Editor

Health Tips|ಬೇಸಿಗೆಯಲ್ಲಿ ಬಾಳೆಹಣ್ಣು ತಿಂದರೆ ಒಳ್ಳೆಯದಾ?

ಸಮಗ್ರ ನ್ಯೂಸ್: ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಎ, ವಿಟಮಿನ್ ಬಿ6, ವಿಟಮಿನ್ ಸಿ, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಬಾಳೆಹಣ್ಣು ದೇಹದಲ್ಲಿರುವ ಹಲವಾರು ರೋಗಗಳನ್ನು ತಡೆಗಟ್ಟಿ ನಮ್ಮನ್ನು ಆರೋಗ್ಯವಾಗಿರಿಸುತ್ತದೆ. ಮಾರ್ಷ್ಮ್ಯಾಲೋ, ರುಸ್ತಾಲಿ, ಬಾವನ್ ಹಣ್ಣು, ಹಳ್ಳಿಗಾಡಿನ ಹಣ್ಣು, ಹಸಿರು ಹಣ್ಣು ಹೀಗೆ ಹಲವು ಬಗೆಯ ಬಾಳೆಹಣ್ಣುಗಳಿವೆ. ಇವೆಲ್ಲವೂ ಆರೋಗ್ಯಕರ ಪೋಷಕಾಂಶಗಳಿಂದ ಕೂಡಿದೆ. ಹಲವರಿಗೆ ಊಟದ ನಂತರ ಬಾಳೆಹಣ್ಣು ತಿನ್ನುವ ಅಭ್ಯಾಸವಿದೆ.. ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ಎಲ್ಲಾ ವಯಸ್ಸಿನವರೂ ಆರೋಗ್ಯವಾಗಿರುತ್ತಾರೆ ಎಂದು ಹೇಳಲಾಗುತ್ತದೆ ಏಕೆಂದರೆ

Health Tips|ಬೇಸಿಗೆಯಲ್ಲಿ ಬಾಳೆಹಣ್ಣು ತಿಂದರೆ ಒಳ್ಳೆಯದಾ? Read More »

ಲೋಕಸಭಾ ಚುನಾವಣೆ/ ಬಳ್ಳಾರಿ ಮತ್ತು ರಾಯಚೂರಿನಲ್ಲಿ ನಟ ಪವನ್ ಕಲ್ಯಾಣ್ ಪ್ರಚಾರ

ಸಮಗ್ರ ನ್ಯೂಸ್: ಕರ್ನಾಟಕ ಲೋಕಸಭಾ ಚುನಾವಣಾ ಪ್ರಚಾರ ಭರಾಟೆ ಹೆಚ್ಚುತ್ತಿದ್ದು, ಕೇಂದ್ರದಿಂದ ಹಾಗೂ ಅಕ್ಕಪಕ್ಕದ ನಾಯಕರಿಂದ ಘಟನಾನುಘಟಿ ನಾಯಕರನ್ನೇ ಕರೆತಂದು ಪ್ರಚಾರ ನಡೆಸಲು ಎನ್‍ಡಿಎ ನಾಯಕರು ನಿರ್ಧರಿಸಿದ್ದಾರೆ. ಆ ಹಿನ್ನೆಲೆಯಲ್ಲಿ, ಏ. 14ರಂದು ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು, ಮಂಗಳೂರಿನಲ್ಲಿ ಪ್ರಚಾರ ನಡೆಸಿದರೆ, ಏ. 17ರಂದು ತೆಲುಗು ಸೂಪರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಬಳ್ಳಾರಿ ಹಾಗೂ ರಾಯಚೂರಿಗೆ ಹೋಗಿ ಅಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಬಿಜೆಪಿ ನಾಯಕ

ಲೋಕಸಭಾ ಚುನಾವಣೆ/ ಬಳ್ಳಾರಿ ಮತ್ತು ರಾಯಚೂರಿನಲ್ಲಿ ನಟ ಪವನ್ ಕಲ್ಯಾಣ್ ಪ್ರಚಾರ Read More »

ಇವಿಎಂ ಕುರಿತು ಅಪಪ್ರಚಾರ/ ಮಾನಿಟರಿಂಗ್ ತಂಡ ರಚಿಸಿದ ಪೊಲೀಸ್ ಇಲಾಖೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ವಿದ್ಯುನ್ಮಾನ ಮತಯಂತ್ರ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ನಿಗಾ ಇರಿಸಿರುವ ಕೇರಳ ಪೊಲೀಸರು ಮುಲಾಜಿಲ್ಲದೆ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ. ಸಮಾಜದಲ್ಲಿ ಒಡಕು, ಘರ್ಷಣೆ, ದ್ವೇಷ ಹುಟ್ಟು ಹಾಕುವ, ಮತದಾರರನ್ನು ದಾರಿ ತಪ್ಪಿಸುವ ಸಂದೇಶ ರವಾನೆ, ಪ್ರಚಾರಕ್ಕೆ ಸಂಬಂಧಿಸಿ ಇದುವರೆಗೆ ಕೇರಳದಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಮಲಪ್ಪುರಂ, ಎರ್ನಾಕುಳಂ ನಗರ, ತ್ರಿಶೂರ್ ನಗರದಲ್ಲಿ ತಲಾ ಎರಡು ಪ್ರಕರಣ ದಾಖಲಾಗಿದ್ದರೆ, ತಿರುವನಂತಪುರಂ ಗ್ರಾಮಾಂತರ, ಕೊಲ್ಲಂ ನಗರ, ಪತ್ತನಂತಿಟ್ಟ, ಅಲಪ್ಪುಳ, ಪಾಲಕ್ಕಾಡ್ ಮತ್ತು

