Editor

ಪುತ್ತೂರು ಜಾತ್ರೆ ಹಿನ್ನಲೆ| ಮದ್ಯ ಮಾರಾಟ ನಿಷೇಧಿಸಿದ‌ ಡಿಸಿ

ಸಮಗ್ರ ನ್ಯೂಸ್: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10 ರಿಂದ ಏಪ್ರಿಲ್ 20ರವರೆಗೆ ವರ್ಷಾವಧಿ ಜಾತ್ರೆಯೂ ನಡೆಯುತ್ತಿದ್ದು, ಜಾತ್ರೋತ್ಸವದ ಸಮಯದಲ್ಲಿ ಸಾವಿರಾರು ಜನರು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಏಪ್ರಿಲ್

ಪುತ್ತೂರು ಜಾತ್ರೆ ಹಿನ್ನಲೆ| ಮದ್ಯ ಮಾರಾಟ ನಿಷೇಧಿಸಿದ‌ ಡಿಸಿ Read More »

ಎಪ್ರಿಲ್ 20 ರಂದು ಕರುನಾಡಿಗೆ ನಮೋ| ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಚಾರ, ರ್ಯಾಲಿಗಳು ನಡೆಯುತ್ತಿದ್ದು, ಮೊನ್ನೆಯಷ್ಟೆ ಕರುನಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ಮೈಸೂರು ಮಂಗಳೂರಿನಲ್ಲಿ ಸಮಾವೇಶ ಕೈಗೊಂಡಿದರು. ಇದೀಗ ಮತ್ತೊಮ್ಮೆ ಕರುನಾಡಿಗೆ ನಮೋ ಎಂಟ್ರಿ ಕೊಡಲಿದ್ದಾರೆ. ಇದೇ ಶನಿವಾರ ಎಪ್ರಿಲ್ 20 ರಂದು ನಮೋ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ. ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ

ಎಪ್ರಿಲ್ 20 ರಂದು ಕರುನಾಡಿಗೆ ನಮೋ| ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಬೃಹತ್ ಸಮಾವೇಶ Read More »

Health Tips|ವಾರಕ್ಕೆ ಇಷ್ಟು ಸಲ ಮಾತ್ರ ತಲೆಗೆ ಸ್ನಾನ ಮಾಡಬೇಕಂತೆ!

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಜನರು ಪ್ರತಿದಿನ ಸ್ನಾನ ಮಾಡುತ್ತಾರೆ. ಆದರೆ ಹೇರ್ ವಾಶ್ ಅನ್ನು ವಾರಕ್ಕೊಮ್ಮೆ ಅಥವಾ ಎರಡು ಬಾರಿ ಮಾಡಲಾಗುತ್ತದೆ. ಹೆಚ್ಚು ಪ್ರಯಾಣ ಮಾಡುವವರು, ಧೂಳು, ಧೂಳು ಮತ್ತು ಕಲುಷಿತ ವಾತಾವರಣದಲ್ಲಿ ಕೆಲಸ ಮಾಡುವವರು ಪ್ರತಿದಿನ ಸ್ನಾನ ಮಾಡುತ್ತಾರೆ. ಆದರೆ ನೀವು ವಾರಕ್ಕೆ ಎಷ್ಟು ಬಾರಿ ಕೂದಲು ಸ್ನಾನ ಮಾಡಬೇಕು ಎಂದು ನೀವು ಕೇಳಿದರೆ, ನಿಮಗೆ ವಿವಿಧ ಉತ್ತರಗಳು ಸಿಗುತ್ತವೆ. ಸ್ನಾನ ಮಾಡುವಾಗ ಅನೇಕ ಜನರು ದಿನನಿತ್ಯದ ವೇಳಾಪಟ್ಟಿಯನ್ನು ಅನುಸರಿಸುತ್ತಾರೆ. ಹೇಗಾದರೂ, ಕೂದಲಿನ ಪ್ರಕಾರ ಮತ್ತು

Health Tips|ವಾರಕ್ಕೆ ಇಷ್ಟು ಸಲ ಮಾತ್ರ ತಲೆಗೆ ಸ್ನಾನ ಮಾಡಬೇಕಂತೆ! Read More »

ಸುಳ್ಯ: ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಮಗ್ರ ನ್ಯೂಸ್: ಕಾರೊಂದು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ಎ.17ರ ಮುಂಜಾನೆ ಸಂಭವಿಸಿದೆ. ಇಲ್ಲಿನ ಸರಕಾರಿ ಬಸ್ಸು ನಿಲ್ದಾಣದ ಬಳಿಯಲ್ಲಿ ಘಟನೆ ನಡೆದಿದ್ದು, ನಗರದ ಜಟ್ಟಿಪಳ್ಳ ಎಂಬಲ್ಲಿನ ಗೋಪಾಲ ಎಂಬುವರು ಮೃತಪಟ್ಟಿದ್ದಾಗಿ‌ ತಿಳಿದುಬಂದಿದೆ. ಅಪಘಾತಕ್ಕೆ ಕಾರಣವಾದ ಕಾರು ಕೇರಳ ಮೂಲದ್ದು‌ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ‌ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸುಳ್ಯ: ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಬಿಜೆಪಿಗೆ ಗುಡ್ ಬೈ ಹೇಳಿದ ಸಂಗಣ್ಣ ಕರಡಿ| ಇಂದು ಕಾಂಗ್ರೆಸ್‌ ಸೇರ್ಪಡೆ?

