Editor

ಭೀಕರ ರಸ್ತೆ ಅಪಘಾತ.. ಬಬಲೇಶ್ವರದಲ್ಲಿ ನಾಲ್ವರು ಸಾವು

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಮೇಘರಾಜ ರಜಪೂತ (12) ಮೃತ ದುರ್ದೈವಿಗಳು. KA 28 D 1021 ಸಂಖ್ಯೆಯ ಕಾರಿನಲ್ಲಿ ನಾಲ್ವರು ವಿಜಯಪುರದಿಂದ ಜಮಖಂಡಿಗೆ ದೇವಸ್ಥಾನಕ್ಕೆ ಹೊರಟಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಜಮಖಂಡಿಯಿಂದ ವಿಜಯಪುರಕ್ಕೆ ತೆರಳುತ್ತಿತ್ತು. ಅರ್ಜುಣಗಿ ಗ್ರಾಮದ ಬಳಿ ಕಾರು ಮತ್ತು

ಭೀಕರ ರಸ್ತೆ ಅಪಘಾತ.. ಬಬಲೇಶ್ವರದಲ್ಲಿ ನಾಲ್ವರು ಸಾವು Read More »

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ

ಸಮಗ್ರ ನ್ಯೂಸ್: ಯುಗಾದಿ ಹಬ್ಬದ ಬಳಿಕ ಚಿನ್ನದ ದರ ಏರಿಕೆ ಕ್ರಮೇಣ ಮುಂದುವರೆದಿದ್ದು, ಶುಕ್ರವಾರವೂ ಕೂಡ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, 22 ಕ್ಯಾರಟ್‌ ಚಿನ್ನದ ದರದಲ್ಲಿ ಬರೊಬ್ಬರಿ 100 ರೂ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನದ ಬೆಲೆ 109 ರೂ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನ 6,720ರೂ ಇದ್ದು, 24 ಕ್ಯಾರಟ್ ಚಿನ್ನದರ 7,331 ರೂಗೆ ಏರಿಕೆಯಾಗಿದೆ. ಮದುವೆಯಂತಹ ಕಾರ್ಯಕ್ರಮದಲ್ಲಿ ಚಿನ್ನ ಖರೀದಿ ಮಾಡುವುದು

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ Read More »

ರಾಜ್ಯದೆಲ್ಲೆಡೆ ವರುಣನ ಆರ್ಭಟ| ಜನಜೀವನ ಅಸ್ತವ್ಯಸ್ತ

ಸಮಗ್ರ ನ್ಯೂಸ್: ರಾಜ್ಯದ ಜನತೆ ಬಿರುಬಿಸಿಲಿನಿಂದ ಬೇಸತ್ತು ಹೋಗಿದ್ದರು. ಆದರೆ ಶುಕ್ರವಾರ ವರುಣದೇವ ತಂಪೆರೆದಿದ್ದಾನೆ. ಸುಳಿಗಾಳಿ ಹಿನ್ನಲೆ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಆದರೆ ಅದರಂತೆ ಮಳೆಯಾಗಿದೆ. ಅಷ್ಟೇ ಅಲ್ಲದೆ ಒಂದು ದಿನ ಸುರಿದ ಮಳೆಗೆ ಅನಾಹುತಗಳು ಸಂಭವಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ

ರಾಜ್ಯದೆಲ್ಲೆಡೆ ವರುಣನ ಆರ್ಭಟ| ಜನಜೀವನ ಅಸ್ತವ್ಯಸ್ತ Read More »

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ

ಸಮಗ್ರ ನ್ಯೂಸ್ : ಬಿಜೆಪಿ ನೇತೃತ್ವದ ಸರ್ಕಾರಕ್ಕೆ ದೇಶದ ಸಂವಿಧಾನವೇ ಎಲ್ಲ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಹುಟ್ಟಿಬಂದರೂ, ಅವರಿಂದಲೂ ಈಗ ದೇಶದ ಸಂವಿಧಾನ ಬದಲಾಯಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಜೈಪುರದ ಬಾರ್ಮೇರ್‌ನಲ್ಲಿ ಶುಕ್ರವಾರ ಹೇಳಿದರು. ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸುವುದಿಲ್ಲ. ಆದರೆ, ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನವನ್ನು ದುರ್ಬಲಗೊಳಿಸಿದ ಕಾಂಗ್ರೆಸ್‌, ಈಗ ಸಂವಿಧಾನ ರಕ್ಷಣೆ ಹೆಸರಿನಲ್ಲಿ ಮೋದಿಯನ್ನು ಟೀಕಿಸುತ್ತಿದೆ ಎಂದರು.

