Editor

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ. ಸುಳ್ಯ ತಾಲೂಕಿನ ‌ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದ. ಅಲ್ಲಿಂದಲೇ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ

ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

ಉಡುಪಿ : ಮೃತ ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್ : ಇತ್ತೀಚೆಗೆ ಕೊಲೆಯಾದ ಹುಬ್ಬಳ್ಳಿಯ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಭೇಟಿ ನೀಡಿದರು. ನೇಹಾ ಹಿರೇಮಠ ತಂದೆ ನಿರಂಜನ್ ಹಾಗೂ ಕುಟುಂಬ ಸದಸ್ಯರಿಗೆ ಸಚಿವರು ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನೇಹಾ ಪಾಲಕರು ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ. ದೊಡ್ಡ ಸಮಾಜ ನಾವೆಲ್ಲಾ ಜೊತೆಯಲ್ಲಿ ಇರ್ತೀವಿ ಅಂತ ಹೇಳಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ

ಉಡುಪಿ : ಮೃತ ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ವಿರಾಜಪೇಟೆ: ಕೆಎಸ್ಆರ್ಟಿಸಿ ಬಸ್ಸು ಸ್ಕೂಟಿಗೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್ : ಬೆಂಗಳೂರಿನಿಂದ ವಿರಾಜಪೇಟೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಹಾಗೂ ವಿರಾಜಪೇಟೆಯಿಂದ ಬರುತ್ತಿದ್ದ ಸ್ಕೂಟಿ ನಡುವೆ ಬಿಟ್ಟಂಗಾಲದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟಿ ಸವಾರರಿಗೆ ಗಂಭೀರ ಸ್ವರೂಪದ ಗಾಯಗಳಾಗಿ ಸ್ಥಳೀಯ ಆಟೋ ಚಾಲಕ ಕೆ. ವೇಣುಗೋಪಾಲ್ ಆತನನ್ನು ಮತ್ತು 11 ವರ್ಷದ ಬಾಲಕನನ್ನು ವಿರಾಜಪೇಟೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭ ಸ್ಕೂಟರ್ ಚಾಲಕ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿರಾಜಪೇಟೆ ಆಸ್ಪತ್ರೆಗೆ ದಾಖಲಪಡಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ.

ವಿರಾಜಪೇಟೆ: ಕೆಎಸ್ಆರ್ಟಿಸಿ ಬಸ್ಸು ಸ್ಕೂಟಿಗೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವು Read More »

ಉಡುಪಿ : ಭೋಜೆಗೌಡರಿಗೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವ ನೈತಿಕತೆ ಇಲ್ಲ- ಕೆ.ಕೆ.ಮಂಜುನಾಥ್

ಸಮಗ್ರ ನ್ಯೂಸ್‌ : ಹಳೆ ಪಿಂಚಣಿ ಮರು ಜಾರಿ ಮಾಡುವ ಭರವಸೆ ಕೊಟ್ಟು ಮತ ಪಡೆದ ಎಸ್.ಎಲ್.ಭೋಜೆಗೌಡ ಅವರು, ಆ ಬಗ್ಗೆ ಸಣ್ಣ ಪ್ರಯತ್ನ ಕೂಡ ಮಾಡಿಲ್ಲ. ಅವರಿಗೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ನೈತಿಕತೆ ಇಲ್ಲ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಹೇಳಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋಜೆಗೌಡರಿಗೆ ತಾನು ಯಾವ ಪಕ್ಷದ ಅಭ್ಯರ್ಥಿ ಎಂದು ಧೈರ್ಯದಿಂದ ಹೇಳುವ ಸಾಮರ್ಥ್ಯ ಕೂಡ ಇಲ್ಲ. ಇವರು ಮೈತ್ರಿ ಅಭ್ಯರ್ಥಿಯೇ

