ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ
ಸಮಗ್ರ ನ್ಯೂಸ್: ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ನೆರಳೂರು ಗ್ರಾಮದ ವಾಸಿ ರವಿಕುಮಾರ್ ಮನೆಯಲ್ಲಿ ಖತರ್ನಾಕ್ ದಂಪತಿಯಿಂದ ಈ ದರೋಡೆ ನಡೆದಿದೆ. ರವಿಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬುಧವಾರ ಸಹ ಕೆಲಸಕ್ಕೆ ಎಂದು ಹೋಗಿದ್ದಾಗ ಮನೆಯಲ್ಲಿ ರವಿಕುಮಾರ್ ಪತ್ನಿ ನಾಗವೇಣಿ ಒಬ್ಬರೆ ಇದ್ದರು. ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ಖತರ್ನಾಕ್ ಜೋಡಿ […]
ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ Read More »










