Editor

ಶಿವಮೊಗ್ಗ: ಜೀಪ್‌ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್‌ : ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ. ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ […]

ಶಿವಮೊಗ್ಗ: ಜೀಪ್‌ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಮೃತ್ಯು Read More »

ನವದೆಹಲಿ: ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ಸಮಗ್ರ ನ್ಯೂಸ್‌ : ಯೂಟ್ಯೂಬರ್ ಮನೀಶ್ ಕಶ್ಯಪ್ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಸೇರ್ಪಡೆ ಯಾಗಿದ್ದಾರೆ. ಸನಾತನ ಧರ್ಮಕ್ಕೆ ಅಪಮಾನ ಮಾಡುವವರ ವಿರುದ್ಧ ನನ್ನ ಹೋರಾಟ ಎಂದಿದ್ದಾರೆ. ನಾವು ನಿನ್ನೆ ಮನೋಜ್ ತಿವಾರಿ ಅವರೊಂದಿಗೆ ಬಿಹಾರದಿಂದ ಬಂದಿದ್ದೇವೆ. ಅವರಿಂದಲೇ ನಾನು ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಯಿತು. ನನ್ನ ಜೀವನದ ಕೆಟ್ಟ ದಿನಗಳು ಕೊನೆಗೊಂಡವು. ಹಾಗಾಗಿ ಬಿಜೆಪಿ ಸೇರಿದ್ದೇನೆ. ನಾವು ಬಿಹಾರವನ್ನು ಬಲಪಡಿಸಬೇಕು. ಲಾಲು ಕುಟುಂಬ ಬಿಹಾರವನ್ನು ಲೂಟಿ ಮಾಡಿ ನಾಶಪಡಿಸಿತು. ನನ್ನ ಹೋರಾಟ ಸನಾತನವನ್ನು ದೂಷಿಸುವವರು ಮತ್ತು ರಾಷ್ಟ್ರೀಯತೆಯ

ನವದೆಹಲಿ: ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ Read More »

ಚೆನ್ನೈ: ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು- ಮನ್ಸೂರ್ ಅಲಿ ಖಾನ್

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿರುವ ತಮಿಳು ಚಿತ್ರರಂಗದ ಖ್ಯಾತ ಮನ್ಸೂರ್ ಅಲಿ ಖಾನ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ. ಚೆನ್ನೈನ ಕಾಂಗ್ರೆಸ್‌ ಭವನದಲ್ಲಿ ಇಂದು ಮನ್ಸೂರ್ ಅಲಿ ಖಾನ್ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವ ಪೆರುಂಡಗೈ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದ ಮನ್ಸೂರ್ ಅಲಿ ಖಾನ್ ನಾನು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತೇನೆ ಎಂದಿದ್ದಾರೆ. ತಮಿಳುನಾಡಿನಲ್ಲಿ ಏಪ್ರಿಲ್ 19ರಂದು

ಚೆನ್ನೈ: ಮೋದಿಯನ್ನು ತಿಹಾರ್ ಜೈಲಿನಲ್ಲಿಟ್ಟು ದೇಶದಲ್ಲಿ ಚುನಾವಣೆ ನಡೆಸಬೇಕು- ಮನ್ಸೂರ್ ಅಲಿ ಖಾನ್ Read More »