ಉಡುಪಿ : ಭೋಜೆಗೌಡರಿಗೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವ ನೈತಿಕತೆ ಇಲ್ಲ- ಕೆ.ಕೆ.ಮಂಜುನಾಥ್ Read More »

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ: ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೀದರ್‌ ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು. ಜ್ಞಾನ ದೇಗುಲದಲ್ಲಿ ವಿದ್ಯಾರ್ಥಿನಿ ಹತ್ಯೆ ನಡೆದಿರುವುದು ಖಂಡನಾರ್ಹ. ಈ ಘಟನೆಯಿಂದ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದಂತಾಗಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಜಿಹಾದಿ ಕ್ರೂರ ಮನಃಸ್ಥಿತಿಯ ಫಯಾಜ್‌ ಎಂಬಾತ ಭೀಕರವಾಗಿ ಚಾಕುವಿನಿಂದ ಇರಿದು

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಹತ್ಯೆ: ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ Read More »

ಭಾರತದಲ್ಲಿ ಕಂಡುಬಂದ “ವಾಸುಕಿ”ಯ ಪಳೆಯುಳಿಕೆ| ಉರಗ ಲೋಕದ ಇತಿಹಾಸದಲ್ಲಿ ಅಚ್ಚರಿಯ ಮಾಹಿತಿ

ಸಮಗ್ರ ನ್ಯೂಸ್: ಉರಗ ಲೋಕದ ಇತಿಹಾಸದಲ್ಲಿ ಮತ್ತೊಂದು ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ವಿಶೇಷವೆಂದರೆ ಈ ಬಾರಿ ಭಾರತದಲ್ಲಿ ಈ ಗಮನಾರ್ಹ ಸಂಗತಿ ಬೆಳಕಿಗೆ ಬಂದಿದೆ. ಹಾವುಗಳ ಸಂತತಿಯಲ್ಲಿ ಆರು ಕೋಟಿ ವರ್ಷಗಳ ಹಿಂದೆ ಜೀವಿಸಿದ್ದ ಸುಮಾರು 43 ಅಡಿ ಉದ್ದದ ಟಿಟನೋಬೋವಾ ಎಂದು ಹಾವು ವಿಶ್ವದ ಅತಿ ಉದ್ದನೆಯ ಹಾವು ಎಂದು ಗುರುತಿಸಲಾಗಿತ್ತು. ಆದರೆ ಇದೀಗ ಅದಕ್ಕಿಂತಲೂ ಉದ್ದನೆಯ ಹಾವಿನ ಪಳೆಯುಳಿಕೆ ಭಾರತದಲ್ಲಿ ಕಂಡುಬಂದಿದೆ. ಸಂಶೋಧಕರು ಈ ಬಗ್ಗೆ ಸಂಶೋಧನೆ ಮುಂದುವರಿಸಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ

ಭಾರತದಲ್ಲಿ ಕಂಡುಬಂದ “ವಾಸುಕಿ”ಯ ಪಳೆಯುಳಿಕೆ| ಉರಗ ಲೋಕದ ಇತಿಹಾಸದಲ್ಲಿ ಅಚ್ಚರಿಯ ಮಾಹಿತಿ Read More »

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಗಾಯಗೊಂಡ ಘಟನೆ ಸುಳ್ಯ ನಗರ ಶ್ರೀರಾಮ್ ಪೇಟೆಯಲ್ಲಿ ನಡೆದಿದೆ. ಓಮ್ನಿ ಹಾಗೂ ಸಿಲಾರಿಯೋ ಕಾರುಗಳ ನಡುವೆ ನಡುರಸ್ತೆಯಲ್ಲೇ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ನಗರದಲ್ಲಿ‌ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ Read More »

