Editor

ಸುಬ್ರಹ್ಮಣ್ಯ: ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದ ಸುಂಕದಕಟ್ಟೆಯ ಮಂಜುನಾಥ ಮೃತರು. ಎ. 22ರಂದು ಮಂಜುನಾಥ ಅವರು ಪತ್ನಿ ಜತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರಯಾಣಿಸಿದ್ದರು. ಬಸ್‌ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತಲಪುವಾಗ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ಮತ್ತು ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೇ ಇದ್ದುದರಿಂದ ಮಂಜುನಾಥ ಅವರು ಕೆಳಗೆ ಬಿದ್ದು ಗಂಭೀರ ಗಾಯಗೊಂಡರು. ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ […]

ಸುಬ್ರಹ್ಮಣ್ಯ: ಬಸ್ ನಿಂದ ಬಿದ್ದು ಪ್ರಯಾಣಿಕ ಸಾವು Read More »

ಪ್ರಚಾರದ ವೇಳೆ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಕಿರಿಕಿರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನು ಎಲ್ಲಾ ಪಕ್ಷಗಳು ನಡೆಸುತ್ತಿದೆ. ಅದರಂತೆ ಇಂದು ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ರೋಡ್​ ಶೋ ನಡೆಸಿದ್ದು, ಈ ವೇಳೆ ಕಿರಿಕ್ ಉಂಟಾಗಿದೆ. ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ರೋಡ್​ ಶೋಗೆ ರಸ್ತೆಯಲ್ಲಿ ಜನ ಜಮಾಯಿಸಿದ್ಧರು. ಈ ವೇಳೆ ಕಾರಿನಲ್ಲಿ ಬಂದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್​.ಎನ್​ನಾರಾಯಣಸ್ವಾಮಿ ಎದುರು ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ಕಾರಿನಿಂದ

ಪ್ರಚಾರದ ವೇಳೆ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಕಿರಿಕಿರಿ Read More »

ಬೈಕ್ – ಬಸ್ ನಡುವೆ ಭೀಕರ ಅಪಘಾತ|ಇಬ್ಬರು ಸಾವು

ಸಮಗ್ರ ನ್ಯೂಸ್: ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್‌ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ರಸ್ತೆಯಲ್ಲೇ ಚಾಲಕ ಬಸ್ ನಿಲ್ಲಿಸಿದ್ದು, ಬಸ್‌ನಿಂದ ಕೆಳಗಿಳಿದು

ಬೈಕ್ – ಬಸ್ ನಡುವೆ ಭೀಕರ ಅಪಘಾತ|ಇಬ್ಬರು ಸಾವು Read More »

ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಂತ ಮಧ್ಯಮಾರಾಟ ನಿಷೇಧ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ – 2024ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಸುವ್ಯವಸ್ಧೆಯನ್ನು ಕಾಪಾಡುವ ದೃಷ್ಟಿಯಿಂದ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ವೆಂಕಟ್ ರಾಜಾ ಅವರು ಜಿಲ್ಲಾದ್ಯಂತ ಮಧ್ಯ ಮಾರಾಟ ನಿಷೇಧ ಆದೇಶ ಹೊರಡಿಸಿದ್ದಾರೆ. ಎ.24 ರಂದು ಸಂಜೆ 5 ಗಂಟೆಯಿಂದ ಎ.26 ರ ಮಧ್ಯರಾತ್ರಿ 12 ಗಂಟೆವರೆಗೆ ಮತ್ತು ಜೂ.3 ರಂದು ಸಂಜೆ 5 ಗಂಟೆಯಿಂದ ಜೂ.4 ರ ಮಧ್ಯರಾತ್ರಿ 12 ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮಧ್ಯಗಳ ಸಾಗಣಿಕೆ, ಶೇಕರಣೆ

ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲಾದ್ಯಂತ ಮಧ್ಯಮಾರಾಟ ನಿಷೇಧ Read More »

ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯೇ? ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಮೈಕ್ರೋವೇವ್​ ಟ್ಯೂಬ್​ ರಿಸರ್ಚ್ & ಡೆವಲಪ್​ಮೆಂಟ್ ಸೆಂಟರ್, ಡಿಫೆನ್ಸ್​ ರಿಸರ್ಚ್ & ಡೆವಲಪ್​ಮೆಂಟ್​ ಆರ್ಗನೈಜೇಶನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30, 2024 ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಕೆಲಸ ಹುಡುಕ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಮೈಕ್ರೋವೇವ್​ ಟ್ಯೂಬ್​

ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯೇ? ಈಗಲೇ ಅಪ್ಲೈ ಮಾಡಿ Read More »

BHELನಲ್ಲಿ ಉದ್ಯೋಗ ಅವಕಾಶ, ತಿಂಗಳಿಗೆ 95,000 ಸಂಬಳ!

ಸಮಗ್ರ ಉದ್ಯೋಗ: ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೆಡಿಕಲ್ ಪ್ರಾಕ್ಟೀಕಷನರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮೇ 6, 2024 ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ವಿದ್ಯಾರ್ಹತೆ:ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್

BHELನಲ್ಲಿ ಉದ್ಯೋಗ ಅವಕಾಶ, ತಿಂಗಳಿಗೆ 95,000 ಸಂಬಳ! Read More »

ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಉದ್ಯೋಗಿಗಳು ಬೇಕಾಗಿದ್ದಾರೆ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್​ (ಕಂಪನಿ ಸೆಕ್ರೆಟರಿ) ಹುದ್ದೆ ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಕುದುರೆಮುಖ ಕಬ್ಬಿಣದ ಅದಿರು

ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಉದ್ಯೋಗಿಗಳು ಬೇಕಾಗಿದ್ದಾರೆ! ಈಗಲೇ ಅಪ್ಲೈ ಮಾಡಿ Read More »

IIMB ಬೆಂಗಳೂರಿನಲ್ಲಿ ಉದ್ಯೋಗವಿದೆ, ತಿಂಗಳಿಗೆ 44,000 ಸಂಬಳ!

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಕಾಡೆಮಿಕ್ ಅಸೋಸಿಯೇಟ್- ಡಿಸಿಶನ್ ಸೈನ್ಸಸ್ ಏರಿಯಾ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 4, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ,

IIMB ಬೆಂಗಳೂರಿನಲ್ಲಿ ಉದ್ಯೋಗವಿದೆ, ತಿಂಗಳಿಗೆ 44,000 ಸಂಬಳ! Read More »

10th ಪಾಸ್ ಆಗಿದ್ರೆ ಸಾಕು, ಈ ಉದ್ಯೋಗ ನಿಮಗಾಗಿ

ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 31, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ. ಶೈಕ್ಷಣಿಕ ಅರ್ಹತೆ:ಭಾರತೀಯ ಅಂಚೆ

10th ಪಾಸ್ ಆಗಿದ್ರೆ ಸಾಕು, ಈ ಉದ್ಯೋಗ ನಿಮಗಾಗಿ Read More »

ಗ್ರೇಡ್ A ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ಲಕ್ಷ ಲಕ್ಷ ಸಂಬಳ!

ಸಮಗ್ರ ಉದ್ಯೋಗ: ಇಂಟರ್​ನ್ಯಾಷನಲ್​ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಆಫೀಸರ್ ಗ್ರೇಡ್ ಎ (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಶೈಕ್ಷಣಿಕ ಅರ್ಹತೆ:ಇಂಟರ್​ನ್ಯಾಷನಲ್​ ಫೈನಾನ್ಸಿಯಲ್ ಸರ್ವೀಸಸ್ ಸೆಂಟರ್ಸ್ ಅಥಾರಿಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

ಗ್ರೇಡ್ A ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ಲಕ್ಷ ಲಕ್ಷ ಸಂಬಳ! Read More »