Editor

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ಕಾರಣವನ್ನು ಬಿಚ್ಚಿಟ್ಟ ಪೊಲೀಸ್ ಕಮಿಷನ‌ರ್ ರೇಣುಕಾ ಸುಕುಮಾರ

ಸಮಗ್ರ ನ್ಯೂಸ್‌ : ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ಯುವತಿ ಕೊಲೆ ಪ್ರಕರಣದ ಕಾರಣವನ್ನು ಹು-ಧಾ ಪೊಲೀಸ್ ಕಮಿಷನ‌ರ್ ರೇಣುಕಾ ಸುಕುಮಾರ ಬಿಚ್ಚಿಟ್ಟಿದ್ದಾರೆ. ಬಿಸಿಎಯಲ್ಲಿ ಮೃತ ಯುವತಿ ನೇಹಾ ಹಾಗೂ ಆರೋಪಿ ಫಯಾಜ್ ಲವರ್ ಎಂಬುದನ್ನು ಆರೋಪಿ ಬಾಯಿಬಿಟ್ಟಿದ್ದಾನೆ ಎಂದು ಹೇಳಿದ್ದಾರೆ. ಬಿವಿಬಿ ಕ್ಯಾಂಪಸ್ ನಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, BCA ಯಲ್ಲಿ ಇಬ್ಬರು ಪ್ರೀತಿಸುತ್ತಿದ್ದರು. ಆದ್ರೆ ಇತ್ತೀಚಿಗೆ ನೇಹಾ ಫಯಾಜ್ ನನ್ನು ಅವೈಡ್ ಮಾಡುತ್ತಿದ್ದಳು. ಇದೇ ಕೊಲೆಗೆ ಕಾರಣ ಎಂದು ಆರೋಪಿ ಹೇಳಿದ್ದು,

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ಕಾರಣವನ್ನು ಬಿಚ್ಚಿಟ್ಟ ಪೊಲೀಸ್ ಕಮಿಷನ‌ರ್ ರೇಣುಕಾ ಸುಕುಮಾರ Read More »

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ/ ಭಾರತದ ಬೆಂಬಲಕ್ಕೆ ನಿಂತ ಅಮೇರಿಕಾ

ಸಮಗ್ರ ನ್ಯೂಸ್: ಭಾರತ ಸೇರಿದಂತೆ ಜಿ4 ಸದಸ್ಯ ದೇಶಗಳಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ದೊರಕಿಸಿಕೊಡುವುದಕ್ಕೆ ಅಮೆರಿಕಾ ಬೆಂಬಲಿಸಿದ್ದು, ಭಾರತವು ಸ್ಥಾನ ಪಡೆಯಲು ಅರ್ಹವಾಗಿದೆ ಎಂದು ಹೇಳಿದೆ 70 ವರ್ಷಗಳ ಹಿಂದಿನ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಂಯೋಜನೆಯು ಪ್ರಸ್ತುತ ಜಾಗತಿಕ ವಾಸ್ತವಗಳನ್ನು ನಿಖರವಾಗಿ ಪ್ರತಿನಿಧಿಸುವುದಿಲ್ಲ ಎಂಬ ಭಾರತದ ಸಮರ್ಥನೆಯನ್ನು ವಿಶ್ವಸಂಸ್ಥೆಯಲ್ಲಿನ ಅಮೆರಿಕಾ ರಾಯಭಾರಿ ಲಿಂಡಾ ಥಾಮಸ್, ಗ್ರೀನ್‍ಫೀಲ್ಡ್ ಅವರು ಟೋಕಿಯೊದಲ್ಲಿ ತಮ್ಮ ಪ್ರಸ್ತುತ ಪ್ರವಾಸದಲ್ಲಿ ಭಾಷಣ ಮಾಡುವಾಗ ಬೆಂಬಲಿಸಿದ್ದು, ರಷ್ಯಾ ಮತ್ತು ಚೀನಾ ಮಾತ್ರ ಭದ್ರತಾ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ/ ಭಾರತದ ಬೆಂಬಲಕ್ಕೆ ನಿಂತ ಅಮೇರಿಕಾ Read More »