ಹವಾಮಾನ ವರದಿ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಪೂರ್ವ ಮುಂಗಾರು ಮಳೆ| ವರುಣಾಘಾತಕ್ಕೆ ನಾಲ್ವರು ಬಲಿ| ಇನ್ನೆರಡು ದಿನವೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಗುರುವಾರ ಗುಡುಗು ಬಿರುಗಾಳಿ ಸಹಿತ ಮಳೆಯಾಗಿದ್ದು ಸಿಡಿಲು ಬಡಿದು ರಾಕೇಶ್(28) ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆಯ ಛಾವಣಿಯ ಕಬ್ಬಿಣದ ರಾಡ್, ತಗಡು ಮತ್ತು ಕಲ್ಲು ಬಿದ್ದು ತೀವ್ರವಾಗಿ ಗಾಯಗೊಂಡಿದ್ದ

ಹವಾಮಾನ ವರದಿ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಪೂರ್ವ ಮುಂಗಾರು ಮಳೆ| ವರುಣಾಘಾತಕ್ಕೆ ನಾಲ್ವರು ಬಲಿ| ಇನ್ನೆರಡು ದಿನವೂ ಮಳೆ ಸಾಧ್ಯತೆ Read More »

ಫಯಾಜ್ ನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ತೋರಣ ಕಟ್ತೇವೆ – ಅಲ್ತಾಫ್ ಹಳ್ಳೂರ

ಸಮಗ್ರ ನ್ಯೂಸ್: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹ ಹಿರೇಮಠಳನ್ನು ಚಾಕುವಿನಿಂದ ಭೀಕರವಾಗಿ ಹತ್ಯೆ ಮಾಡಿರುವ ಆರೋಪಿ ಫಯಾಜ್ ನನ್ನು ನಮಗೆ ಕೊಡಿ ಆತನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಫಯಾಜ್ ನನ್ನು ನಮಗೆ ಕೊಡಿ ತುಂಡು ತುಂಡು ಮಾಡಿ ಎಸೆಯುತ್ತೇವೆ.ಆರೋಪಿ ಫಯಾಜ್ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಕಟ್ಟುತ್ತೇವೆ. ಫಯಾಜ್ ನನ್ನು ಎನ್ ಕೌಂಟರ್

ಫಯಾಜ್ ನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ತೋರಣ ಕಟ್ತೇವೆ – ಅಲ್ತಾಫ್ ಹಳ್ಳೂರ Read More »

ಮೈಸೂರು ಜನತೆಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ನಿಮ್ಮ ಕುತೂಹಲಕ್ಕೆ ವಿವರ

ಸಮಗ್ರ ನ್ಯೂಸ್ : ಮಳೆಗಾಗಿ  ಕಾಯುತ್ತಿದ್ದ ಮೈಸೂರಿಗೆ  ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದ್ದು ಈ ಬಾರಿ ಮೈಸೂರು ಸೇರಿದಂತೆ ಕರ್ನಾಟಕದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆ ಬೀಳಲಿದ್ದು ಮೈಸೂರಿನಲ್ಲಿ ವರ್ಷಕ್ಕೆ 873 ಮಿಲಿ ಮೀಟರ್ ಮಳೆಯಾಗುತ್ತಿತ್ತು. ಕಳೆದ 30 ವರ್ಷದ ಸರಾಸರಿ ಮಳೆಯ ಪ್ರಮಾಣ ದಾಖಲಿಸಿ, ವರ್ಷಕ್ಕೆ ಮೈಸೂರಿನಲ್ಲಿ 820 ಮಿಲಿ ಮೀಟರ್ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜು ಮಾಡಲಾಗಿತ್ತು. ವಾಡಿಕೆಗಿಂತ ಹೆಚ್ಚು ಮಳೆ ಆದರೆ ಕಳೆದ ವರ್ಷ ಅಂದರೆ 2023ರಲ್ಲಿ ಮೈಸೂರಿನಲ್ಲಿ ವಾಡಿಕೆಗಿಂತ ಶೇಕಡ

ಮೈಸೂರು ಜನತೆಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ ನಿಮ್ಮ ಕುತೂಹಲಕ್ಕೆ ವಿವರ Read More »