Editor

ಭಾರೀ ಮಳೆಯಿಂದಾಗಿ ಅರುಣಾಚಲ ಪ್ರದೇಶದಲ್ಲಿ ಭೂಕುಸಿತ : ವಿಡಿಯೋ ವೈರಲ್‌

ಸಮಗ್ರ ನ್ಯೂಸ್‌ : ಮಳೆಯಿಂದ ಭೂಕುಸಿತ ಉಂಟಾಗಿ ಅರುಣಾಚಲ ಪ್ರದೇಶದ ಹೆದ್ದಾರಿಯ ಪ್ರಮುಖ ಭಾಗ ಕೊಚ್ಚಿ ಹೋಗಿದೆ. ಚೀನಾ ಗಡಿಗೆ ಹೊಂದಿಕೊಂಡಿರುವ ಜಿಲ್ಲೆ ದಿಬಾಂಗ್ ಕಣಿವೆಯೊಂದಿಗೆ ರಸ್ತೆ ಸಂಪರ್ಕ ಕತ್ತರಿಸಿಹೋಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ […]

ಭಾರೀ ಮಳೆಯಿಂದಾಗಿ ಅರುಣಾಚಲ ಪ್ರದೇಶದಲ್ಲಿ ಭೂಕುಸಿತ : ವಿಡಿಯೋ ವೈರಲ್‌ Read More »

ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ಪ್ರಾದೇಶಿಕ ಶಿಕ್ಷಣ ಸಂಸ್ಥೆ-ಮೈಸೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಮೆಡಿಕಲ್ ಆಫೀಸರ್, ಲ್ಯಾಬೊರೇಟರಿ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ಇದೇ ಏಪ್ರಿಲ್ 29, 2024 ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಹುದ್ದೆಯ ಮಾಹಿತಿ:ಪ್ರಾಜೆಕ್ಟ್​ ಅಸಿಸ್ಟೆಂಟ್- 1ಕಂಪ್ಯೂಟರ್ ಅಸಿಸ್ಟೆಂಟ್- 1ಲ್ಯಾಬೊರೇಟರಿ ಅಸಿಸ್ಟೆಂಟ್- 1ಮೆಡಿಕಲ್ ಆಫೀಸರ್- 1 ವಿದ್ಯಾರ್ಹತೆ:ಪ್ರಾಜೆಕ್ಟ್​ ಅಸಿಸ್ಟೆಂಟ್- ಸ್ನಾತಕೋತ್ತರ

ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ! Read More »

ಎಕ್ಸಿಕ್ಯೂಟಿವ್​ ಜಾಬ್ ಗೆ ಜನ ಬೇಕಾಗಿದ್ದಾರೆ, ತಿಂಗಳಿಗೆ 1 ಲಕ್ಷ ಸಂಬಳ!

ಸಮಗ್ರ ಉದ್ಯೋಗ: ನೆಯ್ವೇಲಿ ಲಿಗ್ನೈಟ್​ ಕಾರ್ಪೊರೇಷನ್​ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 36 ಎಕ್ಸಿಕ್ಯೂಟಿವ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಎನ್​ಸಿಎಲ್​ನ ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಜಿ ಪ್ರಕ್ರಿಯೆ ಏಪ್ರಿಲ್ 29ರಿಂದ ಆರಂಭವಾಗಲಿದೆ. ಮೇ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಎಕ್ಸಿಕ್ಯೂಟಿವ್-

ಎಕ್ಸಿಕ್ಯೂಟಿವ್​ ಜಾಬ್ ಗೆ ಜನ ಬೇಕಾಗಿದ್ದಾರೆ, ತಿಂಗಳಿಗೆ 1 ಲಕ್ಷ ಸಂಬಳ! Read More »

ಲೋಕಸಭಾ ಚುನಾವಣೆ – 2024| ಹಾಸನ ಕ್ಷೇತ್ರದಲ್ಲೀಗ ರಾಸಲೀಲೆಯದ್ದೇ ಸುದ್ದಿ!!

ಸಮಗ್ರ ನ್ಯೂಸ್: ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊಬ್ಬರಿಗೆ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ. ಆದರೆ, ಈ ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಿರುವ ಅಭ್ಯರ್ಥಿಯ ಬೆಂಬಲಿಗರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರನ್ನೂ

ಲೋಕಸಭಾ ಚುನಾವಣೆ – 2024| ಹಾಸನ ಕ್ಷೇತ್ರದಲ್ಲೀಗ ರಾಸಲೀಲೆಯದ್ದೇ ಸುದ್ದಿ!! Read More »

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಸಮಗ್ರ ನ್ಯೂಸ್‌ : ಸ್ಲೀಪರ್ ಕೋಚ್ ಬಸ್‌ನಲ್ಲಿ ಬೆಂಗಳೂರಿನಿಂದ ಬಂಟ್ವಾಳಕ್ಕೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನಾಗಿದ್ದ ಆರೋಪಿ ಅಝೀಮ್ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದನು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ Read More »

ಜೈಪುರ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನ ಪತನ

ಸಮಗ್ರ ನ್ಯೂಸ್‌ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನವೊಂದು ರಾಜಸ್ಥಾನದ ಜೈಸಲ್ಮೇರ್‌ನಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಪಿಥಾಲ ಗ್ರಾಮದ ಬಳಿಯ ಜಮೀನಿನಲ್ಲಿ ಇಂದು ಬೆಳಗ್ಗೆ ಪತನಗೊಂಡಿದೆ. ಇದು ಮಾನವರಹಿತ ವಿಮಾನವಾದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ವಿಮಾನವು ಜಮೀನಿನಲ್ಲಿ ಪತನಗೊಂಡ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ, ಇಡೀ ವಿಮಾನವು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಾಯುಪಡೆಯೇ ಮಾಹಿತಿ ನೀಡಿದೆ. ವಿಮಾನ ಪತನದ ಸುದ್ದಿ ತಿಳಿಯುತ್ತಲೇ ಖುರಿ ಪೊಲೀಸ್‌ ಠಾಣೆ ಅಧಿಕಾರಿ ಮೇ