ಇವಿಎಂ ಕುರಿತು ಅಪಪ್ರಚಾರ/ ಮಾನಿಟರಿಂಗ್ ತಂಡ ರಚಿಸಿದ ಪೊಲೀಸ್ ಇಲಾಖೆ Read More »

ವಿಜಯಪುರ: ದೇಶದಲ್ಲಾದ ಬದಲಾವಣೆಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಫಿಕ್ಸ್- ಯತ್ನಾಳ್‌

ಸಮಗ್ರ ನ್ಯೂಸ್‌ : ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಪಾಲಿಕೆಯ ಐದು ವಾರ್ಡ್ ಗಳ ವ್ಯಾಪ್ತಿಯ ಪಂಡಿತ ದೀನ್ ದಯಾಳ ಉಪಾಧ್ಯಾಯ ಮಹಾಶಕ್ತಿ ಕೇಂದ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ‌ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ಸಿಗರಿಗೆ ಮೋದಿ‌ ಸರ್ಕಾರದ ವಿರುದ್ಧ ಆರೋಪ ಮಾಡಲು ಯಾವುದೇ

ವಿಜಯಪುರ: ದೇಶದಲ್ಲಾದ ಬದಲಾವಣೆಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಫಿಕ್ಸ್- ಯತ್ನಾಳ್‌ Read More »

ವಿಜಯಪುರ:ತೊರವಿ ಭಾಗಕ್ಕೂ ಬಹು ಬೇಗ ನೀರು- ಎಂ.ಬಿ.ಪಾಟೀಲ

ಸಮಗ್ರ ನ್ಯೂಸ್: ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.‌ ತೊರವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಬುಧವಾರ ರಾತ್ರಿ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ರಾಜ್ಯ ಸರಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ.ಆದರೆ, ಕೇಂದ್ರ ಸರಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದುರ್ಭರಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ

ವಿಜಯಪುರ:ತೊರವಿ ಭಾಗಕ್ಕೂ ಬಹು ಬೇಗ ನೀರು- ಎಂ.ಬಿ.ಪಾಟೀಲ Read More »

ಗುಲ್ಬರ್ಗ: ರೈತೋಪಯೋಗಿ ಪರಿಕರಗಳು ವಿದ್ಯುತ್ ತಂತಿಯಿಂದ ಬೆಂಕಿಗಾಹುತಿ

ಸಮಗ್ರ ನ್ಯೂಸ್‌ : ಭೀಕರ ಬರಗಾಲದಿಂದ ಕಂಗೆಟ್ಟ ಭೀಮಾತೀರದ ರೈತರಿಗೆ ಒಂದರ ಮೇಲೊಂದು ತೊಂದರೆಗಳು ಉಲ್ಬಣವಾಗುತ್ತಿವೆ. ಕಳೆದ ರಾತ್ರಿ ವಿದ್ಯುತ್ ತಂತಿ ಸ್ಪರ್ಶದಿಂದ ಬೆಂಕಿ ಉದ್ಬವಿಸಿ ಎರಡು ಎಕರೆ ಕಬ್ಬು ಸೇರಿದಂತೆ ಸುಮಾರು 20 ಕ್ಕೂ ಹೆಚ್ಚು ರೈತರ ಮೋಟಾರುಗಳು ಮತ್ತು ಪಂಪಸೇಟಗಳು ಬೆಂಕಿಗಾಹುತಿಯಾಗಿವೆ. ನಂತರ ಮಾತನಾಡಿದ ರೈತ ಸೋಮಣ್ಣಾ ದೊಡ್ಮನಿ ಇರುವ ಎರಡು ಎಕರೆ ಹೊಲದಲ್ಲಿ ನದಿಯಲ್ಲಿ ನೀರು ಇಲ್ಲದಿದ್ದರೂ ಕಷ್ಟ ಪಟ್ಟು ಕಬ್ಬು ಬೆಳೆದಿದ್ದೆನೆ. ಇನ್ನೇನು ಕಬ್ಬು ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ವಿದ್ಯುತ್ ತಂತಿಯಿಂದ

ಗುಲ್ಬರ್ಗ: ರೈತೋಪಯೋಗಿ ಪರಿಕರಗಳು ವಿದ್ಯುತ್ ತಂತಿಯಿಂದ ಬೆಂಕಿಗಾಹುತಿ Read More »

ಉತ್ತರ ಕನ್ನಡ: ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ| ಸವಾರರಿಬ್ಬರು ಸಾವು

ಸಮಗ್ರ ನ್ಯೂಸ್‌ : ಯಲ್ಲಾಪುರ-ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕರ್ನಾಟಕ ವಾಯುವ್ಯ ಸಾರಿಗೆ ಬಸ್ ಹಾಗೂ ಬೈಕ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2.30 ರ ಸಮಯಕ್ಕೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಸಡೆಸುತ್ತಿದ್ದಾರೆ.