ಒಪನ್ ಎಐಗೆ ಭಾರತದಲ್ಲಿ ಮೊದಲ ಉದ್ಯೋಗಿಯ ನೇಮಕ

ಸಮಗ್ರ ನ್ಯೂಸ್: ಭಾರತದಲ್ಲಿ ತನ್ನ ಮೊದಲ ಉದ್ಯೋಗಿಯನ್ನು ಚಾಟ್ ಜಿಪಿಟಿ ಮಾತೃಸಂಸ್ಥೆ ಒಪನ್ ಎಐ ನೇಮಕ ಮಾಡಿಕೊಂಡಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಹೊಸ ಸರ್ಕಾರ ರಚನೆಯಾಗಲಿದ್ದು, ದೇಶದಲ್ಲಿ ಎಐ ನಿಯಮಗಳನ್ನು ಜಾರಿಗೆ ತರಲಿರುವ ಹಿನ್ನಲೆಯಲ್ಲಿ, ಭಾರತದಲ್ಲಿ ಸಾರ್ವಜನಿಕ ನೀತಿ ವ್ಯವಹಾರಗಳು ಹಾಗೂ ಪಾಲುದಾರಿಕೆಯ ನೇತೃತ್ವ ವಹಿಸಲು ಪ್ರಾಗ್ಯ ಮಿಶ್ರಾ ಅವರನ್ನು ಮೈಕ್ರೋಸಾಫ್ಟ್ ಬೆಂಬಲಿತ ಒಪನ್ ಎಐ ನೇಮಕ ಮಾಡಿಕೊಂಡಿದೆ. 39 ವರ್ಷದ ಮಿಶ್ರಾ, ಈ ಹಿಂದೆ ಟ್ರೂಕಾಲರ್‍ನಲ್ಲಿ ಸಾರ್ವಜನಿಕ ವ್ಯವಹಾರಗಳ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. 2018ರಲ್ಲಿ

ಒಪನ್ ಎಐಗೆ ಭಾರತದಲ್ಲಿ ಮೊದಲ ಉದ್ಯೋಗಿಯ ನೇಮಕ Read More »

ಮತದಾನ ಬಹಿಷ್ಕಾರ/ ನಾಗಾಲ್ಯಾಂಡ್‍ನ ಆರು ಜಿಲ್ಲೆಗಳಲ್ಲಿ ಶೂನ್ಯ ಮತದಾನ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ನಾಗಾಲ್ಯಾಂಡ್ ರಾಜ್ಯದ ಪೂರ್ವಭಾಗದ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನವಾಗಿದೆ.ಪ್ರತ್ಯೇಕ ಪ್ರದೇಶವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಮತದಾನ ಬಹಿಷ್ಕರಿಸಿದ್ದಾರೆ. ಇಂದು ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ಇಎನ್‍ಪಿಒ), ಚುನಾವಣೆಯನ್ನು ಬಾಯ್ಕಾಟ್ ಮಾಡುವಂತೆ ‘ಪಬ್ಲಿಕ್ ಎಮರ್ಜೆನ್ಸಿ’ ಘೋಷಣೆ ಮಾಡಿ ಸಾರ್ವಜನಿಕರಿಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಬಹುತೇಕ ಇಲ್ಲಿ ಮತದಾನ ಆಗಿಲ್ಲ. ಈ ಬೆಳವಣಿಗೆ ಹಿನ್ನೆಲೆಯಲ್ಲಿ, ಇಎನ್‍ಪಿಒ ಸಂಘಟನೆಯು ಚುನಾವಣೆಯಲ್ಲಿ ಪ್ರಭಾವ ಬೀರಲು ಪ್ರಯತ್ನಿಸಿದೆ. ಪೂರ್ವ ನಾಗಾಲ್ಯಾಂಡ್‍ನ ನಿವಾಸಿಗಳು ಸಾರ್ವತ್ರಿಕ ಚುನಾವಣೆಯಲ್ಲಿ

ಮತದಾನ ಬಹಿಷ್ಕಾರ/ ನಾಗಾಲ್ಯಾಂಡ್‍ನ ಆರು ಜಿಲ್ಲೆಗಳಲ್ಲಿ ಶೂನ್ಯ ಮತದಾನ Read More »

ಉಡುಪಿ : ಯಾರ ಪ್ರಚಾರ ಮಾಡಬೇಕು ಅನ್ನೋದು ದರ್ಶನ್ ಗೆ ಬಿಟ್ಟ ವಿಚಾರ- ಸುಮಲತಾ

ಸಮಗ್ರ ನ್ಯೂಸ್‌ : ಮಂಡ್ಯದಲ್ಲಿ ಯಾರ ಪರ ಪ್ರಚಾರ ಮಾಡಬೇಕು ಅನ್ನೋದು ದರ್ಶನ್ ಅವರಿಗೆ ಬಿಟ್ಟ ವಿಚಾರ. ನಾನು ಸ್ಪರ್ಧೆ ಮಾಡಿದ್ರೆ ನನಗೆ ಸಪೋರ್ಟ್ ಮಾಡ್ತಾ ಇದ್ರು. ಆದ್ರೆ ಈಗ ನಾನು ಅಲ್ಲಿ ನಿಂತಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಪರ ದರ್ಶನ್ ಪ್ರಚಾರ ಮಾಡುತ್ತಿದ್ದಾರಲ್ವಾ ಎಂಬ ಪ್ರಶ್ನೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದರು. ಸುಮಲತಾ ಅವರೇ ದರ್ಶನ್ ನನ್ನು ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೆ ಕಳಿಸಿದ್ದಾರೆ ಎಂಬುದು ಊಹಾಪೋಹ. ಅದನ್ನು ನಂಬಬೇಡಿ. ನಾನೇ

