Editor

ಇಸ್ರೇಲ್ ಮೇಲೆ ಇರಾನ್ ದಾಳಿ: ಭಾರತೀಯರಿಗಾಗಿ ಸಹಾಯವಾಣಿ ತೆರೆದ ರಾಯಭಾರ ಕಚೇರಿ

ಸಮಗ್ರ ನ್ಯೂಸ್: ಹಮಾಸ್‌ ಉಗ್ರರ ದಾಳಿಗೆ ಸಿಲುಕಿದ್ದ ಇಸ್ರೇಲ್‌ ಈಗ ಮತ್ತೊಂದು ದಾಳಿ ಎದುರಿಸುತ್ತಿದೆ. ಇಸ್ರೇಲ್‌ ಮೇಲೆ ಇರಾನ್‌ 200ಕ್ಕೂ ಅಧಿಕ ಡ್ರೋನ್‌ಗಳು ಹಾಗೂ ಕ್ಷಿಪಣಿಗಳ ಮೂಲಕ ದಾಳಿ ನಡೆಸಿದ್ದು,ಇದರ ಬೆನ್ನಲ್ಲೇ, ಇಸ್ರೇಲ್‌ನಲ್ಲಿರುವ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದು, ಟೆಲ್‌ಅವಿವ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಸಹಾಯವಾಣಿ ತೆರೆದಿದೆ. “ಯಾರೂ ಆತಂಕಕ್ಕೀಡಾಗಬಾರದು. ನಿಮ್ಮ ಸುರಕ್ಷತೆಯೇ ನಮ್ಮ ಆದ್ಯತೆ” ಎಂಬ ಸಂದೇಶವನ್ನೂ ರವಾನಿಸಿದೆ ಇಸ್ರೇಲ್‌ನಲ್ಲಿ ಈಗೀನ ಬೆಳವಣಿಗೆಯಿಂದಾಗಿ ಇಲ್ಲಿ ನೆಲೆಸಿರುವ ಭಾರತೀಯರು ಆತಂಕಪಡಬೇಕಿಲ್ಲ. ಭಾರತೀಯರು ಸ್ಥಳೀಯ ಅಧಿಕಾರಿಗಳು ಸೂಚಿಸಿರುವ ಶಿಷ್ಟಾಚಾರಗಳನ್ನು ಪಾಲಿಸಿ.

ಇಸ್ರೇಲ್ ಮೇಲೆ ಇರಾನ್ ದಾಳಿ: ಭಾರತೀಯರಿಗಾಗಿ ಸಹಾಯವಾಣಿ ತೆರೆದ ರಾಯಭಾರ ಕಚೇರಿ Read More »

45 ಕೋಟಿ ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ

ಸಮಗ್ರ ನ್ಯೂಸ್‌ : ಮಂಗಳೂರಿನ ಚೆಲುವೆ ಪೂಜಾ ಹೆಗ್ಡೆ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಮುಂಬೈನಲ್ಲಿ ನಟಿ ಪೂಜಾ ಹೆಗ್ಡೆ ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆಯನ್ನು ಖರೀದಿ ಮಾಡಿದ್ದಾರೆ. ಮನೆಯ ವಿಸ್ತೀರ್ಣ 4000 ಚದರ ಅಡಿಯನ್ನು ಹೊಂದಿದೆ. ಪೂಜಾ ಹೆಗ್ಡೆಗೆ ಹಿಂದಿ ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರುತ್ತಿದ್ದಂತೆ ಈಗ ತೆಲುಗಿನಲ್ಲಿಯೂ ನಟಿಗೆ ಕರೆ ಬರುತ್ತಿದೆ. ನಟಿ ಶಾಹಿದ್ ಕಪೂರ್ ಜೊತೆ ಹೊಸ ಸಿನಿಮಾ, ಸುನೀಲ್ ಶೆಟ್ಟಿ ಪುತ್ರನಿಗೆ ನಾಯಕಿಯಾಗಿ ಹೊಸ ಪ್ರಾಜೆಕ್ಟ್