ಜೈಪುರ : ಭಾರತೀಯ ವಾಯಪಡೆಯ ಕಣ್ಗಾವಲು ವಿಮಾನ ಪತನ Read More »

ಬೀದರ್: ಲಗ್ನ ಪತ್ರಿಕೆಯಲ್ಲಿ ಶರಣರ ವಚನ| ಜಿಲ್ಲೆಯಲ್ಲಿ ಪತ್ರಿಕೆಯದ್ದೇ ಫುಲ್ ಹವಾ..!

ಸಮಗ್ರ ನ್ಯೂಸ್‌ : ಇತ್ತೀಚೆಗೆ ಲಗ್ನಪತ್ರಿಕೆಯಲ್ಲಿ ಮತದಾನ ಮಾಡಿ ಎಂದು ಮುದ್ರಿಸಿ ಜಾಗೃತಿ ಮೂಡಿಸಲಾಗಿತ್ತು, ಆದ್ರೆ ಇಲ್ಲೊಂದು ಕುಟುಂಬ ತಮ್ಮ ಲಗ್ನ ಪತ್ರಿಕೆಯಲ್ಲಿ ಸಾಂಸ್ಕೃತಿಕ ನಾಯಕ ಬಸವಾದಿ ಶರಣರ ವಚನಗಳ ಸಂದೇಶ ನೀಡುವ ಮೂಲಕ ಹೊಸ ಪ್ರಯೋಗ ಮಾಡಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಗ್ರಾಮದ ಜುಮ್ಮಾ-ವಲ್ಲೇಪೂರೆ ಪರಿವಾರದಿಂದ ಈ ವಿನೂತನ ಪ್ರಯೋಗ ಮಾಡಿದ್ದು, ಸುಖಿ ಜೀವನದ 3 ಸೂತ್ರ ಸೇರಿ 31 ಸಂದೇಶವನ್ನು ಮದುವೆ ಪತ್ರಿಕೆ ಒಳಗೊಂಡಿದೆ. ಸದ್ಯ ಜಿಲ್ಲೆಯಲ್ಲಿ ವಿನೂತನ ಮದುವೆ ಆಹ್ವಾನ

ಬೀದರ್: ಲಗ್ನ ಪತ್ರಿಕೆಯಲ್ಲಿ ಶರಣರ ವಚನ| ಜಿಲ್ಲೆಯಲ್ಲಿ ಪತ್ರಿಕೆಯದ್ದೇ ಫುಲ್ ಹವಾ..! Read More »

ನಾಳೆ ಮೊದಲ ಹಂತದ ಮತದಾನ/ ಉಚಿತ ಸೇವೆ ನೀಡಲಿರುವ ರಾಪಿಡೋ

ಸಮಗ್ರ ನ್ಯೂಸ್: ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಪಿಡೋ ಸಂಸ್ಥೆಯೊಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ಮತದಾನದ ದಿನದಂದು ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ವಿಕಲಾಂಗರಿಕಗೆ ಮತ್ತು ಹಿರಿಯ ನಾಗರೀಕರಿಗೆ ಉಚಿತ ಸೇವೆ ನೀಡಲಿದ್ದು ಎಲ್ಲರೂ ಈ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಮತದಾನ ಮಾಡಲು ರಾಪಿಡೋ ಉಪಯೋಗಿಸಿ ಮತಗಟ್ಟೆಗೆ ಹೋಗಿ ಮತದಾನ ಮಾಡಿದೆ ಎಂದು ಹೇಳಿ. ಈ ಸೇವೆಯನ್ನು ಬಳಸಿಕೊಳ್ಳುವ ಹಿರಿಯ ನಾಗರೀಕರು, ವಿಕಲಚೇತನರು

ನಾಳೆ ಮೊದಲ ಹಂತದ ಮತದಾನ/ ಉಚಿತ ಸೇವೆ ನೀಡಲಿರುವ ರಾಪಿಡೋ Read More »

ನಾಳೆ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ/ ಬೆಳಗ್ಗೆ ಏಳರಿಂದ ಮತದಾನ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ನಾಳೆ ಮೊದಲ ಹಂತದ ಚುನಾವಣೆಯ ನಡೆಯಲಿದ್ದು, ಬೆಳಗ್ಗೆ ಏಳು ಗಂಟೆಯಿಂದಲೇ ಮತದಾನ ಆರಂಭವಾಗಲಿದೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ನಾಳೆ

ನಾಳೆ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ/ ಬೆಳಗ್ಗೆ ಏಳರಿಂದ ಮತದಾನ ಆರಂಭ Read More »

ಸುಳ್ಯ: ಬೈಕ್‌ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಸಮಗ್ರ ನ್ಯೂಸ್: ಜೀಪೊಂದು‌ ಬೈಕ್ ಮೇಲೆ‌ ಮಗುಚಿ ಬಿದ್ದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಪೈಕಿ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಇರುವುದಾಗಿ ತಿಳಿದುಬಂದಿದೆ. ಸುಳ್ಯ

ಸುಳ್ಯ: ಬೈಕ್‌ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು Read More »