Editor

ಆಯೋಧ್ಯೆಯಲ್ಲಿ ಜನಸಾಗರ ನಿಯಂತ್ರಣ/ ವ್ಯವಸ್ಥೆಗಳ ಸಮಗ್ರ ವರದಿ ಸಲ್ಲಿಸಿದ ಟಿಟಿಡಿ

ಸಮಗ್ರ ನ್ಯೂಸ್: ಅಯೋಧ್ಯೆ ರಾಮಮಂದಿರದತ್ತ ಜನಸಮೂಹ ಹರಿದುಬರುತ್ತಿದ್ದು, ಜನಸಾಗರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತಿರುಪತಿ ತಿರುಮಲ ದೇವಸ್ಥಾನಂ ಎಂಜಿನಿಯರ್‍ಗಳ ತಂಡವು ಆಯೋಧ್ಯೆಗೆ ಭೇಟಿ ನೀಡಿದ್ದು, ತಾಂತ್ರಿಕ ಸಲಹೆಗಳನ್ನು ಒಳಗೊಂಡ ವರದಿ ನೀಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಕೋರಿಕೆಯ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಎಂಜಿನಿಯರ್‍ಗಳ ತಂಡವು ಅಯೋಧ್ಯೆಗೆ ಭೇಟಿ ನೀಡಿದ್ದು, ಜನಸಂದಣಿ ನಿರ್ವಹಣೆ, ಸರತಿ ಸಾಲಿನ ವ್ಯವಸ್ಥೆ, ನೀರಿನ ವ್ಯವಸ್ಥೆ, ಪ್ರವೇಶ ಮತ್ತು ನಿರ್ಗಮನ ಮಾರ್ಗಗಳ ಕುರಿತು ತಾಂತ್ರಿಕ ಸಲಹೆಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಟ್ರಸ್ಟ್‍ಗೆ

ಆಯೋಧ್ಯೆಯಲ್ಲಿ ಜನಸಾಗರ ನಿಯಂತ್ರಣ/ ವ್ಯವಸ್ಥೆಗಳ ಸಮಗ್ರ ವರದಿ ಸಲ್ಲಿಸಿದ ಟಿಟಿಡಿ Read More »

ಕೋಲಾರ:ಅರೆಸ್ಟ್ ಮಾಡಲು ಬಂದಾಗ ಹಲ್ಲೆಗೆ ಯತ್ನ-ಇಬ್ಬರು ಆರೋಪಿಗಳಿಗೆ ಫೈರಿಂಗ್ ಮಾಡಿದ ಪೊಲೀಸರು

ಸಮಗ್ರ ನ್ಯೂಸ್‌ : ಅರೆಸ್ಟ್ ಮಾಡಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಕ್ಕೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಮಾಲೂರು ತಾಲೂಕಿನ ಸಿಗೊಂಡಹಳ್ಳಿ ಬಳಿ ನಡೆದಿದೆ. ಆರೋಪಿಗಳಾದ ಪ್ರಮೋದ್ ಮತ್ತು ಅನಿಲ್ ಎನ್ನುವರ ಮೇಲೆ ಫೈರಿಂಗ್ ಮಾಡಲಾಗಿದೆ. ಕೊಲೆ ಕೇಸ್ವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಇವರನ್ನು ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಣ ರಕ್ಷಣೆಗಾಗಿ ಕೋಲಾರದ ಮಾಸ್ತಿ ಇನ್ಸ್ಪೆಕ್ಟರ್ ರಾಮಪ್ಪ ಬಿ.ಗುತ್ತೇರ್ ಅವರು ಪ್ರಮೋದ್ ಮೇಲೆ

ಕೋಲಾರ:ಅರೆಸ್ಟ್ ಮಾಡಲು ಬಂದಾಗ ಹಲ್ಲೆಗೆ ಯತ್ನ-ಇಬ್ಬರು ಆರೋಪಿಗಳಿಗೆ ಫೈರಿಂಗ್ ಮಾಡಿದ ಪೊಲೀಸರು Read More »

ಪುರುಷರಿಗೂ ಉಚಿತ ಬಸ್ ಪ್ರಯಾಣ – ಬಸವರಾಜ ರಾಯರೆಡ್ಡಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದು, ಶೀಘ್ರವೇ ೬೫ ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಕಲ್ಪಿಸುತ್ತೇವೆ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಹಣಕಾಸು ಮಂತ್ರಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಕೋರಿದ್ದೇನೆ. ಹಣಕಾಸು ಮಂತ್ರಿ ಆದರೆ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇನೆ ಎಂದರು. ಪುರುಷರಿಗೂ ಉಚಿತ ಬಸ್ ಪ್ರಯಾಣ ನೀಡಲು ಬಜೆಟ್ ನಲ್ಲಿ