ಬೇಲೂರು: ಆಟೋ ಮೇಲೆ ಕಾಡಾನೆ ಹಿಂಡು ದಾಳಿ

ಸಮಗ್ರ ನ್ಯೂಸ್‌ : ಏ.25 ರಂದು ಬೆಳ್ಳಂಬೆಳಗ್ಗೆ ಕಾಡಾನೆಗಳ ಗುಂಪು ದಾಳಿ ಮಾಡಿದ ಪರಿಣಾಮ ಆಟೋ ಜಖಂ ಗೊಂಡು ಚಾಲಕ ಹಾಗೂ ಪ್ರಯಾಣಿಕ ಮಹಿಳೆ ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಗುಜ್ಜನಹಳ್ಳಿ ತಿರುವಿನ ಮಿಷನ್ ಕಾಡಿನ ಬಳಿ ನಡೆದಿದೆ. ಆಟೋ ಚಾಲಕ ಮೋಹನ್ ಶಿವಾನಿ(೬೫) ಯವರನ್ನು ಆಟೋದಲ್ಲಿ ಕೂರಿಸಿಕೊಂಡು ಗುಜ್ಜನಹಳ್ಳಿ ಗ್ರಾಮದಿಂದ ಅರೇಹಳ್ಳಿಗೆ ಬರುವಂತಹ ಸಂದರ್ಭದಲ್ಲಿ ೫ ಕಾಡಾನೆಗಳು ಮಿಷನ್ ಕಾಡಿನ ತಿರುವಿನ ಬಳಿ ಅಡ್ಡಬಂದಿವೆ. ಈ ವೇಳೆ ೨ ಕಾಡಾನೆಗಳು ಚಲಿಸುತ್ತಿದ್ದ ಆಟೋ

ಬೇಲೂರು: ಆಟೋ ಮೇಲೆ ಕಾಡಾನೆ ಹಿಂಡು ದಾಳಿ Read More »

ಲೋಕ ಚುನಾವಣೆ: ಇಂದಿನಿಂದ 2 ದಿನ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ನಾಳೆ ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಜನರೆಲ್ಲ ವೋಟ್ ಮಾಡಲು ಊರಿನತ್ತ ಪ್ರಯಾಣಿಸುತ್ತಿದ್ದಾರೆ. ಈ ಹಿನ್ನಲೆ ಎಲೆಕ್ಷನ್ ಡ್ಯೂಟಿಗಾಗಿ ಕೆಎಸ್ಆರ್​ಟಿಸಿ ಯಿಂದ 2100 ಬಸ್​ಗಳನ್ನು ನೀಡಲಾಗಿದೆ. ಹೀಗಾಗಿ ಬಸ್​ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಇತ್ತ ಮೆಜೆಸ್ಟಿಕ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ. ಆದರೆ ಪ್ರಯಾಣಿಕರು ಬಸ್ ಗಾಗಿ ಗಂಟೆಗಟ್ಟಲೆ ಕಾಯುತ್ತಿದ್ದಾರೆ. ಚಿತ್ರದುರ್ಗ, ತುಮಕೂರು , ಹಾಸನ ಕಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಸ್​ಗಾಗಿ ಮೆಜೆಸ್ಟಿಕ್ ಕೆಎಸ್ಆರ್ ಟಿಸಿ ಬಸ್

ಲೋಕ ಚುನಾವಣೆ: ಇಂದಿನಿಂದ 2 ದಿನ ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕುಮಾರಸ್ವಾಮಿಯವ್ರೇ… ಹಾಸನದ ಬೀದಿಗಳಲ್ಲಿ ಓಡಾಡುತ್ತಿರುವ ಪೆನ್ ಡ್ರೈವ್ ನಿಮ್ದೇನಾ? ಕಾಂಗ್ರೆಸ್ ತೀವ್ರ ವಾಗ್ದಾಳಿ

ಸಮಗ್ರ ನ್ಯೂಸ್: ಕುಮಾರಸ್ವಾಮಿಯವರೇ, ನೀವು ತೋರಿಸಿ, ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್‌ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ? ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ? ಕುಮಾರಸ್ವಾಮಿಯವರೇ, ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು ಯಾಕೆ ಈಗ ಗಾಢ ಮೌನ ವಹಿಸಿದ್ದೀರಿ? ದಾರಿ ತಪ್ಪಿ ನಡೆದವರು ಯಾರು ಎನ್ನುವ ಸಂಗತಿ ಬಟಾಬಯಲಾಗಿರುವಾಗ ರಾಜ್ಯದ ಜನರಿಗೆ ಮುಖ ತೋರಿಸಲಾಗುತ್ತಿಲ್ಲವೇ?? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಇಂದು ಎಕ್ಸ್ ಮಾಡಿರುವಂತ ಕಾಂಗ್ರೆಸ್, ಗೌರವದಿಂದ

