Editor

ವಿಜಯಪುರ: ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡಿ: ಶ್ರೇಯಸ್ ಎಂ ಪಟೇಲ್

ಸಮಗ್ರ ನ್ಯೂಸ್‌ : ಆಲೂರು – ಸಕಲೇಶಪುರ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಮನವಿ ಮಾಡಿದರು. ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಬಿ,ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚುನಾವಣಾ ಪ್ರಚಾರ ಆರಂಭಿಸಿದರು. ಬೆಳಗ್ಗೆಯಿಂದ ರಾತ್ರಿಯ ವರೆಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ತಾಲೂಕಿನ ೧೫ ಗ್ರಾಮ ಪಂಚಾಯತಿಗಳಾದ ಹಂಚೂರು, ಗಂಜಿಗೆರೆ, ಮಗ್ಗೆ, ಕೆಂಚಮ್ಮನ ಹೊಸಕೋಟೆ, ಅಬ್ಬನ,

ವಿಜಯಪುರ: ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಮಾಡಿಕೊಡಿ: ಶ್ರೇಯಸ್ ಎಂ ಪಟೇಲ್ Read More »

‘ಚಿಕ್ಕಬಳ್ಳಾಪುರ ಜಿಲ್ಲೆಗೆ ನಾನೇ ಪವನ್ ಕಲ್ಯಾಣ್’:ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್:ಲೋಕ ಚುನಾವಣೆ ಹಿನ್ನೆಲೆ ಪ್ರಚಾರದ ಅಬ್ಬರ ಜೋರಾಗಿದ್ದು, ಆಯಾ ಪಕ್ಷದ ನಾಯಕರು ರಾಜ್ಯಕ್ಕೆ ಆಗಮಿಸಿ ಪ್ರಚಾರ ನಡೆಸುತ್ತಿದ್ದಾರೆ. ಇದೇ ರೀತಿ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಪರ ನಟ ಪವನ್ ಕಲ್ಯಾಣ್ ಪ್ರಚಾರ ಮಾಡುತ್ತಾರೆ ಎಂಬ ಮಾಹಿತಿ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಗೆ ನಾನೇ ಪವನ್ ಕಲ್ಯಾಣ್, ಬಿಜೆಪಿ ಪರ ಪವನ್ ಕಲ್ಯಾಣ್ ಪ್ರಚಾರ ಮಾಡಲ್ಲ, ಒತ್ತಾಯದ ಮೇರೆಗೆ ಅವರು ಬರುತ್ತಿದ್ದಾರೆ. ನಾನು ಕೂಡ

‘ಚಿಕ್ಕಬಳ್ಳಾಪುರ ಜಿಲ್ಲೆಗೆ ನಾನೇ ಪವನ್ ಕಲ್ಯಾಣ್’:ಪ್ರದೀಪ್ ಈಶ್ವರ್ Read More »

ಬೇಲೂರು: ಉತ್ತಮ ಮಳೆಗಾಗಿ ಹನುಮನಿಗೆ ವಿಶೇಷ ಪೂಜೆ

ಸಮಗ್ರ ನ್ಯೂಸ್‌ : ಪಟ್ಟಣದ ಹೊಳೆ ಬೀದಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ರಾಮನವಮಿಯ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಿದ ಸಂದರ್ಭದಲ್ಲಿ, ಹನುಮಂತ ದೇವರಿಗೆ ಉತ್ತಮ ಮಳೆಯಾಗಲೆಂದು ವಿಶೇಷ ಪುಷ್ಪಾಲಂಕಾರರೊಂದಿಗೆ ಪೊಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ, ದೇವಾಲಯದ ವತಿಯಿಂದ ಭಕ್ತಾದಿಗಳಿಗೂ ಹಾಗೂ ಸಾರ್ವಜನಿಕರಿಗೂ ಕೋಸಂಬರಿ, ಪಾನಕ ವಿತರಿಸಲಾಯಿತು. ದೇಗುಲದ ಉಪಾಧ್ಯಕ್ಷೆ ಸೌಮ್ಯ ಆನಂದ್ ಮಾತನಾಡಿ, ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೂ ಸಹ ಸಮಸ್ಯೆ ಆಗುತ್ತಿದೆ. ಈಗಾಗಲೇ ಮುಂಗಾರು ರಾಜ್ಯ

ಬೇಲೂರು: ಉತ್ತಮ ಮಳೆಗಾಗಿ ಹನುಮನಿಗೆ ವಿಶೇಷ ಪೂಜೆ Read More »