45 ಕೋಟಿ ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ Read More »

ಧಾರವಾಡ: ಚುನಾವಣೆ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಿ- ಭೂಷಣ ಪಾಟೀಲ

ಸಮಗ್ರ ನ್ಯೂಸ್‌ : ಧಾರವಾಡ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಚುನಾವಣಾ ಅಭ್ಯರ್ಥಿಗಳ ಖರ್ಚುವೆಚ್ಚದ ಮೇಲೆ ಪ್ರತಿ ದಿನವೂ ತೀವ್ರ ನಿಗಾವಹಿಸುವಂತೆ ಚುನಾವಣಾ ವೆಚ್ಚ ವೀಕ್ಷಕರಾದ ಭೂಷಣ ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಚುನಾವಣಾ ಖರ್ಚು ವೆಚ್ಚ ನಿಗಾ ತಂಡದ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ತಮಗೆ ಕುಂದಗೋಳ, ಹುಬ್ಬಳ್ಳಿ ಪಶ್ಚಿಮ, ಕಲಘಟಗಿ, ಹಾಗೂ ಶಿಗ್ಗಾಂವ ಕ್ಷೇತ್ರಗಳ ವ್ಯಾಪ್ತಿಗಳು ಒಳಪಟ್ಟಿದ್ದು ಸಂಬಂಧಿಸಿದ ಅಧಿಕಾರಿಗಳು ಪ್ರತಿದಿನವು ವರದಿ

ಧಾರವಾಡ: ಚುನಾವಣೆ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಿ- ಭೂಷಣ ಪಾಟೀಲ Read More »

ಬೀದರ್: ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡ್ತಾ ಇದ್ದಾರೆ-ಈಶ್ವರ್‌ ಖಂಡ್ರೆ

ಸಮಗ್ರ ನ್ಯೂಸ್‌ : ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ ವಿಚಾರವಾಗಿ ಸಚಿವ ಈಶ್ವರ್‌ ಖಂಡ್ರೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ ಅಂತಾ ಮೋದಿ ಬರ್ತಾ ಇದ್ದಾರೆ. ತೆರಿಗೆಯಲ್ಲಿ, 15 ನೇ ಹಣಕಾಸಿನಲ್ಲಿ ಕರ್ನಾಟಕಕ್ಕೆ ಮೋಸ ಮಾಡಿದ್ದಾರೆ. ರಾಜ್ಯದಲ್ಲಿ ಬರ ಘೋಷಣೆ ಆಗಿದ್ರೂ, ನಯಾಪೈಸೆ ಬಿಡುಗಡೆ ಮಾಡಿಲ್ಲಾ. ಮೋದಿ ಅವರು ಕರ್ನಾಟಕ ಮೇಲೆ ಪ್ರಹಾರದ ಮೇಲೆ ಪ್ರಹಾರ ಮಾಡಿದ್ದಾರೆ. ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡ್ತಾ ಇದ್ದಾರೆ. ಕರ್ನಾಟಕ

ಬೀದರ್: ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡ್ತಾ ಇದ್ದಾರೆ-ಈಶ್ವರ್‌ ಖಂಡ್ರೆ Read More »

