Editor

ಚಾಮರಾಜನಗರ: ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಶನಿವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೂ ಹೆಚ್ಚಿನ ಅನುಕೂಲವಾಗಿದೆ. ದಕ್ಷಿಣ ಕಾಶಿ ನಂಜನಗೂಡು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಬೇಕು. ಉನ್ನತ ಮಟ್ಟಕ್ಕೆ ನಗರವನ್ನು

ಚಾಮರಾಜನಗರ: ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ Read More »

ಉಡುಪಿ : ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ-ಜೆ.ಪಿ. ಹೆಗ್ಡೆ

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೇಳಿದಂತೆ ನಡೆದುಕೊಂಡಿದೆ. ಚುನಾವಣೆಗೆ ಮೊದಲು ನೀಡಿನ 5 ಗ್ಯಾರಂಟಿಗಳ ಭರವಸೆಯನ್ನು ಈಡೇರಿಸಿದೆ. ಆದರೆ, ಬಿಜೆಪಿ ಸರಕಾರ ಆಡಿದಂತೆ ನಡೆದುಕೊಂಡಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದರು. ಚಿಕ್ಕಮಗಳೂರಿನ ವಿವಿಧ ಕಡೆಗಳಲ್ಲಿ ಮತಪ್ರಚಾರ ನಡೆಸಿ ಮಾತನಾಡಿದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಬೆಲೆ ಕಡಿಮೆಯಾಗಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಯಾಕೆ ಕಡಿಮೆ ಮಾಡಿಲ್ಲ? ವರ್ಷಕ್ಕೆ 2 ಕೋಟಿ, 10 ವರ್ಷಕ್ಕೆ

ಉಡುಪಿ : ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ-ಜೆ.ಪಿ. ಹೆಗ್ಡೆ Read More »

ಕಲಬುರಗಿ:ರಾಜ್ಯದ ಮುಖ್ಯಮಂತ್ರಿಯಾಗಿ ದತ್ತಾತ್ರೇಯ ದರ್ಶನಕ್ಕೆ‌ ಬರುವೆ ಎಂದ ಡಿಕೆಸಿ

ಸಮಗ್ರ ನ್ಯೂಸ್‌ : ಈ ಭಾಗದಲ್ಲಿ ದೇವಲ ಗಾಣಗಾಪುರ ದತ್ತ ಮಹಾರಾಜರ ದೇವಸ್ಥಾನ ಪವಿತ್ರವಾಗಿದ್ದು, ಅಪಾರ ಭಕ್ತರನ್ನು ಹೊಂದಿದ್ದಾರೆ. ಅದಕ್ಕಾಗಿ ಈ ದೇವಸ್ಥಾನವನ್ನು ಅಭಿವೃದ್ಧಿ ಮಾಡಲಾಗುವುದು, ತಾವೆಲ್ಲಾ ಅರ್ಚಕರು ನಾನು ಮುಖ್ಯಮಂತ್ರಿ ಆಗಿ ಬರಬೇಕೆಂದು ಆಶೀರ್ವಾದ ನೀಡಿ ಸನ್ಮಾನ ಮಾಡಿದ್ದೀರಿ.ಅದಕ್ಕೆ ದತ್ತಾತ್ರೇಯ ಮಹಾರಾಜರ ಆಶೀರ್ವಾದದಿಂದ ಮುಖ್ಯಮಂತ್ರಿಯಾದರೆ ಮತ್ತೊಮ್ಮೆ ದೇವಸ್ಥಾನಕ್ಕೆ ಬರುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರನ್ನು ಸನ್ಮಾನಿಸಿದ ಅರ್ಚಕರು ಮತ್ತೊಮ್ಮೆ

ಕಲಬುರಗಿ:ರಾಜ್ಯದ ಮುಖ್ಯಮಂತ್ರಿಯಾಗಿ ದತ್ತಾತ್ರೇಯ ದರ್ಶನಕ್ಕೆ‌ ಬರುವೆ ಎಂದ ಡಿಕೆಸಿ Read More »

