Editor

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಯ ಹಿರಿಯ ಮಗನಿಂದಲೇ ಕೊಲೆಗೆ ಸುಫಾರಿ

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ಈ ವಿಚಾರಣೆಯನ್ನು ತನಿಖೆ ನಡೆಸಿದ್ದಾಗ ಮನೆಯ ಮಗನೇ ಇಡೀ ಕುಟುಂಬವನ್ನು ಮುಗಿಸಲು ಸುಪಾರಿ ನೀಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ತನಿಖೆ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಈ ವೇಳೆ ಕೊಲೆ ಹಿಂದಿನ ಸಂಚು ರಿವೀಲ್ ಆಗಿದೆ. ಪ್ರಕಾಶ್ ಬಾಕಳೆ ಹಿರಿಯ ಮಗ ವಿನಾಯಕ್ ಬಾಕಳೆಯೇ ಕೊಲೆಗೆ ಸುಪಾರಿ ನೀಡಿರುವುದು ತಿಳಿದುಬಂದಿತ್ತು. ಅಲ್ಲದೇ ಮಹಾರಾಷ್ಟ್ರ […]

ಗದಗದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಮನೆಯ ಹಿರಿಯ ಮಗನಿಂದಲೇ ಕೊಲೆಗೆ ಸುಫಾರಿ Read More »

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ

ಸಮಗ್ರ ನ್ಯೂಸ್: ಗುಜರಾತ್‌ನ ಸೂರತ್‌ ಕ್ಷೇತ್ರದಿಂದ ಬಿಜೆಪಿಯ ಮುಕೇಶ್‌ ದಲಾಲ್‌ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಅಧಿಕೃತವಾಗಿ ಘೋಷಿಸಲಾಗಿದೆ. ಅವರಿಗೆ ಚುನಾವಣಾಧಿಕಾರಿಗಳು ವಿಜೇತರ ಪ್ರಮಾಣಪತ್ರ ನೀಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಿಲೇಶ್‌ ಕುಂಭಾನಿ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರೆ ಉಳಿದ ಎಲ್ಲಾ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಹೊರತಾಗಿ ಬಹುಜನ ಸಮಾಜದ ಪ್ಯಾರೆಲಾಲ್‌ ಭಾರತಿ ಸಹಿತ ಎಂಟು ಮಂದಿ ಇತರ ಅಭ್ಯರ್ಥಿಗಳಿದ್ದರು. ಕಣದಿಂದ ಹಿಂದೆ ಸರಿದವರಲ್ಲಿ ಪ್ಯಾರೆಲಾಲ್‌ ಕೊನೆಯವರಾಗಿದ್ದರು. ಸಾಕ್ಷಿಗಳಾಗಿ ಸಹಿ ಹಾಕಿದವರ

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ Read More »

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ

ಸಮಗ್ರ ನ್ಯೂಸ್: ಗುಜರಾತ್‌ನ ಸೂರತ್‌ ಕ್ಷೇತ್ರದಿಂದ ಬಿಜೆಪಿಯ ಮುಕೇಶ್‌ ದಲಾಲ್‌ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಅಧಿಕೃತವಾಗಿ ಘೋಷಿಸಲಾಗಿದೆ. ಅವರಿಗೆ ಚುನಾವಣಾಧಿಕಾರಿಗಳು ವಿಜೇತರ ಪ್ರಮಾಣಪತ್ರ ನೀಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಿಲೇಶ್‌ ಕುಂಭಾನಿ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರೆ ಉಳಿದ ಎಲ್ಲಾ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಹೊರತಾಗಿ ಬಹುಜನ ಸಮಾಜದ ಪ್ಯಾರೆಲಾಲ್‌ ಭಾರತಿ ಸಹಿತ ಎಂಟು ಮಂದಿ ಇತರ ಅಭ್ಯರ್ಥಿಗಳಿದ್ದರು. ಕಣದಿಂದ ಹಿಂದೆ ಸರಿದವರಲ್ಲಿ ಪ್ಯಾರೆಲಾಲ್‌ ಕೊನೆಯವರಾಗಿದ್ದರು. ಸಾಕ್ಷಿಗಳಾಗಿ ಸಹಿ ಹಾಕಿದವರ

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ Read More »

