Editor

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ‌ಆತ್ಮಹತ್ಯೆ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಸೌಂದರ್ಯ ಜಗದೀಶ್ ಅವರು ಅಪ್ಪು-ಪಪ್ಪು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಹಣಕಾಸಿನ ವಿಚಾರ ಸಂಬಂಧ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ, ಬಿಲ್ಡರ್‌ ಕೂಡ ಆಗಿರುವ ಸೌಂದರ್ಯ ಜಗದೀಶ್ ಅಪ್ಪು

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ‌ಆತ್ಮಹತ್ಯೆ Read More »

ಪ್ರಧಾನಿ ಮೈಸೂರು ಪ್ರವಾಸದ ಸಮಯ ಬದಲಾವಣೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಪ್ರವಾಸದ ಸಮಯ ಬದಲಾವಣೆಯಾಗಿದೆ. ಇಂದು ಸಂಜೆ ಸುಮಾರು ಒಂದು ಗಂಟೆ ತಡವಾಗಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆ ಬದಲಾಗಿ ಸಂಜೆ‌ 5.15ಕ್ಕೆ ಮೈಸೂರಿಗೆ ಬರಲಿದ್ದಾರೆ. ಮಧ್ಯಪ್ರದೇಶದ ಬೋಪಾಲ್ ಏರ್‌ಪೋರ್ಟ್‌ನಿಂದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿಯಲಿದ್ದಾರೆ. ಸಂಜೆ 4.15ಕ್ಕೆ ಬದಲಾಗಿ 5.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಕಾರ್ಯಕ್ರಮ ಮುಗಿಸಿ, ರಸ್ತೆ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ

ಪ್ರಧಾನಿ ಮೈಸೂರು ಪ್ರವಾಸದ ಸಮಯ ಬದಲಾವಣೆ Read More »

ಹುಣಸೂರು: ಕಾಂಗ್ರೆಸ್ ಸೇರಿದ ನಾಪಂಡ ಮುತ್ತಪ್ಪ

ಸಮಗ್ರ ನ್ಯೂಸ್ : ಇಂದು ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನಾಪಂಡ ಮುತ್ತಪ್ಪ ಕಾಂಗ್ರೆಸ್ ಗೆ ಮತ್ತೆ ಸೇಪ೯ಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜವನ್ನು ಮುತ್ತಪ್ಪ ಅವರಿಗೆ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ಸಂದಭ೯ ಜೈ ಜೈ ಕಾಂಗ್ರೆಸ್ ಎಂದು ಮುತ್ತಪ್ಪ ಹಷ೯ದಿಂದ ಘೋಷಿಸಿದರು. ಮುತ್ತಪ್ಪ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯಥಿ೯ಯಾಗಿ ಸ್ಪಧಾ೯ ಕಣದಲ್ಲಿದ್ದರು. ಕೊಡಗು ಜೆಡಿಎಸ್ ಅಧ್ಕಕ್ಷರಾಗಿಯೂ ಕಾಯ೯ನಿವ೯ಹಿಸಿದ್ದರು. ಅಪಾರ ಬೆಂಬಲಿಗರೊಂದಿಗೆ ತಾನು ಕಾಂಗ್ರೆಸ್ ಸೇಪ೯ಡೆಯಾಗಿರುವುದಾಗಿ ನಾಪಂಡ ಮುತ್ತಪ್ಪ ಈ

ಹುಣಸೂರು: ಕಾಂಗ್ರೆಸ್ ಸೇರಿದ ನಾಪಂಡ ಮುತ್ತಪ್ಪ Read More »

ಧಾರವಾಡ: ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುರುಘಾಮಠಕ್ಕೆ ಭೇಟಿ

ಸಮಗ್ರ ನ್ಯೂಸ್‌ : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೇ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಕುಟುಂಬ ಸಮೇತರಾಗಿ ಬಂದು ಭೇಟಿ ನೀಡಿದ್ದಾರೆ. ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಬಳಿಕ ಇದೇ ಮೊದಲ ಬಾರಿಗೆ ಧಾರವಾಡಕ್ಕೆ ಭೇಟಿ ನೀಡಿದ ಬೊಮ್ಮಾಯಿ, ಧಾರವಾಡದ ಮುರುಘಾಮಠಕ್ಕೆ ಅನಿರೀಕ್ಷಿತ ಭೇಟಿ ನೀಡಿ ಮೃತ್ಯುಂಜಯಪ್ಪಗಳ ದರ್ಶನ ಪಡೆದರು. ಅಲ್ಲದೇ, ಮುರುಘಾಮಠದ ಪೀಠಾಧಿಪತಿ ಡಾ.ಮಲ್ಲಿಕಾರ್ಜುನ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಧಾರವಾಡ: ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುರುಘಾಮಠಕ್ಕೆ ಭೇಟಿ Read More »

