Editor

ಮೋದಿಗೆ ಬೆಂಬಲ ಘೋಷಿಸಿದ ರಾಜ್ ಠಾಕ್ರೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಷರತ್ ಬೆಂಬಲ ಘೋಷಿಸಿದ್ದು, ಇದು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ. ತಮ್ಮ ಪಕ್ಷ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಸಿದ ಬೃಹತ್ ಯಾತ್ರೆಯಲ್ಲಿ ರಾಜಕೀಯ ಮಾರ್ಗಸೂಚಿಯನ್ನು ಘೋಷಿಸುವ ಸಂದರ್ಭ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ. ಈ ಹಿಂದೆ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬಿಜೆಪಿಯು ಠಾಕ್ರೆಯವರ ಬೆಂಬಲ ಬಿಜೆಪಿ ನಿರೀಕ್ಷಿಸುತ್ತದೆ

ಮೋದಿಗೆ ಬೆಂಬಲ ಘೋಷಿಸಿದ ರಾಜ್ ಠಾಕ್ರೆ Read More »

ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಕಾಂಗ್ರೆಸ್| ಪೆಂಡಾಲ್‌, ಮೈಕ್‌ ತೆಗೆಸಿದ ಬಿಬಿಎಂಪಿ

ಸಮಗ್ರ ನ್ಯೂಸ್: ಬೆಂಗಳೂರಿನ ವೈಯ್ಯಾಲಿಕಾವಲ್‌ನ ಕರ್ನಲ್ ವಸಂತ್ ಕ್ರೀಡಾಂಗಣದಲ್ಲಿ ಆರ್‌ಎಸ್‌ಎಸ್‌ ವತಿಯಿಂದ ಏಪ್ರಿಲ್‌ 9 ಆಯೋಜನೆ ಮಾಡಲಾಗಿದ ಯುಗಾದಿ ಉತ್ಸವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಈ ರೀತಿ ಕಾರ್ಯಕ್ರಮ ಹೇಗೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪೊಲೀಸರಿಗೆ ಪ್ರಶ್ನಿಸಿದ್ದಾರೆ. ಇದರಿಂದ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಪೆಂಡಾಲ್‌ ಹಾಗೂ ಮೈಕ್‌ ಅನ್ನು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳು ತೆಗೆಸಿದ್ದು, ಕಾರ್ಯಕ್ರಮ ಮುಂದುರೆದಿದೆ. ಇನ್ನು ಮುನ್ನಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು

ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಕಾಂಗ್ರೆಸ್| ಪೆಂಡಾಲ್‌, ಮೈಕ್‌ ತೆಗೆಸಿದ ಬಿಬಿಎಂಪಿ Read More »

ಅಕ್ರಮ ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್ ಬಂಧನ ಕಾನೂನುಬಾಹಿರ ಅಲ್ಲ ಎಂದ ಹೈಕೋರ್ಟ್

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ಹೈಕೋರ್ಟ್,ಒಂದು ರಾಜ್ಯದ ಮುಖ್ಯಮಂತ್ರಿ ಎನ್ನುವ ಕಾರಣಕ್ಕೆ ಸ್ಪೆಷಲ್ ಟೀಟ್‍ಮೆಂಟ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಅರವಿಂದ್ ಕೇಜಿವಾಲ್ ಅವರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ತಮ್ಮನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಹೈಕೋರ್ಟ್‍ನಲ್ಲಿ ಕೇಜ್ರಿವಾಲ್ ಪ್ರಶ್ನೆ ಮಾಡಿದ್ದರು. ಇದರ

ಅಕ್ರಮ ಮದ್ಯ ನೀತಿ ಪ್ರಕರಣ/ ಕೇಜ್ರಿವಾಲ್ ಬಂಧನ ಕಾನೂನುಬಾಹಿರ ಅಲ್ಲ ಎಂದ ಹೈಕೋರ್ಟ್ Read More »

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು

ಸಮಗ್ರ ನ್ಯೂಸ್: ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ದ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಪ್ರಭಾಕರ್ ರೆಡ್ಡಿ, ಪತ್ರಕರ್ತ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು Read More »

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು

ಸಮಗ್ರ ನ್ಯೂಸ್: ಪತ್ರಿಕೆಯೊಂದನ್ನು ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಹಲವರ ವಿರುದ್ದ ಸಿಎಂ ಸಿದ್ದರಾಮಯ್ಯ ದೂರು ದಾಖಲಿಸಿದ್ದಾರೆ. ಪ್ರಭಾಕರ್ ರೆಡ್ಡಿ, ಪತ್ರಕರ್ತ ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದವರ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ

ಪತ್ರಿಕೆಯ ತುಣುಕಿನಂತೆ ನಕಲಿ ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟು ಕುಕೃತ್ಯ| ಪತ್ರಕರ್ತ ವಸಂತ ಗಿಳಿಯಾರ್ ಸಹಿತ ಹಲವರ ಮೇಲೆ‌ ಸಿಎಂ ಸಿದ್ದರಾಮಯ್ಯ ದೂರು ದಾಖಲು Read More »