ಹಾವೇರಿ: ಬಿಸಿಲಿಗೆ ಅಂಗನವಾಡಿ ಮಕ್ಕಳು ಹೈರಾಣ| ಕೆಲ ಜಿಲ್ಲೆಗಳಲ್ಲಿ ಸಮಯ ಬದಲಾವಣೆ

ಸಮಗ್ರ ನ್ಯೂಸ್‌ : ಕುಮಾರಪಟ್ಟಣ ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಬಿಸಿಲಿನ ಝಳಕ್ಕೆ ಮಕ್ಕಳು ನಲಗುವಂತಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿದೆ. ಬೆಳಿಗ್ಗೆ 9.30ರಿಂದ ಮಧ್ಯಾಹ್ನ 4 ಗಂಟೆವರೆಗೆ ನಿಗದಿಪಡಿಸಿದ್ದ ಸಮಯವನ್ನು ಏಪ್ರಿಲ್‌ ಮತ್ತು ಮೇ ತಿಂಗಳಿಗೆ ಅನ್ವಯವಾಗುವಂತೆ ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ನಡೆಸುವಂತೆ ಸಮಯ ಬದಲಾಯಿಸಿ ಆದೇಶ ಹೊರಡಿಸಿದೆ. ಇದೇ ಆದೇಶವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಬೇಕು ಎಂದು ಸ್ವಾ–ಕರವೇ ರಾಜ್ಯ

ಹಾವೇರಿ: ಬಿಸಿಲಿಗೆ ಅಂಗನವಾಡಿ ಮಕ್ಕಳು ಹೈರಾಣ| ಕೆಲ ಜಿಲ್ಲೆಗಳಲ್ಲಿ ಸಮಯ ಬದಲಾವಣೆ Read More »

ಧಾರವಾಡ: ಪಿ.ಆರ್.ಓ ಹಾಗೂ ಎಪಿಆರ್‍ಓಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು- ಡಿಸಿ ದಿವ್ಯ ಪ್ರಭು

ಸಮಗ್ರ ನ್ಯೂಸ್‌ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗಾಗಿ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ನಿಷ್ಪಕ್ಷಪಾತವಾಗಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಮಹಾವಿದ್ಯಾಲಯದ ಆವರಣದಲ್ಲಿ ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ (ಪಿ.ಆರ್‍ಓ) ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ(ಎಪಿಆರ್‍ಓ)ಗಳಿಗೆ ಆಯೋಜಿಸಿದ್ದ ಮೊದಲ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರನ್ನು

ಧಾರವಾಡ: ಪಿ.ಆರ್.ಓ ಹಾಗೂ ಎಪಿಆರ್‍ಓಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು- ಡಿಸಿ ದಿವ್ಯ ಪ್ರಭು Read More »

ಚಾಮರಾಜನಗರ: ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆ ದಾಳಿ

ಸಮಗ್ರ ನ್ಯೂಸ್ : ಗಡಿಜಿಲ್ಲೆ ಚಾಮರಾಜನಗರ ಸಮೀಪದ ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆಯೊಂದು ನುಗ್ಗಿ ದಾಳಿ ನಡೆಸುವ ಪ್ರಯತ್ನಕ್ಕೆ ಮುಂದಾದ ಘಟನೆ ನಡೆದಿದ್ದು ಕರ್ತವ್ಯ ನಿರತ ಸಿಬ್ಬಂದಿಗಳ ಸದ್ದಿಗೆ ಆನೆ ಸ್ಥಳದಿಂದ ಕಾಲ್ಕಿತ್ತಿದೆ. ಹಾಸನೂರಿನ ಅರಣ್ಯ ಇಲಾಖೆ ಚೆಕ್ಪೋಸ್ಟ್ ಕಡೆ ನುಗ್ಗಿ ಬಂದ ಕಾಡಾನೆಯೊಂದು ದಾಳಿ ಮಾಡಲು ಯತ್ನಿಸಿ ಸಿಬ್ಬಂದಿಗಳನ್ನ ಕೆಲಕಾಲ ಆತಂಕಕ್ಕೆ ದೂಡಿತ್ತು, ಕಾಡಾನೆ ಚೆಕ್ಪೋಸ್ಟ್ ಕಡೆ ನುಗ್ಗಿ ಬಂದದನ್ನ ಅರಿತ ಸಿಬ್ಬಂದಿಗಳು ಕೂಗಿ ಸದ್ದು ಮಾಡಿದ್ದಾರೆ ಇದರಿಂದ ಗಾಬರಿಗೊಂಡ ಆನೆ ಅಲ್ಲಿಂದ

ಚಾಮರಾಜನಗರ: ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆ ದಾಳಿ Read More »

