ದ್ವಾರಕೀಶ್ ವಿಧಿವಶದ ಹಿನ್ನೆಲೆ ನಾಳೆ ಬೆಳಗ್ಗೆ ಒಂದು ಶೋ ಬಂದ್
ಸಮಗ್ರ ನ್ಯೂಸ್: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು ನಿಧನ ಹೊಂದಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಸ್ವಗೃಹದಲ್ಲಿ ಗಣ್ಯರು ಬಂದು ಅಂತಿಮ ನಮನ ಸಲ್ಲಿಸುತ್ತಾರೆ. “ತಾಯಿ ಹಾಗೂ ತಂದೆ ಏಕ ದಿನ ಇಹಲೋಕ ತ್ಯಜಿಸಿದ್ದಾರೆ. ತಾಯಿ ಅಂಬುಜ ಏಪ್ರಿಲ್ 16 2021 ರಂದು ಮುಂಜಾನೆ 9.45 ಕ್ಕೆ ಸಾವನ್ನಪ್ಪಿದ್ದರು. ತಂದೆ ಏಪ್ರಿಲ್ 16 2024 ಇಂದು ಮುಂಜಾನೆ 9.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ” ಎಂದು ದ್ವಾರಕೀಶ್ ಪುತ್ರ ಯೋಗಿ ಹೇಳಿದ್ದಾರೆ. ಇದು ನಿಜಕ್ಕೂ ಆಶ್ಚರ್ಯಕರ
ದ್ವಾರಕೀಶ್ ವಿಧಿವಶದ ಹಿನ್ನೆಲೆ ನಾಳೆ ಬೆಳಗ್ಗೆ ಒಂದು ಶೋ ಬಂದ್ Read More »










