Editor

ಇನ್ಸ್ಟಾಗ್ರಾಮ್ ನಲ್ಲಿ ಹೊಸ ಅಪ್ಡೇಟ್| ಬ್ಲ್ಯಾಕ್ ಮೇಲ್‌ಮಾಡುವವರಿಗೆ ಬಿತ್ತು‌ ಭರ್ಜರಿ ಶಾಕ್| ಏನದು ಹೊಸ ಟೆಕ್ನಾಲಜಿ!?

ಸಮಗ್ರ ನ್ಯೂಸ್: ಮಕ್ಕಳ ಬೆತ್ತಲೆ ಚಿತ್ರಗಳನ್ನು ಪೋಷಕರಿಗೆ ಕಳುಹಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುವ ಘಟನೆಗಳು ಹಲವು ಕಡೆ ನಡೆದ ಹಿನ್ನೆಲೆ ಇನ್ಸ್ಟಾಗ್ರಾಮ್ ಹೊಸ ಸುರಕ್ಷತಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ ಎಂದು ವರದಿಯಾಗಿದೆ. ಹದಿಹರೆಯದವರು ತಮ್ಮ ನೇರ ಸಂದೇಶಗಳಲ್ಲಿ ಅನಗತ್ಯ ನಗ್ನ ಫೋಟೋಗಳನ್ನು ನೋಡದಂತೆ ರಕ್ಷಿಸಲು ಸಹಾಯ ಮಾಡಲು ಇನ್ಸ್ಟಾಗ್ರಾಮ್ ಹೊಸ ಸುರಕ್ಷತಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ ಎಂದು ವರದಿಯಾಗಿದೆ. 18 ವರ್ಷದೊಳಗಿನವರಿಗೆ ಅಶ್ಲೀಲ ಫೋಟೋ ಬ್ಲರ್ ಆಗಿ ಕಾಣಿಸಲಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬಂದರೆ ಮಸುಕಾಗಿಯೇ ಇರುತ್ತವೆ. 18

ಇನ್ಸ್ಟಾಗ್ರಾಮ್ ನಲ್ಲಿ ಹೊಸ ಅಪ್ಡೇಟ್| ಬ್ಲ್ಯಾಕ್ ಮೇಲ್‌ಮಾಡುವವರಿಗೆ ಬಿತ್ತು‌ ಭರ್ಜರಿ ಶಾಕ್| ಏನದು ಹೊಸ ಟೆಕ್ನಾಲಜಿ!? Read More »

ಜಮ್ಮು ಮತ್ತು ಕಾಶ್ಮೀರ ಶೀಘ್ರದಲ್ಲೇ ಸಂಪೂರ್ಣ ರಾಜ್ಯ/ ನರೇಂದ್ರ ಮೋದಿ ಹೇಳೀಕೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರವನ್ನು ಶೀಘ್ರದಲ್ಲೇ ಸಂಪೂರ್ಣ ರಾಜ್ಯವಾಗಿ ಮರುಸ್ಥಾಪಿಸಲಾಗುವುದು ಮತ್ತು ಈ ಪ್ರಕ್ರಿಯೆಯ ಭಾಗವಾಗಿ, ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಲ್ಲಿಯವರೆಗೆ ಏನಾಗಿದೆ ಎಂಬುದು ಕೇವಲ ಟ್ರೈಲರ್ ಮಾತ್ರ. ಹೊಸ ಜಮ್ಮು ಮತ್ತು ಕಾಶ್ಮೀರದ ಅದ್ಭುತ ಚಿತ್ರವನ್ನು ನಾನು ಚಿತ್ರಿಸಬೇಕಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಮಯ ದೂರವಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ ಎಂದು ಉಧಂಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ

ಜಮ್ಮು ಮತ್ತು ಕಾಶ್ಮೀರ ಶೀಘ್ರದಲ್ಲೇ ಸಂಪೂರ್ಣ ರಾಜ್ಯ/ ನರೇಂದ್ರ ಮೋದಿ ಹೇಳೀಕೆ Read More »

ಚಿಕ್ಕಬಳ್ಳಾಪುರ: ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಡೆತ್‌ನೋಟ್‌ ಬರೆದು ನೇಣಿಗೆ ಶರಣು

ಸಮಗ್ರ ನ್ಯೂಸ್‌ : ನೇಣು ಬಿಗಿದುಕೊಂಡು ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಪೊಲೀಸ್ ಕ್ವಾಟ್ರಸ್‌ನಲ್ಲಿ ನಡೆದಿದೆ. ನಾಗರಾಜ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌. ಡಿ.ಎ.ಆರ್‌ನಲ್ಲಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜ್‌, ಅವರು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನೂ ನಾಗರಾಜ್‌ ಬರೆದಿದ್ದ ಡೆತ್‌ ನೋಟ್ ಸಿಕ್ಕಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಡೆತ್‌ನೋಟ್‌ ಬರೆದು ನೇಣಿಗೆ ಶರಣು Read More »

ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ & ಡೈಮಂಡ್ ವಶಕ್ಕೆ ಪಡೆಯಲಾಗಿದೆ. ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ಸ್ವತ್ತು ವಶಕ್ಕೆ ಪಡೆಯಲಾಗಿದೆ. ವಿವಿಧ ಆಭರಣ ಅಂಗಡಿಗಳಿಗೆ ಸರಿಯಾದ ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಕಳೆದ ಏ. 6, 9 ದಿನಾಂಕದ ಹಳೆಯ

ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕುಂದಾಪುರ: ಈಜುಕೊಳದ ನೀರಿನಲ್ಲಿ ಮುಳುಗಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತ್ಯು

ಸಮಗ್ರ ನ್ಯೂಸ್‌ : ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್ ಗೆ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ನಾಲ್ಕನೇ ತರಗತಿಯ ವಿದ್ಯಾರ್ಥಿಯೋರ್ವ ಈಜುಕೊಳದ ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾನೆ. ಹೊಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ವಿದ್ಯಾರ್ಥಿ. ಈತ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ. ಗುರುವಾರ ಮನೆ ಮಂದಿಯೊಂದಿಗೆ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್ಗೆ ಹೋಗಿದ್ದ ಸಂದರ್ಭದಲ್ಲಿ ಸ್ವಿಮಿಂಗ್ ಫುಲ್’ನ ನೀರಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ

ಕುಂದಾಪುರ: ಈಜುಕೊಳದ ನೀರಿನಲ್ಲಿ ಮುಳುಗಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತ್ಯು Read More »

ಮಂಗಳೂರು: ಅಡ್ಯಾರಿನ ಬೊಂಡ ಫ್ಯಾಕ್ಟರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಭೇಟಿ

ಸಮಗ್ರ ನ್ಯೂಸ್‌ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಏಪ್ರಿಲ್‌ ೧೧ ರಂದು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಮಂಗಳೂರು ಮತ್ತು ತಂಡದವರು ಪುನಃ ಸ್ಥಳ ಪರಿಶೀಲನೆ ಮಾಡಿದ್ದಾರೆ. ಇಂದು ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ತಿಳುವಳಿ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ. ಆನಂತರ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ ಪೆರ್ಲಯ

ಮಂಗಳೂರು: ಅಡ್ಯಾರಿನ ಬೊಂಡ ಫ್ಯಾಕ್ಟರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಭೇಟಿ Read More »

ಕಲಬುರಗಿ: ವಿಜ್ಞಾನ ವಿಭಾಗದಲ್ಲಿ ಕಲಬುರಗಿ ಜಿಲ್ಲೆಗೆ ಸಮರ್ಥ ಪ್ರಥಮ|ಡಿಸಿಯಿಂದ ಸನ್ಮಾನ

ಸಮಗ್ರ ನ್ಯೂಸ್‌ : ಅಫಜಲಪೂರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕಿ ಅನಿತಾ ಹನ್ನೂರೆ ಅವರ ಸುಪುತ್ರ ಸಮರ್ಥ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದ್ದಕ್ಕೆ ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಅವರು ಸನ್ಮಾನಿಸಿದರು. ಒಟ್ಟು 600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕೆ. ಅಫಜಲಪುರ ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಮ್. ಸಾಲಿಮಠ ಮತ್ತು ಸಿಬ್ಬಂದಿ ವರ್ಗ

ಕಲಬುರಗಿ: ವಿಜ್ಞಾನ ವಿಭಾಗದಲ್ಲಿ ಕಲಬುರಗಿ ಜಿಲ್ಲೆಗೆ ಸಮರ್ಥ ಪ್ರಥಮ|ಡಿಸಿಯಿಂದ ಸನ್ಮಾನ Read More »

ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಎ.12) ಬೆಳಗ್ಗೆ ನಡೆದಿದೆ. ಮೃತ ನವೀನ್ (30) ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ‌ ಮಾಡುತ್ತಿದ್ದನು. ನವೀನ್​ ಇಂದು ಬೆಳಿಗ್ಗೆ 8:20ರ ಸುಮಾರಿಗೆ ಫ್ಲೈಓವರ್​ ಮೇಲೆ ಬೈಕ್​ ಪಾರ್ಕ್​ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೆ ನವೀನ್​ ಬಳಿ ಧಾವಿಸಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು

ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ Read More »

370 ನೇ ವಿಧಿಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಬೇಡಿ/ ಅಮಿತ್ ಷಾ ಎಚ್ಚರಿಕೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ್ದು, ಅದನ್ನು ಮತ್ತೊಮ್ಮೆ ತಿದ್ದುಪಡಿ ಮಾಡುವ ಧೈರ್ಯ ಮಾಡಬೇಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್‍ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡಿದ್ದಾರೆ ಎಂದು ಮಧ್ಯಪ್ರದೇಶದ ಮಂಡ್ಲಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದರು. ಕಾಂಗ್ರೆಸ್

370 ನೇ ವಿಧಿಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಬೇಡಿ/ ಅಮಿತ್ ಷಾ ಎಚ್ಚರಿಕೆ Read More »

ಲೋಕಸಭಾ ಚುನಾವಣೆ/ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ನಾಮನಿರ್ದೇಶನ ಸಲ್ಲಿಕೆಗೆ ಇಂದಿನಿಂದ ಅವಕಾಶ ಲಭ್ಯವಿದೆ. ನಾಮನಿರ್ದೇಶನ ಸಲ್ಲಿಕೆ ಮಾಡಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 22 ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ. ರಾಜ್ಯಾದ್ಯಂತ ಒಟ್ಟು 14 ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ,

ಲೋಕಸಭಾ ಚುನಾವಣೆ/ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ Read More »