Editor

ಪೊನ್ನಂಪೇಟೆ:ಮುಗಿಯದ ಆನೆ ಮಾನವ ಸಂಘರ್ಷ|ಬೀರುಗ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ತುಳಿತಕ್ಕೆ ಓರ್ವ ಬಲಿ

ಸಮಗ್ರ ನ್ಯೂಸ್: ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಇಂದು (ಎ.15) ಬೆಳಿಗ್ಗೆ 6.45 ಕ್ಕೆ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಅಯ್ಯಮಾಡ ಮಾದಯ್ಯ(ಬೊಗ್ಗ) (63) ಅವರು ಮೃತಪಟ್ಟಿದ್ದಾರೆ. ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ವಿವಿಧ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಇದುವರೆಗೆ ಕೈಗೊಂಡಿಲ್ಲ . ರೈತರು ಕಾಫಿ, ಬೆಳೆಗಾರರು, ಹಾಗೂ ಕಾರ್ಮಿಕರು ಇಲ್ಲಿ ಬದುಕುವುದೇ

ಪೊನ್ನಂಪೇಟೆ:ಮುಗಿಯದ ಆನೆ ಮಾನವ ಸಂಘರ್ಷ|ಬೀರುಗ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ತುಳಿತಕ್ಕೆ ಓರ್ವ ಬಲಿ Read More »

ನಿಮ್ಮ ದೇಹದ ಈ ಭಾಗದಲ್ಲಿ ಮಚ್ಚೆ ಇದ್ದರೆ ಅವರೆ ತುಂಬಾ ಅದೃಷ್ಟವಂತರು!

ಸಮಗ್ರ ನ್ಯೂಸ್: ಪ್ರತಿಯೊಬ್ಬರ ದೇಹದಲ್ಲಿ ಮಚ್ಚೆ ಇರುತ್ತದೆ. ಆದರೆ ಪ್ರತಿ ಮೋಲ್ ವಿಭಿನ್ನ ಅರ್ಥವನ್ನು ಹೊಂದಿದೆ. ಸಮುದ್ರಶಾಸ್ತ್ರದಲ್ಲಿ ಮೋಲ್ ಅನ್ನು ಪ್ರಮುಖವೆಂದು ಪರಿಗಣಿಸಲಾಗುತ್ತದೆ. ಸಮುದ್ರ ವಿಜ್ಞಾನದ ಪ್ರಕಾರ, ವ್ಯಕ್ತಿಯ ವ್ಯಕ್ತಿತ್ವವನ್ನು ಅವನ ದೇಹದ ಮೇಲಿನ ಮಚ್ಚೆಗಳ ಆಧಾರದ ಮೇಲೆ ಅಂದಾಜಿಸಲಾಗುತ್ತದೆ. ಮೋಲ್ ಅನ್ನು ಅವಲಂಬಿಸಿ ಶುಭ ಮತ್ತು ಅಶುಭ ಚಿಹ್ನೆಗಳನ್ನು ಸಹ ಸೂಚಿಸಲಾಗುತ್ತದೆ. ಹಣೆಯ ಬಲಭಾಗದಲ್ಲಿ ಮಚ್ಚೆ ಕಾಣಿಸಿಕೊಂಡರೆ, ಅದು ಆ ವ್ಯಕ್ತಿಗೆ ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಸಮುದ್ರಶಾಸ್ತ್ರದ ವಿಜ್ಞಾನದ ಪ್ರಕಾರ, ಅಂತಹ ವ್ಯಕ್ತಿಯು ಎಂದಿಗೂ ಆರ್ಥಿಕ

ನಿಮ್ಮ ದೇಹದ ಈ ಭಾಗದಲ್ಲಿ ಮಚ್ಚೆ ಇದ್ದರೆ ಅವರೆ ತುಂಬಾ ಅದೃಷ್ಟವಂತರು! Read More »

ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ 4000 ಹುದ್ದೆಗಳು ಖಾಲಿ ಇವೆ, ಲಿಂಕ್ ಇಲ್ಲಿದೆ

ಸಮಗ್ರ ಉದ್ಯೋಗ: ಇಂಡಿಯನ್ ಮರ್ಚೆಂಟ್ ನೇವಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4000 ಸೀಮ್ಯಾನ್, ಮೆಸ್ ಬಾಯ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಡೆಕ್ ರೇಟಿಂಗ್- 721ಎಂಜಿನ್​ ರೇಟಿಂಗ್- 236ಸೀಮ್ಯಾನ್- 1432ಎಲೆಕ್ಟ್ರಿಷಿಯನ್- 408ವೆಲ್ಡರ್/ಹೆಲ್ಪರ್- 78ಮೆಸ್ ಬಾಯ್-

