Editor

ಹುಬ್ಬಳ್ಳಿ : ಮುಸ್ಲಿಂಮರು ಒಂದಲ್ಲ, ಎರಡಲ್ಲ, 5 ಮದುವೆ ಮಾಡಿಕೊಳ್ಳಿ: ನಟ ಪ್ರಥಮ್

ಸಮಗ್ರ ನ್ಯೂಸ್ : ಯುವತಿ ನೇಹಾ ಹಿರೇಮಠ ಅವರ ಮನೆಗೆ ಕನ್ನಡ ಚಿತ್ರರಂಗದ ನಟ ಪ್ರಥಮ್ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಹಿಂದೂ ಹುಡುಗಿಯರ ಜೊತೆ ನೀವು ಲವ್ ಯಾಕೆ ಮಾಡುತ್ತೀರಿ? ನಿಮ್ಮ ಪಾಡಿಗೆ, ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಹಿಂದೂಗಳ ತಂಟೆಗೆ ಬರಬೇಡಿ ಎಂದು ಮುಸ್ಲಿಂಮರಿಗೆ ಎಚ್ಚರಿಕೆ ನೀಡಿದರು. ಕಲಾವಿದರು ಎಲೆಕ್ಷನ್ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ. […]

ಹುಬ್ಬಳ್ಳಿ : ಮುಸ್ಲಿಂಮರು ಒಂದಲ್ಲ, ಎರಡಲ್ಲ, 5 ಮದುವೆ ಮಾಡಿಕೊಳ್ಳಿ: ನಟ ಪ್ರಥಮ್ Read More »

ಬೆಂಗಳೂರಿನಲ್ಲಿ ಕರಗ ಮಹೋತ್ಸವ: ಮದ್ಯ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಏ.23 ರಂದು ಐತಿಹಾಸಿಕ ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ

ಬೆಂಗಳೂರಿನಲ್ಲಿ ಕರಗ ಮಹೋತ್ಸವ: ಮದ್ಯ ಮಾರಾಟ ನಿಷೇಧ Read More »

ಚಿಕ್ಕಮಗಳೂರು : ಕಾವಿ ಧರಿಸಿ ಮನೆಗೆ ಬಂದ ವ್ಯಕ್ತಿಯಿಂದ ಚಿನ್ನಾಭರಣ ಕಳವು

ಸಮಗ್ರ ನ್ಯೂಸ್‌ : ಸಾಧು ಸಂತರಂತೆ ಕಾವಿ ಧರಿಸಿ ಮನೆಯೊಂದಕ್ಕೆ ಬಂದು ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ತರೀಕೆರೆಯಲ್ಲಿ ನಡೆದಿದೆ. ನಾಲ್ವರು ಕಾವಿಧಾರಿಗಳು ಮಹಿಳೆಯ ಮನೆಗೆ ಬಂದಿದ್ದು, ಬಳಿಕ ಪೂಜೆ ಮಾಡುವುದಾಗಿ ನಂಬಿಸಿ ಮಹಿಳೆಯ ಎಚ್ಚರ ತಪ್ಪಿಸಿ, ಮಹಿಳೆ ಧರಿಸಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮಹಿಳೆಗೆ ಎಚ್ಚರವಾದ ಮೇಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಈ ವೇಳೆ ಮಹಿಳೆ ನೆರೆಹೊರೆಯವರಿಗೆ ನಡೆದ ಘಟನೆ ತಿಳಿಸಿದ್ದಾರೆ. ಕಳ್ಳರನ್ನು ಹುಡುಕಿ ಹೋದ ಜನ, ರಸ್ತೆಯಲ್ಲಿ ಹೋಗುತ್ತಿದ್ದ ಅಮಾಯಕ ಬುಡುಬುಡುಕೆ

ಚಿಕ್ಕಮಗಳೂರು : ಕಾವಿ ಧರಿಸಿ ಮನೆಗೆ ಬಂದ ವ್ಯಕ್ತಿಯಿಂದ ಚಿನ್ನಾಭರಣ ಕಳವು Read More »

