ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಸಾಕ್ಷ್ಯನಾಶದ ಆತಂಕ| FIR ಆಗಿ 6ದಿನ ಕಳೆದರೂ ತನಿಖೆಯಾಗದ ಹಿನ್ನಲೆ ಡಿಜಿಗೆ ಸಾರ್ವಜನಿಕ ಹಿತಾಸಕ್ತಿ ಪತ್ರ
ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಸಂಭವಿಸಿದ ಹಲವಾರು ಕೊಲೆ ಹಾಗೂ ಅತ್ಯಾಚಾರ ಕೊಲೆ ಪ್ರಕರಣಗಳ ಕುರಿತಂತೆ ಜುಲೈ 3ರಂದು ವ್ಯಕ್ತಿಯೊಬ್ಬ ತಾನು ಹೂತಿದ್ದ ಶವಗಳನ್ನು ಹೊರತೆಗೆದು ತೋರಿಸಲು ಸಿದ್ಧ ಎಂದು ಹೇಳಿ ಎಫ್ಐಆರ್ ದಾಖಲಿಸಿದ್ದರು. ಧರ್ಮಸ್ಥಳದಲ್ಲಿ ನಡೆದ ಹಲವಾರು ಅತ್ಯಾಚಾರ ಹಾಗೂ ಕೊಲೆಗಳ ಶವಗಳನ್ನು ತಾನೇ ಹೂತಿಟ್ಟಿದ್ದು, ತನಗೆ ಪಾಪಪ್ರಜ್ಞೆ ಕಾಡುತ್ತಿರುವ ಕಾರಣ ಹೂತಿಟ್ಟ ಸ್ಥಳಗಳನ್ನು ತೋರಿಸುವುದಾಗಿ ತಿಳಿಸಿದ್ದರು. ಹೀಗೆ ಎಫ್ಐಆರ್ ದಾಖಲಾಗಿ 6 ದಿನಗಳು ಕಳೆದರೂ ಸರಿಯಾದ ರೀತಿಯ ತನಿಖೆ ನಡೆಯುತ್ತಿಲ್ಲ ಎಂದು ಆರೋಪಿಸಿ […]