ಉತ್ತರ ಕನ್ನಡ: ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ| ಸವಾರರಿಬ್ಬರು ಸಾವು Read More »

ಉಡುಪಿ : ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ – ಕೋಟ ತಿರುಗೇಟು

ಸಮಗ್ರ ನ್ಯೂಸ್ : ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಉಲ್ಲೇಖ ಮಾಡುತ್ತಾ ಕುಚ್ಚಲಕ್ಕಿ ಕೊಡುವುದಾಗಿ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದಿರುವುದು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ವಾಸ್ತವಿಕವಾಗಿ ಕುಚ್ಚಲಕ್ಕಿ ಕೊಡುವ ಪ್ರಕ್ರಿಯೆ ಬರೇ

ಉಡುಪಿ : ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ – ಕೋಟ ತಿರುಗೇಟು Read More »

ಚಾಮರಾಜನಗರ: ಕಾಂಗ್ರೇಸ್ ಅಡ್ಡದಾರಿ ಹಿಡಿದಿದೆ ಇದಕ್ಕೆ ಮತದಾರರೆ ತಕ್ಕ ಉತ್ತರ ನೀಡುತ್ತಾರೆ- ಬಿ.ವೈ.ವಿಜೇಂದ್ರ

ಸಮಗ್ರ ನ್ಯೂಸ್ : ಬೆಂಗಳೂರು ಗ್ರಾಮಾಂತರ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದಲ್ಲಿ ಮಾತನಾಡಿದ ಬಿ.ವೈ.ವಿಜೇಂದ್ರ ಕಾಂಗ್ರೆಸ್ಸಿಗರು ಹತಾಶೆಯಿಂದ ಈ ರೀತಿ ಕೆಲಸಕ್ಕೆ ಮುಂದಾಗಿದ್ದಾರೆ ಇದಕ್ಕೆ ಜನರು ತಕ್ಕ ಉತ್ತರ ಕೊಡ್ತಾರೆ ಎಂದರು. ಚಾಮರಾಜನಗರ ಲೋಕಸಭಾ ಅಭ್ಯರ್ಥಿ ಬಾಲರಾಜು ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ವಿಜೇಂದ್ರ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಹಣಬಲ ಮತ್ತು ಅಧಿಕಾರದ ಬಲದಿಂದ ಹೇಗಾದರು ಮಾಡಿ ಗೆಲುವು ಕಾಣಬೇಕು ಎಂದು ಕಾಂಗ್ರೇಸ್ ನವರು ಅಡ್ಡದಾರಿ ಹಿಡಿದಿದ್ದಾರೆ. ಇದಕ್ಕೆ ಮತದಾರರೆ ತಕ್ಕ

ಚಾಮರಾಜನಗರ: ಕಾಂಗ್ರೇಸ್ ಅಡ್ಡದಾರಿ ಹಿಡಿದಿದೆ ಇದಕ್ಕೆ ಮತದಾರರೆ ತಕ್ಕ ಉತ್ತರ ನೀಡುತ್ತಾರೆ- ಬಿ.ವೈ.ವಿಜೇಂದ್ರ Read More »

ಪುತ್ತೂರು:ಮನೆ ಮನೆ ಮತದಾನ ಎ.14 ರಿಂದ 16ರ ತನಕ ನಡೆಯಲಿದೆ- ಜುಬಿನ್ ಮೊಹಪಾತ್ರ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ 85 ವರ್ಷ ಮೇಲ್ಪಟ್ಟವರು 777 ಮಂದಿ ಮತ್ತು 340 ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಿಯೆ ಎ.14 ರಿಂದ 16ರ ತನಕ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿಯಾಗಿರುವ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಈ ಹಿಂದೆ 85 ವರ್ಷ ಮೇಲ್ಪಟ್ಟ ಮತ್ತು ಅಂಗವಿಕಲರಿಗೆ ಮನೆಯಲ್ಲೇ ಮತದಾನ ಮಾಡಲು ಅರ್ಜಿ ನಮೂನೆ

ಪುತ್ತೂರು:ಮನೆ ಮನೆ ಮತದಾನ ಎ.14 ರಿಂದ 16ರ ತನಕ ನಡೆಯಲಿದೆ- ಜುಬಿನ್ ಮೊಹಪಾತ್ರ Read More »