Editor

ಹುಬ್ಬಳ್ಳಿ : ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ ಎಂದ ಪ್ರಮೋದ್ ಮುತಾಲಿಕ್

ಸಮಗ್ರ ನ್ಯೂಸ್‌ : ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಯುವತಿಯೊಬ್ಬಳು ಪ್ರೀತಿಯನ್ನು ನಿರಾಕರಿಸಿದಲೆಂದು ಹತ್ಯೆ ಮಾಡಿರುವ ಪ್ರಕರಣವನ್ನು ಖಂಡಿಸಿ, ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆ. ಆತ ಐಸಿಸ್ ಮಾದರಿಯಲ್ಲಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಆರೋಪಿ ಫಯಾಜ್‌ ಲವ್ ಮಾಡಿ ಮತಾಂತರ ಮಾಡಲು ಮುಂದಾಗಿದ್ದ. ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಈಗ ಕೊಲೆ ಮಾಡಿದ್ದಾನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಆರೋಪಿ ಫಯಾಜ್‌ ಚಾಕು ಹಾಕಲು ಎಲ್ಲಿ ತರಬೇತಿ

ಹುಬ್ಬಳ್ಳಿ : ಲವ್ ಜಿಹಾದ್ ಯಶಸ್ವಿಯಾಗಲಿಲ್ಲವೆಂದು ಕೊಲೆ ಎಂದ ಪ್ರಮೋದ್ ಮುತಾಲಿಕ್ Read More »

ರಾಯಚೂರು : ಕಲ್ಲಿನಿಂದ ಜಜ್ಜಿ ಹೆಂಡತಿಯನ್ನು ಕೊಂದು ತಾನು ನೇಣಿಗೆ ಶರಣು

ಸಮಗ್ರ ನ್ಯೂಸ್ : ಕ್ಷುಲ್ಲಕ ಕಾರಣಕ್ಕೆ ಗಂಡ- ಹೆಂಡತಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದಲ್ಲಿ ನಡೆದಿದೆ. ಕವಿತಾ (26) ಕೊಲೆಯಾದವಳು. ಭೀಮಣ್ಣ (28) ಎಂಬಾತ ಪತ್ನಿಯನ್ನು ಕೊಂದು ನೇಣಿಗೆ ಶರಣಾದವನು. ಕವಿತಾ ಹಾಗೂ ಭೀಮಣ್ಣ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಇಬ್ಬರಿಗೂ ಮದುವೆಯಾಗಿತ್ತು. ಇತ್ತೀಚೆಗೆ ಭೀಮಣ್ಣನಿಗೆ ಕವಿತಾಳನ್ನು ಅನುಮಾನ ದೃಷ್ಟಿಯಿಂದ ನೋಡುತ್ತಿದ್ದನು. ಆಕೆಯ ಶೀಲವನ್ನೂ ಕೂಡ ಶಂಕಿಸಿದ್ದು, ಇದೇ ವಿಚಾರಕ್ಕೆ ಪದೇಪದೆ ಪತ್ನಿ ಜತೆ ಜಗಳ ಮಾಡುತ್ತಿದ್ದರು.

ರಾಯಚೂರು : ಕಲ್ಲಿನಿಂದ ಜಜ್ಜಿ ಹೆಂಡತಿಯನ್ನು ಕೊಂದು ತಾನು ನೇಣಿಗೆ ಶರಣು Read More »

ಲಖನೌ : ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್‌

ಸಮಗ್ರ ನ್ಯೂಸ್: ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯೊಬ್ಬರು ಫೇಶಿಯಲ್ ಮಾಡಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಈ ಘಟನೆ ಉತ್ತರ ಪ್ರದೇಶದ ಬಿಘಾಪುರ ಬ್ಲಾಕ್ ನ ದಂಡಮಾವು ಗ್ರಾಮದ ಪ್ರಾಥಮಿಕ ಶಾಳೆಯಲ್ಲಿ ನಡೆದಿದೆ. ಶಾಲಾ ಮುಖ್ಯೋಪಾಧ್ಯಾಯಿನಿ ಸಂಗೀತಾ ಸಿಂಗ್ ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡ ಶಿಕ್ಷಕಿ. ವಿದ್ಯಾರ್ಥಿಗಳಿಗೆ ಊಟ ತಯಾರಿಸುವ ಕೋಣೆಯಲ್ಲಿ ಫೇಶಿಯಲ್ ಮಾಡಿಕೊಳ್ಳುತ್ತಿರುವುದನ್ನು ಕಂಡು ಸಹಾಯಕ ಶಿಕ್ಷಕಿ ಅನಮ್ ಖಾನ್ ಅವರು ಇದನ್ನು ವಿಡಿಯೋ ಮಾಡಿದ್ದಾರೆ. ಇದರಿಂದ ಕೋಪಗೊಂಡ ಮುಖ್ಯ ಶಿಕ್ಷಕಿ ಸಂಗೀತಾ ಸಿಂಗ್,