ಸಮಗ್ರ ನ್ಯೂಸ್: ಚುನಾವಣೆಗೆ ಇನ್ನೇನೂ ದಿನಗಣನೆ ಬಾಕಿ ಇದೇ ಇದೇ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಇಂದು (ಎ.17) ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅವರ ಬದಲಿಗೆ ಡಾ‌. ಬಸವರಾಜ ಕ್ಯಾವಟೋರ್ ಅವರಿಗೆ ಟಿಕೆಟ್‌ ನೀಡಿದ್ದರಿಂದ ಅಸಮಾಧಾನ ಇತ್ತು. ಮಾಜಿ

ಬಿಜೆಪಿಗೆ ಗುಡ್ ಬೈ ಹೇಳಿದ ಸಂಗಣ್ಣ ಕರಡಿ| ಇಂದು ಕಾಂಗ್ರೆಸ್‌ ಸೇರ್ಪಡೆ? Read More »

ನವದೆಹಲಿ: ಸುರ್ಜೇವಾಲಾ ಬಿಜೆಪಿ ಸಂಸದೆ ವಿರುದ್ದ ಅವಹೇಳನಕಾರಿ ಹೇಳಿಕೆ: 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

ಸಮಗ್ರ ನ್ಯೂಸ್‌ : ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರನ್ನು 2 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ನಿರ್ಬಂಧಿಸಲಾಗಿದೆ. ರಣದೀಪ್ ಸುರ್ಜೇವಾಲಾ ಅವರು ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಗಾಗಿ ಭಾರತೀಯ ಚುನಾವಣಾ ಆಯೋಗ ಮಂಗಳವಾರ ಈ ಕ್ರಮ ತೆಗೆದುಕೊಂಡಿದೆ. ಇಸಿಐ ಆದೇಶದ ಪ್ರಕಾರ, ಸುರ್ಜೇವಾಲಾ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಸಾರ್ವಜನಿಕ ಸಭೆಗಳನ್ನು ನಡೆಸಲು ನಿಷೇಧ ಹೇರಲಾಗಿದೆ. ಭಾರತದ ಸಂವಿಧಾನದ 324

ನವದೆಹಲಿ: ಸುರ್ಜೇವಾಲಾ ಬಿಜೆಪಿ ಸಂಸದೆ ವಿರುದ್ದ ಅವಹೇಳನಕಾರಿ ಹೇಳಿಕೆ: 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ Read More »

ಹಾಸನ: ಗ್ಯಾರಂಟಿ ಕುರಿತ ಹೆಚ್‌ಡಿಕೆ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಸಮಗ್ರ ನ್ಯೂಸ್‌ : ರಾಜ್ಯ ಕಾಂಗೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಪಡೆಯುತ್ತಿರುವ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಇದೀಗ ವಿವಾಧಕ್ಕೆ ಕಾರಣವಾಗಿ ಇದೀಗ ಕಾಂಗ್ರೆಸ್ ಪಕ್ಷದ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು. ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರುತಿ ಗುಂಡೇಗೌಢ ಪಟ್ಟಣದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದ ನಂತರ ಮಾತನಾಡಿ ಸರ್ಕಾರದ ಗ್ಯಾರಂಟಿಗಳು ಪಕ್ಷಾತೀತವಾಗಿ ಎಲ್ಲರೂ ಪಡೆಯುತ್ತಿದ್ಧಾರೆ. ಈ ಗ್ಯಾರಂಟಿಗಳಿಂದ ಅದೇಷ್ಟೊ ಕುಟುಂಬಗಳು ಇಂದು ನೆಮ್ಮದಿಯ ಜೀವನ ನಡೆಸುವಂತಾಗಿದೆ

ಹಾಸನ: ಗ್ಯಾರಂಟಿ ಕುರಿತ ಹೆಚ್‌ಡಿಕೆ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ Read More »

