Editor

SmartPhone: ಅಗ್ಗದ ಬೆಲೆಯಲ್ಲಿ ಬರ್ತಾ ಇದೆ ನ್ಯೂ ಸ್ಮಾರ್ಟ್ ಫೋನ್, ಫೀಚರ್ಸ್ ಮಾತ್ರ ಸೂಪರ್!

ಸಮಗ್ರ ನ್ಯೂಸ್: ಹಿಂದಿನ ಸೆಲ್ ಫೋನ್‌ಗಳನ್ನು ಬರೀ ಯಾರಿಗಾದರೂ ಕರೆ ಮಾಡಲು ಅಥವಾ ಸಂದೇಶ ಕಳುಹಿಸಲು ಬಳಸಲಾಗುತ್ತಿತ್ತು. ಆದರೆ ಈಗ ನಮ್ಮ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದರೆ ಎಲ್ಲವನ್ನೂ ಫೋನ್ ಮೂಲಕವೇ ಮಾಡುತ್ತೇವೆ. ತಂತ್ರಜ್ಞಾನ ಮುಂದುವರಿದಂತೆ ವಿವಿಧ ರೀತಿಯ ಸ್ಮಾರ್ಟ್ ಫೋನ್ ಗಳು ಲಭ್ಯವಿವೆ. ಒಮ್ಮೆ ಸ್ಮಾರ್ಟ್ ಫೋನ್ ಕೊಳ್ಳುವುದು ಕಷ್ಟವಾಗಿತ್ತು. ಆದರೆ ಈಗ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರ ಕೈಯಲ್ಲೂ ಸ್ಮಾರ್ಟ್ ಫೋನ್ ಕಾಣಸಿಗುತ್ತಿದೆ. ವಿವಿಧ ಕಂಪನಿಗಳಿಂದ ಫೋನ್‌ಗಳು ಲಭ್ಯವಿವೆ. ಇದು ಕಂಪನಿಗೆ ಅನುಗುಣವಾಗಿ

SmartPhone: ಅಗ್ಗದ ಬೆಲೆಯಲ್ಲಿ ಬರ್ತಾ ಇದೆ ನ್ಯೂ ಸ್ಮಾರ್ಟ್ ಫೋನ್, ಫೀಚರ್ಸ್ ಮಾತ್ರ ಸೂಪರ್! Read More »

ವಿಧಾನಸಭೆಗೆ ವರದಿಗಾರರು (Reporter) ಬೇಕಾಗಿದ್ದಾರೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ವರದಿಗಾರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಮಾರ್ಚ್ 14ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಕನ್ನಡ ರಿಪೋರ್ಟರ್- 5ಇಂಗ್ಲಿಷ್

ವಿಧಾನಸಭೆಗೆ ವರದಿಗಾರರು (Reporter) ಬೇಕಾಗಿದ್ದಾರೆ, ಈಗಲೇ ಅರ್ಜಿ ಸಲ್ಲಿಸಿ Read More »

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗಕ್ಕೆ ಆಹ್ವಾನ, ಅಪ್ಲೈ ಮಾಡಿ ಹೀಗೆ

ಸಮಗ್ರ ಉದ್ಯೋಗ: ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 25, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗಕ್ಕೆ ಆಹ್ವಾನ, ಅಪ್ಲೈ ಮಾಡಿ ಹೀಗೆ Read More »

ತುಮಕೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶ| ಎಣ್ಣೆ ಏಟಿಗೆ ಕಾರ್ಯಕರ್ತರ ಡ್ಯಾನ್ಸೋ ಡ್ಯಾನ್ಸ್

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಸಂತೆಮೈದಾನದಲ್ಲಿ ನಿನ್ನೆ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಸಮಾವೇಶ ಮಾಡಲಾಗಿತ್ತು. ಸಮಾವೇಶ ಮುಗಿಯುತ್ತಿದ್ದಂತೆ ಎಣ್ಣೆ ಏಟಿನಲ್ಲಿದ್ದ ಕಾರ್ಯಕರ್ತರು ವೇದಿಕೆ ಮೇಲೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಬಾವುಟ ಹಿಡಿದು ಡಿಜೆ ಸಾಂಗ್​​ಗೆ ಕಾರ್ಯಕರ್ತರು ಲುಂಗಿ ಡಾನ್ಸ್​ ಮಾಡಿದ್ದಾರೆ. ಎಣ್ಣೆ ಏಟಿಗೆ ಡ್ಯಾನ್ಸ್ ಮಾಡುವಾಗ ಲುಂಗಿ ಬಿಚ್ಚಿಬಿದ್ದರೂ ಪರಿವೇ ಇಲ್ಲದೇ ಕಾರ್ಯಕರ್ತರು ಕುಣಿದಿದ್ದಾರೆ. ಮೈತ್ರಿ ಅಭ್ಯರ್ಥಿ ಪರ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ತುಮಕೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶ| ಎಣ್ಣೆ ಏಟಿಗೆ ಕಾರ್ಯಕರ್ತರ ಡ್ಯಾನ್ಸೋ ಡ್ಯಾನ್ಸ್ Read More »