ಭೋಪಾಲ್‌: ಮಹಿಳೆ ಮೇಲೆ ೧ ತಿಂಗಳ ಕಾಲ ಅತ್ಯಾಚಾರ ನಡೆಸಿದ ಆರೋಪಿಯ ಮನೆ ಧ್ವಂಸ

ಸಮಗ್ರ ನ್ಯೂಸ್‌ : ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡಿದ ಆರೋಪಿಯ ಮನೆಯನ್ನು ಜೆಸಿಬಿಯಿಂದ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ. ಇಂದು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ನೆಲಸಮಗೊಳಿಸಿದ್ದಾರೆ. ಆರೋಪಿಯ ಮನೆಯನ್ನು ಜೆಸಿಬಿಯಿಂದ ಕೆಡವುತ್ತಿರುವ ವಿಡಿಯೋ ವೈರಲ್‌ ಎಲ್ಲೆಡೆ ಭಾರೀ ಸದ್ದು ಮಾಡುತ್ತಿದೆ. ಅಯಾನ್ ಪಠಾಣ್ ತನ್ನ ನೆರೆ ಮನೆಯಲ್ಲಿ ವಾಸಿಸುತ್ತಿದ್ದ 23 ವರ್ಷದ ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ

ಭೋಪಾಲ್‌: ಮಹಿಳೆ ಮೇಲೆ ೧ ತಿಂಗಳ ಕಾಲ ಅತ್ಯಾಚಾರ ನಡೆಸಿದ ಆರೋಪಿಯ ಮನೆ ಧ್ವಂಸ Read More »

ವಿಜಯಪುರ : ನಾವು ನೈಜ ಹಿಂದೂ ಎಂದ ಸಂತೋಷ್ ಲಾಡ್

ಸಮಗ್ರ ನ್ಯೂಸ್‌ : ಇದು ಬಡವರ ಹಾಗೂ ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ ಜಿ. ಲಾಡ್ ಹೇಳಿದರು. ಚಡಚಣ ತಾಲೂಕಿನ ಬರಡೋಲ ಸಮೀಪದ ವಿಠ್ಠಲ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ನಡೆದ ಇಂಡಿ ಮತ್ತು ನಾಗಠಾಣ ಮತಕ್ಷೇತ್ರದ ಮರಾಠಾ ಸಮುದಾಯದ ಬೃಹತ್ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ನೂರಾರು ಭರವಸೆ ನೀಡಿ ಅಧಿಕಾರಕ್ಕೆ ಬಂದವರು ಸುಳ್ಳಿನ ಸಾಮ್ರಾಜ್ಯ ಸೃಷ್ಟಿಸಿದ್ದಾರೆ ಎಂದರು. ಶಿವಾಜಿಯವರು ಮುಸ್ಲಿಂ ರಾಜರ ವಿರುದ್ಧ ಹೋರಾಡಿದರೇ ಹೊರತು ಮುಸ್ಲಿಂರ

ವಿಜಯಪುರ : ನಾವು ನೈಜ ಹಿಂದೂ ಎಂದ ಸಂತೋಷ್ ಲಾಡ್ Read More »

ಬಘೀರ ಶೂಟಿಂಗ್ ವೇಳೆ ಶ್ರೀ ಮುರಳಿ ಕಾಲಿಗೆ ಗಾಯ| ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ʼಬಘೀರ’ ಚಿತ್ರದ ಶೂಟಿಂಗ್​ ವೇಳೆ ನಟ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಫೈಟಿಂಗ್ ಸೀನ್ ಚಿತ್ರಿಸುವ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದ್ದು, ಸದ್ಯ ವೀಲ್ ಚೇರ್ ಸಹಾಯದ ಮೂಲಕ ನಟ ಓಡಾಡುತ್ತಿದ್ದಾರೆ. ಎರಡು ದಿನಗಳ ನಂತರ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಎಡಗಾಲಿಗೆ ಪೆಟ್ಟು ಬಿದ್ದಿದ್ದು, ಸದ್ಯ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀಮುರಳಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಘೀರ ಶೂಟಿಂಗ್ ವೇಳೆ ಶ್ರೀ ಮುರಳಿ ಕಾಲಿಗೆ ಗಾಯ| ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

