Editor

ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…!

ಸಮಗ್ರ ನ್ಯೂಸ್: ಲೋಕ ಸಭಾ ಚುನಾವಣೆ ಹಿನ್ನೆಲೆ ಇಂದು ಬಿಜೆಪಿಯು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲೂ, ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, ಒಂದು ದೇಶ, ಒಂದು ಚುನಾವಣೆ ಜಾರಿ ಸೇರಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ದೇಶದಲ್ಲಿ ಈಗಾಗಲೇ ಒಂದು ದೇಶ, ಒಂದು ಚುನಾವಣೆ ನಡೆಸುವ ಕುರಿತು ಪರ ಹಾಗೂ ವಿರೋಧಗಳ ಚರ್ಚೆ ನಡೆಯುತ್ತಿದೆ.

ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…! Read More »

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ| ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ. ಶಾಸಕ ಎಸ್, ಸುರೇಶ್ ಕುಮಾರ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ ದೂರು

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ| ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು Read More »

ಅಕಾಡೆಮಿಕ್ ಅಸೋಸಿಯೇಟ್- ಮಾರ್ಕೆಟಿಂಗ್ ಏರಿಯಾ​ದಲ್ಲಿ ಜಾಬ್ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಅಕಾಡೆಮಿಕ್ ಅಸೋಸಿಯೇಟ್- ಮಾರ್ಕೆಟಿಂಗ್ ಏರಿಯಾ​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು

ಅಕಾಡೆಮಿಕ್ ಅಸೋಸಿಯೇಟ್- ಮಾರ್ಕೆಟಿಂಗ್ ಏರಿಯಾ​ದಲ್ಲಿ ಜಾಬ್ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ Read More »

ಇಬ್ಬರು ಮಕ್ಕಳನ್ನು ಸಾಯಿಸಿದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನ ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ತಾಯಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಈಕೆ ಜೈಲಿಗೆ ಹೋದ ದಿನವೇ ಶೌಚಾಲಯದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಎಪ್ರಿಲ್ 9 ರಂದು ರಾತ್ರಿ ಇಬ್ಬರು ಮಕ್ಕಳನ್ನು ತಲೆದಿಂಬುವಿನಿಂದ ಉಸಿರುಗಟ್ಟಿಸಿ ಸಾಯಿಸಿದ್ದಳು, ಬುಧವಾರ ಬೆಳಗ್ಗೆ 112 ಗೆ ಕರೆ ಮಾಡಿ, ತಾನು ಆತ್ಮಹತ್ಯೆ ‌ಮಾಡಿಕೊಳ್ಳುವುದಾಗಿ ಹೇಳಿದ್ದಳು. ತಕ್ಷಣ ಸ್ಥಳಕ್ಕೆ ಹೋಗಿ ಗಂಗಾದೇವಿಯನ್ನು ಪೊಲೀಸರು

ಇಬ್ಬರು ಮಕ್ಕಳನ್ನು ಸಾಯಿಸಿದ ತಾಯಿ ಜೈಲಿನಲ್ಲಿ ಆತ್ಮಹತ್ಯೆ Read More »

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಬಸ್ ಗೆ ಚುನಾವಣಾ ರ್ಯಾಲಿ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಅವರ ಹಣೆಗೆ ಗಾಯಗಳಾಗಿದ್ದು, ಎಡ ಹುಬ್ಬಿನ ಬಳಿ ಗಾಯವಾಗಿದೆ. ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರು ತಮ್ಮ ಯಾತ್ರೆಯನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಮೇಲಿನ ದಾಳಿಗೆ ತೆಲುಗು ದೇಶಂ ಮತ್ತು ಅದರ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಾರಣ ಎಂದು ವೈಎಸ್ಆರ್​​ಸಿಪಿ ಪಕ್ಷ ಆರೋಪಿಸಿದೆ. ವಿಜಯವಾಡದ ಸಿಂಗ್ ನಗರದ

ಚುನಾವಣಾ ಯಾತ್ರೆ ವೇಳೆ ಆಂಧ್ರ ಸಿಎಂ ಜಗನ್ ಮೇಲೆ ಕಲ್ಲು ತೂರಾಟ Read More »

ಮೈಸೂರಿನಲ್ಲಿದೆ ಸರ್ಕಾರಿ ಉದ್ಯೋಗಕ್ಕೆ ಜನ ಬೇಕಾಗಿದ್ದಾರೆ, ಉತ್ತಮ ಸಂಬಳ ಕೂಡ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 23, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ

ಮೈಸೂರಿನಲ್ಲಿದೆ ಸರ್ಕಾರಿ ಉದ್ಯೋಗಕ್ಕೆ ಜನ ಬೇಕಾಗಿದ್ದಾರೆ, ಉತ್ತಮ ಸಂಬಳ ಕೂಡ Read More »

ಸಮ್ಮರ್ ನಲ್ಲಿ ಹೊರಗೆ ಹೋಗುವಾಗ ಈ ಟಿಪ್ಸ್ ಗಳನ್ನು ಫಾಲೋ ಮಾಡೋದನ್ನು ಮಿಸ್ ಮಾಡಬೇಡಿ!

ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದು, ಗಡಿ ದಾಟಲು ಜನ ಮುಗಿಬೀಳುತ್ತಿದ್ದಾರೆ. ಕಾಲು ತೆರೆದುಕೊಂಡರೆ ಬಿಸಿಲ ಬೇಗೆಗೆ ತುತ್ತಾಗುವ ಭೀತಿಯಿಂದ ಕಾಮಗಾರಿ ಮುಂದೂಡಿದ ಸನ್ನಿವೇಶಗಳಿವೆ. 40 ವರ್ಷ ಮೇಲ್ಪಟ್ಟವರು ಬಿಸಿಲಿನಿಂದ ಹೆಚ್ಚು ಪ್ರಭಾವಿತರಾಗುತ್ತಾರೆ. ಜನಸಾಮಾನ್ಯರು ಮತ್ತು ಬಾಣಂತಿಯರು ಬಿಸಿಲನ್ನು ಲೆಕ್ಕಿಸದೆ ಕೆಲಸಕ್ಕೆ ಹೋಗಬೇಕಾಗಿಲ್ಲ. ಆದರೆ ನೀವು ಬಿಸಿಲಿನಲ್ಲಿ ಹೋಗಬೇಕಾದರೆ, ಮನೆ ದಾಟುವ ಮೊದಲು ಈ ಕೆಲಸಗಳನ್ನು ಮಾಡಬೇಕು. ಬಿಸಿಲಿಗೆ ಹೋಗುವ ಮುನ್ನ ಏನು ಮಾಡಬೇಕೆಂದು ತಿಳಿಯಿರಿ. ಹೈಡ್ರೇಟೆಡ್ ಆಗಿರಿ: ನೀವು ಹೊರಗೆ ಹೋಗುವಾಗ ನೀರಿನ ಬಾಟಲಿಯನ್ನು ತೆಗೆದುಕೊಂಡು

ಸಮ್ಮರ್ ನಲ್ಲಿ ಹೊರಗೆ ಹೋಗುವಾಗ ಈ ಟಿಪ್ಸ್ ಗಳನ್ನು ಫಾಲೋ ಮಾಡೋದನ್ನು ಮಿಸ್ ಮಾಡಬೇಡಿ! Read More »

NTPC ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ಜಾಬ್ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: NTPC ಗ್ರೀನ್ ಎನರ್ಜಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 63 ಎಂಜಿನಿಯರ್, ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 23, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಯ ಮಾಹಿತಿ:ಎಂಜಿನಿಯರ್ (RE- ಸಿವಿಲ್)- 20ಎಂಜಿನಿಯರ್ (RE-ಎಲೆಕ್ಟ್ರಿಕಲ್)- 29ಎಂಜಿನಿಯರ್ (RE-ಮೆಕ್ಯಾನಿಕಲ್)- 9ಎಕ್ಸಿಕ್ಯೂಟಿವ್ (RE-HR)-

NTPC ಗ್ರೀನ್ ಎನರ್ಜಿ ಲಿಮಿಟೆಡ್ ನಲ್ಲಿ ಜಾಬ್ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ Read More »

ಗದಗ:ಸಾರಿಗೆ ಬಸ್ ಪಲ್ಟಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್‌ : ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಪಾಟಾ ಕಟ್ ಆಗಿದ್ದರಿಂದ ಬೆಳ್ಳಟ್ಟಿಯಿಂದ ಮುಂಡರಗಿ ಹೋಗುತ್ತಿದ್ದ ಬಸ್ ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಘಟನೆಯ ವೇಳೆ ಗ್ರಾಮಸ್ಥರು ಬಸ್ ಮುಂದಿನ ಗ್ಲಾಸ್ ಒಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಸುಸ್ಥಿತಿಯಲ್ಲಿ ಇಲ್ಲದ ಕಾರಣ ಅಪಘಾತವಾಗಿದೆ

ಗದಗ:ಸಾರಿಗೆ ಬಸ್ ಪಲ್ಟಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ Read More »

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌

ಸಮಗ್ರ ನ್ಯೂಸ್ : ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಸರಕು ಸಾಗಾಣೆ ಹಡಗನ್ನು ಇರಾನ್‌ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಯುಎಇಯಿಂದ ಸರಕು ತುಂಬಿಸಿಕೊಂಡು ಮುಂಬೈ ಬಂದರಿಗೆ ಬರುತ್ತಿದ್ದ ಕಂಟೈನರ್‌ ಶಿಪ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಡಗಿನಲ್ಲಿ 17 ಮಂದಿ ಭಾರತೀಯರಿದ್ದು ಇವರ ಬಿಡುಗಡೆ ಸಂಬಂಧ ಭಾರತ ಇರಾನ್‌ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಇಸ್ರೇಲ್‌ ಮೇಲೆ 48 ಗಂಟೆಯ ಒಳಗಡೆ ಇರಾನ್‌ ದಾಳಿ ನಡೆಸಬಹುದು ಎಂಬ ವರದಿಯ ಬೆನ್ನಲ್ಲೇ

ನವದೆಹಲಿ: ಮುಂಬೈಗೆ ಬರುತ್ತಿದ್ದ ಇಸ್ರೇಲ್‌ ಮಾಲೀಕತ್ವದ ಹಡಗನ್ನು ವಶಪಡಿಸಿಕೊಂಡ ಇರಾನ್‌ Read More »