ನ.28: ಕೃಷ್ಣ ನಗರಿ ಉಡುಪಿಗೆ ಪ್ರಧಾನಿ ಮೋದಿ ಭೇಟಿ
ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇದೇ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಪ್ರಧಾನಿ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನ […]
ನ.28: ಕೃಷ್ಣ ನಗರಿ ಉಡುಪಿಗೆ ಪ್ರಧಾನಿ ಮೋದಿ ಭೇಟಿ Read More »