ದೋಣಿ ಮಗುಚಿ ಇಬ್ಬರು ಸಾವು| ಏಳು ಮಂದಿ ನಾಪತ್ತೆ

ಸಮಗ್ರ ನ್ಯೂಸ್: ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿಯಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, ಏಳು ಮಂದಿ ನಾಪತ್ತೆಯಾದ ಘಟನೆ ನಡೆದಿದೆ. ಈ ದೋಣಿ ಸುಮಾರು 50 ಪ್ರಯಾಣಿಕರನ್ನು ಹೊತ್ತು ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಜಾರ್ಸುಗುಡ ಜಿಲ್ಲೆಯ ರೆಂಗಲಿ ಪೊಲೀಸ್ ಠಾಣೆಯ ಶಾರದಾ ಘಾಟ್ ತಲುಪುತ್ತಿದ್ದಾಗ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ದಡಕ್ಕೆ ಕರೆ

ದೋಣಿ ಮಗುಚಿ ಇಬ್ಬರು ಸಾವು| ಏಳು ಮಂದಿ ನಾಪತ್ತೆ Read More »

ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ

ಸಮಗ್ರ ನ್ಯೂಸ್ : ‌ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ. ಆನಂದ ರೇವಣಕರ್ ಹಾಗೂ ಪ್ರಶಾಂತ್ ರೇವಣಕರ್ ಹಲ್ಲೆಗೊಳಗಾದ ವ್ಯಕ್ತಿ. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು. ಈ ಕಾರಣಕ್ಕೆ ಪಕ್ಕಕ್ಕೆ ನಿಲ್ಲಿಸಿ ಎಂದರು ಎಂದು ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಪ್ರಕರಣ ಬಾದಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ

ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ Read More »

ಹುಬ್ಬಳ್ಳಿ: ‘ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿʼ ಎಂದ ಫಯಾಜ್ ತಂದೆ‌

ಸಮಗ್ರ ನ್ಯೂಸ್‌ : ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ, ಮುಂದೆ ಇಂಥ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು ಅಂಥ ಶಿಕ್ಷೆ ನನ್ನ ಮಗನಿಗೆ ಆಗಲಿ ಎಂದು ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ತಂದೆ‌ ಬಾಬಾ ಸಾಹೇಬ್‌ ಸುಬಾನಿ ಕಣ್ಣೀರು ಹಾಕಿದ್ದಾರೆ. ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ದಯವಿಟ್ಟು ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ನನ್ನನ್ನು ಕ್ಷಮಿಸಬೇಕು ಎಂದು ಕೈ ಮುಗಿದು ಬೇಡಿಕೊಂಡರು. ಹೆಣ್ಣು

ಹುಬ್ಬಳ್ಳಿ: ‘ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿʼ ಎಂದ ಫಯಾಜ್ ತಂದೆ‌ Read More »

ಬೆಳಗಾವಿ:ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು|ಚಿಕ್ಕೋಡಿ ಬಿಜೆಪಿ ಅಭ್ಯರ್ಥಿಗೆ ಮತ್ತೆ ಹೊಡೆತ

ಸಮಗ್ರ ಸಮಾಚರ: ಬೆಳಗಾವಿಯ ಚಿಕ್ಕೋಡಿಯಿಂದ ಬಿಜೆಪಿ ಅಭ್ಯರ್ಥಿ ಹವಾ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ, ಚಿಕ್ಕೋಡಿಯಲ್ಲಿ ಸಂಸದರಾಗಿದ್ದ ಅಣ್ಣಾ ಸಾಹೇಬ್ ಜೋಲ್ಲೇ ವಿರುದ್ಧ ಮತ್ತೆ ಅಸಮಾಧಾನಗೊಂಡ ಕಾರ್ಯಕರ್ತರು ಇಂದು ಕಾಗವಾಡ ವಿಧಾನ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಂಬರಗಿ ಗ್ರಾಮದಲ್ಲಿ ಬಿಜೆಪಿಯ ಮುಖಂಡರು ಬಿಜೆಪಿ ಪಕ್ಷವನ್ನ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ರಾಜು ಕಾಗೆ ಅವರು ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ.ಇನ್ನು ಇದರಿಂದ ಬಿಜೆಪಿಗೆ ಮತ್ತೆ ಹೋಡೆತ ಬಿದ್ದಂತಾಗಿದೆ