ಲಖನೌ : ಶಾಲೆಯಲ್ಲಿ ಫೇಶಿಯಲ್ ಮಾಡಿಕೊಂಡ ಮುಖ್ಯೋಪಾಧ್ಯಾಯಿನಿ: ವಿಡಿಯೋ ವೈರಲ್‌ Read More »

ಮಗುವಿನ ಹುಟ್ಟುಹಬ್ಬಕ್ಕೆ ಲಂಡನ್ ಉದ್ಯೋಗಿಯಿಂದ ಕುಡ್ಲದ ಆಶ್ರಮಕ್ಕೆ ಉಡುಗೊರೆ

ಸಮಗ್ರ ನ್ಯೂಸ್‌ : ಮಕ್ಕಳ ಹುಟ್ಟುಹಬ್ಬವೆಂದರೆ ಧಾಂಧೂಂ ಎಂದು ಆಚರಿಸೋದು ಈಗಿನ ಟ್ರೆಂಡ್. ಕೇಕ್ ಕಟ್ಟಿಂಗ್, ತಿಂದು ಮಿಕ್ಕಿ ಎಸೆಯುವಷ್ಟು ಊಟೋಪಾಚಾರ ಮಾಡಿ ಸಿಕ್ಕಾಪಟ್ಟೆ ಖರ್ಚು ಮಾಡುತ್ತಾರೆ. ಆದರೆ ಇಲ್ಲೊಬ್ಬರು ತಮ್ಮ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ವಸ್ತು ಪರಿಕರಗಳನ್ನು ನೀಡಿ ವಿಭಿನ್ನವಾಗಿ ಆಚರಿಸಿದ್ದಾರೆ. ಹೌದು… ಕೇರಳ ಮೂಲದ, ಸದ್ಯ ಲಂಡನ್ ವಾಸಿ ಸಾಫ್ಟ್‌ವೇರ್ ಇಂಜಿನಿಯರ್ ಅಭಿಜಿತ್ ಎಂಬವರ ಮಗು ಕ್ರಿಶ್ ಅಭಿಜಿತ್ ನಾರಾಯಣ್ ಹುಟ್ಟುಹಬ್ಬ ಇತ್ತೀಚೆಗೆ ತಾನೇ ನಡೆದಿತ್ತು‌. ತಮ್ಮ ಮಗುವಿನ ಮೊದಲ ಹುಟ್ಟುಹಬ್ಬ

ಮಗುವಿನ ಹುಟ್ಟುಹಬ್ಬಕ್ಕೆ ಲಂಡನ್ ಉದ್ಯೋಗಿಯಿಂದ ಕುಡ್ಲದ ಆಶ್ರಮಕ್ಕೆ ಉಡುಗೊರೆ Read More »

ಹೆಚ್ಚುತ್ತಿರುವ ಜನಸಂಖ್ಯೆ/ ಈಗ ಭಾರತವೇ ನಂಬರ್ ಒನ್

ಸಮಗ್ರ ನ್ಯೂಸ್: ಜನಸಂಖ್ಯೆಯಲ್ಲಿ ಭಾರತ ವಿಶ್ವದಲ್ಲಿಯೇ ನಂ.1 ಸ್ಥಾನದತ್ತ ಹೆಜ್ಜೆಯಿಟ್ಟಿದ್ದು, ಚೀನಾವನ್ನು ಹಿಂದಿಕ್ಕಿದೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ. . ಭಾರತದ ಜನಸಂಖ್ಯೆ ಅಂದಾಜು 144 ಕೋಟಿ ದಾಟುತ್ತಿದ್ದು, ಒಟ್ಟು ಜನಸಂಖ್ಯೆಯಲ್ಲಿ ಶೇ.24ರಷ್ಟು 14ಕ್ಕಿಂತ ಕಡಿಮೆ ವಯೋಮಾನದವರು ಇರುವುದನ್ನು ವಿಶ್ವಸಂಸ್ಥೆಯ ಜಾಗತಿಕ ಜನಸಂಖ್ಯಾ ಸ್ಥಿತಿಯ 2024 ರ ವರದಿ ಬಹಿರಂಗಗೊಳಿಸಿದೆ. ಭಾರತದ ಜನಸಂಖ್ಯೆ ಕಳೆದ 77 ವರ್ಷಗಳಲ್ಲಿ ದುಪ್ಪಟ್ಟಾಗಿದೆ ಎಂದೂ ವರದಿ ಉಲ್ಲೇಖಿಸಿದೆ. 2011ರ ಜನಗಣತಿಯಲ್ಲಿ 121 ಕೋಟಿ ಇದ್ದ ಭಾರತದ ಜನಸಂಖ್ಯೆ 2024ರಲ್ಲಿ 144.17ಕೋಟಿ ತಲುಪಿ

