Editor

ಪದ್ಮರಾಜ್ ಎದುರು ಮಂಕಾದ್ರಾ ಕ್ಯಾಪ್ಟನ್ ಚೌಟ| ದ.ಕ ದಲ್ಲಿ ಮೋದಿ V/s ಪದ್ಮರಾಜ್ ವಾತಾವರಣ!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಎದುರು ಬಿಜೆಪಿ ಅಭ್ಯರ್ಥಿ ಠುಸ್ ಆಗಿದೆ. ಪದ್ಮರಾಜ್ ಅಬ್ಬರದ ಎದುರು ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಂಕಾಗಿದ್ದಾರೆ. ಇದೆ ಕಾರಣಕ್ಕೆ ಬಿಜೆಪಿ ಮೋದಿಯವರನ್ನು‌‌ ಕರೆತಂದು ರೋಡ್ ಶೋ ನಡೆಸಿದ್ದಾರೆ ಎನ್ನಲಾಗಿದೆ. ರಾಜಕೀಯ ನಿಷ್ಣಾತರ ಪ್ರಕಾರ ಮಂಗಳೂರಿನಲ್ಲಿ ಪದ್ಮ ರಾಜ್ V/S ಬ್ರಿಜೇಶ್ ಬದಲು ಪದ್ಮರಾಜ್ ಪೂಜಾರಿ V/S ನರೇಂದ್ರ ಮೋದಿ ಅನ್ನೋ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಮೋದಿ ಬಂದ ಮೇಲೆಯೇ ಬಿಜೆಪಿ ಅಭ್ಯರ್ಥಿಯ ಭವಿಷ್ಯ ಬದಲಾಗಬಹುದು ಅನ್ನೋ

ಪದ್ಮರಾಜ್ ಎದುರು ಮಂಕಾದ್ರಾ ಕ್ಯಾಪ್ಟನ್ ಚೌಟ| ದ.ಕ ದಲ್ಲಿ ಮೋದಿ V/s ಪದ್ಮರಾಜ್ ವಾತಾವರಣ!! Read More »

ಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿದು, 7 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ರಸ್ತೆ ನಿರ್ಮಾಣ ಹಂತದ ಸೇತುವೆ ಕುಸಿದುಬಿದ್ದ ಪರಿಣಾಮ ಏಳು ಜನರಿಗೆ ಗಾಯವಾಗಿ ಓರ್ವ ಬ್ರಿಡ್ಜ್ ಕಾಮಗಾರಿ ಸಾಮಗ್ರಿಗಳ ಮಧ್ಯೆ ಸಿಲುಕಿ ಗಂಭೀರ ಗಾಯವಾದ ಘಟನೆ ನಡೆದಿದೆ. ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯ ನಿರ್ಮಾಣ ಹಂತದಲ್ಲಿದ್ದ ಸೇತುವೆ ಇದಾಗಿದ್ದು, ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದೆ. ಸೇತುವೆಯ ಕೊನೆಯ ಹಂತದ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಉಳಿದ ಆರು

ಪುತ್ತೂರು: ನಿರ್ಮಾಣ ಹಂತದ ಸೇತುವೆ ಕುಸಿದು, 7 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ Read More »

ವಿಷು ಹಬ್ಬದ ಸಂಭ್ರಮ/ ಗುರುವಾಯೂರಪ್ಪನಿಗೆ ಸಿಕ್ಕಿತು ಸ್ವರ್ಣ ಕಿರೀಟ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಕೇರಳದ ಗುರುವಾಯೂರಪ್ಪನಿಗೆ ಕೊಯಮತ್ತೂರಿನ ದಂಪತಿ ಸ್ವರ್ಣ ಕಿರೀಟವನ್ನು ವಿಷು ಹಬ್ಬದ ಕಾಣಿಕೆಯಾಗಿ ಅರ್ಪಿಸಿದ್ದಾರೆ. ರಾಮಚಂದ್ರನ್, ಗಿರಿಜಾ ದಂಪತಿ ಈ ಕಾಣಿಕೆಯನ್ನು ಅರ್ಪಿಸಿದ್ದು, ಒಟ್ಟು 160.350 ಗ್ರಾಂ ತೂಕದ ಈ ಕಿರೀಟದ ಬೆಲೆ ಸುಮಾರು 13,08,897 ರೂ. ಎಂದು ಅಂದಾಜಿಸಲಾಗಿದೆ. ಈ ಕಿರೀಟವು 20 ಪವನ್‍ಗಿಂತಲೂ ಅಧಿಕ ಬಂಗಾರವನ್ನು ಹೊಂದಿದೆ.