ಕಲಬುರಗಿ ವಿಳಾಸದಲ್ಲಿ ಹಿಂದೂ ಹೆಸರು ಸೇರಿಸಿದ್ದ ಉಗ್ರರು

ಸಮಗ್ರ ನ್ಯೂಸ್‌ : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಪರಾರಿಯಾಗಿದ್ದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ, ಪಶ್ಚಿಮ ಬಂಗಾಳದ ಹೋಟೆಲ್‌ವೊಂದರಲ್ಲಿ ಕೊಠಡಿ ಪಡೆಯಲು ನಕಲಿ ವಿಳಾಸ ನೀಡಿದ್ದರು ಎಂಬುದು ತನಿಖೆಯಿಂದ ಪತ್ತೆಯಾಗಿದೆ. ‘ಕೋಲ್ಕತ್ತ ಮಹಾನಗರಕ್ಕೆ ಹೊಂದಿಕೊಂಡಿರುವ ಪೂರ್ವ ಮೇದಿನಿಪುರ ಜಿಲ್ಲೆಯ ಹೋಟೆಲ್‌ನಲ್ಲಿ ಮುಸಾವೀರ್ ಹಾಗೂ ಅಬ್ದುಲ್ ಮಥೀನ್ ತಂಗಿದ್ದರು. ಹೋಟೆಲ್‌ ಕೊಠಡಿಯಲ್ಲಿಯೇ ಇಬ್ಬರೂ ಸಿಕ್ಕಿಬಿದ್ದರು. ಇದೇ ಸಂದರ್ಭದಲ್ಲಿ ಹೋಟೆಲ್‌ ಗ್ರಾಹಕರ ಪಟ್ಟಿಯನ್ನು ಪರಿಶೀಲಿಸಿದಾಗ, ಅವರಿಬ್ಬರು ನಕಲಿ ಹೆಸರು ಹಾಗೂ ಅನ್ಯ ವಿಳಾಸ

ಕಲಬುರಗಿ ವಿಳಾಸದಲ್ಲಿ ಹಿಂದೂ ಹೆಸರು ಸೇರಿಸಿದ್ದ ಉಗ್ರರು Read More »

ಉಡುಪಿ:ಲೇಖನಗಳು ವ್ಯವಸ್ಥೆಗೆ ಬಿಸಿ ಮುಟ್ಟಿಸಲಿ- ಡಾ.ರವೀಂದ್ರನಾಥ್ ಶ್ಯಾನುಭಾಗ್

ಸಮಗ್ರ ನ್ಯೂಸ್‌ : ಪತ್ರಿಕೆಯಲ್ಲಿ ಲೇಖನ ಬಂದರೆ ಸಮಸ್ಯೆ ಪರಿಹಾರ ಆಗುತ್ತದೆ ಎಂಬುದು ಹೆಚ್ಚಿನವರ ಭಾವನೆ. ಆದರೆ ಲೇಖನಗಳಿಂದ ಕೇವಲ ಜನಾಭಿಪ್ರಾಯ ಸಂಗ್ರಹ ಆಗುತ್ತದೆ ಹೊರತು ಸಮಸ್ಯೆ ಪರಿಹಾರ ಆಗುವುದಿಲ್ಲ. ಆ ಜನಾಭಿಪ್ರಾಯ ನಮ್ಮ ವ್ಯವಸ್ಥೆಗೆ ತಲುಪಿದರೆ ಮಾತ್ರ ಸಮಸ್ಯೆ ಪರಿಹಾರ ಆಗಲು ಸಾಧ್ಯ ಎಂದು ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶ್ಯಾನುಭಾಗ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ

ಉಡುಪಿ:ಲೇಖನಗಳು ವ್ಯವಸ್ಥೆಗೆ ಬಿಸಿ ಮುಟ್ಟಿಸಲಿ- ಡಾ.ರವೀಂದ್ರನಾಥ್ ಶ್ಯಾನುಭಾಗ್ Read More »