ಹುಬ್ಬಳ್ಳಿ : ನೇಹಾ ಕೊಲೆ ಪ್ರಕರಣವನ್ನು ನಾವು ಖಂಡಿಸುತ್ತೇವೆ ಎಂದ ಎ.ಎಮ್.ಹಿಂಡಸಗೇರಿ

ಸಮಗ್ರ ನ್ಯೂಸ್‌ : ಬಹಳ‌ ದುರ್ದೈವದ ಸಂಗತಿ ಹುಬ್ಬಳ್ಳಿಯಲ್ಲಿ ಘಟನೆ ನಡೆದಿದೆ. ನಾವು ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದೇವೆ. ಶೀಘ್ರ ತನಿಖೆ ಆಗಬೇಕು, ಹೀನ ಕೆಲಸ ಮಾಡಿದ ಹುಡುಗನಿಗೆ ಶಿಕ್ಷೆ ಆಗಬೇಕು.ನೇಹಾ ನಮ್ಮ ಮಗಳು ಎಂದು ಭಾವಿಸಿದ್ದೇವೆ.ನಿರಂಜನ ಮತ್ತು ನಾವು ಬಹಳ ವರ್ಷದಿಂದ ಸಂಪರ್ಕದಲ್ಲಿ ಇದ್ದೇವೆ.ಈ ಘಟನೆಯನ್ನು ನಾವು ಖಂಡಿಸುತ್ತೇವೆ‌ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಮ್. ಹಿಂಡಸಗೇರಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ‌ ಹಿಂದೆ ಯಾರಾದರೂ ಇದ್ದರೆ ಪತ್ತೆ ಹಚ್ಚಬೇಕು. ಫಾಸ್ಟ್‌ಟ್ರ್ಯಾಕ್ ಕೋರ್ಟ್

ಹುಬ್ಬಳ್ಳಿ : ನೇಹಾ ಕೊಲೆ ಪ್ರಕರಣವನ್ನು ನಾವು ಖಂಡಿಸುತ್ತೇವೆ ಎಂದ ಎ.ಎಮ್.ಹಿಂಡಸಗೇರಿ Read More »

ತಾಪಮಾನದ ಸುದ್ದಿ ಓದುತ್ತಿರುವಾಗಲೇ ಲೈವ್‌ನಲ್ಲಿ ಕುಸಿದು ಬಿದ್ದ ಟಿವಿ ನಿರೂಪಕಿ

ಸಮಗ್ರ ನ್ಯೂಸ್: ದೇಶದೆಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಓಡಾಡೊದಕ್ಕಿಂತ ಮನೆಯಲ್ಲಿ ಕೂರುವುದು ಕಷ್ಟವಾಗಿದೆ. ಭಾರತದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ನಿಂದ 46 ಡಿಗ್ರಿ ಸೆಲ್ಸಿಯಸ್‌ವರೆಗೆ ಇದೆ. ಇದೇ ವಿಚಾರವಾಗಿ ಡಿಡಿ ದೂರದರ್ಶನದ ವಾರ್ತಾ ವಾಚಕಿಯೊಬ್ಬರು ಹವಾಮಾನ ವರದಿ ನೀಡುತ್ತಿರುವಾಗಲೇ ಲೈವ್‌ನಲ್ಲಿ ಕುಸಿದು ಬಿದ್ದಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಸೇರಿದ ಬೆಂಗಾಲಿ ದೂರದರ್ಶನದ ಲೈವ್‌ನಲ್ಲಿ ಈ ಘಟನೆ ನಡೆದಿದೆ. ಕೋಲ್ಕತಾ ದೂರದರ್ಶನದ ನಿರೂಪಕಿ ಲೋಪಮುದ್ರ ಸಿನ್ಹಾ ಕುಸಿದು ಬಿದ್ದವರು. ದೂರದರ್ಶನ ಚಾನೆಲ್‌ನಲ್ಲಿ ಪ್ರತಿದಿನದಂತೆ ಅಂದೂ ರಾಜ್ಯದ

ತಾಪಮಾನದ ಸುದ್ದಿ ಓದುತ್ತಿರುವಾಗಲೇ ಲೈವ್‌ನಲ್ಲಿ ಕುಸಿದು ಬಿದ್ದ ಟಿವಿ ನಿರೂಪಕಿ Read More »