ವಿಷು ಹಬ್ಬದ ಸಂಭ್ರಮ/ ಗುರುವಾಯೂರಪ್ಪನಿಗೆ ಸಿಕ್ಕಿತು ಸ್ವರ್ಣ ಕಿರೀಟ Read More »

ಅಯೋಧ್ಯೆಯಲ್ಲಿ ರಾಮನವಮಿಯ ಸಂಭ್ರಮ/ ನಾಲ್ಕು ದಿವಸ ವಿಐಪಿ ದರ್ಶನ ನಿಷೇಧ

ಸಮಗ್ರ ನ್ಯೂಸ್: ರಾಮನವಮಿ ಪ್ರಯುಕ್ತ ಶ್ರೀರಾಮ ಮಂದಿರ ಟ್ರಸ್ಟ್ ವಿಶೇಷ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಏಪ್ರಿಲ್ 15 ರಿಂದ 18 ರವರೆಗೆ ನವರಾತ್ರಿಯ ಸಂದರ್ಭದಲ್ಲಿ ನಾಲ್ಕು ದಿನಗಳ ಕಾಲ ಅಯೋಧ್ಯೆಯಲ್ಲಿ ವಿಐಪಿ ದರ್ಶನವನ್ನು ನಿಷೇಧಿಸಲಾಗಿದೆ. ಏಪ್ರಿಲ್ 15 ರಿಂದ ಏಪ್ರಿಲ್ 18 ರವರೆಗೆ ಆರತಿಗಾಗಿ ಭಕ್ತರಿಗೆ ಅನುಕೂಲಕರ ದರ್ಶನ ಅಥವಾ ವಿಐಪಿ ಪಾಸ್‍ಗಳು ಲಭ್ಯವಿರುವುದಿಲ್ಲ. ಇದರರ್ಥ ರಾಮ ನವಮಿಯಂದು ಸಾಮಾನ್ಯ ಮತ್ತು ವಿಶೇಷ ಭಕ್ತರ ದರ್ಶನದ ವ್ಯವಸ್ಥೆಯನ್ನು ಒಂದೇ ರೀತಿ ಇರಿಸಲಾಗಿದೆ. ಶ್ರೀರಾಮನು ಈ ನಾಲ್ಕು ದಿನಗಳಲ್ಲಿ ಎಲ್ಲಾ

ಅಯೋಧ್ಯೆಯಲ್ಲಿ ರಾಮನವಮಿಯ ಸಂಭ್ರಮ/ ನಾಲ್ಕು ದಿವಸ ವಿಐಪಿ ದರ್ಶನ ನಿಷೇಧ Read More »

ಫಾರಿನ್ ಸ್ಟೈಲ್ ರೆಸ್ಟೋರೆಂಟ್ ಇದು, ಆದರೆ ಎಲ್ಲಾ ಫುಡ್ ಗು ಓನ್ಲಿ 59 ರೂಪಾಯಿ ಅಷ್ಟೇ!

