ರೈತರ ಹೋರಾಟಕ್ಕೆ ಮಣಿದ ಸರ್ಕಾರ| ಟನ್ ಗೆ ₹3300 ನಿಗದಿ| ಹೋರಾಟಗಾರರಿಂದ ಸಂಭ್ರಮಾಚರಣೆ
ಸಮಗ್ರ ನ್ಯೂಸ್: ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದರು. […]
ರೈತರ ಹೋರಾಟಕ್ಕೆ ಮಣಿದ ಸರ್ಕಾರ| ಟನ್ ಗೆ ₹3300 ನಿಗದಿ| ಹೋರಾಟಗಾರರಿಂದ ಸಂಭ್ರಮಾಚರಣೆ Read More »