ಕಬಾಬ್ ಕದ್ದು ಸಿಕ್ಕಿ ಬಿದ್ದ ಕಳ್ಳಿ : ವಿಡಿಯೋ ವೈರಲ್‌

ಸಮಗ್ರ ನ್ಯೂಸ್‌ : ಪಾಕಿಸ್ತಾನಿ ಯುವತಿಯೊಬ್ಬಳು ಅಂಗಡಿಯೊಂದರಲ್ಲಿ ಕಬಾಬ್ ಕದ್ದು ಸಿಕ್ಕಿಬಿದ್ದಿರುವ ಘಟನೆ ಲಂಡನ್ ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. “ಲಂಡನ್ ನಲ್ಲಿ ಪಾಕಿಸ್ತಾನಿ ಮೂಲದ ಹುಡುಗಿಯೊಬ್ಬಳು ಅಂಗಡಿಯಿಂದ ಕಬಾಬ್ ಕದ್ದು ಸಿಕ್ಕಿಬಿದ್ದಿದ್ದಾಳೆ. ಆಕೆ ಇನ್ನೊಂದು ಅಂಗಡಿ ಪ್ರವೇಶಿಸಿದಾಗ, ಅಂಗಡಿ ಮಾಲೀಕರು ಆಕೆಯನ್ನು ಕೂಡಿ ಹಾಕಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಲಂಡನ್ ನಲ್ಲಿ ಪಾಕಿಸ್ತಾನ ಮೂಲದ ಯುವತಿಯೊಬ್ಬಳು ಅಂಗಡಿಯೊದರಿಂದ ಕಬಾಬ್ ಕದ್ದು ಓಡಿ ಹೋಗಿ ಇನ್ನೊಂದು

ಕಬಾಬ್ ಕದ್ದು ಸಿಕ್ಕಿ ಬಿದ್ದ ಕಳ್ಳಿ : ವಿಡಿಯೋ ವೈರಲ್‌ Read More »

ಹುಬ್ಬಳ್ಳಿ : ಜೋಶಿ ಸಾಹೇಬ್ರೆ ನೀವು ಭಕ್ತ ಪ್ರಹ್ಲಾದ್ ಆಗಬಾರದು ಉಗ್ರ ನರಸಿಂಹ ತರ ಆಗಬೇಕು – ನಟ ಪ್ರಥಮ

ಸಮಗ್ರ ನ್ಯೂಸ್‌ : ಹುಬ್ಬಳಿಗೆ ಸಿನಿಮಾ ಪ್ರಚಾರಕ್ಕೆ ಬರ್ತಿದ್ವಿ ಆದ್ರೆ ಇಂತಹ ಸಾವಿಗೆ ಬರೋ ಪರಿಸ್ಥಿತಿ ಬಂದಿದೆ. ಇದ್ರಿಂದ ತುಂಬಾ ನೋವಾಗ್ತಿದೆ. ಇಡೀ ದೇಶವೇ ದುಃಖ ಪಡುವಂತಾಗಿದೆ. ಈ ಭಾಗದ ಎಂಪಿ ಪ್ರಹ್ಲಾದ್ ಜೋಶಿ ಸಾಹೇಬ್ರೆ ನೀವು ಭಕ್ತ ಪ್ರಹ್ಲಾದ್ ಆಗಬಾರದು ಉಗ್ರ ನರಸಿಂಹ ತರ ಆಗಬೇಕು ಇಲ್ಲವಾದ್ರೆ ಹಿರಣ್ಯ ಕಷ್ಯಪ್ಪ ತರ ಬಲಿಯಾಗಿ ಬಿಡ್ತೇವಿ ಎಂದು ಬಿಗ್ ಬಾಸ್ ವಿನ್ನರ್ ನಟ ಪ್ರಥಮ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ವರ್ಷ ಅಧಿಕಾರದಲ್ಲಿದ್ದೀರಿ ಸಾಧ್ಯವಾದರೆ

ಹುಬ್ಬಳ್ಳಿ : ಜೋಶಿ ಸಾಹೇಬ್ರೆ ನೀವು ಭಕ್ತ ಪ್ರಹ್ಲಾದ್ ಆಗಬಾರದು ಉಗ್ರ ನರಸಿಂಹ ತರ ಆಗಬೇಕು – ನಟ ಪ್ರಥಮ Read More »