Editor

ನೀತಿ ಸಂಹಿತೆ ಉಲ್ಲಂಘಿಸಿದ ಪ್ರಧಾನಿ ಮೋದಿ| ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣಗೈದು ವಿವಾದ

ಸಮಗ್ರ ನ್ಯೂಸ್: ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಧರ್ಮವನ್ನು ತಮ್ಮ ಚುನಾವಣಾ ಭಾಷಣದಲ್ಲಿ ಎಳೆದು ತರುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. “ಈ ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಇರುವುದು ಮುಸ್ಲಿಂ ಸಮುದಾಯಕ್ಕೆ ಎಂದು ಈ ಹಿಂದಿದ್ದ ಕಾಂಗ್ರೆಸ್ ಸರಕಾರ ಹೇಳಿತ್ತು. ಇದರ ತಾತ್ಪರ್ಯವೆಂದರೆ, ಯಾರಿಗೆ ಹೆಚ್ಚು ಮಕ್ಕಳಿದ್ದಾರೊ ಅವರಿಗೆ ದೇಶದ ಸಂಪತ್ತನ್ನು ಹಂಚುವುದಾಗಿದೆ. ಈ ಸಂಪತ್ತನ್ನು ನುಸುಳುಕೋರರಿಗೆ ಹಂಚಲಿದೆ. ನೀವು […]

ನೀತಿ ಸಂಹಿತೆ ಉಲ್ಲಂಘಿಸಿದ ಪ್ರಧಾನಿ ಮೋದಿ| ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣಗೈದು ವಿವಾದ Read More »

ಹವಾಮಾನ ವರದಿ| ಇಂದು, ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದು ಮತ್ತು‌ ನಾಳೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಸೋಮವಾರ (ಎ. ೨೨) ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ,

ಹವಾಮಾನ ವರದಿ| ಇಂದು, ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »

ಸುಳ್ಯ: ರೈತರ ಬೇಡಿಕೆಗಳಿಗೆ ನೀಡಿಲ್ಲ ಮನ್ನಣೆ| ಬಿಜೆಪಿ ಹೊರತಾದ ಪಕ್ಷಗಳ ಬೆಂಬಲಕ್ಕೆ ರೈತ ಸಂಘ ಕರೆ

ಸಮಗ್ರ ನ್ಯೂಸ್: ‘ಕೇಂದ್ರದಲ್ಲಿ ಆಡಳಿತ ನಡೆಸಿದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಯಾವುದೇ ಬೇಡಿಕೆ ಈಡೇರಿಸದೆ, ರೈತರಿಗೆ ವಿರುದ್ಧವಾಗಿ ಆಡಳಿತ ನಡೆಸಿ ರೈತ ವಿರೋಧಿ ನೀತಿ ಅನುಸರಿಸಿದೆ. ಈ ಕಾರಣದಿಂದ ಬಿಜೆಪಿ ಹೊರತಾದ ಇತರ ಪಕ್ಷಗಳನ್ನು ಬೆಂಬಲಿಸಬೇಕು’ ಎಂದುಕರ್ನಾಟಕ ರಾಜ್ಯ ರೈತ ಸಂಘದ ಸುಳ್ಯ ಘಟಕ ಕರೆ ನೀಡಿದೆ. ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ನೂಜಾಲು ಪದ್ಮನಾಭ ಗೌಡ, ‘ನರೇಂದ್ರ ಮೋದಿ ಸರ್ಕಾರ 2014ರಲ್ಲಿ ಆಡಳಿತಕ್ಕೆ ಬರುವ ವೇಳೆ ವಿವಿಧ

ಸುಳ್ಯ: ರೈತರ ಬೇಡಿಕೆಗಳಿಗೆ ನೀಡಿಲ್ಲ ಮನ್ನಣೆ| ಬಿಜೆಪಿ ಹೊರತಾದ ಪಕ್ಷಗಳ ಬೆಂಬಲಕ್ಕೆ ರೈತ ಸಂಘ ಕರೆ Read More »