ಉಡುಪಿ : ಯಾರ ಪ್ರಚಾರ ಮಾಡಬೇಕು ಅನ್ನೋದು ದರ್ಶನ್ ಗೆ ಬಿಟ್ಟ ವಿಚಾರ- ಸುಮಲತಾ Read More »

ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್‌ : ಹಿಂದಿನಿಂದ ಬಂದ ಟಿಪ್ಪರ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಟಿಪ್ಪರ್ ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮೃತ ಸವಾರನನ್ನು ಬ್ರಹ್ಮಾವರ ಮಟಪಾಡಿ ನಿವಾಸಿ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಅಂಬಾಗಿಲಿನಿಂದ ಪೆರಂಪಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಅಂಬಾಗಿಲು- ಪೆರಂಪಳ್ಳಿ ರಸ್ತೆಯ ತಿರುವಿನಲ್ಲಿ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಟಿಪ್ಪರ್

ಉಡುಪಿ: ಬೈಕ್ ಗೆ ಟಿಪ್ಪರ್ ಡಿಕ್ಕಿ; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು Read More »

ಹುಬ್ಬಳ್ಳಿ : ನೇಹಾಳಿಗೆ ವೀರಶೈವ ಜಂಗಮ ವಿಧಿವಿಧಾನಗಳಿಂದ ಅಂತ್ಯಸಂಸ್ಕಾರ

ಸಮಗ್ರ ನ್ಯೂಸ್‌ : ಪಾಗಲ್ ಪ್ರೇಮಿಯಿಂದ ನಿನ್ನೆ ಹತ್ಯೆಯಾಗಿದ್ದ ನೇಹಾ ಹಿರೇಮಠ, ಮಣ್ಣಿನಲ್ಲಿ ಮಣ್ಣಾಗಿದ್ದಾಳೆ. ವೀರಶೈವ ಜಂಗಮ ವಿಧಿವಿಧಾನಗಳಂತೆ ಇಂದು ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯ ನಿರಂಜನ್‌ ಹಿರೇಮಠ ಪುತ್ರಿ ನೇಹಾ, ಬಿವಿಬಿ ಕಾಲೇಜಿನಲ್ಲಿ ಎಂಸಿಎ ಪ್ರಥಮ ವರ್ಷದಲ್ಲಿ ಓದುತ್ತಿದ್ದಳು. ತನ್ನ ಸಹಪಾಠಿ ಫಯಾಜ್‌ನಿಂದ ಹತ್ಯೆಗಿಡಾಗಿದ್ದಳು. ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿರುವ ನೇಹಾ ಕೊಲೆಗೆ ಸಾವಿರಾರು ವಿದ್ಯಾರ್ಥಿಗಳು ಆರೋಪಿಗೆ ಶಿಕ್ಷೆಯಗಲೆಂದು ತಮ್ಮ ಆಕ್ರೋಶ ಕೂಡ ವ್ಯಕ್ತಪಡಿಸಿದ್ದಾರೆ. ಇನ್ನು, ನೇಹಾ ಅಂತ್ಯಸಂಸ್ಕಾರದಲ್ಲಿ

ಹುಬ್ಬಳ್ಳಿ : ನೇಹಾಳಿಗೆ ವೀರಶೈವ ಜಂಗಮ ವಿಧಿವಿಧಾನಗಳಿಂದ ಅಂತ್ಯಸಂಸ್ಕಾರ Read More »

ಬೆಳಗಾವಿ: ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಗೆ ಮುನ್ನಡೆ ಖಚಿತ- ಅಶೋಕ್ ಪಟ್ಟಣ್

ಸಮಗ್ರ ನ್ಯೂಸ್‌ : ಬಿಜೆಪಿಯವರು ಎಷ್ಟೇ ಅಬ್ಬರಿಸಿದರೂ ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಅವರಿಗೆ ಮುನ್ನಡೆ ಸಿಗುವುದು ಖಚಿತ. ಕಾಂಗ್ರೆಸ್ ಅಭ್ಯರ್ಥಿ ಪರ ಕ್ಷೇತ್ರದಾದ್ಯಂತ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಹಾಗೂ ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೇಳಿದರು. ರಾಮದುರ್ಗ ವಿಧಾನಸಭಾ ಕ್ಷೇತ್ರದ ಸುರೇಬಾನ್ ಮನಿಹಾಳ ಗ್ರಾಮದ ನಡೆದ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶಾಸಕರು, ರಾಮದುರ್ಗದಿಂದ 20 ರಿಂದ 25 ಸಾವಿರ ಮತಗಳು ಮುನ್ನಡೆ