ಅಯೋಧ್ಯೆಯ ರಾಮಲಲ್ಲಾನ ದರ್ಶನಕ್ಕೆ 1.5 ಕೋಟಿ ಜನ ಭೇಟಿ : ಚಂಪತ್ ರಾಯ್

ಸಮಗ್ರ ನ್ಯೂಸ್‌ : ರಾಮಮಂದಿರದಲ್ಲಿ ರಾಮಲ್ಲಾನ ಪ್ರಾಣಪ್ರತಿಷ್ಠಾಪನೆ ದಿನದಿಂದ ಇಲ್ಲಿಯವರೆಗೆ ಸುಮಾರು ಒಂದೂವರೆ ಕೋಟಿ ಜನ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮಾಹಿತಿ ನೀಡಿದ್ದಾರೆ. ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರಾಣ ಪ್ರತಿಷ್ಠಾಪನೆ ಮಾಡಿದ ಬಳಿಕ ಸುಮಾರು 1.5 ಕೋಟಿ

ಅಯೋಧ್ಯೆಯ ರಾಮಲಲ್ಲಾನ ದರ್ಶನಕ್ಕೆ 1.5 ಕೋಟಿ ಜನ ಭೇಟಿ : ಚಂಪತ್ ರಾಯ್ Read More »

ಮೈಸೂರು : ಬಿಜೆಪಿ ಜಯಗಳಿಸಿದರೆ ಎಲ್ಲಾ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳು ಪರಿಸ್ಥಿತಿ: ಡಾ. ಯತೀಂದ್ರ

ಸಮಗ್ರ ನ್ಯೂಸ್‌ : ಬಿಜೆಪಿ ಅಧಿಕಾರಕ್ಕೆ ಬಂದರೆ, ಎಲ್ಲ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಸಹ ಕಳೆದುಕೊಳ್ಳುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೋಮುಗಲಭೆ, ದೊಂಬಿ ಮಾಡುತ್ತಾರೆ. ಗಲಾಟೆ ಮಾಡಿ ಮಕ್ಕಳನ್ನು ಸಾಯುವಂತೆ ಮಾಡುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಒಬ್ಬರನ್ನೊಬ್ಬರು ಬಡಿದಾಡಿಕೊಳ್ಳುವಂತೆ ಮಾಡುತ್ತಾರೆ ಎಂದು ಕಿಡಿಕಾರಿದರು.

ಮೈಸೂರು : ಬಿಜೆಪಿ ಜಯಗಳಿಸಿದರೆ ಎಲ್ಲಾ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳು ಪರಿಸ್ಥಿತಿ: ಡಾ. ಯತೀಂದ್ರ Read More »

ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿ ಫಯಾಜ್‌ನನ್ನು ಎನ್‌ಕೌಂಟರ್‌ ಮಾಡಬೇಕು ಎಂಬುದಾಗಿ ನೇಹಾ ಹಿರೇಮಠ ಅವರ ತಂದೆ ನಿರಂಜನ್‌ ಹಿರೇಮಠ ಅವರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ತನಿಖೆಯಾಗಬೇಕು ಎಂಬುದಾಗಿ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಎಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ, ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನೇಹಾ ಹಿರೇಮಠ ಕೊಲೆ ಪ್ರಕರಣವನ್ನು

ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ Read More »

ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್​ನಲ್ಲಿರುವ ಕರ್ನಾಟಕ ಬ್ಯಾಂಕ್​ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ (ATM) ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಈ ಅವಘಡ ಸಂಭವಿಸಿದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್​ ಅಗ್ನಿಶಾಮಕ ದಳಕ್ಕೆ ತಿಳಿಸಿದೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ Read More »

ಹುಬ್ಬಳ್ಳಿ :ನೇಹಾ ಹಿರೇಮಠ ಹತ್ಯೆ ಪ್ರಕರಣ- ಧಾರವಾಡದ ಅಂಜುಮನ್‌ ಇಸ್ಲಾಂ ಸಂಸ್ಥೆಯಿಂದ ಬಂದ್‌ಗೆ ಕರೆ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನ ಆವರಣದಲ್ಲಿ ಭೀಕರವಾಗಿ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಸಾವಿಗೆ ನ್ಯಾಯ ಕೊಡಿಸಲು ಧಾರವಾಡದ ಅಂಜುಮನ್‌ ಇಸ್ಲಾಂ ಸಂಸ್ಥೆ ಹುಬ್ಬಳ್ಳಿ-ಧಾರವಾಡ ಬಂದ್‌ಗೆ ಕರೆ ನೀಡಿದೆ. ಎಲ್ಲ ಅಂಗಡಿ ಮುಂಗಟ್ಟುಗಳ ಮೇಲೆ ಬಂದ್ ಕರಪತ್ರ ಅಂಟಿಸಿ ಸಹೋದರಿ ನೇಹಾ ಸಾವಿಗೆ ನ್ಯಾಯ ಕೊಡಿಸಲು ಕೈ ಜೋಡಿಸುವಂತೆ ಮನವಿ ಮಾಡಲಾಗುತ್ತಿದೆ. ನೇಹಾ ಕೊಲೆಗೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಈಗ ಮುಸ್ಲಿಂ ಸಮುದಾಯ ಕೂಡ ನೇಹಾ ಕುಟುಂಬಕ್ಕೆ ನ್ಯಾಯ ಕೊಡಿಸಲು ಜೊತೆಗೂಡಿದೆ.