ಸಮಗ್ರ ನ್ಯೂಸ್: ಹೈದರಾಬಾದ್ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುತ್ತಿದ್ದಾರೆ. ಅವರು ತಮ್ಮ ದಿನಚರಿಯಲ್ಲಿ ಉತ್ತಮ ಪೌಷ್ಟಿಕಾಂಶದ ಆಹಾರವನ್ನು ಹೊಂದಿದ್ದಾರೆ ಎಂದು ಖಚಿತಪಡಿಸಿಕೊಳ್ಳುತ್ತಿದ್ದಾರೆ. ಅವರು ಒಂದು ದಿನ ಮುಂಚಿತವಾಗಿ ತಯಾರಿಸಿದ ಮೊಳಕೆಗಳನ್ನು ತಿನ್ನುತ್ತಿದ್ದಾರೆ. ಇವುಗಳನ್ನು ತಿನ್ನುವುದರಿಂದ ಮೊಳಕೆಯಲ್ಲಿರುವ ವಿಟಮಿನ್‌ಗಳು ನೇರವಾಗಿ ಅವರ ದೇಹಕ್ಕೆ ಹೋಗುವುದನ್ನು ಖಚಿತಪಡಿಸುತ್ತದೆ. ಆದರೆ ಇಂತಹ ಆಹಾರಗಳು ಕೇವಲ ಮನೆಯಲ್ಲಿ ಮಾತ್ರವಲ್ಲ, ಹೈದರಾಬಾದ್‌ನ ಕೆಫೆಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿಯೂ ಸಹ ನಗರವಾಸಿಗಳಿಗೆ ವಿವಿಧ ರೀತಿಯ ಆರೋಗ್ಯಕರ ಭಕ್ಷ್ಯಗಳನ್ನು ತಯಾರಿಸಿ ಬಡಿಸಲಾಗುತ್ತದೆ. ಆದರೆ ಹೈದರಾಬಾದ್ ನಗರದಲ್ಲಿ

ಫಾರಿನ್ ಸ್ಟೈಲ್ ರೆಸ್ಟೋರೆಂಟ್ ಇದು, ಆದರೆ ಎಲ್ಲಾ ಫುಡ್ ಗು ಓನ್ಲಿ 59 ರೂಪಾಯಿ ಅಷ್ಟೇ! Read More »

ತ್ರಿಶತಕ ಬಾರಿಸಿ ಮುನ್ನಡೆದ ಕೊಕ್ಕೋ| ಬೇಡಿಕೆ ಈಡೇರಿಸದ ಪೂರೈಕೆ

ಸಮಗ್ರ ನ್ಯೂಸ್: ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೂರೈಕೆ ಕೊರತೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಕೋಕೋ ಬೆಲೆ ಕೆಜಿಗೆ 300 ರೂ. ದಾಟಿದೆ.‌ ಈ ಕುರಿತು ಪ್ರತಿಕ್ರಿಯಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ ಕಿಶೋರ್ ಕುಮಾರ್ ಕೊಡ್ಗಿ, ಕೆ.ಜಿ.ಗೆ ಕೇವಲ 85 ರೂ. ಇದ್ದ ಕೋಕೋ ಬೀಜದ ಬೆಲೆ ಈಗ 300 ರೂ.ಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿನ್ಹ್ ಸಹಕಾರಿ ಸೊಸೈಟಿ (ಕ್ಯಾಂಪ್ಕೊ) ಕೋಕೋ ಬೀಜಗಳನ್ನು ಸಂಗ್ರಹಿಸುತ್ತಿದ್ದು, ಬೆಳೆಗಾರರಿಗೆ ಸಬ್ಸಿಡಿ ದರದಲ್ಲಿ

ತ್ರಿಶತಕ ಬಾರಿಸಿ ಮುನ್ನಡೆದ ಕೊಕ್ಕೋ| ಬೇಡಿಕೆ ಈಡೇರಿಸದ ಪೂರೈಕೆ Read More »

ಜಾಲ್ಸೂರು: ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಕಾರು|

ಸಮಗ್ರ ನ್ಯೂಸ್: ಸುಳ್ಯ ಕಡೆಯಿಂದ ಜಾಲ್ಲೂರು ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಘಟನೆ ಜಾಲ್ಸೂರಿನಲ್ಲಿ ಇಂದು (ಎ.15) ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರಿಗೆ ಗಾಯಗಳಾಗಿದ್ದು, ಕಾರು ಬೈಕ್ ಜಖಂಗೊಂಡಿದೆ.

