Editor

ಕಲಬುರಗಿ: ಅಂಬೇಡ್ಕರ್ ಜಯಂತಿಯಲ್ಲಿ ಯವಕನ ಕೊಲೆ ಆರೋಪಿಗಳ ಬಂಧನ

ಸಮಗ್ರ ನ್ಯೂಸ್ : ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರು ಜನ್ಮತಾಳಿದ ದಿನವನ್ನ ಇಡೀ ದೇಶದ್ಯಾಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಕಲಬುರಗಿ ನಗರದ ಅಶೋಕ್ ನಗರ ಬಡಾವಣೆಯ ಜನ, ಅಂಬೇಡ್ಕರ್ ಅವರ ಮೂರ್ತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ನೂರಾರು ಜನ ಭಾಗಿಯಾಗಿದ್ದರು. ಅದೇ ಬಡಾವಣೆಯ 21 ವರ್ಷದ ಆಕಾಶ್ ಮತ್ತು ನವೀನ್ ಎಂಬಾತನ ಮಧ್ಯೆ ಮೆರವಣಿಗೆಯಲ್ಲಿ ಡಿಜೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ ಆಗಿ ಮಾರಮಾರಿ ನಡೆದಿದೆ. ಇದರಿಂದ ಕೆರಳಿದ ನವೀನ್, ಅಲ್ಲಿಂದ ತೆರಳಿ ಚಾಕುವಿನೊಂದಿಗೆ ಜೇವರ್ಗಿ ಕ್ರಾಸ್ […]

ಕಲಬುರಗಿ: ಅಂಬೇಡ್ಕರ್ ಜಯಂತಿಯಲ್ಲಿ ಯವಕನ ಕೊಲೆ ಆರೋಪಿಗಳ ಬಂಧನ Read More »

ನಿಯಂತ್ರಣ ತಪ್ಪಿ ಕಾರು ಪಲ್ಟಿ| ಓರ್ವ ಸಾವು

ಸಮಗ್ರ ನ್ಯೂಸ್: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮತ್ತೊಬ್ಬನಿಗೆ ಗಾಯಗಳಾಗಿದ್ದು, ಕಾರಿನಲ್ಲಿದ್ದ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಸುನೀಲ್‌ ಬಸವರಾಜ್‌ ನರುಣೆ (28) ಮೃತರು. ಗಾಯಗೊಂಡಿರುವ ಅಂಕುಶ್‌ ಪೂಜಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಬಂಗ್ಲಾದ ಅತಲಾಪೂರ ಕ್ರಾಸ್‌ ಬಳಿ ಎರ್ಟಿಗಾ ಕಾರು ವೇಗವಾಗಿ ಚಲಿಸುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಸುನೀಲ್‌

ನಿಯಂತ್ರಣ ತಪ್ಪಿ ಕಾರು ಪಲ್ಟಿ| ಓರ್ವ ಸಾವು Read More »

ಸೊಂಟದಲ್ಲಿ ಗನ್​ ಇಟ್ಟುಕೊಂಡು ಸಿಎಂಗೆ ಹೂವಿನ ಹಾರ ಹಾಕಿದ ಪ್ರಕರಣ| PSI, ASI ಸೇರಿ ನಾಲ್ವರ ಅಮಾನತು

ಸಮಗ್ರ ನ್ಯೂಸ್:ಮೊನ್ನೆ( ಏಪ್ರಿಲ್ 08) ರಂದು ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ವ್ಯಕ್ತಿಯೋರ್ವ ಸೊಂಟದಲ್ಲಿ ಗನ್​ ಇಟ್ಟುಕೊಂಡು ಬಂದು ಸಿದ್ದರಾಮಯ್ಯಗೆ ಹೂವಿನ ಹಾರ ಹಾಕಿ ತೆರಳಿದ್ದ. ಇದರಿಂದ ಪೊಲೀಸರ ಭದ್ರತಾ ಲೋಪ ಕಂಡುಬಂದಿತ್ತು. ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಲೋಪ ಸಂಬಂಧ ಪಿಎಸ್​ಐ, ಎಎಸ್​ಐ ಸೇರಿ ಒಟ್ಟು ನಾಲ್ವರನ್ನು ಅಮಾನತುಗೊಳಿಸಿ ಪೊಲೀಸ್

ಸೊಂಟದಲ್ಲಿ ಗನ್​ ಇಟ್ಟುಕೊಂಡು ಸಿಎಂಗೆ ಹೂವಿನ ಹಾರ ಹಾಕಿದ ಪ್ರಕರಣ| PSI, ASI ಸೇರಿ ನಾಲ್ವರ ಅಮಾನತು Read More »

ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಬಾಪೂಜಿನಗರದ ಗಂಗಮ್ಮ ದೇವಾಲಯದ ಬಳಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ. ಮೂವರು ದುಷ್ಕರ್ಮಿಗಳು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮೆಂಟಲ್ ಸೂರಿ ಅಲಿಯಾಸ್ ಸುರೇಶ್ (45) ಕೊಲೆಯಾದ ವ್ಯಕ್ತಿ. ಈತ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿನ್ನೆಲೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ಗಳ ಸಹಾಯದಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಂದ

ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ Read More »

ಅಪಘಾತ ವಲಯವಾದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ

ಸಮಗ್ರ ನ್ಯೂಸ್‌ : ಹುಳಿಯಾರು ಪಟ್ಟಣದ ಮೂಲಕ ಹಾದು ಹೋಗುವ ಬೀದರ್-ಶ್ರೀರಂಗಪಟ್ಟಣ 150ಎ ಹೆದ್ದಾರಿಯ ಭಾಗವಾಗಿರುವ ಪಟ್ಟಣದಿಂದ ಕೆ.ಬಿ.ಕ್ರಾಸ್‌ ವರಗಿನ ರಸ್ತೆ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ ಕಾಮಗಾರಿಗೆ ಆರಂಭದ ದಿನಗಳಲ್ಲಿ ಇದ್ದ ಸಂತಸ ಈಗಿಲ್ಲ. ಕಾಮಗಾರಿ ಕೊನೆಯ ಹಂತದಲ್ಲಿದ್ದು, ವಾಹನ ಸವಾರರ ಸಂತಸವೀಗ ಅಪಘಾತಗಳ ಸರಮಾಲೆಯ ಕಹಿ ನೆನಪಿನಲ್ಲಿ ಕರಗುತಿದೆ. ರಸ್ತೆಗಿಳಿಯಲು ಸಾರ್ವಜನಿಕರು ಭಯಪಡುವಂತಾಗಿದೆ. ಈ ರಸ್ತೆ ಬಳಕೆಗೆ ಸಿದ್ಧವಾದ ದಿನದಿಂದಲೇ ಅಪಘಾತಗಳು ನಡೆಯುತ್ತಿವೆ. ಕಳೆದ ವಾರದಲ್ಲಿ ನಾಲ್ಕೈದು ಅಪಘಾತ

ಅಪಘಾತ ವಲಯವಾದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿ Read More »

ಬೀದರ್ ಜಿಲ್ಲೆಯಲ್ಲಿ ಗುಡುಗು, ಮಿಂಚು‌ ಸಹಿತ ಮಳೆ

ಸಮಗ್ರ ನ್ಯೂಸ್‌ : ಬೀದರ್ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿಯಿಡೀ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಶನಿವಾರ ನಸುಕಿನ ಜಾವದಿಂದ ಬೆಳಗಿನ ತನಕ ವರ್ಷಧಾರೆಯಾಗಿದೆ. ಮಳೆಯಿಂದ ವಾತಾವರಣ ಸಂಪೂರ್ಣ ತಂಪಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡಿದೆ. ಶನಿವಾರ ತಾಪಮಾನ ತಗ್ಗಿದೆ. ಆದರೆ, ದಿನವಿಡೀ ಕಾರ್ಮೋಡ ಕವಿದು, ತೀವ್ರ ಸೆಕೆಯಿದ್ದ ಕಾರಣ ಜನರು ತೀವ್ರ ಪರದಾಡಿದರು. ಬೀದರ್ ತಾಲ್ಲೂಕಿನ ಜನವಾಡ, ಮರಕಲ್, ಅಲಿಯಂಬರ್, ಚಿಟ್ಟಾ, ಅಮಲಾಪುರ, ಗೋರನಳ್ಳಿ, ಗುನ್ನಳ್ಳಿ, ಶಹಾಪುರ, ಔರಾದ್ ತಾಲ್ಲೂಕಿನ ಚಿಂತಾಕಿ,

ಬೀದರ್ ಜಿಲ್ಲೆಯಲ್ಲಿ ಗುಡುಗು, ಮಿಂಚು‌ ಸಹಿತ ಮಳೆ Read More »

ಉಡುಪಿ : ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್‌ : ಖಾಸಗಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಇಂದು ಸಂಜೆ ನಡೆದಿದೆ. ಉಡುಪಿಯಿಂದ ಬ್ರಹ್ಮಾವರ ಕಡೆ ಹೋಗುತ್ತಿದ್ದ ಖಾಸಗಿ ಬಸ್, ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ ಚಕ್ರ ಹರಿದಿದ್ದು, ಇದರಿಂದ ಗಂಭೀರವಾಗಿ ಗಾಯ ಗೊಂಡ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರ

ಉಡುಪಿ : ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು Read More »