ಹಾಸನ: ಏ.19ರಂದು ಹೆಚ್ಡಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಸಮಗ್ರ ನ್ಯೂಸ್ : 2024ರ ಏಪ್ರಿಲ್ 19ರ ಬುಧವಾರದಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಚನ್ನರಾಯಪಟ್ಟಣಕ್ಕೆ ಆಗಮಿಸುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಜನಜಾಗೃತಿ ಸಂಘಟನೆಯ ರಾಜ್ಯಾಧ್ಯಕ್ಷೆ ಚಿನ್ನೇ ನಹಳ್ಳಿ ನಾಗರತ್ನಮ್ಮ ತಿಳಿಸಿದರು. ಅವರು ಪಟ್ಟಣದ ರೈತ ಸಂಘದ ಕಚೇರಿಯಲ್ಲಿ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ದಾರಿ ತಪ್ಪುತ್ತಿರುವುದು

ಹಾಸನ: ಏ.19ರಂದು ಹೆಚ್ಡಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ Read More »

ಚಿಕ್ಕಮಗಳೂರು: ಯುವಕರನ್ನು ಮುಂಚೂಣಿಗೆ ತರುವುದೇ ಕಾಂಗ್ರೆಸ್‌ನ ಧ್ಯೇಯ- ಜಾರ್ಜ್

ಸಮಗ್ರ ನ್ಯೂಸ್ : ದೇಶದ ಭವಿಷ್ಯವನ್ನು ಸದೃಢಗೊಳಿಸುವ ಹಾಗೂ ಯುವಪೀಳಿಗೆಯನ್ನು ಜಾತ್ಯಾತೀತವಾಗಿ ಸಮಾಜದಲ್ಲಿ ಮುಂಚೂಣಿಗೆ ತರುವುದೇ ಕಾಂಗ್ರೆಸ್ ಪಕ್ಷದ ಮೂಲಧ್ಯೇಯ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಅವರು ನಗರದ ನಿರಂತರ ಸಮುದಾಯ ಭವನದಲ್ಲಿ ಚುನಾವಣಾ ವಾರಂ ರೂಂ.ಗೆ ಭೇಟಿ ನೀಡಿ ಮಾತನಾಡಿದ ಅವರು ಯುವಕರನ್ನು ಉದ್ಯೋಗವಂತರನ್ನಾಗಿ ನಿರ್ಮಾಣ ಮಾಡುತ್ತೇವೆಂದು ಕೇಂದ್ರ ಸರ್ಕಾರ ಸುಳ್ಳನೇ ಹೇಳಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ದೂರಿದರು. ಕಳೆದ ಹತ್ತು ವರ್ಷಗಳಿಂದ ಕೇಂದ್ರದಿಂದ ಜನಸಾಮಾನ್ಯರಿಗೆ ಬೆಲೆಏರಿಕೆ ಸಂಕಷ್ಟಗಳೇ ಎದುರಾಗುತ್ತಿವೆ. ಪೆಟ್ರೋಲ್,

ಚಿಕ್ಕಮಗಳೂರು: ಯುವಕರನ್ನು ಮುಂಚೂಣಿಗೆ ತರುವುದೇ ಕಾಂಗ್ರೆಸ್‌ನ ಧ್ಯೇಯ- ಜಾರ್ಜ್ Read More »

ಅಮರಾವತಿ : ಬೈಕ್ಗೆ ಡಿಕ್ಕಿ ಹೊಡೆದು 18 ಕಿ.ಮೀ ಸವಾರನ ಶವ ಎಳೆದೊಯ್ದ ಕಾರು ಚಾಲಕ

ಸಮಗ್ರ ನ್ಯೂಸ್‌ : ಕಾರು ಚಾಲಕನೊಬ್ಬ ಬೈಕ್ಗೆ ಡಿಕ್ಕಿ ಹೊಡೆದು ಬರೋಬ್ಬರಿ 18 ಕಿಲೋ. ಮೀಟರ್ ದೂರಕ್ಕೆ ಬೈಕ್‌ ಸವಾರನನ್ನು ಎಳೆದೊಯ್ದು ಘಟನೆ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಯರ್ರಿಸ್ವಾಮಿ ಮೃತ ಬೈಕ್ ಸವಾರ.ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಕಾರಿನ ಬಾನೆಟ್‌ ಮೇಲಿದ್ದ ಬಿದ್ದಿದ್ದಾನೆ. ಆದರೆ ಇದನ್ನು ಗಮನಿಸದ ಕಾರು ಚಾಲಕ 18 ಕಿಲೋ. ಮೀಟರ್ನಷ್ಟು ದೂರಕ್ಕೆ ಎಳೆದುಕೊಂಡು ಹೋಗಿದ್ದಾನೆ. ಭಾನುವಾರ ರಾತ್ರಿ

ಅಮರಾವತಿ : ಬೈಕ್ಗೆ ಡಿಕ್ಕಿ ಹೊಡೆದು 18 ಕಿ.ಮೀ ಸವಾರನ ಶವ ಎಳೆದೊಯ್ದ ಕಾರು ಚಾಲಕ Read More »