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ Read More »

ಗುಂಡ್ಲುಪೇಟೆ : ಯುವಕನ ಮೇಲೆ ಹುಲಿ ದಾಳಿ|ಕೈ, ಕುತ್ತಿಗೆಗೆ ಗಾಯ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್‌ : ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಶಂಬಪ್ಪ ಎಂಬ ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಹುಲಿ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಇಂದು ಸಂಜೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ಹೊನ್ನೇಗೌಡನಹಳ್ಳಿ ಗ್ರಾಮದ ರೈತರ ಜಮೀನಿನಲ್ಲಿ ಹಠಾತ್ತನೆ ಕಾಣಿಸಿಕೊಂಡ ಹುಲಿ ಆತಂಕ ಸೃಷ್ಟಿ ಮಾಡಿತ್ತು. ಹುಲಿಯನ್ನ ಕಂಡ ರೈತರು ಅರಣ್ಯ ಇಲಾಖೆಗೆ ಮಾಹಿತಿ ನೀಡುವ ವೇಳೆಗಾಗಲೇ ಒಂದು ಜಮೀನಿನಿಂದ ಮತ್ತೊಂದು ಜಮೀನಿಗೆ ಕಾಲ್ಕಿತ್ತಿತ್ತು, ಇಲಾಖೆ

ಗುಂಡ್ಲುಪೇಟೆ : ಯುವಕನ ಮೇಲೆ ಹುಲಿ ದಾಳಿ|ಕೈ, ಕುತ್ತಿಗೆಗೆ ಗಾಯ ಆಸ್ಪತ್ರೆಗೆ ದಾಖಲು Read More »

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌

ಸಮಗ್ರ ನ್ಯೂಸ್‌ : ರಾತ್ರಿ 10 ಗಂಟೆಯ ನಂತರವೂ ಪ್ರಚಾರ ನಡೆಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಕೊಯಮತ್ತೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕಾನೂನು ಬಾಹಿರ ಸಭೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಡುವು ಮೀರಿ ಬಿಜೆಪಿ ಪ್ರಚಾರ ನಡೆಸಿದ್ದಕ್ಕೆ ಡಿಎಂಕೆ ಮತ್ತು ಎಡಪಕ್ಷಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಸೆಕ್ಷನ್ 143, 341 ಮತ್ತು 290 ರ ಅಡಿಯಲ್ಲಿ ಎಫ್‌ಐಆರ್

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌ Read More »

ಬೆಂಗಳೂರಿನಲ್ಲಿ ಐಪಿಎಲ್ ಗೌಜಿ/ ಅವಧಿ ವಿಸ್ತರಣೆ ಮಾಡಿದ ನಮ್ಮ ಮೆಟ್ರೋ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಜೊತೆಗೆ ಐಪಿಎಲ್ ಕೂಡ ನಡೆಯುತ್ತಿದ್ದು, ಎಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ ಪಂದ್ಯಾವಳಿಗಳನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿದ್ದು, ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ. ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ

ಬೆಂಗಳೂರಿನಲ್ಲಿ ಐಪಿಎಲ್ ಗೌಜಿ/ ಅವಧಿ ವಿಸ್ತರಣೆ ಮಾಡಿದ ನಮ್ಮ ಮೆಟ್ರೋ Read More »

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ

ಸಮಗ್ರ ನ್ಯೂಸ್: ಈ ಸಂವಿಧಾನ ನಮಗೆ ಗೀತಾ, ಕುರಾನ್, ಬೈಬಲ್ ಎಲ್ಲವೂ ಆಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಖುದ್ದು ಬಂದರೂ ಸಂವಿಧಾನವನ್ನು ರದ್ದು ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನದ ಬಾರ್ಮರ್‍ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಗೆದ್ದರೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಂವಿಧಾನವನ್ನು ನಾಶಪಡಿಸಲು ಯತ್ನಿಸಿದ್ದು

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ Read More »

ಹಾಸನ: ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡನ ಮೇಲೆ ಹಲ್ಲೆ

ಸಮಗ್ರ ನ್ಯೂಸ್‌ : ಬಿಜೆಪಿ ಯುವ ಮುಖಂಡ ಹಾಗೂ ಆರ್‌ ಎಸ್‌ಎಸ್ ಮುಖಂಡರಾದ ವಿಜಿ ಉರ್ಫ್ ಐನೆಟ್ ವಿಜಿರವರ ಎಂಜಿ ರಸ್ತೆಯಲ್ಲಿರುವ ಅಂಗಡಿ(ಕಚೇರಿ) ಮೇಲೆ ೨೦ ಕ್ಕೂ ಹೆಚ್ಚು ಮಂದಿ ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಇಂದು ಬೆಳಗ್ಗೆ ತಮ್ಮ ಐ ನೆಟ್ ಕಚೇರಿಯಲ್ಲಿದ್ದ ವೇಳೆ ಏಕಾಏಕಿ ದಾಳಿ ಮಾಡಿರುವ ದುಷ್ಕರ್ಮಿಗಳು ವಿಜಯ್ ಮೇಲೆ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಕಚೇರಿ ಗಾಜು ಗಳನ್ನು ಸಹ ಪುಡಿಪುಡಿಯಾಗಿದೆ. ಇತ್ತೀಚೆಗೆ ಐನೆಟ್ ವಿಜಿ

ಹಾಸನ: ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡನ ಮೇಲೆ ಹಲ್ಲೆ Read More »

ಮಡಿಕೇರಿ : ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಸಮಗ್ರ ನ್ಯೂಸ್ : ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್‍ಸಿ(ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ 2024ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಯು ಏಪ್ರಿಲ್, 18 ಮತ್ತು 19 ರಂದು ಮಡಿಕೇರಿ 5 ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕೊಡಗು ವಿದ್ಯಾಲಯ ಈ ಪರೀಕ್ಷಾ ಕೇಂದ್ರಗಳಲ್ಲಿ

ಮಡಿಕೇರಿ : ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ Read More »