ಉಡುಪಿ: 6100 ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಡಿಸಿ ಕೆ. ವಿದ್ಯಾಕುಮಾರಿ

ಸಮಗ್ರ ನ್ಯೂಸ್‌ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಆಗದ 6100 ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ ತಿಳಿಸಿದರು. ಅವರು ಇಂದು ಕಾಪು ತಾಲೂಕಿನ ಕಲ್ಯಾ ಗ್ರಾಮದ ವಯಸ್ಕ ಮತದಾನರ ಮನೆಯಲ್ಲಿ ನಡೆದ ಮತದಾನದ ಪ್ರಕ್ರಿಯೆಯನ್ನು ಪರಿಶೀಲಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ವಿಶೇಷ ಚೇತನ ಹಾಗೂ 85 ವರ್ಷ ಮೇಲ್ಪಟ

ಉಡುಪಿ: 6100 ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಡಿಸಿ ಕೆ. ವಿದ್ಯಾಕುಮಾರಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಸೂರ್ಯನು ಮೇಷ ರಾಶಿಗೆ ಸಂಚರಿಸಿದ್ದಾನೆ. ಶನಿಯು ಕುಂಭ ರಾಶಿಯಲ್ಲಿದೆ. ಶುಕ್ರ ಮೀನ ರಾಶಿಯಲ್ಲಿ, ರಾಹು ಮೀನ ರಾಶಿಯಲ್ಲಿದೆ, ಏಪ್ರಿಲ್ 9ಕ್ಕೆ ಬುಧ ಮೀನ ರಾಶಿಗೆ ಸಂಚರಿಸಿದೆ. ಗುರು ಮೇಷ ರಾಶಿಯಲ್ಲಿದೆ. ಈ ಎಲ್ಲಾ ಗ್ರಹಗಳ ಸಂಚಾರ ಈ ರಾಶಿಯವರಿಗೆ ಅನುಕೂಲಕರ ಸ್ಥಾನದಲ್ಲಿದ್ದು ಈ ವಾರದ ರಾಶಿಫಲ‌ ಯಾರಿಗೆ ಅದೃಷ್ಟದ ವಾರವಾಗಲಿದೆ ನೋಡಿ… ಮೇಷ ರಾಶಿ:ಮೇಷ ರಾಶಿಗೆ ಅಧಿಪತಿ ಏಕದಶದಲ್ಲಿ ಕುಜನು ಹಾಗೂ ಶನಿ ಸಮಸ್ಯೆ ತರುತ್ತಾರೆಯೇ ಹೊರತು ಯಾವ ಶುಭ ನಿರ್ಧಾರ ಕೊಡಲು ಅವರಲ್ಲಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಇಂದು ಉಡುಪಿ ಜಿಲ್ಲೆಯಾದ್ಯಂತ ಮಹಾನಾಯಕ ಜೈ ಭೀಮ್ ರ್ಯಾಲಿ

ಸಮಗ್ರ ನ್ಯೂಸ್‌ : ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಟನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ.ಅಂಬೇಡ್ಕ‌ರ್ ಅವರ 133ನೇ ಜನ್ಮದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾ ನಾಯಕ ಜೈ ಭೀಮ್ ರ್ಯಾಲಿಯನ್ನು ಏಪ್ರಿಲ್ 14ರಂದು ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಸಹಬಾಳ್ವೆ ಉಡುಪಿ ಅಧ್ಯಕ್ಷ ಹಾಗೂ ಹಿರಿಯ ಚಿಂತಕ ಪ್ರೊ.ಫಣಿರಾಜ್ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಂದೂರಿನಿಂದ ಹೊರಡುವ ರ್ಯಾಲಿಯು ಕುಂದಾಪುರ, ಬ್ರಹ್ಮಾವರ, ಹೆಬ್ರಿ, ಕಾರ್ಕಳ, ಕಾಪು ಮಾರ್ಗವಾಗಿ ಉಡುಪಿಯಲ್ಲಿ

ಇಂದು ಉಡುಪಿ ಜಿಲ್ಲೆಯಾದ್ಯಂತ ಮಹಾನಾಯಕ ಜೈ ಭೀಮ್ ರ್ಯಾಲಿ Read More »

Bournvita ಕುಡಿಯುವವರಿಗೆ ಬಿಗ್ ಶಾಕ್! ಬ್ಯಾನ್ ಆಗುತ್ತಾ?