ಬೇಲೂರು: ಕುಡಿಯುವ ನೀರಿಲ್ಲದೆ ಪರದಾಟ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ

ಸಮಗ್ರ ನ್ಯೂಸ್‌ : ತಾಲೂಕಿನ ಚಟಚಟನಹಳ್ಳಿ ಗ್ರಾಪಂ ವ್ಯಾಪ್ತೀಯ ನಾಗರಾಜಪುರ ಗ್ರಾಮದಲ್ಲಿ ಸುಮಾರು ೫ ತಿಂಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಇದ್ದರೂ ಸಹ ಯಾವುದೇ ಜಪ್ರತಿನಿಧಿಗಳಾಗಲಿ ಹಾಗು ತಾಲೂಕು ಆಡಳಿತಾಧಿಕಾರಿಗಳಾಗಲಿ ಗಮನ ಹರಿಸದೆ ಇರುವುದರಿಂದ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ನೀರು ಕೊಡಿ ಇಲ್ಲದಿದ್ದರೆ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಖಾಲಿ ಕೊಡ ಹಾಗೂ ಗುರುತಿನ ಚೀಟಿ ಹಿಡಿದು ಪ್ರತಿಭಟನೆ ಮಾಡಿದರು. ಈ ವೇಳೆ ಮಾತನಾಡಿದ ಗ್ರಾಮದ ಮುಖಂಡ ಪರಮೇಶ್ ನಮ್ಮ ನಾಗರಾಜಪುರ ಗ್ರಾಮದಲ್ಲಿ ೧೫೦

ಬೇಲೂರು: ಕುಡಿಯುವ ನೀರಿಲ್ಲದೆ ಪರದಾಟ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ Read More »

ಇರಾನ್: ಜ್ವರಕ್ಕೆ ಐಬುಪ್ರೊಫೇನ್ ಮಾತ್ರೆ ಸೇವನೆ| ಮಹಿಳೆ ಮುಖ ವಿಚಿತ್ರ!

ಸಮಗ್ರ ನ್ಯೂಸ್ : ಇರಾನ್ ಮೂಲದ ಮಹಿಳೆಗೆ ಮೈಕೈ ನೋವು ಕಾಣಿಸಿಕೊಂಡಿದ್ದು, ತಕ್ಷಣ 400 ಮಿಗ್ರಾಂ ಐಬುಪ್ರೊಫೇನ್ ವೈದ್ಯರ ಸಲಹೆ ಇಲ್ಲದೆ ಮಾತ್ರೆ ಸೇವನೆ ಮಾಡಿದ್ದಾಳೆ. ಈ ಮಾತ್ರೆ ಸೇವನೆ ಮಾಡಿದ ಕೆಲ ಗಂಟೆಯಲ್ಲೇ ಮಹಿಳೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಆಕೆಯ ಕಣ್ಣು ಆರಂಭದಲ್ಲಿ ಕೆಂಪಾಗಿ, ನಂತರ ರಕ್ತ ಬರಲು ಶುರುವಾಯ್ತು. ಮುಖ ಊದಿಕೊಂಡಿತು. ತುಟಿಗಳಲ್ಲಿ ಹಳದಿ ಬಣ್ಣದ ಪ್ಯಾಚ್ ಕಾಣಿಸಿಕೊಂಡಿತು. ಅಲ್ಲದೆ ಚರ್ಮ ಹಾವಿನಂತಾಯ್ತು. ಕೊನೆಗೆ ಮಹಿಳೆಯನ್ನು ಐಸಿಯುವಿಗೆ ಸೇರಿಸುವ ಸ್ಥಿತಿ ನಿರ್ಮಾಣವಾಯ್ತು. ಮಹಿಳೆ ಆತಂರಿಕ

ಇರಾನ್: ಜ್ವರಕ್ಕೆ ಐಬುಪ್ರೊಫೇನ್ ಮಾತ್ರೆ ಸೇವನೆ| ಮಹಿಳೆ ಮುಖ ವಿಚಿತ್ರ! Read More »

ಕೋಲಾರ: ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಕರೆದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಹಲವು ಚರ್ಚೆಗಳ ನಡುವೆ ರಾಹುಲ್ ಗಾಂಧಿ ಅವರು ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಮಾತು ಭಾರೀ ಚರ್ಚೆಗೆ ಕಾರಣವಾಗಿದೆ. ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕರ್ನಾಟಕ ಜನರಿಗೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಆರಂಭಿಸಿದರು. ಆ ಬಳಿಕ ಕಾಂಗ್ರೆಸ್ ಪ್ರಬಲ ನಾಯಕರಿಬ್ಬರ ಹುದ್ದೆಗಳನ್ನೇ ಬದಲಿಸಿ ಸಂಭೋದಿಸಿದರು. ಖರ್ಗೆ ಜಿ,