ಹೆಚ್ಚುತ್ತಿರುವ ಜನಸಂಖ್ಯೆ/ ಈಗ ಭಾರತವೇ ನಂಬರ್ ಒನ್ Read More »

ಲೋಕಸಭಾ ಚುನಾವಣೆ/ ಯುವಮತದಾರರಿಗೆ ಮೋದಿ ಸಲಹೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತಮ್ಮ ಟ್ವೀಟರ್‍ನಲ್ಲಿ ದೇಶದ ಪ್ರತಿ ಯುವ ಮತದಾರರಿಗೂ ವಿಶೇಷ ಸಲಹೆ ನೀಡಿದ್ದಾರೆ. 2024 ರ ಲೋಕಸಭೆ ಚುನಾವಣೆಯು ಇಂದಿನಿಂದ ಪ್ರಾರಂಭವಾಗುತ್ತದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 102 ಸ್ಥಾನಗಳಿಗೆ ಚುನಾವಣೆಗೆ ನಡೆಯುತ್ತಿರುವ ಕಾರಣ, ಈ ಸ್ಥಾನಗಳಲ್ಲಿ ಮತ ಚಲಾಯಿಸುವವರೆಲ್ಲರೂ ತಮ್ಮ ಹಕ್ಕುಗಳನ್ನು ದಾಖಲೆ ಸಂಖ್ಯೆಯಲ್ಲಿ ಚಲಾಯಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ. ವಿಶೇಷವಾಗಿ ಯುವ ಪೀಳಿಗೆ ಮತ್ತು ಮೊದಲ ಬಾರಿಗೆ ಮತದಾನ

ಲೋಕಸಭಾ ಚುನಾವಣೆ/ ಯುವಮತದಾರರಿಗೆ ಮೋದಿ ಸಲಹೆ Read More »

ಇಂದು ಮೊದಲ ಹಂತದ ಮತದಾನ/ ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಮೊದಲ ದಿನವೇ ಸಮಸ್ಯೆಗಳು ಎದುರಾಗಿದೆ. ಪಶ್ಚಿಮ ಬಂಗಾಳದಲ್ಲಿಅಹಿತಕರ ಘಟನೆಯೊಂದು ನಡೆದಿದ್ದು, ಕೂಚ್‍ಬೆಹಾರ್‍ನ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಮತದಾನ ಮಾಡಲು ಅಡ್ಡಿ ಪಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್, ಅಲಿಪುರ್ದವಾರ್ಸ್ ಮತ್ತು ಜನ್ಮಗುರಿ ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಆದರೆ ಇದೀಗ ಕೂಚ್‍ಬೆಹಾರ್ ಕ್ಷೇತ್ರದ ಈ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ. ಬೆಳಗ್ಗೆ 7 ಗಂಟೆಗೆ

ಇಂದು ಮೊದಲ ಹಂತದ ಮತದಾನ/ ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ಮೇಲೆ ಕಲ್ಲು ತೂರಾಟ Read More »

ಬಿಬಿಎಂಪಿಯಲ್ಲಿ 11 ಸಾವಿರಕ್ಕೂ ಅಧಿಕ ಜಾಬ್ ಆಫರ್! ಯಾರಿಗುಂಟು ಯಾರಿಗಿಲ್ಲ? ಅಪ್ಲೈ ಮಾಡಿ ಬೇಗ

ಸಮಗ್ರ ಉದ್ಯೋಗ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಪೌರಕಾರ್ಮಿಕ- ಗ್ರೂಪ್​ ಡಿ(Group D) ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಮೇ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ಪೋಸ್ಟ್​​ ​ ಮೂಲಕ ಅರ್ಜಿ ಹಾಕಿ.

ಬಿಬಿಎಂಪಿಯಲ್ಲಿ 11 ಸಾವಿರಕ್ಕೂ ಅಧಿಕ ಜಾಬ್ ಆಫರ್! ಯಾರಿಗುಂಟು ಯಾರಿಗಿಲ್ಲ? ಅಪ್ಲೈ ಮಾಡಿ ಬೇಗ Read More »

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ಅವಕಾಶ!

ಸಮಗ್ರ ಉದ್ಯೋಗ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸ್ಪೀಚ್​ ಥೆರಪಿಸ್ಟ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​​​​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ಅವಕಾಶ! Read More »

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಕೊಲೆ -ಯುವಕ ಬಂಧನ

ಸಮಗ್ರ ನ್ಯೂಸ್‌ : ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿರುವ ಘಟನೆ ನಡೆದಿದೆ. ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಕೊಲೆ -ಯುವಕ ಬಂಧನ Read More »