ಪುರುಷರಿಗೂ ಉಚಿತ ಬಸ್ ಪ್ರಯಾಣ – ಬಸವರಾಜ ರಾಯರೆಡ್ಡಿ Read More »

ಮಂಗಳೂರಿನಲ್ಲಿ ಮೊದಲ ಬಾರಿ ಮೋದಿ ರೋಡ್ ಶೋ: ಖಾಕಿ ಹೈ ಅಲರ್ಟ್

ಸಮಗ್ರ ನ್ಯೂಸ್‌ : ಪ್ರಧಾನಿ ಮೋದಿ ಆಗಮನ ಹಿನ್ನಲೆ ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ. ಏರ್ ಪೋರ್ಟ್ ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆ, ಹಾಗೆಯೇ ಲೇಡಿಹಿಲ್ ವರೆಗೂ ಬಿಗಿ ಭದ್ರತೆ ವಹಿಸಿಕೊಂಡಿದೆ. ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿಯ ನಿಯೋಜನೆ ಮಾಡಿಕೊಂಡಿದೆ. 10 ಜನ ಎಸ್ಪಿ ಹಾಗು ಹೆಚ್ಚುವರಿ ಎಸ್ಪಿ ರಾಂಕ್ ಅಧಿಕಾರಿಗಳು, 250 ಡಿವೈಎಸ್ಪಿ ಮತ್ತು ಪಿಎಸ್ ಐ ರಾಂಕ್ ಅಧಿಕಾರಿಗಳ ನಿಯೋಜನೆ ಮಾಡಿದೆ. ವಾಹನ ಸಂಚಾರ ,ಪಾರ್ಕಿಂಗ್ ಸೇರಿದಂತೆ ಸಂಚಾರ

ಮಂಗಳೂರಿನಲ್ಲಿ ಮೊದಲ ಬಾರಿ ಮೋದಿ ರೋಡ್ ಶೋ: ಖಾಕಿ ಹೈ ಅಲರ್ಟ್ Read More »

ಹವಾಮಾನ‌ ವರದಿ| ದೂರವಾದ ಮಳೆರಾಯ| ಇನ್ನೆರಡು ದಿನ ಉರಿಬಿಸಿಲು ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಕೂಡ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಳೆಗಳಲ್ಲಿ ಮಳೆಯಾಗಿದ್ದು, ಇನ್ನೂ ಮೂರು ದಿನ ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ ಜಿಲ್ಲೆ ಆಗುಂಬೆಯಲ್ಲಿ 8 ಸೆ.ಮೀ. ಕೊಪ್ಪಳ ಜಿಲ್ಲೆ ತಾವರೆಗೇರಾದಲ್ಲಿ 7 ಸೆ.ಮೀ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಎನ್.ಆರ್. ಪುರದಲ್ಲಿ 4 ಸೆ.ಮೀ. ಮಳೆಯಾಗಿದೆ. ರಾಯಚೂರು ಜಿಲ್ಲೆಯ ಮುದಗಲ್,

ಹವಾಮಾನ‌ ವರದಿ| ದೂರವಾದ ಮಳೆರಾಯ| ಇನ್ನೆರಡು ದಿನ ಉರಿಬಿಸಿಲು ಸಾಧ್ಯತೆ Read More »

ನವದೆಹಲಿ: ಐಫೋನ್ 15ನನ್ನು 50,000 ರೂ ಡಿಸ್ಕೌಂಟ್ ನಲ್ಲಿ ಮಾರಾಟ

ಸಮಗ್ರ ನ್ಯೂಸ್ : ಅಮೇಜಾನ್ನಂತೆ ಫ್ಲಿಪ್ಕಾರ್ಟ್ ಮೆಗಾ ಸೇವಿಂಗ್ ಡೇಸ್ ಆಫರ್ ಇದ್ದು, ಹಲವು ಉತ್ಪನ್ನಗಳ ಮೇಲೆ ಭರ್ಜರಿ ಡಿಸ್ಕೌಂಟ್ಗಳನ್ನು ನೀಡಲಾಗುತ್ತಿದೆ. ಆಕರ್ಷಕ ಎಕ್ಸ್ಚೇಂಜ್ ಆಫರ್ಗಳೂ ಇವೆ. ಈ ಮೆಗಾ ಸೇವಿಂಗ್ ಡೇಸ್ ಮಾರಾಟ ಏಪ್ರಿಲ್ 15ರವರೆಗೂ ಇದೆ. ಸೋಮವಾರದವರೆಗೆ ಈ ಆಫರ್ ಇದೆ. ಹಲವು ಎಲೆಕ್ಟ್ರಾನಿಕ್ ಉತ್ಪನ್ನಗಳು, ಗ್ಯಾಜೆಟ್, ಗೃಹೋಪಯೋಗಿ ಉಪಕರಣಗಳ ಮೇಲೆ ಡಿಸ್ಕೌಂಟ್, ಎಕ್ಸ್ಚೇಂಜ್ ಆಫರ್ ಇದೆ. ಇದರಲ್ಲಿ ಐಫೋನ್15 ಮಾರಾಟ ಸಾಕಷ್ಟು ಜನರನ್ನು ಸೆಳೆದಿದೆ. ಐಫೋನ್15 ಈಗ ಸಾಕಷ್ಟು ಜನಾಕರ್ಷಣೆ ಪಡೆದಿದೆ. 79,900