ಕೊಡಗು:ಬಿಜೆಪಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

ಸಮಗ್ರ ನ್ಯೂಸ್ : ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿ ಯಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜನ್ಮದಿನವನ್ನು ಆಚರಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಂಬೇಡ್ಕರ್ ರವರು ಇಡೀ ವಿಶ್ವಕ್ಕೆ ಮಾದರಿ ಯಾಗು ವಂತ ಸಂವಿಧಾನ ವನ್ನು ನೀಡಿದ ಅಂಬೇಡ್ಕರ್ ರವರನ್ನು ಸ್ಮರಿಸಿದರು. ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ರವಿ ಮೊಗೇರ ಅಂಬೇಡ್ಕರ್ ರವರ ಜೀವನ ಮತ್ತು ಆದರ್ಶ

ಕೊಡಗು:ಬಿಜೆಪಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ Read More »

ಮಂಗಳೂರು: ಮೋದಿ ರೋಡ್ ಶೋ ಪಕ್ಕದಲ್ಲಿ ಬೆಂಕಿ ಅವಘಡ

ಸಮಗ್ರ ನ್ಯೂಸ್: ಇಂದು ಮೈಸೂರಿನಲ್ಲಿ ಸಮಾವೇಶ ಮುಗಿಸಿ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆದಿತ್ತು. ಆದರೆ ರೋಡ್ ಶೋ ಪಕ್ಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಗರದ ಭಾರತ್ ಮಾಲ್ ಪಕ್ಕದ ಔಷಧ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ನರೇಂದ್ರ ಮೋದಿ ರೋಡ್ ಶೋ ನಡೆಯುತ್ತಿದ್ದ ಮಾರ್ಗದಿಂದ ಈ ಕಟ್ಟಡ ಕೇವಲ 50 ಮೀಟರ್ ಅಂತರದಲ್ಲಿದೆ. ನಾಯಕ್ ಹೆಲ್ತ್ ಕೇರ್ ಗೋಡೌನ್‌ನಲ್ಲಿ

ಮಂಗಳೂರು: ಮೋದಿ ರೋಡ್ ಶೋ ಪಕ್ಕದಲ್ಲಿ ಬೆಂಕಿ ಅವಘಡ Read More »

ಮಂಗಳೂರು: ಮೋದಿ ರೋಡ್‌ ಶೋಗೆ ಕ್ಷಣಗಣನೆ; ನಗರದೆಲ್ಲೆಡೆ ಪೊಲೀಸ್‌ ಸರ್ಪಗಾವಲು

ಸಮಗ್ರ ನ್ಯೂಸ್‌ : ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿ ಇಂದು ರಾತ್ರಿ 7.45ರಿಂದ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಮತ ಯಾಚಿಸಲಿದ್ದಾರೆ. ಪ್ರಧಾನಿ ಭಾಗವಹಿಸುವ ಈ ಕಾರ್ಯಕ್ರಮದ ಸಲುವಾಗಿ ನಗರದೆಲ್ಲೆಡೆ ಬಿಗು ಭದ್ರತೆ ಏರ್ಪಡಿಸಲಾಗಿದೆ. ಬ್ರಹ್ಮಶ್ರೀ ನಾರಾಯಣಗುರು ವೃತ್ತರಿಂದ ಆರಂಭವಾಗಲಿರುವ ರೋಡ್‌ ಶೋ ಲಾಲ್‌ಬಾಗ್‌, ಪಿವಿಎಸ್‌ ವೃತ್ತದ ಮೂಲಕ ಸಾಗಿ ನವಭಾರತ ವೃತ್ತದಲ್ಲಿ ಸಮಾಪನಗೊಳ್ಳಲಿದೆ. ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ರೋಡ್‌ ಶೋ ಆರಂಭಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ

ಮಂಗಳೂರು: ಮೋದಿ ರೋಡ್‌ ಶೋಗೆ ಕ್ಷಣಗಣನೆ; ನಗರದೆಲ್ಲೆಡೆ ಪೊಲೀಸ್‌ ಸರ್ಪಗಾವಲು Read More »