ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಉಚ್ಛಾಟನೆ
ಸಮಗ್ರ ನ್ಯೂಸ್: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಬಿಜೆಪಿಯಿಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ […]
ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಉಚ್ಛಾಟನೆ Read More »