ನವದೆಹಲಿ: ಐಫೋನ್ 15ನನ್ನು 50,000 ರೂ ಡಿಸ್ಕೌಂಟ್ ನಲ್ಲಿ ಮಾರಾಟ Read More »

ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಸಿಎಂ ಸಾಲು ಸಾಲು ಪ್ರಶ್ನೆ| ಪ್ರಧಾನಿಗಳೇ,ನೀವು ದ.ಕ ಜಿಲ್ಲೆಗೆ ಕೊಟ್ಟದ್ದೆಷ್ಟು? ಕಿತ್ತುಕೊಂಡದ್ದೆಷ್ಟು?

ಸಮಗ್ರ ನ್ಯೂಸ್: ಎ.14ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಅದೇ ರೀತಿ ಮಂಗಳೂರಿಗೆ ಬಂದು ಬ್ರಿಜೇಶ್ ಚೌಟ ಮತ್ತು ಶ್ರೀನಿವಾಸ್ ಪೂಜಾರಿ ಪರ ರೋಡ್ ಶೋ ನಡೆಸುವ ಮೂಲಕ, ಪ್ರಧಾನಿ ಮತಯಾಚಿಸಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರಧಾನಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಎಕ್ಸ್ ನಲ್ಲಿ ಟ್ವೀಟ್ ಮಾಡಿದ ಸಿಎಂ‌ ಸಿದ್ದರಾಮಯ್ಯ ಪ್ರಧಾನಿಯವರ ವಿರುದ್ದ ಹರಿಹಾಯ್ದಿದ್ದಾರೆ. ಸಿಎಂ ಸಿದ್ದರಾಮಯ್ಯ ಎತ್ತಿದ ಪ್ರಶ್ನೆಗಳು

ಮಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿಗೆ ಸಿಎಂ ಸಾಲು ಸಾಲು ಪ್ರಶ್ನೆ| ಪ್ರಧಾನಿಗಳೇ,ನೀವು ದ.ಕ ಜಿಲ್ಲೆಗೆ ಕೊಟ್ಟದ್ದೆಷ್ಟು? ಕಿತ್ತುಕೊಂಡದ್ದೆಷ್ಟು? Read More »

ಮೋದಿಯಿಂದ ಪ್ರಜಾಪ್ರಭುತ್ವದ ಬಿಕ್ಕಟ್ಟು; ಸರ್ವಾಧಿಕಾರಿ ಧೋರಣೆಯಿಂದ ದೇಶ ಕತ್ತಲೆಡೆಗೆ| ನಿರ್ಮಲಾ ಸೀತಾರಾಮನ್ ಪತಿ ಪರಕಲ ಪ್ರಭಾಕರ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಅಧಿಕಾರಾವಧಿಯನ್ನು ಕಟುವಾಗಿ ಟೀಕಿಸಿರುವ ಲೇಖಕ ಹಾಗೂ ಆರ್ಥಿಕ ತಜ್ಞ, ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಪರಕಲ ಪ್ರಭಾಕರ ಅವರು, ‘ಮೋದಿ ಸರ್ವಾಧಿಕಾರಿಯಾಗಿದ್ದಾರೆ ಮತ್ತು ನಮ್ಮ ಪ್ರಜಾಪ್ರಭುತ್ವ ಬಿಕ್ಕಟ್ಟಿನಲ್ಲಿದೆ, ನಮ್ಮ ಸಾಮಾಜಿಕ ಸ್ವರೂಪಕ್ಕೆ ಧಕ್ಕೆಯುಂಟಾಗಿದೆ, ನಮ್ಮ ಆರ್ಥಿಕತೆಯು ಅಪಾಯದಲ್ಲಿದೆ ಮತ್ತು ನಮ್ಮನ್ನು ಕತ್ತಲಯುಗಕ್ಕೆ ಮರಳಿ ತಳ್ಳಲಾಗುತ್ತಿದೆ’ ಎಂದು ಹೇಳಿದ್ದಾರೆ. ಸುದ್ದಿ ಜಾಲತಾಣ thewire.in ಗಾಗಿ ಕರಣ್ ಥಾಪರ್ ಗೆ ನೀಡಿರುವ ಸಂದರ್ಶನದಲ್ಲಿ ಪ್ರಭಾಕರ, ಪ್ರಸಕ್ತ ಸರಕಾರವು