ಬೆಳಗಾವಿ: ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಗೆ ಮುನ್ನಡೆ ಖಚಿತ- ಅಶೋಕ್ ಪಟ್ಟಣ್ Read More »

ಹುಬ್ಬಳ್ಳಿ : ನೇಹಾಳನ್ನು ಹತ್ಯೆ ಮಾಡಿದ ಫಯಾಜ್‌ನ್ನು ಗಲ್ಲಿಗೇರಿಸಿ: ಹಿಂದೂ ಜಾಗರಣೆ ವೇದಿಕೆ

ಸಮಗ್ರ ನ್ಯೂಸ್‌ : ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರವಾಗಿ ಕೊಲೆ ಮಾಡಿದ ಆರೋಪಿ ಫಯಾಜ್‌ನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಹಿಂದೂ ಜಾಗರಣೆ ವೇದಿಕೆ ವತಿಯಿಂದ ಹೊಸೂರ ಸರ್ಕಲ್ ದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ಇವರು, ನೇಹಾ ಆತ್ಮಕ್ಕೆ ಶಾಂತಿ ಸಿಗಬೇಕು ಆರೋಪಿ ಫಯಾಜ್‌ನ್ನು ಗಲ್ಲಿಗೇರಿಸಬೇಕು. ಇಲ್ಲದಿದ್ದರೆ ದಿನಂಪ್ರತಿ ಹೋರಾಟ ಮಾಡಲಾಗುತ್ತದೆಂದು ಎಚ್ಚರಿಕೆ ನೀಡಿದರು.

ಹುಬ್ಬಳ್ಳಿ : ನೇಹಾಳನ್ನು ಹತ್ಯೆ ಮಾಡಿದ ಫಯಾಜ್‌ನ್ನು ಗಲ್ಲಿಗೇರಿಸಿ: ಹಿಂದೂ ಜಾಗರಣೆ ವೇದಿಕೆ Read More »

ಹುಬ್ಬಳ್ಳಿ: “ನೇಹಾಳನ್ನ ಮಣ್ಣು ಮಾಡುವ ಮೊದಲು ಆ‌ ಕೊಲೆಗಡುಕನನ್ನ‌ ಮಣ್ಣು ಮಾಡಬೇಕು”

ಸಮಗ್ರ ನ್ಯೂಸ್‌ : ನೇಹಾಳನ್ನ ಮಣ್ಣು ಮಾಡುವ ಮೊದಲು ಆ‌ ಕೊಲೆಗಡುಕನನ್ನ‌ ಮಣ್ಣು ಮಾಡಬೇಕು. ಅಂದಾಗ ಮಾತ್ರ ನೇಹಾಳ ಆತ್ಮಕ್ಕೆ‌ ಶಾಂತಿ ಸಿಗುತ್ತದೆಂದು ರೀಲ್ಸ್ ಸ್ಟಾರ್ ಪ್ರೀಯಾ ಸವಡಿ ಕಣ್ಣೀರು ಹಾಕುತ್ತ ಹೇಳಿದರು. ಇನ್ನು ಸಾಂತ್ವನ ಹೇಳಲಿಕ್ಕೆ ಈಗ ಎಲ್ಲರೂ ಬರ್ತಾರೆ, ಸಾಂತ್ವನ ತೆಗೆದುಕೊಂಡು ಆ ಕುಟುಂಬ ಏನ್ ಮಾಡಬೇಕು. ನಮ್ಮ ಅಕ್ಕನನ್ನ ಯಾರು ಸಹ ತಂದು ಕೊಡುವುದಿಲ್ಲ. ತಮ್ಮ ಚುನಾವಣೆಯಿಂದ ಈ ಪ್ರಕರಣವನ್ನೇ‌ ಮುಚ್ಚಿ ಹಾಕುತ್ತಾರೆ. ನೇಹಾಳ ಸಾವಿಗೆ ಇವ್ಯಾರು ಸಹ ನ್ಯಾಯ ಕೊಡಿಸುವುದಿಲ್ಲವೆಂದು ರೀಲ್ಸ್

ಹುಬ್ಬಳ್ಳಿ: “ನೇಹಾಳನ್ನ ಮಣ್ಣು ಮಾಡುವ ಮೊದಲು ಆ‌ ಕೊಲೆಗಡುಕನನ್ನ‌ ಮಣ್ಣು ಮಾಡಬೇಕು” Read More »