ಸಮಗ್ರ ನ್ಯೂಸ್ : ಬೌರ್ನ್ವಿಟಾ ಎಂಬುದು ಶಕ್ತಿಯ ಪುಡಿಯಾಗಿದ್ದು ಇದನ್ನು ಮಗುವಿನ ಹಾಲಿಗೆ ಸೇರಿಸಲಾಗುತ್ತದೆ. ಪ್ರಚಾರ, ಜಾಹಿರಾತುಗಳ ಮೂಲಕವೇ ಇಷ್ಟೊಂದು ಜನಮನ್ನಣೆ ಗಳಿಸಿರುವ ಬೋರ್ನ್ ವಿಟಾ ತಯಾರಿಕಾ ಕಂಪನಿಗೆ ಕೇಂದ್ರ ಸರ್ಕಾರ ದೊಡ್ಡ ಉತ್ತೇಜನ ನೀಡಿದೆ. ಬೋರ್ನ್ವಿಟಾ ಸೇರಿದಂತೆ ಹಲವು ಪಾನೀಯಗಳನ್ನು ಆರೋಗ್ಯಕರ ಪಾನೀಯಗಳ ವರ್ಗದಿಂದ ತೆಗೆದುಹಾಕುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಎಲ್ಲಾ ಇ-ಕಾಮರ್ಸ್ ಸೈಟ್‌ಗಳಿಗೆ ಹಾಗೆ ಮಾಡಲು ಆದೇಶಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ನಡೆಸಿದ ವಿಚಾರಣೆ ಬಳಿಕ ವಾಣಿಜ್ಯ ಮತ್ತು ಕೈಗಾರಿಕಾ

Bournvita ಕುಡಿಯುವವರಿಗೆ ಬಿಗ್ ಶಾಕ್! ಬ್ಯಾನ್ ಆಗುತ್ತಾ? Read More »

ಈ ಫ್ರಿಡ್ಜ್ ಕೊಂಡರೆ ಕರೆಂಟ್ ಬಿಲ್ ತುಂಬಾ ಕಮ್ಮಿ ಬರುತ್ತೆ! ಯಾರಿಗುಂಟು? ಯಾರಿಗಿಲ್ಲ?

ಸಮಗ್ರ ನ್ಯೂಸ್: ಬೇಸಿಗೆ ಬಂತೆಂದರೆ ಫ್ರಿಜ್‌ಗಳಿಗೆ ಉತ್ತಮ ಬೇಡಿಕೆ ಇರುತ್ತದೆ. ಆದರೆ ಸಿಂಗಲ್ ಡೋರ್ ಮತ್ತು ಡಬಲ್ ಡೋರ್ ಫ್ರಿಜ್ ನಡುವೆ ಯಾವ ಫ್ರಿಡ್ಜ್ ಖರೀದಿಸುವುದು ಉತ್ತಮ ಎಂದು ಹಲವರು ಭಾವಿಸುತ್ತಾರೆ. ಆದರೆ ಇದು ನಿಮ್ಮ ಮನೆಗೆ ಎಷ್ಟು ಸರಿಹೊಂದುತ್ತದೆ ಎಂಬುದನ್ನು ಮೊದಲು ನೀವು ತಿಳಿದುಕೊಳ್ಳಬೇಕು. ಮನೆಯಲ್ಲಿ ಕಡಿಮೆ ಕುಟುಂಬ ಸದಸ್ಯರು ಇರುವಾಗ ಸಣ್ಣ ಫ್ರಿಡ್ಜ್ ಉತ್ತಮವಾಗಿದೆ. ಆದರೆ ಕೆಲವರು ವಿದ್ಯುತ್ ಬಿಲ್ ಹೆಚ್ಚು ಬರುತ್ತದೆ ಎಂಬ ಕಾರಣಕ್ಕೆ ಡಬಲ್ ಡೋರ್ ಫ್ರಿಡ್ಜ್ ತೆಗೆದುಕೊಳ್ಳುವುದನ್ನು ನಿಲ್ಲಿಸುತ್ತಾರೆ. ಆದರೆ

ಈ ಫ್ರಿಡ್ಜ್ ಕೊಂಡರೆ ಕರೆಂಟ್ ಬಿಲ್ ತುಂಬಾ ಕಮ್ಮಿ ಬರುತ್ತೆ! ಯಾರಿಗುಂಟು? ಯಾರಿಗಿಲ್ಲ? Read More »

ಮೈಸೂರು: ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ-ಸಿದ್ದರಾಮಯ್ಯ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೋದಿ ಅವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶದ ಜನರಿಗೆ ಸತತವಾಗಿ ಸುಳ್ಳು ಹೇಳಿದ, ನೀಡಿದ ಭರವಸೆಗಳನ್ನು ಈಡೇರಿಸದ ನರೇಂದ್ರ ಮೋದಿ ಅವರು ಯಾವ ಮುಖ ಇಟ್ಟುಕೊಂಡು ಮತ ಕೇಳಲು ಕರ್ನಾಟಕಕ್ಕೆ ಬರುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜದಲ್ಲಿ ನಡೆದ ಜನಧ್ವನಿ-2 ಯಾತ್ರೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಸುಳ್ಳು ಹೇಳಿದರೆ ಜನ ಮೋದಿ ಮೋದಿ

ಮೈಸೂರು: ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ-ಸಿದ್ದರಾಮಯ್ಯ Read More »