ಕುಮಾರಸ್ವಾಮಿಯವ್ರೇ… ಹಾಸನದ ಬೀದಿಗಳಲ್ಲಿ ಓಡಾಡುತ್ತಿರುವ ಪೆನ್ ಡ್ರೈವ್ ನಿಮ್ದೇನಾ? ಕಾಂಗ್ರೆಸ್ ತೀವ್ರ ವಾಗ್ದಾಳಿ Read More »

ಕಲಬುರಗಿ: ಒಂದು ಕಡೆ ಚುನಾವಣಾ ಗುಂಗು ಇನ್ನೊಂದು ಕಡೆ ಜೋಡೆತ್ತುಗಳ ಓಟದ ರಂಗು

ಸಮಗ್ರ ನ್ಯೂಸ್‌ : ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಾಣ ಗ್ರಾಮದಲ್ಲಿ ಶಾಸಕ ಎಮ್.ವೈ.ಪಾಟೀಲ ಅಭಿಮಾನಿಗಳಿದ ಜೋಡೆತ್ತುಗಳ ಓಟದ ಸ್ಪರ್ಧೆ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಅಮರಗೌಡ ಪಾಟೀಲ ಪ್ರಸ್ತುತ ಆಧುನಿಕತೆಯ ಯುಗದಲ್ಲಿ ಹಳ್ಳಿ ಸೊಗಡಿನ ಎಲ್ಲಾ ಕ್ರೀಡೆಗಳು ಮರೆಮಾಚುತ್ತಿವೆ. ಹಂತಹದರಲ್ಲಿ ಉಡಚಾಣ ಗ್ರಾಮದ ವಿಶ್ವನಾಥ ಮಠಪತಿ ಅವರ ತಂಡ ರೈತರಿಗಾಗಿ ಜೋಡೆತ್ತುಗಳ ಓಟದ ಪಂದ್ಯದಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ. ಎಲ್ಲೊ ಒಂದುಕಡೆ ಗ್ರಾಮೀಣ ಕ್ರೀಡೆಗಳು ಮರೆಮಾಚುತ್ತಿವೆ ಎನ್ನುವ ಅಸಮಾಧಾನ ನನ್ನಲ್ಲಿತ್ತಾದರೂ ಇವತ್ತು ಉಡಚಾಣ

ಕಲಬುರಗಿ: ಒಂದು ಕಡೆ ಚುನಾವಣಾ ಗುಂಗು ಇನ್ನೊಂದು ಕಡೆ ಜೋಡೆತ್ತುಗಳ ಓಟದ ರಂಗು Read More »

ಬೀದರ್: ಮೀಸಲು ಅರಣ್ಯ ಪ್ರದೇಶದ ಜಮೀನು ಸೈಟ್ ಮಾಡಿ ಮಾರಾಟ| ಒತ್ತುವರಿದಾರರಿಗೆ ಶಾಕ್ ಕೊಟ್ಟ ಅರಣ್ಯ ಇಲಾಖೆ