ಕೋಲಾರ: ಬಾಯ್ತಪ್ಪಿ ಡಿಕೆಶಿಯನ್ನು ಸಿಎಂ ಎಂದು ಕರೆದ ರಾಹುಲ್ ಗಾಂಧಿ Read More »

ಉಡುಪಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಶಾಸಕರ ನಿರುತ್ಸಾಹ; ಹೈಕಮಾಂಡ್ ಗೆ ದೂರು ಕೊಟ್ಟ ಕೋಟ

ಸಮಗ್ರ ನ್ಯೂಸ್‌ : ಕೇಸರಿ ಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ನಿರುತ್ಸಾಹ ಕಂಡು ಬಂದಿದೆ. ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಂದಲೇ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸ್ವತಃ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರೇ ಹೈಕಮಾಂಡ್ ಮುಂದೆ ಅಳಲು ತೋಡಿಕೊಂಡಿದ್ದು, ಸೂಕ್ತ ಬೆಂಬಲ ದೊರೆಯುತ್ತಿಲ್ಲ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ. ಕೋಟ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಉಡುಪಿಗೆ ದೌಡಾಯಿಸಿದ್ದು, ಬಿಜೆಪಿ ಮಂಡಲ ಅಧ್ಯಕ್ಷರ ಜೊತೆ

ಉಡುಪಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಶಾಸಕರ ನಿರುತ್ಸಾಹ; ಹೈಕಮಾಂಡ್ ಗೆ ದೂರು ಕೊಟ್ಟ ಕೋಟ Read More »

ಮಂಗಳೂರು: ಎಸ್‌ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ| ಮತದಾನದ ಕುರಿತು ಜಾಗ್ರತಿಗೆ ನಿರ್ಧಾರ

ಸಮಗ್ರ ನ್ಯೂಸ್‌ : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸಭೆಯು ಇಂದು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ ಸಿ ರೋಡ್ ಪಕ್ಷದ ಕಚೇರಿಯಲ್ಲಿ ಜರಗಿತು. SDPI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಅಬ್ದುಲ್ ಲತೀಫ್ ರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧೆ ಮಾಡದಿದ್ದರೂ ಮತದಾನದ ಕುರಿತು ಮತದಾರರಲ್ಲಿ, ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಿ ಸಂವಿದಾನ

ಮಂಗಳೂರು: ಎಸ್‌ಡಿಪಿಐ ದ. ಕ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ| ಮತದಾನದ ಕುರಿತು ಜಾಗ್ರತಿಗೆ ನಿರ್ಧಾರ Read More »

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಶುಭ ಕೋರಿದ ಮೋದಿ

ಸಮಗ್ರ ನ್ಯೂಸ್‌ : ಸಿದ್ದಾರೂಢ ಶ್ರೀಗಳು ಉತ್ತರ ಕರ್ನಾಟಕದ ಆರಾಧ್ಯ ದೈವ. ಸಿದ್ದಾರೂಢ ಶ್ರೀಗಳನ್ನು ನೆನೆಯದೆ ಈ ಭಾಗದ ಜನರು ಯಾವುದೇ ಕಾರ್ಯಗಳನ್ನು ನಡೆಸುವುದಿಲ್ಲ. ಅಂತಹ ಮಹಾಪುರುಷ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ. ಸಿದ್ಧಾರೂಢ ಶ್ರೀಗಳ 188 ನೇ ಜಯಂತಿ ಹಿನ್ನೆಲೆಯಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಶುಭಾಶಯ ಕೋರಿ ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ. ಸದ್ಗುರು ಶ್ರೀ ಸಿದ್ದಾರೂಢ ಶ್ರೀಗಳಿಗೆ ನನ್ನ ಗೌರವ ನಮನಗಳು. ಆಧ್ಯಾತ್ಮಿಕ ಪ್ರಬುದ್ಧತೆ, ಸಾಮಾಜಿಕ

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತಿಗೆ ಶುಭ ಕೋರಿದ ಮೋದಿ Read More »

ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ! ಹೀಗೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಕರ್ನಾಟಕ ಹೈಕೋರ್ಟ್​​ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 8 ಲಾ ಕ್ಲರ್ಕ್​ & ರಿಸರ್ಚ್​ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಹಾಕುವ ಡೈರೆಕ್ಟ್​ ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ

ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ! ಹೀಗೆ ಅರ್ಜಿ ಹಾಕಿ Read More »