ಹುಬ್ಬಳ್ಳಿ :ನೇಹಾ ಹಿರೇಮಠ ಹತ್ಯೆ ಪ್ರಕರಣ- ಧಾರವಾಡದ ಅಂಜುಮನ್‌ ಇಸ್ಲಾಂ ಸಂಸ್ಥೆಯಿಂದ ಬಂದ್‌ಗೆ ಕರೆ Read More »

ನಂಜನಗೂಡಿನಲ್ಲಿ ರೋಡ್ ಶೋ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಅಭ್ಯರ್ಥಿ ಎಸ್.ಬಾಲರಾಜು ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ನಂಜನಗೂಡು ನಗರದ ಆರ್‌ಪಿ ರಸ್ತೆಯಲ್ಲಿರುವ ಚಿಂತಾಮಣಿ ಗಣಪತಿ ದೇವಾಲಯದ ಮುಂಭಾಗದಲ್ಲಿ ಬಿವೈ ವಿಜಯೇಂದ್ರ ಅವರಿಗೆ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು. ಆರ್ ಪಿ ರಸ್ತೆಯ ಮೂಲಕ ನಗರದ ಬಜಾರ್ ರಸ್ತೆಯಲ್ಲಿ ರೋಡ್ ಶೋ ನಡೆಸಿ ಬಿರುಸಿನ ಮತ ಪ್ರಚಾರ ನಡೆಸಿದ್ದಾರೆ. ಬಳಿಕ ಮಾತನಾಡಿದ

ನಂಜನಗೂಡಿನಲ್ಲಿ ರೋಡ್ ಶೋ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ Read More »

ಸುಳ್ಯ: ವರ್ಷ ಕಳೆದರೂ ಉದ್ಘಾಟನೆ‌ ಭಾಗ್ಯ ಕಾಣದ ವಿದ್ಯುತ್ ಪರಿವರ್ತಕ| ಮನವಿಗಳಿಗೂ ಕಿಮ್ಮತ್ತು ಕೊಡದ ಮೆಸ್ಕಾಂ

ಸಮಗ್ರ ನ್ಯೂಸ್: ಸ್ಥಾಪನೆ ಮಾಡಿ ಎರಡು ವರ್ಷ ಕಳೆದರೂ ವಿದ್ಯುತ್ ಸಂಪರ್ಕ ಕಲ್ಪಿಸದೇ ಟ್ರಾನ್ಸ್ ಫಾರ್ಮರ್ ಒಂದಕ್ಕೆ ಗ್ರಹಣ ಹಿಡಿದ ಘಟನೆ ತಾಲೂಕಿನ ಐವರ್ನಾಡು ಗ್ರಾಮದಲ್ಲಿ ಕಂಡುಬರುತ್ತಿದೆ. ಐವರ್ನಾಡು ಗ್ರಾಮದ ಬದಂತಡ್ಕ ಕೊಯಿಲ ಎಂಬಲ್ಲಿ ಗ್ರಾಮಸ್ಥರ ಮನವಿಯ ಮೇರೆಗೆ ಕಳೆದ ಒಂದು ವರ್ಷಗಳ ಹಿಂದೆ ಟಿಸಿ ಅಳವಡಿಸಲಾಗಿತ್ತು.‌ ಆರಂಭದಲ್ಲಿ ಚುರುಕಿನಿಂದ‌ ಕೆಲಸ ಪ್ರಾರಂಭಿಸಿ ಟಿಸಿ ಸ್ಥಾಪನೆ ಮಾಡಲಾಗಿದೆ. ಅದಾದ‌ ಬಳಿಕ ಸಂಪರ್ಕ ಇದುವರೆಗೆ ಲಭಿಸಿಲ್ಲ. ಈ ಕುರಿತಂತೆ ಗ್ರಾಮಸ್ಥರು ಗ್ರಾಮಸಭೆ, ವಾರ್ಡ್ ಸಭೆಗಳಲ್ಲಿ ಚರ್ಚಿಸಿದರೂ ಪ್ರಯೋಜನವಾಗಿಲ್ಲ. ಇನ್ನು

ಸುಳ್ಯ: ವರ್ಷ ಕಳೆದರೂ ಉದ್ಘಾಟನೆ‌ ಭಾಗ್ಯ ಕಾಣದ ವಿದ್ಯುತ್ ಪರಿವರ್ತಕ| ಮನವಿಗಳಿಗೂ ಕಿಮ್ಮತ್ತು ಕೊಡದ ಮೆಸ್ಕಾಂ Read More »