ಪದ್ಮರಾಜ್ ಎದುರು ಮಂಕಾದ್ರಾ ಕ್ಯಾಪ್ಟನ್ ಚೌಟ| ದ.ಕ ದಲ್ಲಿ ಮೋದಿ V/s ಪದ್ಮರಾಜ್ ವಾತಾವರಣ!!
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಎದುರು ಬಿಜೆಪಿ ಅಭ್ಯರ್ಥಿ ಠುಸ್ ಆಗಿದೆ. ಪದ್ಮರಾಜ್ ಅಬ್ಬರದ ಎದುರು ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಕಾಗಿದ್ದಾರೆ. ಇದೆ ಕಾರಣಕ್ಕೆ ಬಿಜೆಪಿ ಮೋದಿಯವರನ್ನು ಕರೆತಂದು ರೋಡ್ ಶೋ ನಡೆಸಿದ್ದಾರೆ ಎನ್ನಲಾಗಿದೆ. ರಾಜಕೀಯ ನಿಷ್ಣಾತರ ಪ್ರಕಾರ ಮಂಗಳೂರಿನಲ್ಲಿ ಪದ್ಮ ರಾಜ್ V/S ಬ್ರಿಜೇಶ್ ಬದಲು ಪದ್ಮರಾಜ್ ಪೂಜಾರಿ V/S ನರೇಂದ್ರ ಮೋದಿ ಅನ್ನೋ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಮೋದಿ ಬಂದ ಮೇಲೆಯೇ ಬಿಜೆಪಿ ಅಭ್ಯರ್ಥಿಯ ಭವಿಷ್ಯ ಬದಲಾಗಬಹುದು ಅನ್ನೋ
ಪದ್ಮರಾಜ್ ಎದುರು ಮಂಕಾದ್ರಾ ಕ್ಯಾಪ್ಟನ್ ಚೌಟ| ದ.ಕ ದಲ್ಲಿ ಮೋದಿ V/s ಪದ್ಮರಾಜ್ ವಾತಾವರಣ!! Read More »