ಜಾಲ್ಸೂರು: ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಕಾರು| Read More »

ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ|ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ

ಸಮಗ್ರ ನ್ಯೂಸ್: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ “ಶತ ಶೃಂಗ” ಪ್ರಶಸ್ತಿಯನ್ನು ಎ. 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ “ಕೇರಳ -ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವ 2024 ರಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುರಾಣ ಪ್ರಸಿದ್ಧ ಶತಶೃಂಗ

ಡಾ. ಅನುರಾಧಾ ಕುರುಂಜಿಯವರಿಗೆ “ಶತಶೃಂಗ” ಪ್ರಶಸ್ತಿ ಪ್ರದಾನ|ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವರಚಿತ ಕವನ ವಾಚನ Read More »

ಕೊಡಗಿನಲ್ಲಿ ಹೆಚ್ಚಾಗುತ್ತಿದೆ ವನ್ಯಪ್ರಾಣಿಗಳ ಉಪಟಳ|ನಾಡಿನ ಜನರ ಸ್ವಚ್ಛಂದ ಬದುಕಿಗೆ ಸ್ಪಂದಿಸದ ಸರಕಾರಗಳು|ಕಂಗಾಲಾದ ಕೊಡಗಿನ ರೈತರು

ಸಮಗ್ರ ನ್ಯೂಸ್: ಕೊಡಗಿನಲ್ಲಿ ಆನೆ ಮಾನವ ಸಂಘರ್ಷದಿಂದ ನಾಡಿನಲ್ಲಿ ಹಲವು ಜೀವಗಳು ಬಲಿಯಾಗುತ್ತಿವೆ. ಈ ಸಂಘರ್ಷ ನಿನ್ನೆ ಮೊನ್ನೆಯದಲ್ಲ, ಆದರೆ ಇದುವರೆಗೆ ಕೂಡ ಯಾವ ಸರ್ಕಾರದಿಂದಲೂ ಯಾವುದೇ ಶಾಶ್ವತ ಪರಿಹಾರ ದೊರಕಿಲ್ಲ. ನಮ್ಮ ರಾಜ್ಯ ಹಲವು ಮುಖ್ಯಮಂತ್ರಿಗಳನ್ನು ಕಂಡರೂ ಅರಣ್ಯ ಸಚಿವರನ್ನು ಕಂಡರು ಈ ಸಮಸ್ಯೆಗೆ ಪರಿಹಾರವನ್ನು ಯಾರು ಕಂಡುಹಿಡಿಯಲಿಲ್ಲ. ಅರಣ್ಯದೊಳಗಿರುವ ವನ್ಯ ಪ್ರಾಣಿಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಹಾಗೆ ನಾಡಿನಲ್ಲಿರುವವರನ್ನು ಅವರ ಸ್ವಚ್ಛಂದ ಬದುಕಿಗೆ ಅಡ್ಡಿ ಉಂಟಾದಾಗ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು ಕೂಡ ಸರ್ಕಾರವೇ. ಆದರೆ

ಕೊಡಗಿನಲ್ಲಿ ಹೆಚ್ಚಾಗುತ್ತಿದೆ ವನ್ಯಪ್ರಾಣಿಗಳ ಉಪಟಳ|ನಾಡಿನ ಜನರ ಸ್ವಚ್ಛಂದ ಬದುಕಿಗೆ ಸ್ಪಂದಿಸದ ಸರಕಾರಗಳು|ಕಂಗಾಲಾದ ಕೊಡಗಿನ ರೈತರು Read More »

Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಕಲೆಕ್ಷನ್ ಮ್ಯಾನೇಜರ್, ಸೀನಿಯರ್ ಸೇಲ್ಸ್​ ಮ್ಯಾನೇಜರ್​​​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/03/2024ಅರ್ಜಿ ಹಾಕಲು ಕೊನೆಯ ದಿನ: ಏಪ್ರಿಲ್ 15, 2024(ಇಂದು)

Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅರ್ಜಿ ಹಾಕಿ Read More »