Editor

ಗುಂಡ್ಲುಪೇಟೆಯಲ್ಲಿ ಇಂದು ಲೋಕಸಭಾ ಚುನಾವಣೆಯ ಅಂಚೆ ಮತದಾನಕ್ಕೆ ಚಾಲನೆ

ಸಮಗ್ರ ನ್ಯೂಸ್ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಬೇಗೂರು ಗ್ರಾಮದ ಬೂತ್ ನಂಬರ್ ಮೂರರ ವಿಧಾನಸಭಾ ಕ್ಷೇತ್ರದ ಎ . ವಾಸುದೇವಮೂರ್ತಿ ಮನೆಯಲ್ಲಿ ಹಿರಿಯ ನಾಗರಿಕರಾದ ಪಾರ್ವತಮ್ಮ, (90)ನವರ ಮನೆಯಲ್ಲೇ 2024 ರ ಲೋಕಸಭಾ ಚುನಾವಣೆಗೆ ಅಂಚೆ ಮತದಾನ ಮಾಡಿಸುವುದರ ಮೂಲಕ ಇಂದು ಅಂಚೆ ಮತದಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸೆಕ್ಟರ್ ಅಧಿಕಾರಿ ಸಿಡಿಪಿಓ ಹೇಮಾವತಿ ಎಂ ಒಂದನೇ ಮತಗಟ್ಟೆ ಅಧಿಕಾರಿ ಜಗದೀಶ್ ಎರಡನೇ ಮತಗಟ್ಟೆ ಅಧಿಕಾರಿ ಗುರುಸ್ವಾಮಿ ರೆವಿನ್ಯೂ ಅಧಿಕಾರಿ ಮಹದೇವಪ್ಪ ಸಹಾಯಕ

ಗುಂಡ್ಲುಪೇಟೆಯಲ್ಲಿ ಇಂದು ಲೋಕಸಭಾ ಚುನಾವಣೆಯ ಅಂಚೆ ಮತದಾನಕ್ಕೆ ಚಾಲನೆ Read More »

ಮುನಿಸು ಮರೆತ ಮಾಧುಸ್ವಾಮಿ/ ಸೋಮಣ್ಣ ಪರ ಪ್ರಚಾರ

ಸಮಗ್ರ ನ್ಯೂಸ್: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಮುನಿಸಿಕೊಂಡಿದ್ದ ಮಾಜಿ ಸಚಿವ ಮಾಧುಸ್ವಾಮಿ ಅವರು ಇದೀಗ ಇದೇ ಮೊದಲ ಬಾರಿಗೆ ಪಕ್ಷದ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರದಲ್ಲಿ ಧುಮುಕಿದ್ದಾರೆ ಅದರಂತೆ ಶುಕ್ರವಾರ ಬೆಳಗ್ಗೆಯಿಂದಲೇ ಮೈತ್ರಿ ಪಕ್ಷದ ಅತೃಪ್ತ ಮುಖಂಡರನ್ನು ಭೇಟಿ ಮಾಡಿ ಬಿಜೆಪಿ ಪರ ಕೆಲಸ ಮಾಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯವಾಗಿ ಜಿಪಂ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಹಾಗೂ ರಾಜ್ಯ ಉಪ್ಪಾರ ಸಮುದಾಯದ ಉಪಾಧ್ಯಕ್ಷರೂ ಆಗಿರುವ ಕಲ್ಲೇಶ್ ಮನೆಗೆ ಭೇಟಿ ಕೊಟ್ಟ ಮಾಧುಸ್ವಾಮಿ

ಮುನಿಸು ಮರೆತ ಮಾಧುಸ್ವಾಮಿ/ ಸೋಮಣ್ಣ ಪರ ಪ್ರಚಾರ Read More »

NIT ಕರ್ನಾಟಕದಲ್ಲಿ ಜಾಬ್ ಗೆ ಆಹ್ವಾನ, ತಿಂಗಳಿಗೆ 50,000 ಸಂಬಳ!

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 23, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ವಿದ್ಯಾರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

NIT ಕರ್ನಾಟಕದಲ್ಲಿ ಜಾಬ್ ಗೆ ಆಹ್ವಾನ, ತಿಂಗಳಿಗೆ 50,000 ಸಂಬಳ! Read More »

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ/ ಮೊದಲ ದಿನ 41 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಎರಡನೇ ಹಂತದ ಲೋಕಸಭಾ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಪ್ರಕ್ರಿಯೆ ಶುರುವಾಗಿದ್ದು, ಮೊದಲ ದಿನವೇ 41 ಅಭ್ಯರ್ಥಿಗಳಿಂದ 57 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಚಿಕ್ಕೋಡಿ, ಬೆಳಗಾವಿ, ಬಾಗಲಕೊಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯಾಗಿದೆ. ರಜಾ ದಿನಗಳನ್ನು ಹೊರತುಪಡಿಸಿ ಇತರ ದಿನಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ

ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ/ ಮೊದಲ ದಿನ 41 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಕಮ್ಯುನಿಕೇಶನ್ ಆಫೀಸರ್ ಜಾಬ್ ಗೆ ಹೈರಿಂಗ್! ಹೀಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕಮ್ಯುನಿಕೇಶನ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಏಪ್ರಿಲ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಕಮ್ಯುನಿಕೇಶನ್ ಆಫೀಸರ್ ಜಾಬ್ ಗೆ ಹೈರಿಂಗ್! ಹೀಗೆ ಅಪ್ಲೈ ಮಾಡಿ Read More »

Weather Report: ಬೇಗ ಮನೆ ಸೇರಿಕೊಳ್ಳಿ , ಮಳೆ ಬರುವ ಸಾಧ್ಯತೆ ಇದೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿಗೆ ಇಂದು ಮಳೆರಾಯನ ಆಗಮನದ ಸಾಧ್ಯತೆ ಇದ್ದು, ಇಂದು ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ. ನಗರದಲ್ಲಿ ಬೆಳಗ್ಗಿನಿಂದಲೂ ತಂಪಾಗಿರುವ ವಾತಾವರಣ ಇದ್ದು, ಸಿಟಿಯ ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇದೆ ಎಂದು ಖಾಸಗಿ ಮಾಧ್ಯಮಕ್ಕೆ ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ತಾಪಮಾನ ಕಡಿಮೆ ಆಗುತ್ತಿದೆ. ಏಪ್ರಿಲ್ ಮೊದಲನೇ ವಾರ ತಾಪಮಾನ ಸರಾಸರಿ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಕಳೆದ 15 ವರ್ಷಗಳಲ್ಲಿ ದಾಖಲಾದ

Weather Report: ಬೇಗ ಮನೆ ಸೇರಿಕೊಳ್ಳಿ , ಮಳೆ ಬರುವ ಸಾಧ್ಯತೆ ಇದೆ Read More »

ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಎಫೆಕ್ಟ್/ ದಾಖಲೆ ನಿರ್ಮಿಸಿದ ನಂದಿನಿ ಹಾಲು ಮತ್ತು ಮೊಸರು

ಸಮಗ್ರ ನ್ಯೂಸ್: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಇತಿಹಾಸದಲ್ಲೇ ನಂದಿನಿ ಹಾಲು ಮತ್ತು ಮೊಸರು ದಾಖಲೆ ಮಟ್ಟದಲ್ಲಿ ಮಾರಾಟವಾಗಿದ್ದು, ಬಿರು ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳೇ ಇದಕ್ಕೆ ಕಾರಣ ಎನ್ನಲಾಗಿದೆ. ಏಪ್ರಿಲ್ 6 ರಂದು ಒಂದೇ ದಿನ 13.56 ಲಕ್ಷ ಲೀಟರ್ ಸ್ಯಾಚೆಟ್ ಮೊಸರು ಮತ್ತು ಏಪ್ರಿಲ್ 11ರಂದು 51.60 ಲಕ್ಷ ಲೀಟರ್ ಸ್ಯಾಚೆಟ್ ಹಾಲು ಮಾರಾಟವಾಗಿದೆ. ಇದು ಕೆಎಂಎಫ್ ಇತಿಹಾಸದಲ್ಲೇ ಇಲ್ಲಿಯವರೆಗೆ ಒಂದೇ ದಿನದಲ್ಲಿ ಹಾಲು, ಮೊಸರಿನ ಅತ್ಯಧಿಕ ಮಾರಾಟದ ದಾಖಲೆ

ಬೇಸಿಗೆ ಮತ್ತು ಸಾಲು ಸಾಲು ಹಬ್ಬಗಳ ಎಫೆಕ್ಟ್/ ದಾಖಲೆ ನಿರ್ಮಿಸಿದ ನಂದಿನಿ ಹಾಲು ಮತ್ತು ಮೊಸರು Read More »

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿ ಡಾ. ಟಿ.ಶ್ಯಾಂ ಭಟ್ ನೇಮಕ

ಸಮಗ್ರ ನ್ಯೂಸ್: ರಾಜ್ಯ ಮಾನವ ಹಕ್ಕು ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಡಾ. ಟಿ.ಶ್ಯಾಂ ಭಟ್ ಅವರನ್ನು ನೇಮಕ ಮಾಡಲಾಗಿದೆ. 2023ರ ನವೆಂಬರ್‍ನಲ್ಲಷ್ಟೇ ನಿವೃತ್ತ ನ್ಯಾ. ಎಲ್.ನಾರಾಯಣಸ್ವಾಮಿ ಅವರನ್ನು ಸರ್ಕಾರ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆದರೆ, ಕಳೆದ ಫೆಬ್ರವರಿಯಲ್ಲಿ ನ್ಯಾ. ಎಲ್.ನಾರಾಯಣಸ್ವಾಮಿ ಅವರು ಲೋಕಪಾಲದ ನ್ಯಾಯಾಂಗ ಸದಸ್ಯರಾಗಿ ನೇಮಕರಾಗಿದ್ದು, ಅದಾದ ನಂತರ ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಸ್ಥಾನ ತ್ಯಜಿಸಿದ್ದರು. ಹೀಗಾಗಿ ಕಳೆದ ಒಂದೂವರೆ ತಿಂಗಳಿಗಿಂತ ಹೆಚ್ಚು ಕಾಲ ರಾಜ್ಯ ಮಾನವ ಹಕ್ಕು

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿ ಡಾ. ಟಿ.ಶ್ಯಾಂ ಭಟ್ ನೇಮಕ Read More »

ವಾಟ್ಸಾಪ್ ಚಾಟ್‍ಬೋಟ್/ ಇನ್ಮುಂದೆ ಕಥೆ, ಜೋಕ್ಸ್ ಹೇಳುತ್ತೆ ವಾಟ್ಸಾಪ್

ಸಮಗ್ರ ನ್ಯೂಸ್: ಜನಪ್ರಿಯ ಸಾಮಾಜಿಕ ಜಾಲತಾಣಗಳ ಪೈಕಿ ಒಂದಾದ ವಾಟ್ಸಾಪ್ ಇದೀಗ ತನ್ನ ಬಳಕೆದಾರರಿಗೆ ಕೃತಕ ಬುದ್ಧಿಮತ್ತೆ ಆಧರಿತ ಚಾಟ್‍ಬೋಟ್ ವ್ಯವಸ್ಥೆಯನ್ನು ಪರಿಚಯಿಸಿದೆ ವಾಟ್ಸಾಪ್ ಐಕಾನ್ ಕೆಳಗಡೆ ಬರುವ ವಾಟ್ಸಾಪ್ ಚಾಟ್ ಫೀಡ್‍ನಲ್ಲಿ ಈ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ಬಳಸಿಕೊಂಡು ನಿಮ್ಮ ಸ್ನೇಹಿತರು ಅಥವಾ ಸಂಬಂಧಿಗಳ ಜೊತೆಗೆ ಚಾಟ್ ಮಾಡುವಂತೆ ಚಾಟ್ ಮಾಡಬಹುದು. ಚಾಟ್‍ಬೋಟ್‍ನಲ್ಲಿ ಹಲವು ಅವಕಾಶಗಳನ್ನು ಕಲ್ಪಿಸಲಾಗಿದ್ದು, ಅವುಗಳ ಮೂಲಕ ಕೃತಕ ಬುದ್ಧಿಮತ್ತೆ ಆಧರಿತ ಚಿತ್ರರಚನೆ ಮಾಡಬಹುದು, ಯಾವುದೇ ಪ್ರಶ್ನೆ ಕೇಳಿ ಉತ್ತರ ಪಡೆಯಬಹುದು, ಕಥೆ

ವಾಟ್ಸಾಪ್ ಚಾಟ್‍ಬೋಟ್/ ಇನ್ಮುಂದೆ ಕಥೆ, ಜೋಕ್ಸ್ ಹೇಳುತ್ತೆ ವಾಟ್ಸಾಪ್ Read More »

ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ

ಸಮಗ್ರ ನ್ಯೂಸ್: 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರು ಮತ್ತು ವಿಶೇಷ ಅಗತ್ಯವುಳ್ಳವರು ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತ ಚಲಾಯಿಸಲು ಅವಕಾಶವಿದ್ದು ಈ ಮತದಾನ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. . ಬೆಂಗಳೂರು ಉತ್ತರ, ಕೇಂದ್ರ ಮತ್ತು ದಕ್ಷಿಣ ಕ್ಷೇತ್ರಗಳ ಮತದಾರರಿಗೆ ಅಂಚೆ ಮೂಲಕ ಮತದಾನದ ಆಯ್ಕೆಯನ್ನು ನೀಡಲಾಗಿದ್ದು, ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಲ್ಲಿ ಗುಪ್ತ ಮತದಾನ ನಡೆಯುವ ಸಾಧ್ಯತೆ ಇದೆ. ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ 95,128 ಮಂದಿ ಜನಸಂಖ್ಯೆ ಹೊಂದಿದ್ದಾರೆ. 22,222

ಮನೆಯಿಂದಲೇ ಮತದಾನಕ್ಕೆ ಅವಕಾಶ/ ಇಂದಿನಿಂದ ಆರಂಭ Read More »