ಮಧ್ಯಪ್ರದೇಶ: ಕೃಷ್ಣನ ಮೂರ್ತಿಯನ್ನು ತನ್ನ ಗಂಡನೆಂದು ಸ್ವೀಕರಿಸಿದ ಯುವತಿ

ಸಮಗ್ರ ನ್ಯೂಸ್ : ಮಹಿಳೆಯೊಬ್ಬಳು ಶ್ರೀಕೃಷ್ಣನ ಮೂರ್ತಿಯನ್ನೇ ವಿವಾಹವಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಈಕೆ ಬಾಲ್ಯದಿಂದಲೂ ಶ್ರೀಕೃಷ್ಣನನ್ನು ಆರಾಧಿಸುತ್ತಾ ಬೆಳೆದವಳು. ಕೃಷ್ಣನ ಮೇಲಿರುವ ಪ್ರೀತಿಯನ್ನು ಕಂಡು ಪ್ರಾರಂಭದಲ್ಲಿ ಪೋಷಕರು ಮತ್ತು ಸಂಬಂಧಿಕರು ಮದುವೆಗೆ ಒಪ್ಪಿಕೊಳ್ಳಲಿಲ್ಲ. ಕೊನೆಗೆ ಎಲ್ಲರನ್ನೂ ಒಪ್ಪಿಸಿ ಬಂಧುಗಳ ಸಮ್ಮುಖದಲ್ಲಿ ವೈಭವದಿಂದ ಶ್ರೀಕೃಷ್ಣನ ಮೂರ್ತಿಯನ್ನು ವಿವಾಹವಾಗಿದ್ದಾಳೆ. ಗ್ವಾಲಿಯರ್ ನಗರದ ನ್ಯೂ ಬ್ರಜ್ ವಿಹಾರ್ ಕಾಲೋನಿಯ ಶಿವಾನಿ ಪರಿಹಾರ್ (23) ಮದುವೆಯಾದ ಯುವತಿ. ತಂದೆ ರಾಮ್ ಪ್ರತಾಪ್ ಪರಿಹಾರ್ ಮತ್ತು ತಾಯಿ ಮೀರಾ ಪರಿಹಾರ್. ಏಪ್ರಿಲ್

ಮಧ್ಯಪ್ರದೇಶ: ಕೃಷ್ಣನ ಮೂರ್ತಿಯನ್ನು ತನ್ನ ಗಂಡನೆಂದು ಸ್ವೀಕರಿಸಿದ ಯುವತಿ Read More »

ವಿಜಯಪುರ: ಬಿಜೆಪಿ ಶಕ್ತಿಕೇಂದ್ರ ಮಟ್ಟದ ಪಥ ಸಭೆಗೆ ನಾಯಕರ ನಿಯೋಜನೆ- ಆರ್.ಎಸ್.ಪಾಟೀಲ್

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ಪರ ಬೂತ್ ಮಟ್ಟದಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ಏ.19 ಮತ್ತು 20 ನಿನ್ನೆ ಮತ್ತು ಇಂದು ಎರಡು ದಿನಗಳ ಕಾಲ ವಿಜಯಪುರ ಜಿಲ್ಲೆಯ ಎಲ್ಲಾ ಎಂಟು ಮತಕ್ಷೇತ್ರಗಳ ಒಟ್ಟು 428 ಶಕ್ತಿಕೇಂದ್ರಗಳಿಗೆ ನಾಯಕರುಗಳನ್ನು ಪಕ್ಷದಿಂದ ನಿಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಆರ್.ಎಸ್.ಪಾಟೀಲ್ ಕುಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ 52 ಶಕ್ತಿಕೇಂದ್ರಗಳಿಗೆ ಮಾಜಿ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ, ದೇವರ

ವಿಜಯಪುರ: ಬಿಜೆಪಿ ಶಕ್ತಿಕೇಂದ್ರ ಮಟ್ಟದ ಪಥ ಸಭೆಗೆ ನಾಯಕರ ನಿಯೋಜನೆ- ಆರ್.ಎಸ್.ಪಾಟೀಲ್ Read More »

ಧಾರವಾಡ: ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಚೇತನರ ಬೈಕ್ ರ್ಯಾಲಿ

ಸಮಗ್ರ ನ್ಯೂಸ್ : ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯಿಂದ ವಿಶೇಷ ಚೇತನರ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸ್ವರೂಪ ಟಿ.ಕೆ. ಅವರು ವಿಶೇಷ ಚೇತನರ ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಈ ರ್ಯಾಲಿಯು ಕೆ.ಸಿ.ಡಿ ವೃತ್ತದಿಂದ ಪ್ರಾರಂಭವಾಗಿ ಸಪ್ತಾಪೂರ ಬಾವಿ, ಜಯನಗರ ಕ್ರಾಸ್, ಕೆ.ಯು.ಡಿ ವೃತ್ತ, ಶ್ರೀನಗರ ವೃತ್ತ ಮಾರ್ಗದ ಮೂಲಕ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತ್ತು. ಮೇ 7 ರಂದು

ಧಾರವಾಡ: ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಚೇತನರ ಬೈಕ್ ರ್ಯಾಲಿ Read More »