ಹುಬ್ಬಳ್ಳಿ: ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ-ಪ್ರಹ್ಲಾದ ಜೋಶಿ ಆಕ್ರೋಶ

ಸಮಗ್ರ ನ್ಯೂಸ್‌ : ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಯಾವುದೇ ಹಂತಕ್ಕೆ ಬೇಕಾದರೂ ಇಳಿಯುತ್ತದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. ಸರ್ಕಾರ ಮತ್ತು ಸಮಾಜ ಇಚ್ಛೆತ್ತುಕೊಳ್ಳಬೇಕು, ಬಹಳ ಜಾಗ್ರತೆಯಿಂದ ಇರಬೇಕು ಎಂದು ಸಲಹೆ ಮಾಡಿದರು. ಸಿಎಂ, ಡಿಸಿಎಂ, ಗೃಹ ಸಚಿವರು ತುಷ್ಟಿಕರಣದ ನೀತಿಯಿಂದಾಗಿ ಹೇಗೆಲ್ಲ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ನೇಹಾ ಕನ್ವರ್ಟ್ ಗೆ ಯತ್ನ:ನೇಹಾಳನ್ನು

ಹುಬ್ಬಳ್ಳಿ: ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ-ಪ್ರಹ್ಲಾದ ಜೋಶಿ ಆಕ್ರೋಶ Read More »

ಬಿಜೆಪಿಗೆ ಸೇರಿದ 2 ಕೋಟಿ ಹಣ ಜಫ್ತಿ|ಬಿಜೆಪಿ ನಾಯಕರಿಗೆ ಹಿಂದಿರುಗಿಸಲಾಗಿದೆ ಎಂಬ ಊಹಾ ಪೋಹಗಳಿಗೆ ಮುನೀಶ್ ಮೌದ್ಗಿಲ್ ಸ್ಪಷ್ಟನೆ

ಸಮಗ್ರ ನ್ಯೂಸ್: ನಿನ್ನೆ ಬಿಜೆಪಿಗೆ ಸೇರಿದ ಸುಮಾರು ಎರಡು ಕೋಟಿಯಷ್ಟು ನಗದನ್ನು ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ ಬೆಂಗಳೂರಿನ ಬಿನ್ನಿಮಿಲ್ ಹತ್ತಿರದ ಎಪಿಎಂಸಿ ಬಳಿ ಇರುವ ಚೆಕ್ ಪೋಸ್ಟ್‌ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಈ ಹಣವನ್ನು ಪುನಃ ಬಿಜೆಪಿ ನಾಯಕರಿಗೆ ಹಿಂದಿರುಗಿಸಲಾಗಿದೆ ಎಂಬ ಊಹಾಪೋಹಗಳು ಹರಿಡಿತ್ತು. ಈ ಕುರಿತು ಇದೀಗ ಬೆಂಗಳೂರು ನಗರ ಜಿಲ್ಲೆ ಎಮ್​ಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಸ್ಪಷ್ಟನೆ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಹಣವು ರಾಜ್ಯ ಬಿಜೆಪಿ ಪಕ್ಷದ ಕಚೇರಿಗೆ ಸಂಬಂಧಿಸಿದ್ದು

ಬಿಜೆಪಿಗೆ ಸೇರಿದ 2 ಕೋಟಿ ಹಣ ಜಫ್ತಿ|ಬಿಜೆಪಿ ನಾಯಕರಿಗೆ ಹಿಂದಿರುಗಿಸಲಾಗಿದೆ ಎಂಬ ಊಹಾ ಪೋಹಗಳಿಗೆ ಮುನೀಶ್ ಮೌದ್ಗಿಲ್ ಸ್ಪಷ್ಟನೆ Read More »

