ಬಿಜೆಪಿಯಿಂದ ಮನೆಮನೆಯಲ್ಲಿ ಆಣೆ – ಪ್ರಮಾಣ| ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರೋಪ
ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿದಿರುವುದರಿಂದ ವಿರೋಧಿಗಳು ಅಪಪ್ರಚಾರದಲ್ಲಿ ತೊಡಗಿದ್ದು ಮನೆಮನೆಗಳಿಗೆ ತೆರಳಿ ಆಣೆ-ಪ್ರಮಾಣ ಮಾಡಿಸುತ್ತಿದ್ದಾರೆ. ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೆ ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಸಲಹೆ ನೀಡಿದರು. ಸುಳ್ಯ ತಾಲೂಕಿನ ಸಂಪಾಜೆಯಿಂದ ಕಲ್ಲುಗುಂಡಿವರೆಗೆ ನಡೆದ ರೋಡ್ ಶೋ ಬಳಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸಂಸದರಾಗಿದ್ದ 33 ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಲಿಲ್ಲ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ ಕೆಲಸಗಳು
ಬಿಜೆಪಿಯಿಂದ ಮನೆಮನೆಯಲ್ಲಿ ಆಣೆ – ಪ್ರಮಾಣ| ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರೋಪ Read More »










