Editor

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗೆ ಐಟಿ ಶಾಕ್

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿರುವಾಗಲೆ ಇಂದು ಬೆಳ್ಳಂಬೆಳಗೆ ಅಧಿಕಾರಿಗಳಿಗೆ ಐಟಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಚುನಾವಣೆಗೆ ಹಣ ಸಾಗಾಟ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಸಾಧ್ಯತೆ ಇದೆ. ಇನ್ನೂ ಕಾಂಗ್ರೆಸ್ ಪಕ್ಷದ ಜತೆ ಗರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ನೆಲಮಂಗಲದಲ್ಲಿ ಕೆಲವು ದಿನಗಳ ಹಿಂದೆ ದಾಳಿ ಮಾಡಿದ್ದರು. ಡಿ.ಕೆ ಶಿವಕುಮಾರ್ ಹಾಗೂ

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗೆ ಐಟಿ ಶಾಕ್ Read More »

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ ಒಂದೇ ಕುಟುಂಬದ 4 ಮಂದಿಯ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದ ಸಂದರ್ಭದಲ್ಲಿ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಗದಗದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್​ ಅವರ ಮದುವೆ

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ ಒಂದೇ ಕುಟುಂಬದ 4 ಮಂದಿಯ ಬರ್ಬರ ಹತ್ಯೆ Read More »

ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ, ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Women and Child Development Department Kolar ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆ ಪ್ರಕಾರ, ಒಟ್ಟು 513 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್​ 29, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಕಳುಹಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೋಲಾರ​ದಲ್ಲಿ ಪೋಸ್ಟಿಂಗ್

ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ, ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಿ Read More »

ಹವಾಮಾನ ವರದಿ| ರಾಜ್ಯಾದ್ಯಂತ ೪-೫ ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿ ಗುರುವಾರ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಏಪ್ರಿಲ್ 22 ರವರೆಗೆ ಮಳೆಯಾಗಲಿದ್ದು, 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ

ಹವಾಮಾನ ವರದಿ| ರಾಜ್ಯಾದ್ಯಂತ ೪-೫ ದಿನ ಮಳೆ ಸಾಧ್ಯತೆ Read More »

ಏರುತ್ತಿರುವ ಬಿಸಿಲ ತಾಪ/ ಗುಜರಾತ್ ಪೊಲೀಸರಿಗೆ ಸಿಕ್ತು ಕೂಲ್ ಕೂಲ್ ಹೆಲ್ಮೆಟ್

ಸಮಗ್ರ ನ್ಯೂಸ್: ದೇಶದಲ್ಲಿ ಬಿಸಿಲ ತಾಪ ಏರುತ್ತಿದ್ದರೂ, ಇತ್ತ ಈ ಬಿಸಿನಲ್ಲೇ ನಿಂತು ಪೊಲೀಸರು ಕರ್ತವ್ಯ ನಿಭಾಯಿಸುವುದು ಅನಿವಾರ್ಯ. ಇದನ್ನು ಅರಿತ ಗುಜರಾತ್ ಪೊಲೀಸರು ಬಿರು ಬಿಸಿನಲ್ಲೂ ನಿಂತು ಕರ್ತವ್ಯ ನಿಭಾಯಿಸುವ ಪೊಲೀಸರಿಗೆ ಎಸಿ ಹೆಲ್ಮೆಟ್ ನೀಡುತ್ತಿದ್ದಾರೆ. ಈ ಹೆಲ್ಮೆಟ್ ಎಷ್ಟೇ ಬಿಸಿಲಿನಲ್ಲಿ ನಿಂತರೂ ಪೊಲೀಸರ ತಲೆಯನ್ನು ಕೂಲ್ ಕೂಲ್ ಮಾಡಲಿದೆ. ವಡೋದರದಲ್ಲಿ ಬಿಸಿಲಿನ ತಾಪಮಾನ 40 ರಿಂದ 42 ಡಿಗ್ರಿ ದಾಖಲಾಗಿದೆ. ಹೀಗಾಗಿ ಗುಜರಾತ್ ವಡೋದರ ಟ್ರಾಫಿಕ್ ಪೊಲೀಸರಿಗೆ ಈ ಎಸಿ ಹೆಲ್ಕೆಟ್ ನೀಡಲಾಗಿದೆ. ಈ

ಏರುತ್ತಿರುವ ಬಿಸಿಲ ತಾಪ/ ಗುಜರಾತ್ ಪೊಲೀಸರಿಗೆ ಸಿಕ್ತು ಕೂಲ್ ಕೂಲ್ ಹೆಲ್ಮೆಟ್ Read More »

ಕೊಪ್ಪಳ : ಸಿಡಿಲು ಬಡಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್‌ : ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ನಡೆದಿದೆ. ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ. ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು. ಇಂದು ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕೊಪ್ಪಳ : ಸಿಡಿಲು ಬಡಿದು ವ್ಯಕ್ತಿ ಸಾವು Read More »

ವರ್ಕ್ ಫ್ರಮ್ ಜೈಲ್‍ಗೆ ಅವಕಾಶ/ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಕೇಜ್ರಿವಾಲ್

ಸಮಗ್ರ ನ್ಯೂಸ್: ಮದ್ಯ ನೀತಿ ಹಗರಣದ ಆರೋಪದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ವರ್ಕ್ ಪ್ರಮ್ ಜೈಲ್‍ಗೆ ಅವಕಾಶ ನೀಡಬೇಕು ಎಂದು ದೆಹಲಿ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯನ್ನು ವಕೀಲ ಶ್ರೀಕಾಂತ್ ಪ್ರಸಾದ್ ಅವರು ಹೈಕೋರ್ಟ್‍ಗೆ ಸಲ್ಲಿಸಿದ್ದಾರೆ. ಜೈಲಿನಿಂದ ಸರ್ಕಾರ ನಡೆಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ತಿಹಾರ್ ಜೈಲಿನ ಡಿಜಿಗೆ ನಿರ್ದೇಶನ ನೀಡಬೇಕು ಎಂದು ಅವರು ಕೋರ್ಟ್‍ಗೆ ಒತ್ತಾಯಿಸಿದ್ದು, ಅರ್ಜಿಯ ವಿಚಾರಣೆ ನಡೆಸಬೇಕೆ ಅಥವಾ ಬೇಡವೇ ಎಂಬುದನ್ನು ನ್ಯಾಯಾಲಯ ಇನ್ನೂ

ವರ್ಕ್ ಫ್ರಮ್ ಜೈಲ್‍ಗೆ ಅವಕಾಶ/ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಕೇಜ್ರಿವಾಲ್ Read More »

ವಿಜಯಪುರ : ಸಿಡಿಲು ಬಡಿದು ಐತಿಹಾಸಿಕ ಮೆಹತರ ಮಹಲ್ ಗೆ ಹಾನಿ

ಸಮಗ್ರ ನ್ಯೂಸ್‌ : ಗುಮ್ಮಟ ನಗರಿ ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಮಳೆಗೆ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೆಹತರ ಮಹಲ್ ಗೆ ಸ್ವಲ್ಪ ಹಾನಿಯಾಗಿದ್ದು, ಒಂದು ಕಾರು, ಎರಡು ಬೈಕುಗಳು ಜಖಂ ಗೊಂಡಿವೆ. ಸಂಜೆ ಗಾಳಿ, ಗುಡುಗು ಮತ್ತು ಸಿಡಿಲು ಸಹಿತ ಮಳೆ ಸುರಿದಿದೆ. ಈ ಸಂದರ್ಭದಲ್ಲಿ ಮೆಹತರ ಮಹಲ್ ನ ಮಿನಾರ್ ವೊಂದರ ಮೇಲ್ಭಾಗದಲ್ಲಿ ಮಿಂಚು ಸಹಿತ ಸಿಡಿಲು ಬಡಿದಿದ್ದು, ಆ ಭಾಗದ ಕಲ್ಲುಗಳು ಕೆಳಗೆ ಬಿದ್ದಿವೆ. ಇದರಿಂದಾಗಿ ಸ್ಮಾರಕದ ಎದುರು ನಿಲ್ಲಿಸಲಾಗಿದ್ದ ಒಂದು

ವಿಜಯಪುರ : ಸಿಡಿಲು ಬಡಿದು ಐತಿಹಾಸಿಕ ಮೆಹತರ ಮಹಲ್ ಗೆ ಹಾನಿ Read More »

ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ/ ಸೆರೆಸಿಕ್ಕಿದ ನರಹಂತಕ ಕರಡಿ ಕಾಡಾನೆ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಮಲೆನಾಡ ಭಾಗದಲ್ಲಿ ಉಪಟಳ ನೀಡುತ್ತಿರು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದ್ದು, ಕಾಡಾನೆ ಸೆರೆ ಇಂದಿನಿಂದ ಆರಂಭವಾಗಿದ್ದು, ಏ. 24 ವರೆಗೆ ನಡೆಯಲಿದೆ. ಇಂದು ಮೊದಲ ದಿನದ ಕಾರ್ಯಾಚರಣೆಯಲ್ಲಿ ನರಹಂತಕ ಕರಡಿ ಕಾಡಾನೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಾಡಾನೆ ಕಾರ್ಯಾಚರಣೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ವಾಟೀಹಳ್ಳಿಯಲ್ಲಿ ಗ್ರಾಮದ ಐಬಿಸಿ. ಎಸ್ಟೇಟ್‍ನಲ್ಲಿ ಸೆರೆಸಿಕ್ಕ ನರಹಂತಕ ಕಾಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ. ಏಳು ಸಾಕಾನೆಗಳೊಂದಿಗೆ ಕಾರ್ಯಾಚರಣೆ ಆರಂಭಿಸಿದ

ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ/ ಸೆರೆಸಿಕ್ಕಿದ ನರಹಂತಕ ಕರಡಿ ಕಾಡಾನೆ Read More »

ಬೀದರ್: ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿಯ ಎಸ್‌.ಕೆ. ಬೆಳ್ಳುಬ್ಬಿ ಆರೋಪ

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಹಿರಿಯ ಮುಖಂಡ ಎಸ್‌.ಕೆ. ಬೆಳ್ಳುಬ್ಬಿ ಹೇಳಿದರು. ನಗರದ ಗಣೇಶ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು ಭಾರತ ದೇಶವನ್ನು ಮೂರು ಭಾಗ ಮಾಡಿದವರು ಈ ಕಾಂಗ್ರೆಸ್ಸಿನವರು. ಈಗ ಆ ಪಕ್ಷದ ನಾಯಕ ರಾಹುಲ್‌ ಗಾಂಧಿಯವರು ಭಾರತ್‌ ಜೋಡೋ ಯಾತ್ರೆ ನಡೆಸುತ್ತಿರುವುದೇಕೆ? ಅಖಂಡ ಭಾರತ, ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿದೆ ಎಂದರು.

ಬೀದರ್: ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿಯ ಎಸ್‌.ಕೆ. ಬೆಳ್ಳುಬ್ಬಿ ಆರೋಪ Read More »