೇ ಈ ಟೆಸ್ಟ್ ಮಾಡಿಸಿ!

ಸಮಗ್ರ ನ್ಯೂಸ್: ಇತ್ತೀಚೆಗೆ ನಾಯಿಗಳಲ್ಲಿ ಪಾರ್ವೊ ವೈರಸ್ ಹರಡುವಿಕೆಯ ಬಗ್ಗೆ ಆಗಾಗ್ಗೆ ವರದಿಗಳಿವೆ. ದೇಶದಲ್ಲಿ ಅಲ್ಲೊಂದು ಇಲ್ಲೊಂದು ಪಾರ್ವೊ ವೈರಸ್ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ವೈರಸ್ ಹೇಗೆ ಹರಡುತ್ತದೆ. ಈ ವೈರಸ್ ಸೋಂಕು ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಹೇಗೆ? ಮುಂಚಿತವಾಗಿ ನಾಯಿಗಳಿಗೆ ಯಾವ ರೀತಿಯ ಲಸಿಕೆ ನೀಡಬೇಕು. ಹೆಚ್ಚಿನ ವಿವರಗಳನ್ನು ನಕಿರೇಕಲ್ ಪಶು ಆರೋಗ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕಿರಣ್ ಕುಮಾರ್ ಖಾಸಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ನಲಿಗೊಂಡ ಜಿಲ್ಲೆಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಕಿರಣ್

ಮನೆಯಲ್ಲಿ ನಾಯಿಗಳು ಇದ್ದರೆ, ಕೂಡಲೇ ಈ ಟೆಸ್ಟ್ ಮಾಡಿಸಿ! Read More »

ಒಂದು ವರ್ಷದ ಹಸುಗೂಸುವನ್ನು ಎತ್ತಿಕೊಂಡು ಕರ್ತವ್ಯಕ್ಕೆ ಹಾಜರಾದ ಮಹಿಳಾ ಪೊಲೀಸ್​ ಪೇದೆ

ಸಮಗ್ರ ನ್ಯೂಸ್: ಚುನಾವಣಾ ಕರ್ತವ್ಯಕ್ಕೆ ಹಾಜರಾದ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹಸುಗೂಸುವನ್ನು ಎತ್ತಿಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಮಹಿಳಾ ಪೊಲೀಸ್​ ಪೇದೆಯೊಬ್ಬರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಕಾರಣ, ತಾಯಿ ಮಗು ಬಿಸಿಲಲ್ಲಿ ಪರದಾಡುವಂತಾಗಿದೆ. ಈ ಘಟನೆ ನಡೆದಿದ್ದು ಚಿತ್ರದುರ್ಗದ ಕಲಾ ಕಾಲೇಜಿನಲ್ಲಿ ನಡೆದ ಮಸ್ಟರಿಂಗ್ ಸಂದರ್ಭದಲ್ಲಿ. ಈ ಮಹಿಳೆ ಬೀದರ್ ಜಿಲ್ಲೆಯ ಚಿಟಗುಪ್ಪ ಪೊಲೀಸ್ ಠಾಣೆ ಸಿಬ್ಬಂದಿ ಈ ಪೊಲೀಸ್ ಪೇದೆಯನ್ನು ಚುನಾವಣಾ ಕಾರ್ಯಕ್ಕಾಗಿ ಚಿತ್ರದುರ್ಗಕ್ಕೆ ಹಾಕಿದ್ದರು. ಶರಣಮ್ಮ ಜತೆಗೆ ಅವರ ಒಂದು ವರ್ಷದ ಮಗುವನ್ನು

ಒಂದು ವರ್ಷದ ಹಸುಗೂಸುವನ್ನು ಎತ್ತಿಕೊಂಡು ಕರ್ತವ್ಯಕ್ಕೆ ಹಾಜರಾದ ಮಹಿಳಾ ಪೊಲೀಸ್​ ಪೇದೆ Read More »

ಮದುವೆ ಊಟ ತಿಂದು 150ಕ್ಕೂ ಹೆಚ್ಚು ಜನರಿಗೆ ಅಸ್ವಸ್ಥ| ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಊಟ ಮಾಡಿದ ಸಂಜೆ ವೇಳೆ ಎಲ್ಲರೂ ವಾಂತಿ ಹಾಗೂ ಇನ್ನಿತರ ಸಮಸ್ಯೆಗಳಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಪರದಾಡಿದ ಘಟನೆ ನಡೆದಿದೆ. ಎಲ್ಲ ಆಸ್ಪತ್ರೆಗಳು ಏಕಾಏಕಿ ತುಂಬಿದ್ದ ಕಾರಣ ಒಂದು ರೀತಿಯ ಗೊಂದಲ ಉಂಟಾಯಿತು. ಅಸ್ವಸ್ಥಗೊಂಡವರು ಆರಂಭದಲ್ಲಿ ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದರು. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು

ಮದುವೆ ಊಟ ತಿಂದು 150ಕ್ಕೂ ಹೆಚ್ಚು ಜನರಿಗೆ ಅಸ್ವಸ್ಥ| ಆಸ್ಪತ್ರೆಗೆ ದಾಖಲು Read More »