ನಂಜನಗೂಡು: ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ

ಸಮಗ್ರ ನ್ಯೂಸ್‌ : ಏ.13 ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ ಪ್ರಕ್ರಿಯೆಗೆ ಇಂದು ಶನಿವಾರ ಚಾಲನೆ ನೀಡಲಾಗಿದೆ. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ನಗರದ ಗೌರಿ ಘಟ್ಟ ಬೀದಿಯಲ್ಲಿ ಚುನಾವಣಾ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾನ ಮಾಡಿಸಿದರು. ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದ್ದು, 85 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅಂಗವಿಕಲರಿಗೆ ಮನೆ ಮನೆ ಮತದಾನ ನಡೆಸಲಾಗುತ್ತಿದೆ. ತಮ್ಮ ತಮ್ಮ

ನಂಜನಗೂಡು: ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ Read More »

ಉಡುಪಿ: ಎ.15- 16ರಂದು ‘ಇನ್ನರ್‌ಸೆನ್ಸ್’ ಕಲಾ ಪ್ರದರ್ಶನ

ಸಮಗ್ರ ನ್ಯೂಸ್‌ : ವಿಶ್ವದ ಖ್ಯಾತ ಕಲಾವಿದ ಲಿಯನಾರ್ಡೋ ಡ ವಿಂಚಿ ಅವರ ಸ್ಮರಣಾರ್ಥ ಎಪ್ರಿಲ್ 15ರಂದು ನಡೆಯುವ ವಿಶ್ವಕಲಾ ದಿನಾಚರಣೆಯ ಪ್ರಯುಕ್ತ ಮಣಿಪಾಲದ ತ್ರಿವರ್ಣ ಆರ್ಟ್ ಗ್ಯಾಲರಿಯ ವತಿಯಿಂದ ಎಪ್ರಿಲ್15 ಮತ್ತು 16ರಂದು ಆರ್ಟ್ ಸ್ಕೂಲ್‌ನ ಐವರು ಕಲಾ ವಿದ್ಯಾರ್ಥಿಗಳಿಂದ ‘ಇನ್ನ‌ರ್ ಸೆನ್ಸ್‌’ ಎಂಬ ಪ್ರತಿಷ್ಠಾಪನಾ ಕಲಾ ಪ್ರದರ್ಶನ ನಡೆಯಲಿದೆ ಎಂದು ತ್ರಿವರ್ಣ ಕಲಾ ಶಾಲೆಯ ಹರೀಶ್ ಸಾಗ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಲೆ ಹಾಗೂ ಬದುಕಿನ ವಿವಿಧ ಆಯಾಮದಲ್ಲಿ

ಉಡುಪಿ: ಎ.15- 16ರಂದು ‘ಇನ್ನರ್‌ಸೆನ್ಸ್’ ಕಲಾ ಪ್ರದರ್ಶನ Read More »

ಬೀದರ್ : ಡಿಸಿಸಿ ಬ್ಯಾಂಕ್ ಮೇಲೆ ಐ.ಟಿ. ದಾಳಿ: ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ ಎಂದ ಈಶ್ವರ ಖಂಡ್ರೆ

ಸಮಗ್ರ ನ್ಯೂಸ್‌ : ದುರುದ್ದೇಶದಿಂದ ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ) ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆಸಲಾಗಿದೆ. ಅಲ್ಲಿ ಯಾವುದೇ ಹಣಕಾಸಿನ ವ್ಯವಹಾರವೇ ನಡೆದಿಲ್ಲ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ಐ.ಟಿ ದಾಳಿ ಕುರಿತು ಪತ್ರಕರ್ತರು ನಗರದಲ್ಲಿ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ಡಿಸಿಸಿ ಬ್ಯಾಂಕಿನ ಮೇಲೆ ದಾಳಿ ನಡೆಸಿದ್ದರಿಂದ ರೈತರು, ಕೃಷಿಕರ ಹಣಕಾಸಿನ ವಹಿವಾಟು, ಹಣ ಪಾವತಿಗೆ ಸಮಸ್ಯೆ ಆಗಲಿದೆ. ಸುಮಾರು ಮೂರು