ಇಂಡಿಯನ್ ಮರ್ಚೆಂಟ್ ನೇವಿಯಲ್ಲಿ 4000 ಹುದ್ದೆಗಳು ಖಾಲಿ ಇವೆ, ಲಿಂಕ್ ಇಲ್ಲಿದೆ Read More »

ಗೂಗಲ್ ಲೆನ್ಸ್ ನ್ಯೂ ಅಪ್ಡೇಟ್! ಚಿತ್ರ ನೋಡಿ ಹಿಸ್ಟರಿ ಹೇಳುತ್ತೆ

ಸಮಗ್ರ ನ್ಯೂಸ್: ಜನಪ್ರಿಯ ದೃಶ್ಯ ಹುಡುಕಾಟ ಅಪ್ಲಿಕೇಶನ್ ಗೂಗಲ್ ಲೆನ್ಸ್‌ನೊಂದಿಗೆ ಫೋನ್‌ನ ಕ್ಯಾಮೆರಾವನ್ನು ಬಳಸಿಕೊಂಡು ನಿಮ್ಮ ಸುತ್ತಲಿನ ಪ್ರಪಂಚವನ್ನು ಅರ್ಥಮಾಡಿಕೊಳ್ಳಿ. ನೀವು ಯಾವುದೇ ವಸ್ತುವನ್ನು ನೋಡಿದರೆ, ನೀವು ಅದರ ಮೇಲೆ ಲೆನ್ಸ್ ಅನ್ನು ಹಾಕಬಹುದು ಮತ್ತು ವಿವರಗಳನ್ನು ಸುಲಭವಾಗಿ ಕಂಡುಹಿಡಿಯಬಹುದು. ಬಳಕೆದಾರರು ಈ ಅಪ್ಲಿಕೇಶನ್‌ನ ವೈಶಿಷ್ಟ್ಯಗಳನ್ನು ವಿವಿಧ ರೀತಿಯಲ್ಲಿ ಬಳಸಬಹುದು. ಗೂಗಲ್ ಇದನ್ನು ಅಭಿವೃದ್ಧಿಪಡಿಸುತ್ತದೆ ಮತ್ತು ಕಾಲಕಾಲಕ್ಕೆ ಹೊಸ ವೈಶಿಷ್ಟ್ಯಗಳನ್ನು ಸೇರಿಸುತ್ತಲೇ ಇರುತ್ತದೆ. ಹಿಂದೆ ಗೂಗಲ್ ಲೆನ್ಸ್ ಮೂಲಕ ತೆಗೆದ ಫೋಟೋ ಹುಡುಕಿದರೂ ಸಿಗುತ್ತಿರಲಿಲ್ಲ. ಏಕೆಂದರೆ ಆ

ಗೂಗಲ್ ಲೆನ್ಸ್ ನ್ಯೂ ಅಪ್ಡೇಟ್! ಚಿತ್ರ ನೋಡಿ ಹಿಸ್ಟರಿ ಹೇಳುತ್ತೆ Read More »

ರಾಜಸ್ಥಾನದಲ್ಲಿ ಟ್ರಕ್​ಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ 7 ಮಂದಿ ಸಜೀವದಹನ

ಸಮಗ್ರ ನ್ಯೂಸ್: ಟ್ರಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರೆಲ್ಲ ದೇವಸ್ಥಾನದಿಂದ ಚುರು ಕಡೆಗೆ ಹೋಗುತ್ತಿದ್ದರು. ಕಾರು ಚಾಲಕ ಟ್ರಕ್ ಅನ್ನು ಹಿಂದಿಕ್ಕಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಎದುರಿನಿಂದ ಇನ್ನೊಂದು ವಾಹನ ಬಂದಾಗ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ

ರಾಜಸ್ಥಾನದಲ್ಲಿ ಟ್ರಕ್​ಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ 7 ಮಂದಿ ಸಜೀವದಹನ Read More »

ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭ

ಸಮಗ್ರ ನ್ಯೂಸ್: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ಇಂದಿನಿಂದ ಆರಂಭವಾಗಿದು, ಇಂದಿನಿಂದ ಏಪ್ರಿಲ್ 23 ರ ವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. 13 ಬಾರಿ ಕರಗ ಹೊತ್ತಿರುವ ಪೂಜಾರಿ ಎ. ಜ್ಞಾನೇಂದ್ರ ಈ ಬಾರಿಯೂ ಕರಗ ಹೊರಲಿದ್ದಾರೆ. ಕರಗದ 9 ದಿನಗಳು ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದ್ದು, 20ರಂದು ಆರತಿ ದೀಪ ಬೆಳಗುವ ಕಾರ್ಯಕ್ರಮ ನಡೆಯಲಿದೆ. ಸಂಪಂಗಿ ಕೆರೆ ಅಂಗಳದ ಶಕ್ತಿ ಪೀಠದಲ್ಲಿ ಏ.21ರಂದು ರಾತ್ರಿ 3 ಗಂಟೆಗೆ ಹಸಿ ಕರಗ ನಡೆಯಲಿದೆ. 22ರಂದು ರಾತ್ರಿ

ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭ Read More »

ಸಲ್ಮಾನ್‌ ಖಾನ್‌ ನಿವಾಸದೆದುರು ಗುಂಡಿನ ದಾಳಿ:ಇಬ್ಬರು ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು

ಸಮಗ್ರ ನ್ಯೂಸ್: ಮುಂಬೈನಲ್ಲಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದೆದುರು ಏಪ್ರಿಲ್‌ 14 ರಂದು ನಡೆದ ಗುಂಡಿನ ದಾಳಿಗೆ ಸಂಬಂಧಪಟ್ಟಂತೆ ಈಗ ಸುಳಿವೊಂದು ಸಿಕ್ಕಿದೆ. ಬೈಕ್‌ನಲ್ಲಿ ಬಂದು ಗುಂಡು ಹಾರಿಸಿದ ಇಬ್ಬರು ಶೂಟರ್‌ಗಳ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ದಾಳಿ ನಡೆದ ಕೆಲವೇ ಗಂಟೆಗಳಲ್ಲಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ದಾಳಿಯ ಹೊಣೆ ಹೊತ್ತುಕೊಂಡಿದ್ದ. ಅನ್ಮೋಲ್ ಈಗ ಅಮೆರಿಕದಲ್ಲಿದ್ದು, ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ

ಸಲ್ಮಾನ್‌ ಖಾನ್‌ ನಿವಾಸದೆದುರು ಗುಂಡಿನ ದಾಳಿ:ಇಬ್ಬರು ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು Read More »

ಪಾದಚಾರಿಗಳ ಮೇಲೆ ಟಿಪ್ಪರ್ ಪಲ್ಟಿ- ಐವರು ಸಾವು

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಯಂಕಪ್ಪ ತೋಳಮಟ್ಟಿ, ಆತನ ಪತ್ನಿ ಯಲ್ಲವ್ವ, ಮಗ ಪುಂಡಲೀಕ, ಮಗಳು ನಾಗವ್ವ ಹಾಗೂ ಗಂಡ ಅಶೋಕ ಬಮ್ಮಣ್ಣವರ ಮೃತ ದುರ್ದೈವಿಗಳು. ಇವರು ಹೊಲದ‌ ಕೆಲಸ ಮುಗಿಸಿ ರಸ್ತೆಪಕ್ಕ ನಿಂತಿದ್ದರು. ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಟಿಪ್ಪರ್ ವಾಹನ ಒಂದೇ ಕುಟುಂಬದ ಐವರ ಮೇಲೆ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ

ಪಾದಚಾರಿಗಳ ಮೇಲೆ ಟಿಪ್ಪರ್ ಪಲ್ಟಿ- ಐವರು ಸಾವು Read More »

ತುಮಕೂರು: ನೀನು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ

ಸಮಗ್ರ ನ್ಯೂಸ್ : ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ನಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಇಂದು ಅತಿ ಹೆಚ್ಚು ದುಃಖ ತಂದಿದೆ. ನನ್ನ ತಾಯಂದಿರು, ಅಕ್ಕಂದಿರು, ಅವರ ತಾಯಿಯ ಮನೆಗೆ ಹೋಗೋಕೆ, ಧರ್ಮಸ್ಥಳ, ಕುಕ್ಕೆಗೆ‌ ಹೋಗಲು ಬಸ್‌ ಹಿಡಿದ್ರೆ ದಾರಿ‌ತಪ್ಪಿದ್ದಾರೆ ಅಂತೀರಾ?

ತುಮಕೂರು: ನೀನು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ Read More »

ವಿಜಯಪುರ: ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ- ಎಂ.ಬಿ. ಪಾಟೀಲ

ಸಮಗ್ರ ನ್ಯೂಸ್:‌ ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲಸಗಳನ್ನು ಗಮನಕ್ಕೆ ತೆಗೆದುಕೊಂಡು ಮತ ನೀಡಿ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಮಠಪತಿ ಗಲ್ಲಿಯಲ್ಲಿ ಭಾನುವಾರ ಸಂಜೆ ನಡೆದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿಯ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದ ನಂತರ ದೇಶವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಹಸಿರು ಕ್ರಾಂತಿ, ಉದ್ಯೋಗ, ಉದ್ಯಮ ಸ್ಥಾಪಿಸಿದ್ದು, ದೊಡ್ಡ ದೊಡ್ಡ ಸಂಸ್ಥೆಗಳನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಮೋದಿಯವರು ಬಂದ ಮೇಲೆ

ವಿಜಯಪುರ: ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ- ಎಂ.ಬಿ. ಪಾಟೀಲ Read More »