ಫೀಸ್ ಕಟ್ಟಲು & ಸಿಇಟಿ ಪರೀಕ್ಷೆ ಆಯ್ಕೆಗೆ ಏಪ್ರಿಲ್ 12ರವರೆಗೆ ಡೆಡ್ ಲೈನ್

ಬೆಂಗಳೂರು(ಏ.10): ಏ.18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮನವಿಯ ಮೇರೆಗೆ ಶುಲ್ಕ ಪಾವತಿಸಲು ಮತ್ತು ಸಿಇಟಿ ಪರೀಕ್ಷೆಯ ಆಯ್ಕೆ ಮಾಡಿಕೊಳ್ಳಲು ಕೆಲವು ಷರತ್ತುಗಳೊಂದಿಗೆ ಅನುಮತಿ ಕೊಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಬುಧವಾರ ತಿಳಿಸಿದ್ದಾರೆ. ಇದರಂತೆ, ಇದುವರೆಗೂ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳು ಏ.10ರ ಬೆಳಿಗ್ಗೆಯಿಂದ ಏ.12ರ ಸಂಜೆ 5 ಗಂಟೆಯವರೆಗೆ ಶುಲ್ಕ ಪಾವತಿಸಬಹುದಾಗಿದೆ. ಇಂತಹ ಅಭ್ಯರ್ಥಿಗಳು ‘ಕಾರ್ಯ ನಿರ್ವಾಹಕ ನಿರ್ದೇಶಕರು,

ಫೀಸ್ ಕಟ್ಟಲು & ಸಿಇಟಿ ಪರೀಕ್ಷೆ ಆಯ್ಕೆಗೆ ಏಪ್ರಿಲ್ 12ರವರೆಗೆ ಡೆಡ್ ಲೈನ್ Read More »

ಉದ್ಯೋಗ ಹುಡುಕುತಿದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗೆ ಅವಕಾಶ!

ಸಮಗ್ರ ಉದ್ಯೋಗ: ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 147 ಸೈಂಟಿಸ್ಟ್​-ಬಿ, ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 17 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹುದ್ದೆಯ ಮಾಹಿತಿ:ಸೈಂಟಿಸ್ಟ್-ಬಿ- 12ಆಂಥ್ರೋಪಾಲಜಿಸ್ಟ್​- 1ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- 123ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 4ಅಸಿಸ್ಟೆಂಟ್

ಉದ್ಯೋಗ ಹುಡುಕುತಿದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗೆ ಅವಕಾಶ! Read More »

ಪೇಟಿಎಂ ಸಿಇಒ ಸುರೀಂದರ್ ಚಾವ್ಹಾ ರಾಜೀನಾಮೆ

ಸಮಗ್ರ ನ್ಯೂಸ್: ಪೇಟಿಎಂ ಪೇಮೆಂಟ್ ಬ್ಯಾಂಕ್‍ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಆಡಳಿತ ನಿರ್ದೇಶಕ ಹುದ್ದೆಗೆ ಸುರೀಂದರ್ ಚಾವ್ಹಾ ರಾಜೀನಾಮೆ ನೀಡಿದ್ದಾರೆ. ಸುರೀಂದರ್ ಚಾವ್ಹಾ ವೈಯಕ್ತಿಕ ಕಾರಣಗಳಿಂದಾಗಿ ಏ.8, 2024 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಅವರು ಜೂ.26, 2024 ರಂದು ತಮ್ಮ ಕರ್ತವ್ಯದಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಪೇಟಿಎಂ ಷೇರು ಪೇಟೆಗೆ ನೀಡಿದ ಮಾಹಿತಿಯಲ್ಲಿ ಉಲ್ಲೇಖಿಸಿದೆ.

ಪೇಟಿಎಂ ಸಿಇಒ ಸುರೀಂದರ್ ಚಾವ್ಹಾ ರಾಜೀನಾಮೆ Read More »

ಮಂಡ್ಯ ಅಖಾಡಕ್ಕೆ ರಮ್ಯಾ ಎಂಟ್ರಿ/ ಸಕ್ಕರೆ ನಾಡಿನಲ್ಲಿ ಮೋಡಿ ಮಾಡುತ್ತಾರಾ ಮೋಹಕ ತಾರೆ?

ಸಮಗ್ರ ನ್ಯೂಸ್: ಮಂಡ್ಯ ಅಖಾಡದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಗೆಲುವಿಗೆ ತಂತ್ರ ರೂಪಿಸುತ್ತಿರುವ, ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಅಖಾಡಕ್ಕೆ ಇಳಿಯಲು ಒಪ್ಪಿಗೆ ಸೂಚಿಸಿದ್ದಾರೆ. ರಮ್ಯ ಅವರನ್ನು ಪ್ರಚಾರಕ್ಕೆ ಕರೆಸಿ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ರಮ್ಯಾ ಜೊತೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಮಂಡ್ಯ ಕ್ಷೇತ್ರದ ಕ್ಯಾಂಪೇನ್‍ಗೆ ಬರಲು ಅವರು ಒಪ್ಪಿಗೆ ಸೂಚಿಸಿದ್ದು, ಮುಂದಿನ ವಾರ ಅಭ್ಯರ್ಥಿ

ಮಂಡ್ಯ ಅಖಾಡಕ್ಕೆ ರಮ್ಯಾ ಎಂಟ್ರಿ/ ಸಕ್ಕರೆ ನಾಡಿನಲ್ಲಿ ಮೋಡಿ ಮಾಡುತ್ತಾರಾ ಮೋಹಕ ತಾರೆ? Read More »

ತಿರುವನಂತಪುರಂ: ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಪಿಣರಾಯಿ

ಸಮಗ್ರ ನ್ಯೂಸ್‌ : ಲೋಕಸಭಾ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ಕಾಂಗ್ರೆಸ್‌ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. ಕೊಲ್ಲಂನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಸೇರಿ, ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ ಎಂದು ಕಿಡಿಕಾರಿದರು. ಉದ್ದೇಶಪೂರ್ವಕವಾಗಿಯೇ ಸಿಎಎಯನ್ನು ಹೊರಗಿಡಲಾಗಿದೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ

ತಿರುವನಂತಪುರಂ: ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಪಿಣರಾಯಿ Read More »