Editor

ಚೆನ್ನೈ: ಕತ್ತೆಗಳ ಮೂಲಕ ಬೂತ್ಗಳಿಗೆ ಇವಿಎಂ ಸಾಗಾಟ ವಿಡಿಯೋ ವೈರಲ್‌

ಸಮಗ್ರ ನ್ಯೂಸ್‌ : ಬೂತ್ಗಳಿಗೆ ಇವಿಎಂ ಯಂತ್ರಗಳನ್ನು ಮತದಾನದ ಒಂದು ದಿನ ಮುಂಚಿತವಾಗಿ ಕತ್ತೆಗಳ ಮೂಲಕ ದೂರದ ಪ್ರದೇಶಗಳಿಗೆ ಸಾಗಿಸಿದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಯಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಈ ಘಟನೆ ರಸ್ತೆ ಮೂಲಸೌಕರ್ಯದ ಕೊರತೆಯ ಚರ್ಚೆಯನ್ನು ಹುಟ್ಟುಹಾಕಿದೆ. ಸ್ಥಳೀಯರು ಇವಿಎಂಗಳನ್ನು ಲೋಡ್ ಮಾಡುವುದನ್ನು ಮತ್ತು ನಂತರ ಇವಿಎಂಗಳನ್ನು ಕತ್ತೆಗಳಿಗೆ ಕಟ್ಟುವುದನ್ನು ವೀಡಿಯೊದಲ್ಲಿ ಕಾಣಬಹುದು. ವೀಡಿಯೊ ಮುಂದುವರಿಯುತ್ತಿದ್ದಂತೆ, ಕತ್ತೆಗಳು ಬಿಗಿ ಭದ್ರತೆಯಲ್ಲಿ ಇವಿಎಂಗಳನ್ನು ಹೊತ್ತುಕೊಂಡು

ಚೆನ್ನೈ: ಕತ್ತೆಗಳ ಮೂಲಕ ಬೂತ್ಗಳಿಗೆ ಇವಿಎಂ ಸಾಗಾಟ ವಿಡಿಯೋ ವೈರಲ್‌ Read More »

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌| ಸಾಲಗಾರರ ಕಾಟಕ್ಕೆ ಹೆಂಡತಿ ಮಕ್ಕಳಿಗೆ ವಿಷ ಕೊಟ್ಟು ತಾನು ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌| ಸಾಲಗಾರರ ಕಾಟಕ್ಕೆ ಹೆಂಡತಿ ಮಕ್ಕಳಿಗೆ ವಿಷ ಕೊಟ್ಟು ತಾನು ಆತ್ಮಹತ್ಯೆ Read More »

ಬೆಳಗಾವಿ:ಬಾವಿಗೆ ಕಾಲು ಜಾರಿ ಬಿದ್ದ ಎತ್ತು ಕಾಪಾಡಿದ ಅಥಣಿ ಅಗ್ನಿಶಾಮಕ ಸಿಬ್ಬಂದಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದಲ್ಲಿ ಹಣಮಂತ ಸಿದ್ರಾಮ ಸಂಭೋಜಿ ಎಂಬುವವರ ಬಾವಿಯೊಂದರಲ್ಲಿ ಅದೆ ಗ್ರಾಮದ ತುಳಜಪ್ಪ ನಿಂಗಪ್ಪ ಬಡಕೆ ಎಂಬವರ ಗೂಳಿ (ಎತ್ತು) ಮೇಯುತ್ತ ಹೋಗಿ ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ ಘಟನೆ ತಕ್ಷಣ ಮೊಳೆ ಗ್ರಾಮದ ನಡೆದಿದೆ. ಸ್ಥಳೀಯರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಜಲವಾಹನ ಮತ್ತು ಅಗ್ನಿಶಾಮಕರವರ ನೇತೃತ್ವದಲ್ಲಿ ಘಟನಾ ಸ್ಥಳಕ್ಕೆ ರಕ್ಷಣಾ ಸಾಮಗ್ರಿಗಳೊಂದಿಗೆ ಆಗಮಿಸಿ 80 ಅಡಿ ಅಳತೆಯ 35×35 ವಿಸ್ತೀಣ೯ದ

ಬೆಳಗಾವಿ:ಬಾವಿಗೆ ಕಾಲು ಜಾರಿ ಬಿದ್ದ ಎತ್ತು ಕಾಪಾಡಿದ ಅಥಣಿ ಅಗ್ನಿಶಾಮಕ ಸಿಬ್ಬಂದಿ Read More »

ಚೀಟಿ ಹಣ ಎತ್ತಿಕೊಂಡು ದಂಪತಿ ಪರಾರಿ| ಹಣ ವಾಪಸ್ ಕೊಡಿಸುವಂತೆ ಪೋಲಿಸ್ ಠಾಣೆ ಮುಂದೆ ಚೀಟಿದಾರರ ದೌಡು

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಚೀಟಿ ಹಣ ಗುಳುಂ ಮಾಡಿ ಇಡೀ ಕುಟುಂಬವೇ ಪರಾರಿ ಆದ ಘಟನೆ ನಡೆದಿದೆ. ಮಧ್ಯಮ ವರ್ಗದವರನ್ನೇ ಟಾರ್ಗೆಟ್‌ ಮಾಡುತ್ತಿದ್ದ ವಂಚಕ ದಂಪತಿ ಮಾತುಗಳಿಂದಲೆ ಬುಟ್ಟಿಗೆ ಬೀಳಿಸಿಕೊಳ್ಳುತ್ತಿದ್ದರು. ನಂತರ ಲಕ್ಷಾಂತರ ರೂಪಾಯಿ ಚೀಟಿ ಹೆಸರಿನಲ್ಲಿ ಹಾಕಿಸಿಕೊಂಡು ಪರಾರಿಯಾಗುತ್ತಿದ್ದರು. ಈಗ ಚೀಟಿ ಹಣ ವಾಪಸ್‌ ಕೊಡಿಸುವಂತೆ ಚೀಟಿದಾರರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ಮುಂದೆ 50ಕ್ಕೂ ಹೆಚ್ಚು ಜನ ಜಮಾಯಿಸಿ ಪ್ರತಿಭಟಿಸಿದ್ದಾರೆ. ಸಿದ್ದಲಿಂಗಯ್ಯ ಎಂಬಾತ ಶ್ರೀ ಸಾಯಿ ಲಕ್ಷ್ಮಿ ಕೃಪೆ ಚಿಟ್ಸ್‌

ಚೀಟಿ ಹಣ ಎತ್ತಿಕೊಂಡು ದಂಪತಿ ಪರಾರಿ| ಹಣ ವಾಪಸ್ ಕೊಡಿಸುವಂತೆ ಪೋಲಿಸ್ ಠಾಣೆ ಮುಂದೆ ಚೀಟಿದಾರರ ದೌಡು Read More »

ರಾಮನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನ ಅಸ್ವಸ್ಥ

ಸಮಗ್ರ ನ್ಯೂಸ್: ನಿನ್ನೆ ರಾಮನವಮಿ ಸಂಭ್ರಮ. ಇದೇ ಸಂದರ್ಭದಲ್ಲಿ ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನರು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ನಿನ್ನೆ ತುಮಕೂರಿನ ಸುಬ್ರಹ್ಮಣ್ಯ ದೇಗುಲದಲ್ಲಿ ಮಜ್ಜಿಗೆ, ಪಾನಕವನ್ನ ಗ್ರಾಮಸ್ಥರು ಸೇವಿಸಿದ್ದರು. ಬಳಿಕ ಮಧ್ಯರಾತ್ರಿಯಿಂದ ವಾಂತಿ-ಭೇದಿ ಶುರುವಾಗಿದೆ. ಇವರೆಲ್ಲ ಬೆಳಗ್ಗೆ ಎಡೆಯೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ಆದರೆ, ಆರೋಗ್ಯ ಸುಧಾರಿಸದ ಹಿನ್ನೆಲೆ ಕುಣಿಗಲ್ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ರಾಮನವಮಿಯಂದು ಮಜ್ಜಿಗೆ ಹಾಗೂ ಪಾನಕ ಸೇವಿಸಿದ್ದ 45 ಜನ ಅಸ್ವಸ್ಥ Read More »

ಮಲ್ಪೆಯಲ್ಲಿ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋದ ಮೂವರು ಪ್ರವಾಸಿಗರು| ಓರ್ವ ಮೃತ್ಯು, ಇಬ್ಬರ ರಕ್ಷಣೆ

ಸಮಗ್ರ ನ್ಯೂಸ್‌ : ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ಇಂದು ಸಂಭವಿಸಿದೆ. ಮೃತರನ್ನು ಹಾಸನ ಜಿಲ್ಲೆಯ ದಾಬೆಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಬೆಬೇಲೂರಿನಿಂದ 20 ಜನರು ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರಕ್ಕಿಳಿದು ಸ್ನಾನ ಮಾಡುತ್ತಿದ್ದಾಗ ಮೂವರು ಅಲೆಗಳ ಸೆಳೆತಕ್ಕೆ ಕೊಚ್ಚಿಹೋಗಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ

ಮಲ್ಪೆಯಲ್ಲಿ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋದ ಮೂವರು ಪ್ರವಾಸಿಗರು| ಓರ್ವ ಮೃತ್ಯು, ಇಬ್ಬರ ರಕ್ಷಣೆ Read More »

ಚಿಕ್ಕೋಡಿ:ಚುಣಾವಣಾ ಪ್ರಚಾರದಿಂದ ಹಿಂದುಳಿದ ರಮೇಶ್ ಕತ್ತಿ, ಜೋಲ್ಲೆಗೆ ಎದುರಾದ ಸೋಲಿನ ಭೀತಿ|ಜಂಟಿ ಪಕ್ಷವಿದ್ದರೂ ಕ್ಷೇತ್ರದಲ್ಲಿ ಒಂಟಿಯಾದ್ರಾ ಜೊಲ್ಲೆ.!?

ಸಮಗ್ರ ನ್ಯೂಸ್: ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ, ಕಾಂಗ್ರೆಸ್ ಪಕ್ಷದಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಲ ಪ್ರದರ್ಶನ ಮಾಡುತ್ತಾ ಭರ್ಜರಿ ಚುನಾವಣೆ ಪ್ರಚಾರ ಮಾಡಿ ಮತಯಾಚನೆ ನಡೆಸುತ್ತಿದ್ದಾರೆ. ಆದರೆ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೇಗೆ ಸೋಲಿನ ಭೀತಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿಕ್ಕೋಡಿ ಬಿಜೆಪಿ ಲೋಕಸಭೆ ಟಿಕೆಟ್ ಪ್ರಭಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ ರಮೇಶ್ ಕತ್ತಿ ಅವರು ಯಾವುದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಬರುತ್ತಿಲ್ಲ, ಟಿಕೆಟ್

ಚಿಕ್ಕೋಡಿ:ಚುಣಾವಣಾ ಪ್ರಚಾರದಿಂದ ಹಿಂದುಳಿದ ರಮೇಶ್ ಕತ್ತಿ, ಜೋಲ್ಲೆಗೆ ಎದುರಾದ ಸೋಲಿನ ಭೀತಿ|ಜಂಟಿ ಪಕ್ಷವಿದ್ದರೂ ಕ್ಷೇತ್ರದಲ್ಲಿ ಒಂಟಿಯಾದ್ರಾ ಜೊಲ್ಲೆ.!? Read More »

ನವದೆಹಲಿ: ಮಾವಿನ ಹಣ್ಣು ತಿಂದು ಶುಗರ್‌ ಲೆವೆಲ್ ಏರಿಸಿಕೊಂಡ ಕೇಜ್ರಿವಾಲ್

ಸಮಗ್ರ ನ್ಯೂಸ್‌ : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್‌ ಅವರ ಶುಗರ್ ಲೆವಲ್‌ನಲ್ಲಿ ವ್ಯತ್ಯಾಸ ಆಗುತ್ತಿದ್ದು, ಹೆಲ್ತ್ ಚೆಕಪ್ ಮಾಡಿಸಬೇಕು ಎಂದು ದೆಹಲಿ ರೋಸ್ ಅವೆನ್ಯೂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗಂಭೀರ ಆರೋಪ ಮಾಡಿದ್ದಾರೆ. ಅವರ ಆರೋಗ್ಯದ ಕುರಿತು ರೋಸ್ ಅವೆನ್ಯೂ ಕೋರ್ಟ್‌ಗೆ ಇ.ಡಿ ಪರ ವಕೀಲರು ಮಾಹಿತಿ ನೀಡಿದ್ದು, ಕೇಜ್ರಿವಾಲ್ ಅವರು ಜೈಲಿನಲ್ಲಿ ಮಾವಿನ ಹಣ್ಣು ತಿಂದು

ನವದೆಹಲಿ: ಮಾವಿನ ಹಣ್ಣು ತಿಂದು ಶುಗರ್‌ ಲೆವೆಲ್ ಏರಿಸಿಕೊಂಡ ಕೇಜ್ರಿವಾಲ್ Read More »

ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿ ಕಚೇರಿಯಿಂದ ಕರೆ, ಮೆಚ್ಚುಗೆ ಪತ್ರ

ಸಮಗ್ರ ನ್ಯೂಸ್‌ : ಪ್ರಧಾನಿಯವರ ಚಿತ್ರ ಬಿಡಿಸಿ ರೋಡ್ ಶೋ ವೇಳೆ ಖುದ್ದು ಮೋದಿಯವರಿಗೇ ನೀಡಿರುವ ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿಯವರ ಕಚೇರಿಯಿಂದ ಬುಧವಾರ ಕರೆ ಬಂದಿದ್ದು, ಮೆಚ್ಚುಗೆ ಪತ್ರ ನೀಡಿದ್ದಾರೆ. ತೊಕ್ಕೊಟ್ಟುವಿನ ಪಿಲಾರ್ ನ ಕಲಾವಿದ ಕಿರಣ್ ಸಿ. ಅವರು ಮೋದಿಯವರ ಚಿತ್ರ ಬಿಡಿಸಿ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಪ್ರಧಾನಿ ರೋಡ್ ಶೋ ವೇಳೆ ಪ್ರದರ್ಶಿಸಿದ್ದಾರೆ. ಇದನ್ನು ಮೋದಿಯವರು ಗಮನಿಸಿ, ತಕ್ಷಣ ಎಸ್ ಪಿ ಜಿ ಕಮಾಂಡೊ ಮೂಲಕ ಚಿತ್ರವನ್ನು ತರಿಸಿ

ಕರಾವಳಿಯ ಕಲಾವಿದ ಕಿರಣ್ ಸಿ. ಅವರಿಗೆ ಪ್ರಧಾನಿ ಮೋದಿ ಕಚೇರಿಯಿಂದ ಕರೆ, ಮೆಚ್ಚುಗೆ ಪತ್ರ Read More »

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಎಂದ ಕುಮಾರಸ್ವಾಮಿ

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಅವರು ಸಂಸದ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ನಾನು ಸರ್ಕಾರ ಮಾಡಿದ್ದೆ. ಬಿ.ಎಸ್.ಯಡಿಯೂರಪ್ಪ , ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ್ದಾರೆ. ಆಗೆಲ್ಲಾ ಬರ ಬಂದಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಬಂದಿದೆ ಎಂದರು. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳ

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಎಂದ ಕುಮಾರಸ್ವಾಮಿ Read More »