ಸಮಗ್ರ ನ್ಯೂಸ್‌ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ಬಿಟ್ಟರೆ ಅತೀ ಹೆಚ್ಚು ಅರಣ್ಯ ಪ್ರದೇಶ ಬೀದರ್ ಜಿಲ್ಲೆಯಲ್ಲಿದೆ. ಜೊತೆಗೆ ಅತಿ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಕೂಡ ಆಗಿದೆ. ಈಗ ಕಳೆದ ಒಂದೂವರೆ ವರ್ಷದ ಹಿಂದೆ ಬೀದರ್ ಜಿಲ್ಲೆಗೆ ಡಿಎಫ್ಓ ಆಗಿ ವಾನಂತಿ ಎಂ.ಎಂ ಅವರು ಬಂದಾಗಿನಿಂದ ಅರಣ್ಯ ಜಮೀನನ್ನ ಒತ್ತುವರಿ ತೆರವು ಕಾರ್ಯಾಚರಣೆಗೆ ಇಳಿದಿದ್ದು, ಕಳೆದ ಒಂದೂವರೆ ವರ್ಷದಲ್ಲಿ ಒಂದು ಸಾವಿರದ ಎರಡು ನೂರಾ ಹದಿಮೂರು ಎಕರೆಯಷ್ಟು ಒತ್ತೂವರಿಯಾಗಿದ್ದ ಜಮೀನನ್ನ ಅರಣ್ಯ ಇಲಾಖೆ ತನ್ನ

ಬೀದರ್: ಮೀಸಲು ಅರಣ್ಯ ಪ್ರದೇಶದ ಜಮೀನು ಸೈಟ್ ಮಾಡಿ ಮಾರಾಟ| ಒತ್ತುವರಿದಾರರಿಗೆ ಶಾಕ್ ಕೊಟ್ಟ ಅರಣ್ಯ ಇಲಾಖೆ Read More »

ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿದ್ದಕ್ಕೆ ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್

ಸಮಗ್ರ ನ್ಯೂಸ್‌ : ಕಾಂಗ್ರೆಸ್ ಸರ್ಕಾರ ಅನೇಕ ಗ್ಯಾರಂಟಿ ಯೋಜನೆಯಿಂದ ಹಾಗೂ ಫ್ರೀ ಬಸ್ ಯೋಜನೆಯಿಂದ ತೀರ್ಥಯಾತ್ರೆಗೆಂದು ಹೋಗುತ್ತೇವೆ ಎಂದು ಹೇಳಿ ಹೆಣ್ಣು ಮಕ್ಕಳು ಎಲ್ಲೆಲ್ಲೂ ಹೋಗುತ್ತಿರುತ್ತಾರೆ ಎಂದು ನಟಿ ಶ್ರುತಿ ಮಾತನಾಡಿರೋದು ಮಾಧ್ಯಮದಲ್ಲಿ ವರದಿಯಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ರಾಜ್ಯ ಮಹಿಳಾ ಆಯೋಗ ನಟಿ ಶ್ರುತಿ ಯವರಿಗೆ ನೋಟಿಸ್ ಜಾರಿ ಮಾಡಿದೆ. ನಟಿ ಶ್ರುತಿಗೆ ಕೊಟ್ಟಿರುವ ನೋಟಿಸ್ ನಲ್ಲಿ ಈ ರೀತಿ ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿರೋದು ಖಂಡನೀಯ. ರಾಜ್ಯ ಮಹಿಳಾ ಆಯೋಗದ

ಬಹಿರಂಗವಾಗಿ ಹೆಣ್ಣು ಮಕ್ಕಳನ್ನು ಅವಮಾನಿಸಿದ್ದಕ್ಕೆ ನಟಿ ಶ್ರುತಿಗೆ ಮಹಿಳಾ ಆಯೋಗದಿಂದ ನೋಟಿಸ್ Read More »

ಕೋಲ್ಕತ್ತಾ: ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ-ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್‌ : ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅಲ್ಲದೇ ಈ ಮೂಲಕ ಆಯ್ಕೆ ಮಾಡಲಾದ 25,753 ಶಿಕ್ಷಕರ ಹುದ್ದೆಯನ್ನು ವಜಾಗೊಳಿಸುವಂತೆ ಆದೇಶಿಸಿತು. ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ,

ಕೋಲ್ಕತ್ತಾ: ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ-ಮಮತಾ ಬ್ಯಾನರ್ಜಿ Read More »