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು

ಸಮಗ್ರ ನ್ಯೂಸ್: ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಪ್ರವಾಸಕ್ಕೆ ಎಂದು ಹೋಗಿದ ಇವರೆಲ್ಲ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಚಿಕ್ಕ ಮಗುವೊಂದು ಆಕಸ್ಮಿಕವಾಗಿ ನೀರಿಗೆ ಬಿದ್ದಿತ್ತು. ಮಗುವನ್ನು ರಕ್ಷಿಸಲು ಒಬ್ಬರ ಹಿಂದೆ ಒಬ್ಬರು ಹೋಗಿ 6 ಜನರು ಮೃತಪಟ್ಟಿದ್ದಾರೆ. ನಜೀರ್ ಅಹ್ಮದ್(40), ಅಲ್ಛೀಯಾ ಅಹ್ಮದ್(10), ಮೋಹಿನ್(6), ರೇಷಾ ಉನ್ನಿಸಾ(38), ಇಫ್ರಾ‌ ಅಹ್ಮದ್(15),

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು Read More »

ಬೆಳಗಾವಿಯಲ್ಲಿ ಲವ್ ಜಿಹಾದ್ ಗೆ ಒತ್ತಾಯ| ಲೈಂಗಿಕ ದೌರ್ಜನ್ಯವೆಸಗಿ, ಖಾಸಗಿ ಫೋಟೋ ವೈರಲ್ ಮಾಡುವಂತೆ ಬೆದರಿಕೆ

ಸಮಗ್ರ ನ್ಯೂಸ್: ಇತ್ತ ಹುಬ್ಬಳ್ಳಿಯಲ್ಲಿ ನೇಹಾ ವಿಚಾರ ಜೋರಾಗಿ ಸದ್ದು ನಡೆಯುತ್ತಿದರೆ. ಬೆಳಗಾವಿಯಲ್ಲು ಲವ್ ಜಿಹಾದ್‌ನ ಮತ್ತೊಂದು ಕರಾಳ ಮುಖ ಅನಾವರಣಗೊಂಡಿದೆ. ಹಿಂದೂ ಯುವತಿಗೆ ಕೆಲಸ ಕೊಡಿಸುತ್ತೇನೆಂದು ಲೈಂಗಿಕ ದೌರ್ಜನ್ಯವೆಸಗಿ, ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಸಂತ್ರಸ್ತ ಮಹಿಳೆ ವಾಸವಾಗಿದ್ದಾರೆ. ಸಂತ್ರಸ್ತ ಮಹಿಳೆಯ ಪತಿ ಮುನವಳ್ಳಿ ಪಟ್ಟಣದಲ್ಲಿ ಕಿರಾಣಿ ಅಂಗಡಿ ಹೊಂದಿದ್ದಾರೆ. ಪತಿ ಇಲ್ಲದಿದ್ದಾಗ ಈ ಮಹಿಳೆ ಕಿರಾಣಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಈ ವಿಚಾರ ತಿಳಿದ

ಬೆಳಗಾವಿಯಲ್ಲಿ ಲವ್ ಜಿಹಾದ್ ಗೆ ಒತ್ತಾಯ| ಲೈಂಗಿಕ ದೌರ್ಜನ್ಯವೆಸಗಿ, ಖಾಸಗಿ ಫೋಟೋ ವೈರಲ್ ಮಾಡುವಂತೆ ಬೆದರಿಕೆ Read More »

ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಹಿಂದೂಪರ ಕಾರ್ಯಕರ್ತರಿಂದ ಥಳಿತ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರಿಂದ ಥಳಿಸಿ ನೈತಿಕ ಪೊಲೀಸ್​ಗಿರಿ ಮೆರೆದಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆ ಹೊರಟ್ಟಿದ್ದ ಲಾರಿಯನ್ನು ಹೆದ್ದಾರಿಯಲ್ಲೇ ತಡೆದು ಕಲ್ಲು ತೂರಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಎಂದು ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ. ಕಾಸರಗೋಡು ಮೂಲದ ಲಾರಿ ಚಾಲಕ ಉಮರ್​ ಮೋಯಿದ್ದೀನ್​​ಗೆ ಕಾಲಿನಿಂದ ಒದ್ದು ಕಟ್ಟಿಗೆಯಿಂದಲೂ ಹಲ್ಲೆ ಮಾಡಲಾಗಿದೆ. ಲಾರಿ ಚಾಲಕ ಉಮರ್ ತಲೆ,

ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಹಿಂದೂಪರ ಕಾರ್ಯಕರ್ತರಿಂದ ಥಳಿತ Read More »

ನಂಜನಗೂಡು: ಶ್ರೀನಂಜುಂಡನ ಸನ್ನಿಧಿಯಲ್ಲಿ ಭಕ್ತರಿಗೆ ಮತದಾನ ಅರಿವು

ಸಮಗ್ರ ನ್ಯೂಸ್‌ : ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಬೃಹತ್ ರಂಗೋಲಿ ಬಿಡಿಸಿ ಸುತ್ತಲೂ‌ ಮಣ್ಣಿನ ಹಣತೆ, ಕ್ಯಾಂಡಲ್ ಬೆಳಗುವ ಮೂಲಕ ನಂಜನಗೂಡು ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿಯು ಅಪಾರ ಭಕ್ತರಿಗೆ ಮತದಾನ ಜಾಗೃತಿ ಮೂಡಿಸಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎನ್ ಆರ್ ಎಲ್ ಎಂ ಸಂಘದ ಮಹಿಳೆಯರು ದೇಗುಲದ ಮುಂಭಾಗ ರಂಗೋಲಿಯಲ್ಲಿ ಬಿಡಿಸಿದ್ದ ಇ.ವಿ.ಎಂ ಯಂತ್ರ, ತೋರು ಬೆರಳಿಗೆ ಶಾಹಿ ಗುರುತು, ಮತದಾನ ಕುರಿತ ಘೋಷವಾಕ್ಯಗಳು ನೆರದಿದ್ದ ಭಕ್ತರ ಗಮನ ಸೆಳೆಯಿತು.

ನಂಜನಗೂಡು: ಶ್ರೀನಂಜುಂಡನ ಸನ್ನಿಧಿಯಲ್ಲಿ ಭಕ್ತರಿಗೆ ಮತದಾನ ಅರಿವು Read More »

ಉಡುಪಿ: ಮಹಿಳೆಯರಿಗೆ ಚೊಂಬು ಕೊಟ್ಟಿದ್ದೆ ಕಾಂಗ್ರೆಸ್ ಸಾಧನೆ-ಸುನಿಲ್ ಕುಮಾರ್ ಲೇವಡಿ

ಸಮಗ್ರ ನ್ಯೂಸ್ : ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟದ್ದು ಕಾಂಗ್ರೆಸ್ ನ ಸಾಧನೆ. ಸ್ವಾತಂತ್ರ್ಯ ನಂತರ ದೊಡ್ಡ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವನ್ನು ಬಿಜೆಪಿ ಮಾಡಿದೆ. ಮೋದಿ ಸರಕಾರವು ದೇಶದಲ್ಲಿ ಚೊಂಬು ರಹಿತ ಆಡಳಿತ ಕೊಟ್ಟಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು. ಕಾಂಗ್ರೆಸ್ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೋದಿ ಸರಕಾರದ ಸಾಧನೆಗಳನ್ನು ಜಾಹೀರಾತು ಕೊಡುವ ಮೂಲಕ ಕಾಂಗ್ರೆಸ್ ಪರೋಕ್ಷವಾಗಿ ಒಪ್ಪಿಕೊಂಡಿದೆ. ಕೇಸರಿ

ಉಡುಪಿ: ಮಹಿಳೆಯರಿಗೆ ಚೊಂಬು ಕೊಟ್ಟಿದ್ದೆ ಕಾಂಗ್ರೆಸ್ ಸಾಧನೆ-ಸುನಿಲ್ ಕುಮಾರ್ ಲೇವಡಿ Read More »