ಬೀದರ್ : ಡಿಸಿಸಿ ಬ್ಯಾಂಕ್ ಮೇಲೆ ಐ.ಟಿ. ದಾಳಿ: ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ ಎಂದ ಈಶ್ವರ ಖಂಡ್ರೆ Read More »

ರಾಜಕೀಯ ಹಿತಾಸಕ್ತಿಗಾಗಿ ‘ಸೌಜನ್ಯ’ಕ್ಕೂ ನ್ಯಾಯದ ಮಾತನಾಡಿಲ್ಲ| ಸೌಜನ್ಯ ಪ್ರಕರಣದಲ್ಲಿ ಬಿಜೆಪಿ‌ – ಕಾಂಗ್ರೆಸ್ ಸಮಾನ ಪಾಲು ಪಡೆದಿದೆ – ತಿಮರೋಡಿ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದೇ ಇರುವ ಹಿನ್ನಲೆ ನೋಟಾ ಅಭಿಯಾನ ಹಮ್ಮಿದ ಕುರಿತಾಗಿ ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಇಡೀ ಪ್ರಕರಣವನ್ನು ಮುಚ್ಚಿಹಾಕಿಸಿದ್ದು ಅಲ್ಲದೇ ಈ ಪ್ರಕರಣದಲ್ಲಿ ಕಾಂಗ್ರೆಸ್ ಕೂಡ ಪಾಲು ಇದೆ ಎಂದು ಹೋರಾಟಗಾರರು ಆರೋಪಿಸಿದರು. ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಹೇಶ್ ಶೆಟ್ಟಿ‌ ತಿಮರೋಡಿ, ಸೌಜನ್ಯ ಅತ್ಯಾಚಾರಗೈದ ಕಾಮಾಂದರಿಗೆ ಶಿಕ್ಷೆ ಆಗಿಲ್ಲ.

ರಾಜಕೀಯ ಹಿತಾಸಕ್ತಿಗಾಗಿ ‘ಸೌಜನ್ಯ’ಕ್ಕೂ ನ್ಯಾಯದ ಮಾತನಾಡಿಲ್ಲ| ಸೌಜನ್ಯ ಪ್ರಕರಣದಲ್ಲಿ ಬಿಜೆಪಿ‌ – ಕಾಂಗ್ರೆಸ್ ಸಮಾನ ಪಾಲು ಪಡೆದಿದೆ – ತಿಮರೋಡಿ Read More »

ಮಂಗಳೂರಿನಲ್ಲಿ ಮೋದಿ ರೋಡ್‍ಶೋ/ ಸಂಚಾರ ವ್ಯವಸ್ಥೆ ಹೀಗಿದೆ ನೋಡಿ..

ಸಮಗ್ರ ನ್ಯೂಸ್: ನಾಳೆ (ಏ.14) ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಂಗಳೂರಿನಲ್ಲಿ ರೋಡ್‍ಶೋ ನಡೆಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೋದಿ ರೋಡ್ ಶೋಗೆ ಬಿಜೆಪಿ ಸಾರಥ್ಯದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದರೆ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ಬಿಗಿಗೊಳಿಸಿದೆ. ನಾಗರಿಕರಿಗೆ ಅನಾನುಕೂಲ ಉಂಟಾಗದಂತೆ ಹಾಗೂ ಪ್ರಧಾನಿ ರೋಡ್ ಶೋ ಸುಗಮವಾಗಿ ನಡೆಯುವಂತೆ ನಾಳೆ ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ನಗರದಲ್ಲಿ ಪರ್ಯಾಯ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ವಾಹನ ಸಂಚಾರ ನಿಷೇಧಿಸಿರುವ

ಮಂಗಳೂರಿನಲ್ಲಿ ಮೋದಿ ರೋಡ್‍ಶೋ/ ಸಂಚಾರ ವ್ಯವಸ್ಥೆ ಹೀಗಿದೆ ನೋಡಿ.. Read More »