ಮೋದಿಯಿಂದ ಪ್ರಜಾಪ್ರಭುತ್ವದ ಬಿಕ್ಕಟ್ಟು; ಸರ್ವಾಧಿಕಾರಿ ಧೋರಣೆಯಿಂದ ದೇಶ ಕತ್ತಲೆಡೆಗೆ| ನಿರ್ಮಲಾ ಸೀತಾರಾಮನ್ ಪತಿ ಪರಕಲ ಪ್ರಭಾಕರ Read More »

ಇಂದು ಸನ್ ರೈಸರ್ಸ್ ವಿರುದ್ಧ ಆರ್‍ಸಿಬಿ ಪಂದ್ಯ/ ಅಳಿವು ಉಳಿವಿನ ಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್

ಸಮಗ್ರ ನ್ಯೂಸ್: ಐಪಿಎಲ್‍ನ ಈ ಸೀಸನ್‍ನಲ್ಲಿ ಈಗಾಗಲೇ ಐದು ಪಂದ್ಯಗಳನ್ನು ಸೋತಿರುವ ಆರ್‍ಸಿಬಿಗೆ ಇಂದು ಮಾಡು ಇಲ್ಲವೇ ಮಡಿ ಎಂಬ ಪರಿಸ್ಥಿತಿ ಬಂದಿದೆ. ಆರ್‍ಸಿಬಿ ಇಂದು ಸನ್ ರೈಸರ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿ ಇದೆ. ಗೆದ್ದರೆ ಪ್ಲೇ ಆಫ್ ಸೋತರೆ ಮನೆಗೆ ಎಂಬ ಪರಿಸ್ಥಿತಿಯಲ್ಲಿರುವ ಆರ್‍ಸಿಬಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈದರಬಾದ್ ಸನ್ ರೈಸರ್ಸ್ ವಿರುದ್ಧ ಸೆಣೆಸಾಡಲಿದೆ. 5 ಪಂದ್ಯಗಳಲ್ಲಿ 3 ಪಂದ್ಯವನ್ನ ಗೆದ್ದ ಸನ್‍ರೈಸರ್ಸ್ ತನ್ನ ಬ್ಯಾಟರ್ ಗಳ ಮೇಲೆ

ಇಂದು ಸನ್ ರೈಸರ್ಸ್ ವಿರುದ್ಧ ಆರ್‍ಸಿಬಿ ಪಂದ್ಯ/ ಅಳಿವು ಉಳಿವಿನ ಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್ Read More »

ಮಂಗಳೂರಿನಲ್ಲಿ ನಮೋ ಮೇನಿಯಾ| ರೋಡ್ ಶೋ ಮುಖಾಂತರ ಮತ ಪ್ರಚಾರ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮಾಡಿದ್ದು, ಸಾವಿರಾರು ಜನರು ಮೋದಿಯನ್ನು ನೋಡಲು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಟ್ಟಡ, ಕಾಂಪೌಂಡ್ ಮೇಲೇರಿ ನಿಂತು ಮೋದಿ ರೋಡ್ ಶೋ ವೀಕ್ಷಿಸಿದ್ದಾರೆ. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್​ಶೋ ನಡೆಸಿದ್ದು, ನಗರದೆಲ್ಲೆಡೆ ಮೋದಿ, ಮೋದಿ ಜೈ ಘೋಷ ಮೊಳಗಿದೆ. ಇನ್ನೂ ಪ್ರಧಾನಿ ನಾರಾಯಣ ಗುರು ಪುತ್ಥಳಿಗೆ ನಮಸ್ಕರಿಸಿ ರೋಡ್ ಶೋ ಆರಂಭಿಸಿದರು. ರಸ್ತೆಯುದ್ದಕ್ಕೂ ಜನಸಾಗರ ಹರಿದು ಬಂದಿತ್ತು. ಕೇಸರಿ ಕೋಟೆಯಲ್ಲಿ ಜನರನ್ನು

ಮಂಗಳೂರಿನಲ್ಲಿ ನಮೋ ಮೇನಿಯಾ| ರೋಡ್ ಶೋ ಮುಖಾಂತರ ಮತ ಪ್ರಚಾರ Read More »