ಬೆಳಗಾವಿ:ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು|ಚಿಕ್ಕೋಡಿ ಬಿಜೆಪಿ ಅಭ್ಯರ್ಥಿಗೆ ಮತ್ತೆ ಹೊಡೆತ Read More »

ಸುಬ್ರಹ್ಮಣ್ಯ: ಕೆ ಎಸ್ ಎಸ್ ಮಹಾವಿದ್ಯಾಲಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ ರಿಸರ್ಚ್ ಇನ್ಸ್ಟಿಟ್ಯೂಟ್ ಗೆ ಅಧ್ಯಯನ ಭೇಟಿ

ಸಮಗ್ರ ನ್ಯೂಸ್: ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಐಕ್ಯುಎಸಿ ಹಾಗೂ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗ ಇದರ ವತಿಯಿಂದ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ ರಿಸರ್ಚ್ ಇನ್ಸ್ಟಿಟ್ಯೂಟ್ ಇಲ್ಲಿಗೆ ಅಧ್ಯಯನ ಭೇಟಿಯನ್ನು ಎ. 19ರಂದು ಪ್ರಥಮ ಪದವಿಯ ಬಿಕಾಂ ಹಾಗೂ ಬಿಬಿಎ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಅಧ್ಯಯನ ಭೇಟಿಯ ಸಂದರ್ಭದಲ್ಲಿ ಸಿಪಿಸಿ ಆರ್ಐ ಇದರ ಟೆಕ್ನಿಕಲ್ ಸ್ಟಾಫ್ ಆದ ಡಾ|ಕಮಲ್ ಇವರು ವಿದ್ಯಾರ್ಥಿಗಳಿಗೆ ಸಂಸ್ಥೆಯ ಬಗ್ಗೆ ಹಾಗೂ ಅಲ್ಲಿ ಲಭ್ಯವಿರುವಂತಹ ವಿವಿಧ ತಳಿಗಳ ತೆಂಗಿನ ಮರಗಳು ಗಿಡಗಳು, ಅಡಕೆ ಗಿಡಗಳು, ಮೀನುಗಾರಿಕೆ

ಸುಬ್ರಹ್ಮಣ್ಯ: ಕೆ ಎಸ್ ಎಸ್ ಮಹಾವಿದ್ಯಾಲಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ ರಿಸರ್ಚ್ ಇನ್ಸ್ಟಿಟ್ಯೂಟ್ ಗೆ ಅಧ್ಯಯನ ಭೇಟಿ Read More »

ಕೊನೆಗೂ ಕರುಣೆ ತೋರಿದ ವರುಣ| ಸುಳ್ಯ, ಕಡಬ ತಾಲೂಕಿನಾದ್ಯಂತ ಗುಡುಗು ಸಹಿತ‌ ಭಾರೀ ಮಳೆ

ಸಮಗ್ರ ನ್ಯೂಸ್: ಬಿಸಿಲಿನಿಂದ ಬಸವಳಿದಿದ್ದ ಕರಾವಳಿಗೆ ಕೊನೆಗೂ ವರುಣ ಕೃಪೆ ತೋರಿದ್ದಾನೆ. ಗುರುವಾರ ಹಾಗೂ ಶುಕ್ರವಾರ ಕಡಬ, ಸುಳ್ಯ ತಾಲೂಕಿನ ಹಲವೆಡೆ‌ ಮತ್ತು ಬೆಳ್ತಂಗಡಿ, ಪುತ್ತೂರು ತಾಲೂಕಿನ ಕೆಲವು ಕಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಕಡಬ ತಾಲೂಕಿನ ಮರ್ಧಾಳ , ಬಿಳಿನೆಲೆ, ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ ತಾಲೂಕಿನ ಬಹುತೇಕ‌ ಭಾಗಗಳಲ್ಲಿ ಸಂಜೆಯಿಂದ ಭಾರೀ ಮಳೆಯಾಗಿದೆ. ಕೆಲವು ಕಡೆ ಕಾರ್ಯಕ್ರಮಗಳಿಗೆ ಮಳೆಯಿಂದ ತೊಂದರೆಯಾಗಿದ್ದರೂ, ಜನ ಮಳೆಯಿಂದ ಸಂತಸಗೊಂಡಿದ್ದಾರೆ. ಮಳೆ ಇನ್ನೆರಡು‌ ದಿನವೂ ಮುಂದುವರಿಯುವ ಮುನ್ಸೂಚನೆ ನೀಡಲಾಗಿದ್ದು, ಕೊಂಚ

ಕೊನೆಗೂ ಕರುಣೆ ತೋರಿದ ವರುಣ| ಸುಳ್ಯ, ಕಡಬ ತಾಲೂಕಿನಾದ್ಯಂತ ಗುಡುಗು ಸಹಿತ‌ ಭಾರೀ ಮಳೆ Read More »